"ಮಗ್ಗದ ಸಾಹೇಬ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
 
(೧೧೫ intermediate revisions by ೩ users not shown)
೧ ನೇ ಸಾಲು: ೧ ನೇ ಸಾಲು:
=ಪರಿಕಲ್ಪನಾ ನಕ್ಷೆ=
+
===ಪರಿಕಲ್ಪನಾ ನಕ್ಷೆ===
[[File:Maggada shahebha.mm]]
+
[[File:Maggada_Saheba_Lesson_Plan_edited.mm]]
  
=ಕಲಿಕೋದ್ದೇಶಗಳು=
+
===ಕಲಿಕೋದ್ದೇಶಗಳು ===
  
=== ಪಾಠದ ಉದ್ದೇಶ ===
+
==== ಪಾಠದ ಉದ್ದೇಶ ====
 
# ಸಣ್ಣ ಕಥೆ ಸಾಹಿತ್ಯದ ಪರಿಚಯ  
 
# ಸಣ್ಣ ಕಥೆ ಸಾಹಿತ್ಯದ ಪರಿಚಯ  
 
# ಅಜ್ಞಾತ ಸಾಹಿತಿಯ ಪರಿಚಯ  
 
# ಅಜ್ಞಾತ ಸಾಹಿತಿಯ ಪರಿಚಯ  
೧೨ ನೇ ಸಾಲು: ೧೨ ನೇ ಸಾಲು:
 
# ಗುಡಿ ಕೈಗಾರಿಕೆಯ ಪ್ರಸ್ತುತ ಪರಿಸ್ಥಿತಿಯ ಅವಲೋಕನ
 
# ಗುಡಿ ಕೈಗಾರಿಕೆಯ ಪ್ರಸ್ತುತ ಪರಿಸ್ಥಿತಿಯ ಅವಲೋಕನ
  
=== ಭಾಷಾ ಕಲಿಕಾ ಗುರಿಗಳು ===
+
==== ಭಾಷಾ ಕಲಿಕಾ ಗುರಿಗಳು ====
#ಚಿತ್ರ ಸಂಪನ್ಮೂಲ ಬಳಸಿ ಕನ್ನಡದ ರಾಷ್ಟ್ರಕವಿ ಪ್ರಶಸ್ತಿ ಪುರಸ್ಕೃತರ ಪರಿಚಯ
+
# ಗ್ರಾಮೀಣ ವೃತ್ತಿಗಳನ್ನು ಪರಿಚಯಿಸಲು ಚಿತ್ರ ಸಂಪನ್ಮೂಲದ ಬಳಕೆ
#ಪದ ಸಂಪತ್ತನ್ನು ಹೆಚ್ಚಿಸಲು, ಪದಪಟ್ಟಿ ರಚನೆ ಮತ್ತು ಅದಲು ಬದಲಾದ ಅಕ್ಷರಗಳ ಮೂಲಕ ಪದವನ್ನು ಗುರುತಿಸಲು ಇಂಡಿಕ್‌ ಅನಾಗ್ರಾಮ್ ಅನ್ವಯಕದ ಬಳಕೆ
+
# ಪದ ಸಂಪತ್ತನ್ನು ಹೆಚ್ಚಿಸಲು, ಪದಪಟ್ಟಿ ರಚನೆ ಮತ್ತು ಅದಲು ಬದಲಾದ ಅಕ್ಷರಗಳ ಮೂಲಕ ಪದವನ್ನು ಗುರುತಿಸಲು ಇಂಡಿಕ್‌ ಅನಾಗ್ರಾಮ್ ಅನ್ವಯಕದ ಬಳಕೆ
#ವೀಡಿಯೋ ವೀಕ್ಷಣೆ ಮೂಲಕ ಮಾತುಗಾರಿಕೆ ಮತ್ತು ಚರ್ಚೆ, ಮಾತುಗಾರಿಕೆಯಲ್ಲಿ ವಾಕ್ಯ ರಚನೆಯಲ್ಲಿನ ಭಾಷೆಯ ಬಳಕೆಯನ್ನು ಅಭಿವೃದ್ದಿಗೊಳಿಸಲು ವೀಡಿಯೋ ಸಂಪನ್ಮೂಲ ಬಳಕೆ
+
# ಮಾತುಗಾರಿಕೆ ಮತ್ತು ಚರ್ಚೆ, ಮಾತುಗಾರಿಕೆಯಲ್ಲಿ ವಾಕ್ಯ ರಚನೆಯಲ್ಲಿನ ಭಾಷೆಯ ಬಳಕೆಯನ್ನು ಅಭಿವೃದ್ದಿಗೊಳಿಸಲು ವೀಡಿಯೋ ಸಂಪನ್ಮೂಲ ಬಳಕೆ
#ಮಾದರಿ ಪದ್ಯವಾಚನಗಳನ್ನು ಆಲಿಸಲು ಧ್ವನಿ ಸಂಪನ್ಮೂಲದ ಬಳಕೆ  
+
# ಕಠಿಣ ಪದಗಳ ಅರ್ಥ ತಿಳಿಯಲು  ಗೋಲ್ಡನ್‌ ಶಬ್ಧಕೋಶದ ಬಳಕೆ
= ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ =
 
ವಿಕಿಪೀಡಿಯದಲ್ಲಿನ [https://kn.wikipedia.org/wiki/%E0%B2%95%E0%B2%A8%E0%B3%8D%E0%B2%A8%E0%B2%A1%E0%B2%A6%E0%B2%B2%E0%B3%8D%E0%B2%B2%E0%B2%BF_%E0%B2%B8%E0%B2%A3%E0%B3%8D%E0%B2%A3_%E0%B2%95%E0%B2%A5%E0%B3%86%E0%B2%97%E0%B2%B3%E0%B3%81 ಕನ್ನಡದಲ್ಲಿ ಸಣ್ಣಕಥೆ]ಯ ಮಾಹಿತಿ
 
  
= ಪ್ರಸ್ತುತ ಗದ್ಯ ಪೀಠಿಕೆ /ಹಿನ್ನೆಲೆ/ಸಂದರ್ಭ =
+
=== ಹಿನ್ನೆಲೆ / ಸಂದರ್ಭ ===
ಈ ಗದ್ಯಪಾಠವನ್ನು  ಬಾಗಲೋಡಿ ದೇವರಾಯರ ಸಣ್ಣಕಥೆಯಿಂದ ಆಯ್ದುಕೊಳ್ಳಲಾಗಿದೆ. ಇದರಲ್ಲಿ ಲೇಖಕರು ಅನೇಕ ಆಶಯವನ್ನು ತಿಳಿಸಿದ್ದಾರೆ. ಪಕೃತ ಗದ್ಯಭಾಗವು ಧಾರ್ಮಿಕ ಸಹಿಷ್ಣತೆ, ಗುಡಿಕೈಗಾರಿಕೆಗಳ ವಿನಾಶಕ್ಕೆ ಕಾರಣವಾದ ಅಂಶಗಳು, ಶಾಲೆಗಳಲ್ಲಿ ಔದ್ಯೋಗಿಕ ಶಿಕ್ಷಣ, ಮಕ್ಕಳ ಆಸಕ್ತಿಗೆ ಪೂರಕವಾದ ಶಿಕ್ಷಣ ನೀಡುವುದು, ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಮೊದಲಾದ ಅಂಶಗಳನ್ನು ಒಳಗೊಂಡಿದೆ. ತಂದೆಯು ಮಗನಿಗಿದ್ದ ಮಗ್ಗದ ಬಗೆಗಿನ ಒಲವಿಗೆ ವಿರೋಧ ವ್ಯಕ್ತಪಡಿಸಿದರು. ಇದರಿಂದ ಮನನೊಂದ ಮಗ ತನ್ನ ಮಾರ್ಗವನ್ನು ಸ್ವತಂತ್ರವಾಗಿ ಕಂಡುಕೊಂಡನು.
 
