ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧೫೧ ನೇ ಸಾಲು: ೧೫೧ ನೇ ಸಾಲು:  
# ವ್ಯವಸಾಯ ಮಾಡುವುದರಿಂದಲೂ ನಮ್ಮ ಭವಿಷ್ಯವನ್ನು ರೂಪಿಸಬಹುದು ಎಂದು ವಿವರಿಸಬೇಕು.
 
# ವ್ಯವಸಾಯ ಮಾಡುವುದರಿಂದಲೂ ನಮ್ಮ ಭವಿಷ್ಯವನ್ನು ರೂಪಿಸಬಹುದು ಎಂದು ವಿವರಿಸಬೇಕು.
 
# ದಿನ ಪತ್ರಿಕೆಯಲ್ಲಿ ಬರುವ ಅನೇಕ ಸಾವಯವ ಕೃಷಿಕರ ಬಗ್ಗೆ , ಕೃಷಿಯಲ್ಲಿ ಭಾರೀ ಸಾಧನೆ ಮಾಡಿದವರ ಲೇಖನಗಳು, ನೀರಿಲ್ಲದ ಪ್ರದೇಶದಲ್ಲಿಯೂ ಕೃಷಿ ಸಾಧನೆ ಮಾಡಿದವರ ವಿವರಗಳನ್ನು ತರಗತಿಯಲ್ಲಿ ಪ್ರದರ್ಶಿಸುದರಿಂದ ವಿದ್ಯಾರ್ಥಿಗಳಿಗೆ ಕೃಷಿಯಲ್ಲಿ ಆಸಕ್ತಿ ಬರಬಹುದು.
 
# ದಿನ ಪತ್ರಿಕೆಯಲ್ಲಿ ಬರುವ ಅನೇಕ ಸಾವಯವ ಕೃಷಿಕರ ಬಗ್ಗೆ , ಕೃಷಿಯಲ್ಲಿ ಭಾರೀ ಸಾಧನೆ ಮಾಡಿದವರ ಲೇಖನಗಳು, ನೀರಿಲ್ಲದ ಪ್ರದೇಶದಲ್ಲಿಯೂ ಕೃಷಿ ಸಾಧನೆ ಮಾಡಿದವರ ವಿವರಗಳನ್ನು ತರಗತಿಯಲ್ಲಿ ಪ್ರದರ್ಶಿಸುದರಿಂದ ವಿದ್ಯಾರ್ಥಿಗಳಿಗೆ ಕೃಷಿಯಲ್ಲಿ ಆಸಕ್ತಿ ಬರಬಹುದು.
# ಅತೀ ಕಡಿಮೆ ಭೂಮಿಯನ್ನು ಹೊಂದಿರುವ ಜನರು ಕೂಡ ಪುಷ್ಪ ಕೃಷಿ ಮಾಡುವುದರ ಮೂಲಕ ಸಂಪಾದನೆಯನ್ನು ಮಾಡಬಹುದು ಎಂದು ತಿಳಿಸಬೇಕು.
+
# ಅತೀ ಕಡಿಮೆ ಭೂಮಿಯನ್ನು ಹೊಂದಿರುವ ಜನರು ಕೂಡ ಪುಷ್ಪ ಕೃಷಿ,ಜೇನು ಕೃಷಿ,ಕೋಳಿ ಸಾಕಾಣೆ,ಇಂತಹ ವ್ಯವಸಾಯ ಮಾಡುವುದರ ಮೂಲಕ ಸಂಪಾದನೆಯನ್ನು ಮಾಡಬಹುದು ಎಂದು ತಿಳಿಸಬೇಕು.
 
# ರೈತರಾಗುವುದು ಒಂದು ಅವಮಾನ ಎಂದು ಇಂದು ವಿದ್ಯಾವಂತ ಯುವ ಜನರು ತಿಳಿದುಕೊಂಡಿರುವರು. ಅಂತಹ ಕೆಟ್ಟ ಕಲ್ಪನೆಯನ್ನು ವಿದ್ಯಾರ್ಥಿಗಳಿಂದ ದೂರ ಮಾಡಬೇಕು.
 
# ರೈತರಾಗುವುದು ಒಂದು ಅವಮಾನ ಎಂದು ಇಂದು ವಿದ್ಯಾವಂತ ಯುವ ಜನರು ತಿಳಿದುಕೊಂಡಿರುವರು. ಅಂತಹ ಕೆಟ್ಟ ಕಲ್ಪನೆಯನ್ನು ವಿದ್ಯಾರ್ಥಿಗಳಿಂದ ದೂರ ಮಾಡಬೇಕು.
# ಪಾಳು ಬಿದ್ದರುವ ಭೂಮಿಯ ವ್ಯವಸಾಯವು ಮಾಡಬೇಕಾದ ಅವಶ್ಯಕತೆಯನ್ನು ಅವರಿಗೆ ಹೇಳಬೇಕು. ದೇಶದ ಅಭಿವೃದ್ದಿಗೆ ಅದು ಪೂರಕ ಎಂದು ಅವರಿಗೆ ತಿಳಿಸಬೇಕು.      
+
# ಪಾಳು ಬಿದ್ದರುವ ಭೂಮಿಯ ವ್ಯವಸಾಯವು ಮಾಡಬೇಕಾದ ಅವಶ್ಯಕತೆಯನ್ನು ಅವರಿಗೆ ಹೇಳಬೇಕು. ದೇಶದ ಅಭಿವೃದ್ದಿಗೆ ಅದು ಪೂರಕ ಎಂದು ಅವರಿಗೆ ತಿಳಿಸಬೇಕು.
 +
# ಕೆಲವು ನಿಷೇದಿತ ಬೆಳೆಗಳ ವಿವರವನ್ನು ಹೇಳುವುದರ ಮೂಲಕ ಮುಂದಕ್ಕೆ ಹಣದ ಆಸೆಗಾಗಿ ಅಂತಹ ಬೆಳೆ ಮಾಡದಿರುಂತೆ ತಿಳಿಸಬೇಕು.
 +
# ದೇಶದಲ್ಲಿ ಹಸಿವೆಯಿಂದ ಸಾಯುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಆಹಾರ ಬೆಳೆಗಳನ್ನು ಬೆಳೆಯುದರ ಮಹತ್ವ ತಿಳಿಸ ಬೇಕು.
 +
# ಕೃಷಿ ಭೂಮಿಯನ್ನು ಬೇರೆ ಯಾವುದೇ ಚಟುವಟಿಕೆಗಳಿಗೆ ಉಪಯೋಗಿಸುಕೊಳ್ಳುವುದರ ಅಪಾಯವನ್ನು ಅವರಿ ತಿಳಿಸಬೇಕು.         
 
==ಪರಿಕಲ್ಪನೆ #1==
 
==ಪರಿಕಲ್ಪನೆ #1==
 
===ಕಲಿಕೆಯ ಉದ್ದೇಶಗಳು===
 
===ಕಲಿಕೆಯ ಉದ್ದೇಶಗಳು===
೫೦೭

edits