  
= ಕವಿ/ ಲೇಖಕರ ಪರಿಚಯ =
+
=== ಪಾಠದ ಸನ್ನಿವೇಶ === 
ಬಾಗಲೋಡಿ ದೇವರಾಯರ (ಜನನ; ೨೭-೨-೧೯೨೭,ಮರಣ ೨೫-೭-೧೯೮೫) ತಂದೆ ಬಾಗಲೋಡಿ ಕೃಷ್ಣರಾಯರು. ಬಾಗಲೋಡಿ ದೇವರಾಯರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಕಿನ್ನಿಕಂಬಳ ಗ್ರಾಮದವರು. ಪ್ರಾಥಮಿಕ ಶಿಕ್ಷಣವನ್ನು ಇಲ್ಲಿಯೇ ಮುಗಿಸಿದ ಇವರು ನಂತರ ಮಂಗಳೂರಿಗೆ ಬಂದರು. ನಂತರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಮುಗಿಸಿ, ನಂತರ ಮದರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಬಿ.ಎ.( ಆನರ್ಸ್) ಮಾಡಿದರು. ಅಲ್ಲಿ ಮದ್ರಾಸ್ ವಿಶ್ವವಿದ್ಯಾನಿಲಯಕ್ಕೇ ಮೊದಲ ರ‍್ಯಾಂಕ್ ಪಡೆದರು. ಆಗಲೇ ಕತೆಗಳನ್ನು ಬರೆಯಲಾರಂಭಿಸಿ ಲೇಖಕರೆನಿಸಿದ್ದರು. ನಂತರ ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರಾಗಿ ಕೆಲವು ಕಾಲ ಸೇವೆ ಸಲ್ಲಿಸಿದರು. ಐ.ಎ.ಎಸ್ ಮುಗಿಸಿ ಫಾರಿನ್ ಸರ್ವಿಸ್‌ಗೆ ಅಯ್ಕೆಯಾದರು. ಭಾರತದ ರಾಯಭಾರಿಯಾಗಿ ಇಟಲಿ, ನೇಪಾಳ, ನೈಜೀರಿಯಾ, ಫಿಲಿಫೈನ್ಸ್, ನ್ಯೂಜಿಲ್ಯಾಂಡ್, ಬಲ್ಗೇರಿಯಾ ಮೊದಲಾದ ದೇಶಗಳಲ್ಲಿ ಕಾರ್ಯ ನಿರ್ವಹಿಸಿದರು. ಇವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಮಕಾಲೀನರು. ನಿವೃತ್ತಿ ಹೊಂದಿ ಬೆಂಗಳೂರಿಗೆ ಬಂದ ಒಂದೇ ವರ್ಷದ ಒಳಗೆ ಅಂದರೆ ೧೯೮೫ರಲ್ಲಿ ತೀರಿಕೊಂಡರು. ಇವರ ಪ್ರಮುಖ ಕಥಾ ಸಂಕಲನಗಳು: 'ಹುಚ್ಚುಮನಸಿನ ಮುನಸೀಫ ಮತ್ತು ಇತರ ಕತೆಗಳು', 'ಆರಾಧನಾ', 'ರುದ್ರಪ್ಪನ ರೌದ್ರ ಮತ್ತು ಇತರ ಕತೆಗಳು' ಮುಂತಾದವುಗಳು. 'ಮಗ್ಗದ ಸಾಹೇಬ' ಎಂಬ ಗದ್ಯವನ್ನು ಇವರು ಬರೆದಿರುವ 'ಸಮಗ್ರ ಕತೆಗಳು' ಎಂಬ ಕಥಾಸಂಕಲನದ 185 ರಿಂದ 189ನೇ ವರೆಗಿನ ಪುಟಗಳಿಂದ ಆರಿಸಿಕೊಳ್ಳಲಾಗಿದೆ.
+
ಈ ಗದ್ಯಪಾಠವನ್ನು  ಬಾಗಲೋಡಿ ದೇವರಾಯರ ಸಣ್ಣಕಥೆಯಿಂದ ಆಯ್ದುಕೊಳ್ಳಲಾಗಿದೆ. ಇದರಲ್ಲಿ ಲೇಖಕರು ಅನೇಕ ಆಶಯವನ್ನು ತಿಳಿಸಿದ್ದಾರೆ. ಇಲ್ಲಿ ಸ್ವತಂತ್ರ ಪೂರ್ವದ ಕಾಲದಲ್ಲಿ ಮೊದಲಿಗೆ ಕೈಗಾರೀಕರಣವು ಭಾರತದ ಮೇಲೆ ಪರಿಣಾಮ ಬೀರಿದ ಸನ್ನಿವೇಶದಲ್ಲಿ ಇದು ನಡೆದಿರಬಹುದಾದ ಸುಳಿವನ್ನು ಲೇಖಕರು ನೀಡಿದ್ದು ಪಾಠಭಾಗದ ಎಲ್ಲಿಯೂ ಇದನ್ನು ಪ್ರಸ್ತಾಪಿಸಿಲ್ಲ. ಗುಡಿ ಕೈಗಾರಿಕೆಯು ಪ್ರಧಾನವಾಗಿದ್ದ ದೇಶದ ಮೇಲೆ ಕೈಗಾರೀಕರಣ ಮಾಡಿದ ಪರಿಣಾಮದ ಸನ್ನಿವೇಶವನ್ನು ಈ ಪಾಠವನ್ನು ಗಮನದಲ್ಲಿಟ್ಟುಕೊಂಡು ಅಭ್ಯಾಸಮಾಡಬೇಕು. ಪಕೃತ ಗದ್ಯಭಾಗವು ಧಾರ್ಮಿಕ ಸಹಿಷ್ಣತೆ, ಗುಡಿಕೈಗಾರಿಕೆಗಳ ವಿನಾಶಕ್ಕೆ ಕಾರಣವಾದ ಅಂಶಗಳು, ಶಾಲೆಗಳಲ್ಲಿ ಔದ್ಯೋಗಿಕ ಶಿಕ್ಷಣ, ಮಕ್ಕಳ ಆಸಕ್ತಿಗೆ ಪೂರಕವಾದ ಶಿಕ್ಷಣ ನೀಡುವುದು, ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಮೊದಲಾದ ಅಂಶಗಳನ್ನು ಒಳಗೊಂಡಿದೆ. ತಂದೆಯು ಮಗನಿಗಿದ್ದ ಮಗ್ಗದ ಬಗೆಗಿನ ಒಲವಿಗೆ ವಿರೋಧ ವ್ಯಕ್ತಪಡಿಸಿದರು. ಇದರಿಂದ ಮನನೊಂದ ಮಗ ತನ್ನ ಮಾರ್ಗವನ್ನು ಸ್ವತಂತ್ರವಾಗಿ ಕಂಡುಕೊಂಡನು.
  
= ಪ್ರಸ್ತುತ ಮಾಡಬೇಕಾದ ಪಾಠದ ವಿವರ =
+
ಜಾನಪದ, ಪ್ರಾದೇಶಿಕ ಸಂಸ್ಕೃತಿ
ಬಾಗಲೋಡಿಯವರ ಊರಿನಲ್ಲಿ ಹಿಂದು ಮುಸ್ಲಿಂರು ಅನ್ಯೋನ್ಯತೆಯಿಂದ ಬಾಳುತ್ತಿದ್ದರು.ಪರಸ್ಪರ ಅವರು ತಮ್ಮ ತಮ್ಮ ಹಬ್ಬಗಳಲ್ಲಿ ಭಾಗವಹಿಸಿ ಧಾರ್ಮಿಕ ಸಹಿಷ್ಣತೆಯನ್ನು ಮೆರೆದರು. ಆ ಊರಿನಲ್ಲಿರುವ ರಹೀಮನಿಗೆ ತನ್ನ ಮಗನನ್ನು ಓದಿಸಿ ನೌಕರಿ ಕೊಡಿಸಬೇಕೆಂಬ ಮಹದಾಸೆ ಇತ್ತು.ಆದರೆ ಅವನು ನೌಕರಿ ಹಿಡಿಯದೆ ಮಗ್ಗದ ಬಗ್ಗೆ ಆಸಕ್ತಿ ಹೊಂದಿ ಅದರಲ್ಲಿ ಸಾಧನೆ ಮಾಡಿ ಪ್ರಶಸ್ತಿ ಪಡೆದನು. ಇದರಿಂದ ತಂದೆ ತನ್ನ ಅಂತ್ಯಕಾಲದಲ್ಲಿ ಆನಂದ ಪಟ್ಟನು
 
  
== ಅವಧಿ-೧ - 1. ಮಗ್ಗದ ಸಾಹೇಬನ ಮನೆತನದ ಹಿನ್ನೆಲೆ ==
+
[https://kn.wikipedia.org/wiki/%E0%B2%97%E0%B3%83%E0%B2%B9_%E0%B2%95%E0%B3%88%E0%B2%97%E0%B2%BE%E0%B2%B0%E0%B2%BF%E0%B2%95%E0%B3%86%E0%B2%97%E0%B2%B3%E0%B3%81 ಗೃಹ ಕೈಗಾರಿಕೆಗಳು] ಮತ್ತು [https://kn.wikipedia.org/wiki/%E0%B2%95%E0%B3%88%E0%B2%97%E0%B2%BE%E0%B2%B0%E0%B2%BF%E0%B2%95%E0%B3%86%E0%B2%97%E0%B2%B3%E0%B3%81 ದೊಡ್ಡ ಪ್ರಮಾಣದ ಕೈಗಾರಿಕೆ]
  
=== ಪಠ್ಯಭಾಗ-1 - ಪರಿಕಲ್ಪನಾ ನಕ್ಷೆ ===
+
ಖಾದಿ ಉದ್ಯಮದ ಇತಿಹಾಸ ([https://en.wikipedia.org/wiki/Khadi ಆಂಗ್ಲದಲ್ಲಿದೆ])
9ನೇ ತರಗತಿಯ ಪಠ್ಯಪುಸ್ತಕವನ್ನು ಸಂಪೂರ್ಣವಾಗಿ ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿರಿ
 
  
=== ವಿವರಣೆ ===
+
ಆಧುನಿಕ - ಮತ್ತು ಗುಡಿ ಕೈಗಾರಿಕೆಯ ಪೈಪೋಟಿ
  
==== ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿ ತೋರಿದ ಕಡೆ ಬಳಸಬಹುದು) ====
+
=== ಘಟಕ - ೧  ಸಾಹಿತ್ಯ ಪ್ರಕಾರ ಮತ್ತು ಲೇಖಕರ ಪರಿಚಯ ===
  
==== ಚಟುವಟಿಕೆ ====
+
==== ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ ====
* '''ಚಟುವಟಿಕೆಯ ಹೆಸರು'''; ಚಿತ್ರದಲ್ಲಿರುವ ಗ್ರಾಮೀಣ ಕೈಗಾರಿಕೆಗಳನ್ನು ಗುರುತಿಸಿ
+
ಸಣ್ಣ ಕಥೆ ಅದರ ಹೆಸರೇ ತಿಳಿಸುವಂತೆ ಗಾತ್ರದಲ್ಲಿ ಚಿಕ್ಕದು. ಆದರೆ ಪ್ರಭಾವದಲ್ಲಿ ಭಾವಗೀತೆಯಷ್ಟು ತೀವ್ರವಾದುದು. ಬಿಸಿಬಿಸಿಯಾದ ಯಾವುದೋ ಒಂದು ಘಟನೆಯನ್ನು ಅದು ಎತ್ತಿಕೊಂಡು ನೇರವಾಗಿ ಸ್ವಲ್ಪದರಲ್ಲಿ ಹೇಳಿ ಮುಗಿಸುತ್ತದೆ. ಕಥೆ ಇಲ್ಲಿ ಪಂದ್ಯದ ಕುದುರೆಯಂತೆ. ನೇರ ಗುರಿ ಮುಟ್ಟುವುದೇ ಅದರ ಉದ್ದೇಶ.
* '''ವಿಧಾನ/ಪ್ರಕ್ರಿಯೆ''': ಗ್ರಾಮೀಣ ಕೈಗಾರಿಕೆಗಳನ್ನು ಪ್ರತಿಬಿಂಬಿಸುವ ಆರು ಮುಶೈಸಂ ಚಿತ್ರಗಳನ್ನು ಸಂಗ್ರಹಿಸಿ - ಮಕ್ಕಳಿಗೆ ಪ್ರತಿಯೊಂದು ಚಿತ್ರವನ್ನು ತೋರಿಸಿ ಅದರ ವಿವರಣೆಯನ್ನು
+
 
ಶಿಕ್ಷಕರು ಮತ್ತು ಮಕ್ಕಳು ತಿಳಿಸುತ್ತಾರೆ. ಉಳಿದವರು ಕೇಳಿಸಿಕೊಳ್ಳುತ್ತಾರೆ ಮತ್ತು ತಮಗೆ ತಿಳಿದ ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ.   ಉದಾ: [https://www.google.com/search?q=%E0%B2%97%E0%B3%81%E0%B2%A1%E0%B2%BF+%E0%B2%95%E0%B3%88%E0%B2%97%E0%B2%BE%E0%B2%B0%E0%B2%BF%E0%B2%95%E0%B3%86%E0%B2%97%E0%B2%B3%E0%B3%81&safe=active&client=ubuntu&channel=fs&tbm=isch&tbas=0&source=lnt&sa=X&ved=0ahUKEwjIy8vs ಮುಶೈಸಂ ಅಲ್ಲದ ಚಿತ್ರಗಳು]
+
ಕನ್ನಡದ ಜಾಯಮಾನಕ್ಕೆ ಕಥೆಗಳು ಹೊಸದಲ್ಲ ಇದರ ಅಸ್ಥಿತ್ವವನ್ನು ಕವಿರಾಜಮಾರ್ಗಕಾರನೇ ಪ್ರಸ್ತಾಪಿಸಿದ್ದಾನೆ. ಆದರೂ ಅಧಿಕೃತವಾಗಿ ಕನ್ನಡದ ಮೊದಲ ಉಪಲಬ್ಧ ಗ್ರಂಥ ವಡ್ಡಾರಾಧನೆಯಲ್ಲಿ ಅನೇಕ ಕಥೆಗಳು ಉಪಕಥೆಗಳಾಗಿ ಸಣ್ಣ ಕಥೆಗಳಾಗಿ ಹರಿದಿರುವ ಪರಿಯನ್ನು ಗುರುತಿಸಬಹುದು.
* '''ಸಮಯ:''' 10 ನಿಮಿಷಗಳು
+
 
* '''ಹಂತಗಳು:''' ಪ್ರೊಜೆಕ್ಟರ್‌ನಲ್ಲಿ ಚಿತ್ರ ಪ್ರದರ್ಶನ - ಮಕ್ಕಳೊಂದಿಗೆ ಚಿತ್ರನೋಡಿ ಚರ್ಚೆ
+
ಭಾರತೀಯ ಕಥಾ ಪರಂಪರೆಯು ಆರಂಭದಲ್ಲಿ ಧಾರ್ಮಿಕ ನೆರಳಿನಲ್ಲಿ ಬೆಳೆಯುತ್ತಾ ಬಂದಿದೆ. ದುರ್ಗಸಿಂಹನ ಪಂಚತಂತ್ರ, ಗುಣಾಢ್ಯನ ಬೃಹತ್ ಕಥಾಕೋಶ ಸೋಮನಾಥ ಸೂರಿಯ ಕಥಾ ಸರಿತ್ಸಾಗರ, ಅಲ್ಲದೆ ಜಾನಪದ ಸಾಹಿತ್ಯದಲ್ಲಿ ಇದರ ಸುಳಿವನ್ನು ಗುರುತಿಸಬಹುದಾಗಿದೆ. 
* '''ಸಾಮಗ್ರಿಗಳು/ಸಂಪನ್ಮೂಲಗಳು;''' ಪ್ರೊಜೆಕ್ಟರ್‌, ಗ್ರಾಮೀಣ ಕೈಗಾರಿಕೆಯ ಮುಶೈಸಂ ಚಿತ್ರಗಳು,
+
 
* '''ಚರ್ಚಾ ಪ್ರಶ್ನೆಗಳು;'''
+
ಕನ್ನಡದಲ್ಲಿನ 'ಸಣ್ಣ ಕಥೆ' ಎಂಬ ಶಬ್ಧವನ್ನು ಇಂಗ್ಲೀಷ್‌ನ 'Short Story' ಎಂಬುದರ ನೇರ ಭಾಷಾಂತವಾಗಿದೆ. 
*# ಗುಡಿ ಕೈಗಾರಿಕೆಗಳ ಪ್ರಸ್ತುತ ಸ್ಥಿತಿಯನ್ನು ತಿಳಿಸಿ
+
 
*# ಗೃಹ ಕೈಗಾರಿಕೆಗಳಲ್ಲಿ ತಯಾರಾಗುವ ೧೦ ವಸ್ತುಗಳನ್ನು ತಿಳಿಸಿ
+
ಜೀವನದ ವಾಸ್ತವವಾದ ವಾತ್ಸವದ ಹಾಗೆಯೇ ರಸವತ್ತಾದ ಚಿತ್ರಗಳನ್ನು ಕೊಡುವುದಷ್ಟೇ ನನ್ನ ಕೆಲಸ ಎಂಬುದು ಮಾಸ್ತಿಯವರ ಅಭಿಪ್ರಾಯವಾಗಿದೆ. ಇವರನ್ನು ಕನ್ನಡದ ಸಣ್ಣಕಥೆಗಳ ಜನಕ ಎಂದು ಬಿರುದು ನೀಡಲಾಗಿದೆ. 
*# ಮಕ್ಕಳ ತಪ್ಪನ್ನು ಹಿರಿಯರು ಕ್ಷಮಿಸಿ ಮುನ್ನಡೆಯ ಬೇಕು? ಸರಿ - ತಪ್ಪು 
+
 
ಈ ವೀಡಿಯೋವನ್ನು ವೀಕ್ಷಿಸಿದ ಬಳಿಕ ಗುಂಪಿಗೆ ಅನುಗುಣವಾಗಿ ಮೊದಲಿಗೆ ಚರ್ಚಿಸಿ
+
ಶಾಂತಿನಾಥ ದೇಸಾಯಿ ಯವರು ಹೇಳುವಂತೆ 'ಕಾವ್ಯ ಹೇಳಿ ಕೇಳಿ ಒಳಧ್ವನಿಯ ಹೊರ ಅಭಿವ್ಯಕ್ತಿ. ಸಣ್ಣ ಕಥೆ ಹೊರಜಗತ್ತಿನ ಅಭಿವ್ಯಕ್ತಿ. 
 +
 
 +
ಹೊಸಗನ್ನಡದ ಸಾಹಿತ್ಯದ ಸಂದರ್ಭದಲ್ಲಿ ಸಣ್ಣ ಕಥೆಗಳು ವಿವಿಧ ಘಟ್ಟಗಳಲ್ಲಿ ಬೆಳೆದು ಬಂದಿರುವುದನ್ನು ಸಾಹಿತ್ಯಕ ಇತಿಹಾಸಕಾರರು ಗುರುತಿಸಿದ್ದಾರೆ. ನವೋದಯ ಪ್ರಗತಿಶೀಲ ನವ್ಯ ದಲಿತ-ಬಂಡಾಯ ಸ್ತ್ರೀವಾದಿ , ಸಂವೇದನಾತ್ಮಕ ಚಿಂತನೆ, ತಾತ್ವಿಕ ಪ್ರಣಾಳಿಕೆಯ ಹಂತದಲ್ಲಿ ಈ ಸಾಹಿತ್ಯವು ನಡೆದು ಬಂದಿರುವುದನ್ನು ಇವರು ಗುರುತಿಸುತ್ತಾರೆ.
 +
 
 +
1900 ರಲ್ಲಿ ಪಂಜೆಮಂಗೇಶರಾಯರ ನನ್ನ ಚಿಕ್ಕತಾಯಿ, ನನ್ನ ಚಿಕ್ಕ ತಂದೆ, ಎಂಬ ಕಥೆಗಳು ಸುಹಾಸಿನಿ ಪತ್ರಿಕೆಯಲ್ಲಿ ಪ್ರಕಟವಾಯಿತು. 
 +
 
 +
'''ನವೋದಯ'''
 +
 
 +
ಈ ಕಾಲ ಘಟ್ಟದ ಪ್ರಮುಖರೆಂದರೆ ಪಂಜೆಮಂಗೇಶರಾಯರ, ಕೆರೂರು ವಾಸುದೇವಾಚಾರ್ಯ, ಎಂ ಎಸ್‌ ಕಾಮತ್‌ ದೇವುಡು ಮಾಸ್ತಿ, ಸಿ ಕೆ ವೆಂಕಟರಾಮಯ್ಯ, ಕುವೆಂಪು ಬೇಂದ್ರೆ, ನರಸಿಂಹಶಾಸ್ತ್ರಿ ಸೇಡಿಯಾಪು ಕೃಷ್ಟಭಟ್ಟ ಆನಂದ ಕಂದ ಆನಂದ ಎಂ ವಿ ಸೀತಾರಾಮಯ್ಯ, ಗೊರೂರು ರಾಮಸ್ವಾಮಿ ಅಯ್ಯಂಗಾರ್‌, ಬಾಗಲೋಡಿ ದೇವರಾಯ, ಕೊಡಗಿನ ಗೌರಮ್ಮ ಮೊದಲಾದವರು ಪ್ರಮುಖರು   
 +
 
 +
'''ಪ್ರಗತಿಶೀಲ'''
 +
 
 +
ಮುಖ್ಯವಾಗಿ ಹಿಂದಿ ಸಾಹಿತ್ಯದಿಂದ ಹಾಗೂ ಭಾರತೀಯ ಲೇಖಕರ ಇಂಗ್ಲಿಷ್ ಸಾಹಿತ್ಯದಿಂದ ಕನ್ನಡ ಪ್ರಗತಿಶೀಲ ಸಾಹಿತ್ಯಕ್ಕೆ ಸ್ಫೂರ್ತಿಯೊದಗಿತು. ಅ.ನ.ಕೃ. ಕನ್ನಡದಲ್ಲಿ ಈ ಚಳವಳಿಯ ಮುಂದಾಳಾದರು. ತ.ರಾ.ಸು., ಬಸವರಾಜ ಕಟ್ಟೀಮನಿ, ನಿರಂಜನ, ಚದುರಂಗ, ಅರ್ಚಕ ವೆಂಕಟೇಶ, ಕುಮಾರ ವೆಂಕಣ್ಣ, ಎಸ್. ಅನಂತನಾರಾಯಣ ಮುಂತಾದವರು ಪಂಥದ ಇತರ ಲೇಖಕರು.
 +
 
 +
'''ನವ್ಯ'''
 +
 
 +
೧೯೪೭ ರ ಭಾರತದ ಸ್ವಾತಂತ್ರ್ಯಾನಂತರ ಕನ್ನಡ ಸಾಹಿತ್ಯದಲ್ಲಿ ಇನ್ನೊಂದು ಹೊಸ ಸಾಹಿತ್ಯ ಪ್ರಕಾರದ ಉಗಮವಾಯಿತು: '''ನವ್ಯ'''. ಈ ಪ್ರಕಾರದ ಪಿತಾಮಹರೆಂದರೆ '''ಗೋಪಾಲಕೃಷ್ಣ ಅಡಿಗರು'''. ನವ್ಯ ಕವಿಗಳು ನಿರಾಶಾವಾದಿ ಬುದ್ಧಿಜೀವಿಗಳಿಗಾಗಿ ಹಾಗೂ ನಿರಾಶಾವಾದಿ ಬುದ್ಧಿಜೀವಿಗಳಂತೆ ಕಾವ್ಯ ರಚಿಸಿದರು. ಭಾಷಾಪ್ರಯೋಗದ ಚಮತ್ಕಾರ ಹಾಗೂ ಕಾವ್ಯತಂತ್ರ ಹೊಸ ಎತ್ತರವನ್ನು ಈ ಪ್ರಕಾರದಲ್ಲಿ ಕಂಡಿತು.
 +
 
 +
ಶಾಂತಿನಾಥ ದೇಸಾಯಿ (ಮಂಜುಗಡ್ಡೆ, ಕ್ಷಿತಿಜ, ದಂಡೆ), ಯಶವಂತ ಚಿತ್ತಾಲ (ಸಂದರ್ಶನ, ಆಬೋಲಿನ, ಆಟ, ಕತೆಯಾದಳು ಹುಡುಗಿ), ಪಿ.ಲಂಕೇಶ್, (ನಾನಲ್ಲ, ಕೆರೆಯ ನೀರನು ಕೆರೆಗೆ ಚೆಲ್ಲಿ, ಉಮಾಪತಿಯ ಸ್ಕಾಲರ್ಶಿಪ್ ಯಾತ್ರೆ), ಕೆ.ಸದಾಶಿವ (ತುಣುಕುಗಳು, ನಲ್ಲಿಯಲ್ಲಿ ನೀರು ಬಂತು), ಟಿ.ಜಿ.ರಾಘವ (ಜ್ವಾಲೆ ಆರಿತು), ಕಾಮರೂಪಿ (ಒಂದು ತೊಲ ಪುನುಗು ಮತ್ತು ಇತರ ಕಥೆಗಳು), ಗಿರಡ್ಡಿ ಗೋವಿಂದರಾಜ (ಆ ಮುಖಾ ಈ ಮುಖಾ), ಪೂರ್ಣಚಂದ್ರ ತೇಜಸ್ವಿ (ಹುಲಿಯೂರಿನ ಸರಹದ್ದು, ಅಬಚೂರಿನ ಪೋಸ್ಟ್‌ ಆಫೀಸು) ಮುಂತಾದವರು ಹಲವಾರು ಉತ್ತಮ ನವ್ಯಕಥೆಗಳನ್ನು ನೀಡಿದ್ದಾರೆ.
 +
 
 +
'''ದಲಿತ-ಬಂಡಾಯ''' 
 +
 
 +
'''ಸ್ತ್ರೀವಾದಿ ,''' 
 +
 
 +
'''ಸಂವೇದನಾತ್ಮಕ ಚಿಂತನೆ,''' 
 +
 
 +
'''ತಾತ್ವಿಕ ಪ್ರಣಾಳಿಕೆ'''       
 +
 
 +
ವಿಕಿಪೀಡಿಯದಲ್ಲಿನ [https://kn.wikipedia.org/wiki/%E0%B2%95%E0%B2%A8%E0%B3%8D%E0%B2%A8%E0%B2%A1%E0%B2%A6%E0%B2%B2%E0%B3%8D%E0%B2%B2%E0%B2%BF_%E0%B2%B8%E0%B2%A3%E0%B3%8D%E0%B2%A3_%E0%B2%95%E0%B2%A5%E0%B3%86%E0%B2%97%E0%B2%B3%E0%B3%81 ಕನ್ನಡದಲ್ಲಿ ಸಣ್ಣಕಥೆ]ಯ ಮಾಹಿತಿ
 +
 
 +
==== ಲೇಖಕರ ಪರಿಚಯ ====
 +
ಬಾಗಲೋಡಿ ದೇವರಾಯರ (ಜನನ; ೨೭-೨-೧೯೨೭,ಮರಣ ೨೫-೭-೧೯೮೫) ತಂದೆ ಬಾಗಲೋಡಿ ಕೃಷ್ಣರಾಯರು. ಬಾಗಲೋಡಿ ದೇವರಾಯರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಕಿನ್ನಿಕಂಬಳ ಗ್ರಾಮದವರು. ಪ್ರಾಥಮಿಕ ಶಿಕ್ಷಣವನ್ನು ಇಲ್ಲಿಯೇ ಮುಗಿಸಿದ ಇವರು ನಂತರ ಮಂಗಳೂರಿಗೆ ಬಂದರು. ನಂತರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಮುಗಿಸಿ, ನಂತರ ಮದರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಬಿ.ಎ.( ಆನರ್ಸ್) ಮಾಡಿದರು. ಅಲ್ಲಿ ಮದ್ರಾಸ್ ವಿಶ್ವವಿದ್ಯಾನಿಲಯಕ್ಕೇ ಮೊದಲ ರ‍್ಯಾಂಕ್ ಪಡೆದರು.
 +
 
 +
ಆಗಲೇ ಕತೆಗಳನ್ನು ಬರೆಯಲಾರಂಭಿಸಿ ಲೇಖಕರೆನಿಸಿದ್ದರು. ನಂತರ ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರಾಗಿ ಕೆಲವು ಕಾಲ ಸೇವೆ ಸಲ್ಲಿಸಿದರು. ಐ.ಎ.ಎಸ್ ಮುಗಿಸಿ ಫಾರಿನ್ ಸರ್ವಿಸ್‌ಗೆ ಅಯ್ಕೆಯಾದರು. ಭಾರತದ ರಾಯಭಾರಿಯಾಗಿ ಇಟಲಿ, ನೇಪಾಳ, ನೈಜೀರಿಯಾ, ಫಿಲಿಫೈನ್ಸ್, ನ್ಯೂಜಿಲ್ಯಾಂಡ್, ಬಲ್ಗೇರಿಯಾ ಮೊದಲಾದ ದೇಶಗಳಲ್ಲಿ ಕಾರ್ಯ ನಿರ್ವಹಿಸಿದರು. ಇವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಮಕಾಲೀನರು. ನಿವೃತ್ತಿ ಹೊಂದಿ ಬೆಂಗಳೂರಿಗೆ ಬಂದ ಒಂದೇ ವರ್ಷದ ಒಳಗೆ ಅಂದರೆ ೧೯೮೫ರಲ್ಲಿ ತೀರಿಕೊಂಡರು. ಇವರ ಪ್ರಮುಖ ಕಥಾ ಸಂಕಲನಗಳು: 'ಹುಚ್ಚುಮನಸಿನ ಮುನಸೀಫ ಮತ್ತು ಇತರ ಕತೆಗಳು', 'ಆರಾಧನಾ', 'ರುದ್ರಪ್ಪನ ರೌದ್ರ ಮತ್ತು ಇತರ ಕತೆಗಳು' ಮುಂತಾದವುಗಳು.
 +
 
 +
'ಮಗ್ಗದ ಸಾಹೇಬ' ಎಂಬ ಗದ್ಯವನ್ನು ಇವರು ಬರೆದಿರುವ 'ಸಮಗ್ರ ಕತೆಗಳು' ಎಂಬ ಕಥಾಸಂಕಲನದ 185 ರಿಂದ 189ನೇ ವರೆಗಿನ ಪುಟಗಳಿಂದ ಆರಿಸಿಕೊಳ್ಳಲಾಗಿದೆ.
 +
 
 +
==== ಪಠ್ಯ ವಾಚನ ಪ್ರಕ್ರಿಯೆ  ====
 +
ಶಿಕ್ಷಕರ ವಾಚನ - ವಿದ್ಯಾರ್ಥಿ ಓದು - ಮೌನ ಓದು
 +
 
 +
==== ಪಾಠದ ಬೆಳವಣಿಗೆ ====
 +
ಬಾಗಲೋಡಿಯವರ ಊರಿನಲ್ಲಿ ಹಿಂದು ಮುಸಲ್ಮಾನರು ಅನ್ಯೋನ್ಯತೆಯಿಂದ ಬಾಳುತ್ತಿದ್ದರು.ಪರಸ್ಪರ ಅವರು ತಮ್ಮ ತಮ್ಮ ಹಬ್ಬಗಳಲ್ಲಿ ಭಾಗವಹಿಸಿ ಧಾರ್ಮಿಕ ಸಹಿಷ್ಣತೆಯನ್ನು ಮೆರೆದರು. ಆ ಊರಿನಲ್ಲಿರುವ ರಹೀಮನಿಗೆ ತನ್ನ ಮಗನನ್ನು ಓದಿಸಿ ನೌಕರಿ ಕೊಡಿಸಬೇಕೆಂಬ ಮಹದಾಸೆ ಇತ್ತು.ಆದರೆ ಅವನು ನೌಕರಿ ಹಿಡಿಯದೆ ಮಗ್ಗದ ಬಗ್ಗೆ ಆಸಕ್ತಿ ಹೊಂದಿ ಅದರಲ್ಲಿ ಸಾಧನೆ ಮಾಡಿ ಪ್ರಶಸ್ತಿ ಪಡೆದನು. ಇದರಿಂದ ತಂದೆ ತನ್ನ ಅಂತ್ಯಕಾಲದಲ್ಲಿ ಆನಂದ ಪಟ್ಟನು
 +
 
 +
=== ಘಟಕ -೨ . ಮಗ್ಗದ ಸಾಹೇಬನ ಮನೆತನದ ಹಿನ್ನೆಲೆ ===
 +
 
 +
==== ಘಟಕ-೨ - ಪರಿಕಲ್ಪನಾ ನಕ್ಷೆ ====
 +
<gallery mode="packed" heights="250px">
 +
ಚಿತ್ರ:ಮಗ್ಗದ ಸಾಹೇಬರ ಮನೆತನದ ಹಿನ್ನೆಲೆ2.png|ಮಗ್ಗದ ಸಾಹೇಬರ ಮನೆತನದ ಹಿನ್ನೆಲೆ
 +
</gallery>
 +
 
 +
==== ವಿವರಣೆ ====
 +
[[File:Assamese woman using traditional handloom.jpg|thumb|right|200px|ಮಗ್ಗ]]
 +
 
 +
ಈ ಭಾಗದಲ್ಲಿ ಮಗ್ಗದ ಸಾಹೇಬನ ಹಿನ್ನಲೆ, ಮಕ್ಕಳು ಮತ್ತು ಅವನ ಕುಟುಂಬದ ಸಾಮಾಜಿಕ ಹೊಂದಾಣಿಕೆಯನ್ನು ಪ್ರಸ್ತುತಪಡಿಸಲಾಗಿದೆ. ಅವನು ಮಗ್ಗವನ್ನು ತ್ಯಜಿಸಿದ್ದರೂ ಅವನನ್ನು ಮಗ್ಗದ ಸಾಹೇಬನೆಂದು ಕರೆಯುತ್ತಿದ್ದ ಕಾರಣ. ಅವನ ಕೌಟುಂಬಿಕ ಬದ್ದತೆಯನ್ನು ತಿಳಿಸಲಾಗಿದೆ.
 +
 
 +
ಈ ಭಾಗದಲ್ಲಿ ಸಂಸ್ಕೃತಿ ಸಂಪ್ರದಾಯ ಆಚರಣೆಗಳ ಬಗ್ಗೆ ಲೇಖಕರು ಚರ್ಚಿಸಿದ್ದಾರೆ. ಪರಸ್ಪರ ಧಾರ್ಮಿಕ ಸೌಹಾರ್ಧತೆಯನ್ನು ಪ್ರಸ್ತುತಪಡಿಸಿದ್ದಾರೆ.
 +
 
 +
==== ಚಟುವಟಿಕೆಗಳು ====
 +
 
 +
===== ಚಟುವಟಿಕೆ - ೧  =====
 +
* '''ಚಟುವಟಿಕೆಯ ಹೆಸರು'''; [[ಮಗ್ಗದ ಸಾಹೇಬ ಚಟುವಟಿಕೆ ೧ ಚಿತ್ರದಲ್ಲಿರುವ ಗ್ರಾಮೀಣ ವೃತ್ತಿಗಳನ್ನು ಗುರುತಿಸಿ|ಈ ಚಿತ್ರದಲ್ಲಿರುವ ಗ್ರಾಮೀಣ ವೃತ್ತಿಗಳನ್ನು ಗುರುತಿಸಿ]] ಬರೆಯಿರಿ 
 +
[http://karnatakaeducation.org.in/KOER/index.php/%E0%B2%B5%E0%B2%B0%E0%B3%8D%E0%B2%97:%E0%B2%AE%E0%B2%97%E0%B3%8D%E0%B2%97%E0%B2%A6_%E0%B2%B8%E0%B2%BE%E0%B2%B9%E0%B3%87%E0%B2%AC ಮಗ್ಗದ ಸಾಹೇಬ ಪಾಠದ ಪೂರ್ಣ ಚಟುವಟಿಕೆಗಳ ಲಿಂಕ್]
 +
 
 +
===== ಚಟುವಟಿಕೆ - ೨ =====
 +
# '''ಚಟುವಟಿಕೆ;''' [[ಮಗ್ಗದ ಸಾಹೇಬ ಚಟುವಟಿಕೆ ೨ ಚಿತ್ರವನ್ನು ನೋಡಿ ಹಬ್ಬಗಳನ್ನು ಗುರುತಿಸಿ ಹೇಳಿ ಮತ್ತು ಬರೆಯಿರಿ|ಚಿತ್ರವನ್ನು ನೋಡಿ ಹಬ್ಬಗಳನ್ನು ಗುರುತಿಸಿ]] ಬರೆಯಿರಿ
  
=== ಶಬ್ದಕೋಶ/ಪದ ವಿಶೇಷತೆ ===
+
==== ಶಬ್ದಕೋಶ/ಪದ ವಿಶೇಷತೆ ====
 
* ಈ ಪದಗಳಿಗೆ ಗೋಲ್ಡನ್‌ ಶಬ್ದಕೋಶ ಬಳಸಿ ಅರ್ಥ ತಿಳಿಯಿರಿ - - ವಾಡಿಕೆ - ಪ್ರತಿನಿಧಿ - ಸದಾಚಾರ - ಉರ್ಸ್‌  
 
* ಈ ಪದಗಳಿಗೆ ಗೋಲ್ಡನ್‌ ಶಬ್ದಕೋಶ ಬಳಸಿ ಅರ್ಥ ತಿಳಿಯಿರಿ - - ವಾಡಿಕೆ - ಪ್ರತಿನಿಧಿ - ಸದಾಚಾರ - ಉರ್ಸ್‌  
 
* ಅನ್ಯಭಾಷೆಯದು ಎನಿಸುವ ೫ ಪದಗಳನ್ನು ಪಟ್ಟಿಮಾಡಿ ಅದರ ಅರ್ಥ ತಿಳಿಯಿರಿ  
 
* ಅನ್ಯಭಾಷೆಯದು ಎನಿಸುವ ೫ ಪದಗಳನ್ನು ಪಟ್ಟಿಮಾಡಿ ಅದರ ಅರ್ಥ ತಿಳಿಯಿರಿ  
  
=== ವ್ಯಾಕರಣಾಂಶ ===
+
==== ವ್ಯಾಕರಣಾಂಶ ====
 
ಸಜಾತಿಯ ಒತ್ತಕ್ಷರ - ವಿಜಾತಿಯ ಒತ್ತಕ್ಷರ ಪಟ್ಟಿಮಾಡಿ  
 
ಸಜಾತಿಯ ಒತ್ತಕ್ಷರ - ವಿಜಾತಿಯ ಒತ್ತಕ್ಷರ ಪಟ್ಟಿಮಾಡಿ  
  
 
ಉದಾ: ಕಟ್ಟಿಸಿದ್ದರು - ಸದ್ಭಾವನೆ
 
ಉದಾ: ಕಟ್ಟಿಸಿದ್ದರು - ಸದ್ಭಾವನೆ
  
===  ಶಿಕ್ಷಕರಿಗೆ ಟಿಪ್ಪಣಿ / ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು ===
+
====  ಶಿಕ್ಷಕರಿಗೆ ಟಿಪ್ಪಣಿ ====
ಈ ಪಾಠಕ್ಕೆ  ಆರು ಅವಧಿಗಳನ್ನು ನಿಗಧಿಪಡಿಸಿದೆ. ಮೊದಲನೆಯ ಅವಧಿಯಲ್ಲಿ ಲೇಖಕ ದೇವರಾಯರ ಪರಿಚಯನ್ನು ಭಾವಚಿತ್ರ ತೋರಸುವುದರ ಮೂಲಕ ಮಾಡಬಹುದು. ಅಲ್ಲದೆ ಪಠ್ಯಾಧಾರಿತ ಪದಗಳ, ಅರ್ಥೈಸಿ ಓದಿ, ಆಶಯಗಳನ್ನು  ತಿಳಿಸಬಹುದು. ಎರಡನೆ, ಮೂರನೆ, ನಾಲ್ಕನೆ ಅವಧಿಯಲ್ಲಿ ಪಾಠದ ವಿವರಣೆಯನ್ನು ವಿವಿಧ ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಮಾಡಬಹುದು. ಐದನೆ ಅವಧಿಯಲ್ಲಿ ವ್ಯಾಕರಣಾಂಶಗಳ ಬಗ್ಗೆ ತಿಳಸಬಹುದು. ಆರನೆಯ ಅವಧಿಯಲ್ಲಿ ಪ್ರಶ್ನೋತ್ತರಗಳ ಬಗ್ಗೆ ಚರ್ಚೆ ಮಾಡಬಹುದು.  ವರ್ಣಮಾಲೆ ಚಾರ್ಟನ್ನು, ಮಗ್ಗದ ಚಿತ್ರಗಳನ್ನು, ಲೇಖಕರ ಭಾವಚಿತ್ರವನ್ನು ಬಳಸಬಹುದು.<br> ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ. ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ, ಏಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನೀಡಬೇಕಾಗುತ್ತದೆ. ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು. ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ [http://karnatakaeducation.org.in/KOER/index.php/ಮಗ್ಗದ_ಸಾಹೇಬ-_ಗುಂಪು_ಚಟುವಟಿಕೆಗಳು ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ]
+
(ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು)
 +
 
 +
ಆರು ಘಟಕಗಳಾಗಿ ಮಾಡಿಕೊಂಡಿದ್ದರೂ ಶಿಕ್ಷಕರು ಅವರವರ ತರಗತಿಯ ಅನುಕೂಲಕ್ಕೆ ತಕ್ಕಂತೆ ವಿಭಾಗಿಸಿಕೊಳ್ಳಬಹುದು. ಮೊದಲನೆಯ ಅವಧಿಯಲ್ಲಿ ಸಣ್ಣ ಕಥೆಯನ್ನು ಕೇಳಿಸಿ ಅದರ ಕಲ್ಪನೆಯನ್ನು ಮೂಡಿಸಿದ ಬಳಿಕ ಲೇಖಕ ದೇವರಾಯರ ಪರಿಚಯನ್ನು ಭಾವಚಿತ್ರ ತೋರಸುವುದರ ಮೂಲಕ ಮಾಡಬಹುದು. ಅಲ್ಲದೆ ಪಠ್ಯಾಧಾರಿತ ಪದಗಳ, ಅರ್ಥೈಸಿ ಓದಿ, ಆಶಯಗಳನ್ನು  ತಿಳಿಸಬಹುದು. ಎರಡನೆ, ಮೂರನೆ, ನಾಲ್ಕನೆ ಅವಧಿಯಲ್ಲಿ ಪಾಠದ ವಿವರಣೆಯನ್ನು ವಿವಿಧ ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಮಾಡಬಹುದು. ಐದನೆಯ ಅವಧಿಯಲ್ಲಿ ವ್ಯಾಕರಣಾಂಶಗಳ ಬಗ್ಗೆ ತಿಳಸಬಹುದು. ಆರನೆಯ ಅವಧಿಯಲ್ಲಿ ಪ್ರಶ್ನೋತ್ತರಗಳ ಬಗ್ಗೆ ಚರ್ಚೆ ಮಾಡಬಹುದು.  <br> ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ. ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೂ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ, ಏಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನೀಡಬೇಕಾಗುತ್ತದೆ. ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು. ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ [http://karnatakaeducation.org.in/KOER/index.php/ಮಗ್ಗದ_ಸಾಹೇಬ-_ಗುಂಪು_ಚಟುವಟಿಕೆಗಳು ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ]
  
=== ೧ನೇ ಅವಧಿ ಮೌಲ್ಯಮಾಪನ ===
+
==== ೧ನೇ ಅವಧಿ ಮೌಲ್ಯಮಾಪನ ====
 +
ಕವಿ ಪರಿಚಯವನ್ನು ಪಾಠದ ಆರಂಭದಲ್ಲಿ ಅಥವ ತರಗತಿ ಆರಂಭವಾದ ಮಧ್ಯದಲ್ಲಿ ಕಲಿಸಬಹುದು. ಆದರೆ ಈ ಲೇಖಕರು ಕೆಲವು ಮಕ್ಕಳಿಗೆ ಅಪರಿಚಿತರಾಗಿರುವುದರಿಂದ ಸಣ್ಣ ಕಥೆ ಕೇಳಿಸಿ ನಂತರ ಇವರ ಪರಿಚಯವನ್ನು ಮಾಡಿಕೊಡಲಾಗಿದೆ. ಇದರಿಂದ ಮಕ್ಕಳಿಗೆ ಸಣ್ಣ ಕಥೆಗಳ ಮಹತ್ವ ತಿಳಿದುಕೊಳ್ಳುವುದರ ಜೊತೆ ಪ್ರಾಣಿ ಆಧಾರಿತ ಕಥೆಗಳಿಗೂ ದೈನಂದಿನ ಕಥೆಯಲ್ಲಿನ ಮನುಷ್ಯನನ್ನು ಕುರಿತು ಹೇಳುವ ಕಥೆಗೂ ವ್ಯತ್ಯಾಸ ತಿಳಿಯುತ್ತದೆ. ಕಥೆಯನ್ನು ಅರ್ಥಮಾಡಿಕೊಳ್ಳುವ ರೀತಿ ಮಕ್ಕಳಿಗೆ ತಿಳಿಯುತ್ತದೆ. ಆದರೂ ತರಗತಿಯ ನಿರ್ಣಯ ನಿರ್ವಹಿಸುವ ಶಿಕ್ಷಕರಿಗೆ ಬಿಟ್ಟಿರುತ್ತದೆ. 
  
===ಹೆಚ್ಚುವರಿ ಸಂಪನ್ಮೂಲ===
+
====ಹೆಚ್ಚುವರಿ ಸಂಪನ್ಮೂಲ====
 
*'ಕನ್ನಡ ದೀವಿಗೆ'ಯಲ್ಲಿನ 'ಮಗ್ಗದ ಸಾಹೇಬ' ಗದ್ಯ ಪಾಠದ ಹೆಚ್ಚಿನ ಮಾಹಿತಿಗಾಗಿ [http://kannadadeevige.blogspot.in/2013/11/1.html ಇಲ್ಲಿ ಕ್ಲಿಕ್ ಮಾಡಿರಿ]
 
*'ಕನ್ನಡ ದೀವಿಗೆ'ಯಲ್ಲಿನ 'ಮಗ್ಗದ ಸಾಹೇಬ' ಗದ್ಯ ಪಾಠದ ಹೆಚ್ಚಿನ ಮಾಹಿತಿಗಾಗಿ [http://kannadadeevige.blogspot.in/2013/11/1.html ಇಲ್ಲಿ ಕ್ಲಿಕ್ ಮಾಡಿರಿ]
*ಹಿಂದೂಗಳಿಂದ ಮುಸ್ಲಿಂ ಉರೂಸ್ [http://publictv.in/kannada/news/national/archives/23172/hindhus-celebrated-muslims-urus-in-haveri/ (ಆಚರಣೆ ಧಾರ್ಮಿಕ ಸಹಿಷ್ಣತೆ) ತಿಳಿಯಲು ಇಲ್ಲಿ ಕ್ಲಿಕ್ಕಿಸಿರಿ]
+
*ಹಿಂದೂಗಳಿಂದ ಮುಸ್ಲಿಂ ಉರೂಸ್ [https://www.udayavani.com/district-news/tumkur-news/hindu-muslim-passionate-urus (ಆಚರಣೆ ಧಾರ್ಮಿಕ ಸಹಿಷ್ಣತೆ) ತಿಳಿಯಲು ಇಲ್ಲಿ ಕ್ಲಿಕ್ಕಿಸಿರಿ]
 
* ಕೈ ಮಗ್ಗದ ಹಳ್ಳಿಯ (ಬಲರಾಮಪುರಂ) ವೀಡಿಯೋ ವೀಕ್ಷಿಸಲು [https://www.youtube.com/watch?v=cyIXlmtYfko ಇಲ್ಲಿ ಕ್ಲಿಕ್ಕಿಸಿರಿ]
 
* ಕೈ ಮಗ್ಗದ ಹಳ್ಳಿಯ (ಬಲರಾಮಪುರಂ) ವೀಡಿಯೋ ವೀಕ್ಷಿಸಲು [https://www.youtube.com/watch?v=cyIXlmtYfko ಇಲ್ಲಿ ಕ್ಲಿಕ್ಕಿಸಿರಿ]
 
+
{{Youtube|cyIXlmtYfko}}
== ಅವಧಿ -೨ - 2.ಕರೀಮನ ಚಟುವಟಿಕೆಗಳು ==
+
{{Youtube|HzlVfsT6idE}}
 +
 
 +
=== ಘಟಕ - . ಕರೀಮನ ಚಟುವಟಿಕೆಗಳು ===
 +
[[File:Karimana_Chatuvatike.mm]]
 +
 
 +
==== ಘಟಕ-೩ - ಪರಿಕಲ್ಪನಾ ನಕ್ಷೆ ====
 +
 
 +
==== ವಿವರಣೆ  ====
 +
ತಂದೆಯು ಮಗ್ಗದ ಸಹವಾಸ ಬೇಡವೆಂದರೂ ಕರೀಮ್‌ ಮಗ್ಗದ ಬಳಕೆಯನ್ನು ಕಲಿತು ಶಾಲೆಯಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶನ ಮಾಡಿದನು. ಬಹುಮಾನ ಗಳಿಸಿದನು. ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಟಕದಲ್ಲಿ ಅಭಿನಯಿಸಲು ತಾಯಿಯಿಂದ ಒಡವೆ ತೆಗೆದುಕೊಂಡು ಹೋಗಿ ನಂತರ ಮನೆಬಿಟ್ಟು ಹೋಗುತ್ತಾನೆ. ಆದರೆ ಒಡವೆ ಏನಾಯಿತು? ಎಂದು ತಿಳಿಸಿರುವುದಿಲ್ಲ. ಇಲ್ಲಿ ಅವನ ಸಾಧನೆಯ ಜೀವನದ ಆರಂಭವನ್ನು ಪರಿಚಯಿಸಿಕೊಡಲಾಗಿದೆ. ಅಂದರೆ ಆರರಲ್ಲಿಯೇ ಅರವತ್ತಕ್ಕೆ ಏನಾಗುತ್ತಾನೆಂದು ತಿಳಿಸಲಾಗಿದೆ. ಕಥೆಯ ಆರಂಭವು ಕಥೆಗೆ ಉತ್ತಮ ಬುನಾದಿಯನ್ನು ಹಾಕಿಕೊಡುತ್ತದೆ. 
  
=== ಪಠ್ಯಭಾಗ-೨ - ಪರಿಕಲ್ಪನಾ ನಕ್ಷೆ ===
+
==== ಚಟುವಟಿಕೆ ====
  
=== ವಿವರಣೆ ===
+
===== ಚಟುವಟಿಕೆ ೧ =====
 +
# '''ಚಟುವಟಿಕೆಯ ಹೆಸರು;''' '''[http://karnatakaeducation.org.in/KOER/index.php/%E0%B2%AE%E0%B2%97%E0%B3%8D%E0%B2%97%E0%B2%A6_%E0%B2%B8%E0%B2%BE%E0%B2%B9%E0%B3%87%E0%B2%AC_%E0%B2%9A%E0%B2%9F%E0%B3%81%E0%B2%B5%E0%B2%9F%E0%B2%BF%E0%B2%95%E0%B3%86_%E0%B3%A9_%E0%B2%B5%E0%B3%80%E0%B2%A1%E0%B ಈಜೀಪುರ ಶಾಲೆಯ ಮಕ್ಕಳ ಕೈ ಮಗ್ಗದ ಸ್ಥಳಕ್ಕೆ ಭೇಟಿ]'''
 +
{{Youtube|o2bqPhwab3Y}}
  
==== ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿತೋರಿದ ಕಡೆ ಬಳಸಬಹುದು) ====
+
===== ಚಟುವಟಿಕೆ ೨ =====
  
=== ಚಟುವಟಿಕೆ ===
+
==== ಶಬ್ದಕೋಶ/ಪದ ವಿಶೇಷತೆ ====
# '''ಚಟುವಟಿಕೆಯ ಹೆಸರು;''' '''ಈಜೀಪುರ ಶಾಲೆಯ ಮಕ್ಕಳ ಕೈ ಮಗ್ಗದ ಸ್ಥಳಕ್ಕೆ ಭೇಟಿ'''
+
[http://karnatakaeducation.org.in/KOER/index.php/%E0%B2%AE%E0%B2%97%E0%B3%8D%E0%B2%97%E0%B2%A6_%E0%B2%B8%E0%B2%BE%E0%B2%B9%E0%B3%87%E0%B2%AC_%E0%B2%9A%E0%B2%9F%E0%B3%81%E0%B2%B5%E0%B2%9F%E0%B2%BF%E0%B2%95%E0%B3%86_%E0%B3%AA_%E0%B2%85%E0%B2%A6%E0%B2%B2%E0%B ಅದಲು ಬದಲಾದ ಪದಗಳನ್ನು ಗುರುತಿಸುವ,] ಗುರುತಿಸಿದ ಪದದ ಬಗ್ಗೆ ಮಾಹಿತಿ ಪಡೆಯುವ (ಶಿಕ್ಷಕರಿಂದ) ಪದ ಸಂಪತ್ತನ್ನು ವೃದ್ಧಿಸುವುದು ಚಟುವಟಿಕೆ 
# '''ವಿಧಾನ/ಪ್ರಕ್ರಿಯೆ:''' ವೀಡಿಯೋ ವೀಕ್ಷಣೆ ಮತ್ತು ಪ್ರಶನೆಗಳಿಗೆ ಉತ್ತರ
+
==== ವ್ಯಾಕರಣಾಂಶ ====
# '''ಸಮಯ:''' 15ನಿಮಿಷಗಳು
+
# ಕ್ರಿಯಾ ಪದದ ಪರಿಚಯ ([https://teacher-network.in/?q=node/151#overlay-context=node/229%3Fq%3Dnode/229 ಚಿತ್ರ ಸಂಪನ್ಮೂಲ ಬಳಸಿ])
# '''ಹಂತಗಳು:''' ವೀಡಿಯೋ ಪ್ರದರ್ಶನ ಮಾಡುವುದು. ನಂತರ ಮಕ್ಕಳಿಗೆ ಕೆಲವು ಪ್ರಶ್ನೆಗಳನ್ನು ಕೇಳುವುದು.  
 
# '''ಸಾಮಗ್ರಿಗಳು/ಸಂಪನ್ಮೂಲಗಳು; ಈಜೀಪುರ ಶಾಲೆಯ ಮಕ್ಕಳ [https://www.youtube.com/watch?v=o2bqPhwab3Y ಕೈ ಮಗ್ಗಕ್ಕೆ ಭೇಟಿಯ ಡಿಜಿಟಲ್‌ ಕಥಾ ಪ್ರಸ್ತುತಿ]'''
 
# '''ಚರ್ಚಾ ಪ್ರಶ್ನೆಗಳು;'''
 
* ನಿಮ್ಮಲ್ಲಿ ಯಾರಾದರು ಮಗ್ಗಕ್ಕೆ ಭೇಟಿ ನೀಡಿರುವಿರಾ? ಎಲ್ಲಿ ? ಅದರ ಅನುಭವವನ್ನು ಹಂಚಿಕೊಳ್ಳಿರಿ
 
  
*ದಿನದಿಂದ ದಿನಕ್ಕೆ ಮಗ್ಗಗಳ ಸಂಖ್ಯೆ ಕಡಿಮೆಯಾಗಲು ಕಾರಣ ತಿಳಿಸಿ?
+
==== ಶಿಕ್ಷಕರಿಗೆ ಟಿಪ್ಪಣಿ / ====
*ಮಗ್ಗದ ಬಟ್ಟೆ ಮತ್ತು ಕೈಗಾರಿಕೆಯಲ್ಲಿ ತಯಾರಾದ ಬಟ್ಟೆಯಲ್ಲಿ ಯಾವುದು ಬಳಕೆಗೆ ಚಂದ ಮತ್ತು ಯಾವುದು ದುಬಾರಿ? ಏಕೆ
+
ಮನೆ ವಾತಾವರಣ, ತಂದೆ ತಾಯಿ ಸಂಬಂಧ ಮತ್ತು ಬಾಂಧವ್ಯದ ಬಗ್ಗೆ ತಿಳಿಸಿಕೊಡಬೇಕು. ಕೆಲವು ಋಣಾತ್ಮಕ ಸನ್ನಿವೇಶಗಳನ್ನು ಅಂದರೆ, ಮನೆ ಬಿಡುವುದು, ಹಿರಿಯರ ಮಾತಿಗೆ ಅಗೌರವ ತೋರಿಸುವುದು,ಇತ್ಯಾದಿ ಅಂಶಗಳನ್ನು ಧನಾತ್ಮಕವಾಗಿಗಿ ತಿಳಿಸಿ ಕೊಡಿ.
=== ಶಬ್ದಕೋಶ/ಪದ ವಿಶೇಷತೆ ===
 
  
=== ವ್ಯಾಕರಣಾಂಶ ===
+
==== ೨ನೇ ಅವಧಿಯ ಮೌಲ್ಯಮಾಪನ ====
# ನಾಮ ಪದ ಮತ್ತು ಕ್ರಿಯಾ ಪದದ ಪರಿಚಯ (ಚಿತ್ರ ಬಳಸಿ)
+
ಮಕ್ಕಳಿಗೆ ಕಳ್ಳ ಎಂಬ ಬಾವನೆ ಮತ್ತು ಮನೆ ಬಿಟ್ಟು ಹೋದ ಎಂಬ ಭಾಗವನ್ನು ತಿಳಿಸುವಾಗ ಜೋಪಾನವಾಗಿ ಚರ್ಚಿಸ ಬೇಕು. ಇದು ಕೆಲವು ಮಕ್ಕಳ ಮೇಲೆ ಪ್ರಭಾವ ಬೀರುವ ಸಾಧ್ತೆ ಇದೆ
  
=== ಶಿಕ್ಷಕರಿಗೆ ಟಿಪ್ಪಣಿ / ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು ===
+
==== ಹೆಚ್ಚುವರಿ ಸಂಪನ್ಮೂಲ ====
  
=== ೨ನೇ ಅವಧಿಯ ಮೌಲ್ಯಮಾಪನ ===
+
=== ಘಟಕ - ೪. ಮನೆ ಬಿಟ್ಟ ಕರೀಮ್‌ ವಿಖ್ಯಾತಿಯಾದದ್ದು ===
  
=== ಹೆಚ್ಚುವರಿ ಸಂಪನ್ಮೂಲ ===
+
==== ಘಟಕ - ೪ - ಪರಿಕಲ್ಪನಾ ನಕ್ಷೆ ====
 +
[[File:Mane_bitta_Kareem.mm]]
  
== ಅವಧಿ -೩ - 3. ಮನೆಬಿಟ್ಟ ಕರೀಮ್‌ ವಿಖ್ಯಾತಿಯಾದದ್ದು ==
+
==== ವಿವರಣೆ ====
 +
[[File:Padmashri.jpg|thumb|right|200px|ಪದ್ಮ ಶ್ರೀ]]
 +
[[File:Padma Bhushan.png|thumb|right|200px|ಪದ್ಮಭೂಷಣ]]
 +
[[File:Medal, order (AM 2014.7.12-1).jpg|thumb|right|200px|ಪದ್ಮವಿಭೂಷಣ]]
 +
ಮಗ್ಗದ ಕೈಗಾರಿಕೆಯಲ್ಲಿ ಯಶಸ್ವಿಯಾದ ಕರೀಮ್‌ ಮನೆಗೆ ಹಿಂದಿರುಗಿ ತನ್ನ ತಂದೆ ಮತ್ತು ತಾಯಿಗೆ ಕಾಣಿಕೆಯನ್ನು ತಂದಿರುತ್ತಾನೆ. ಆದರೂ ತಂದೆ ಒಪ್ಪುವುದಿಲ್ಲ. ಶಂಕರಪ್ಪ ಶಿಕ್ಷಕರು ಬಂದು ತಿಳಿಸಿದರೂ ತಂದೆ ಒಪ್ಪದೆ ಕರೀಮನ ಮುಖವನ್ನು ನೋಡುವುದಿಲ್ಲ. ನನಗೆ ಇಬ್ಬರೇ ಮಕ್ಕಳೆಂಬ ನಿರ್ಧಾರಕ್ಕೆ ಬಂದಿರುತ್ತಾನೆ. ಕೊನೆಗೆ ಕರೀಮನಿಗೆ ರಾಷ್ಟ್ರಮಟ್ಟದ ಬಹುಮಾನ ಬಂದಿರುವುದನ್ನು ಪತ್ರಿಕೆಯಲ್ಲಿ ಗಮನಿಸಿ ಆನಂದದ ಕಣ್ಣೀರನ್ನು ಇಡುತ್ತಾನೆ. ಕರೀಮನ ಸಾಧನೆಯನ್ನು ಕಂಡು ಸಂತೋಷಪಡುತ್ತಾನೆ.
  
=== ಪಠ್ಯಭಾಗ - ೩ - ಪರಿಕಲ್ಪನಾ ನಕ್ಷೆ ===
+
==== ಚಟುವಟಿಕೆಗಳು ====
  
=== ವಿವರಣೆ ===
+
===== ಚಟುವಟಿಕೆಗಳು ೧ =====
 +
# '''ಚಟುವಟಿಕೆಯ ಹೆಸರು;''' [http://karnatakaeducation.org.in/KOER/index.php/%E0%B2%AE%E0%B2%97%E0%B3%8D%E0%B2%97%E0%B2%A6_%E0%B2%B8%E0%B2%BE%E0%B2%B9%E0%B3%87%E0%B2%AC_%E0%B2%9A%E0%B2%9F%E0%B3%81%E0%B2%B5%E0%B2%9F%E0%B2%BF%E0%B2%95%E0%B3%86_%E0%B3%AB_%E0%B2%B5%E0%B2%BF%E0%B2%B5%E0%B2%BF%E0%B2%A7_%E0%B2%9A%E0%B2%BF%E0%B2%A4%E0%B3%8D%E0%B2%B0%E0%B2%97%E0%B2%B3%E0%B2%A8%E0%B3%8D%E0%B2%A8%E0%B3%81_%E0%B2%A8%E0%B3%8B%E0%B2%A1%E0%B2%BF_%E0%B2%95%E0%B2%A5%E0%B3%86_%E0%B2%B9%E0%B3%87%E0%B2%B3%E0%B3%81%E0%B2%B5%E0%B3%81%E0%B2%A6%E0%B3%81_%E0%B2%AE%E0%B2%A4%E0%B3%8D%E0%B2%A4%E0%B3%81_%E0%B2%AC%E0%B2%B0%E0%B3%86%E0%B2%AF%E0%B3%81%E0%B2%B5%E0%B3%81%E0%B2%A6%E0%B3%81 ವಿವಿಧ ಚಿತ್ರಗಳನ್ನು ನೋಡಿ ಕಥೆ ಹೇಳುವುದು]
 +
===== ಚಟುವಟಿಕೆ ೨ =====
 +
# '''ಚಟುವಟಿಕೆಯ ಹೆಸರು;''' ಒಂದು ಚಿತ್ರವನ್ನು ನೋಡಿ ಕಥೆಯನ್ನು ಕಟ್ಟಿರಿ [http://karnatakaeducation.org.in/KOER/index.php/%E0%B2%AE%E0%B2%97%E0%B3%8D%E0%B2%97%E0%B2%A6_%E0%B2%B8%E0%B2%BE%E0%B2%B9%E0%B3%87%E0%B2%AC_%E0%B2%9A%E0%B2%9F%E0%B3%81%E0%B2%B5%E0%B2%9F%E0%B2%BF%E0%B2%95%E0%B3%86_%E0%B3%AC_%E0%B2%92%E0%B2%82%E0%B2%A6%E0%B3%81_%E0%B2%9A%E0%B2%BF%E0%B2%A4%E0%B3%8D%E0%B2%B0%E0%B2%B5%E0%B2%A8%E0%B3%8D%E0%B2%A8%E0%B3%81_%E0%B2%A8%E0%B3%8B%E0%B2%A1%E0%B2%BF_%E0%B2%95%E0%B2%A4%E0%B3%86_%E0%B2%B0%E0%B2%9A%E0%B2%A8%E0%B3%86_%E0%B2%AE%E0%B2%BE%E0%B2%A1%E0%B2%BF ಒಂದು ಚಿತ್ರವನ್ನು ನೋಡಿ ಕತೆ ರಚನೆ ಮಾಡಿ]
  
==== ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿತೋರಿದ ಕಡೆ ಬಳಸಬಹುದು) ====
+
==== ಶಬ್ದಕೋಶ/ಪದ ವಿಶೇಷತೆ ====
 +
ಈ ಪಾಠದಲ್ಲಿ ಕಂಡು ಬಂದಿರುವ ಅನ್ಯ ದೇಶೀಯ ಪದಗಳನ್ನು ಪಟ್ಟಿಮಾಡಿ - ಅವು ಯಾವ ಭಾಷೆಯ ಪದಗಳೆಂದು ತಿಳಿಯಿರಿ
 +
 
 +
ಉದಾ: ಉರ್ಸ್‌ - ಹೆಡ್‌ ಮಾಸ್ಟರ್‌
  
ಚಟುವಟಿಕೆ
 
# '''ಚಟುವಟಿಕೆಯ ಹೆಸರು;''' ವಿವಿಧ ಚಿತ್ರಗಳನ್ನು ನೋಡಿ ಕಥೆ ಹೇಳುವುದು
 
# '''ವಿಧಾನ/ಪ್ರಕ್ರಿಯೆ:''' ವಿವಿಧ ಗುಂಪಿಗೆ ವಿವಿಧ ಚಿತ್ರಗಳನ್ನು ನೀಡುವುದು ಮತ್ತು ಅಲ್ಲಿರುವ ಚಿತ್ರಗಳನ್ನು ಮಾತ್ರ ನೋಡಿ ಗುಂಪಿನೊಡನೆ ಚರ್ಚಿಸಿ ಕತೆ ಹೇಳುವುದು
 
# '''ಸಮಯ:''' 15ನಿಮಿಷಗಳು
 
# '''ವೃದ್ದಿಗೊಳ್ಳುವ ಸಾಮರ್ಥ್ಯಗಳು  ;''' ಇದರಿಂದ ಮಕ್ಕಳಲ್ಲಿ ಕಲ್ಪನೆ,ಮಾತುಗಾರಿಕೆ,ಕೇಳಿಸಿಕೊಳ್ಳುವುದು. ಚಿತ್ರದ ಅವಲೋಕನ ,ಸಾಮಾಜಿಕ ಹೊಂದಾಣಿಕೆ, ಕತೆ ಕಟ್ಟುವುದು ಮೊದಲಾದ ಸಾಮರ್ಥ್ಯ ವೃದ್ದಿಯಾಗುತ್ತದೆ.
 
# '''ಹಂತಗಳು:''' ಮಕ್ಕಳನ್ನು ತರಗತಿಯಲ್ಲಿನ ಲಭ್ಯತೆಯ ಆಧಾರದ ಮೇಲೆ ನಾಲ್ಕು ಗುಂಪುಗಳಾಗಿ ಉದ್ದೇಶಿತ ಕೆಲವು ಚಿತ್ರಗಳಾದ ಅರಮನೆ - ಕಾಡು -ರಾಣಿ -ಸಂತ -ಮಕ್ಕಳು ಹೀಗೆ ಸುಮಾರು 10 ರಿಂದ 15 -ಭಾವಚಿತ್ರವನ್ನು ನೋಡಲು ನೀಡಿ ತಮ್ಮ ತಮ್ಮ ತಂಡದ ಜೊತೆ ಚರ್ಚಿಸಿ ಕತೆ ಹೇಳಲು ತಿಳಿಸುವುದು, ಮೊದಲ ಮತ್ತು ಎರಡನೇ ಗುಂಪಿನ ಮಕ್ಕಳಲ್ಲಿ ಯಾರಾದರೊಬ್ಬರು ಕತೆಯನ್ನು ಬರೆಯುವರು ಮತ್ತು ಓದುವರು, ಮೂರನೇ ಗುಂಪಿನ ಮಕ್ಕಳು ಕತೆಯನ್ನು ಆಲಿಸುವ ಮೂಲಕ ಮತ್ತು ಚಿತ್ರದ ಆಧಾರದ ಮೇಲೆ ಪುನಃ ತರಗತಿಯಲ್ಲಿ ಕತೆ ಹೇಳಬೇಕು. ನಂತರ ಶಿಕ್ಷಕರು ಈ ಕತೆಯ ಬಗೆಗಿನ ವಿವರಣೆ ನೀಡಬಹುದು ಅಥವಾ ತಮ್ಮ ಮನದ ಕತೆ ಹೇಳಬಹುದು,
 
# '''ಸಾಮಗ್ರಿಗಳು/ಸಂಪನ್ಮೂಲಗಳು;''' ಈ ಮುಶೈಸಂ ನಿಂದ [https://www.google.com/search?q=indian+village+activities&safe=active&client=ubuntu&hs=pNu&channel=fs&tbm=isch&source=lnt&tbs=sur:fmc&sa=X&ved=0ahUKEwjSh4GE5sfhAhXTdXAKHRliCaQQpwUIIQ&biw=1366&bih=572&dpr=1 10-15 ಭಾವಚಿತ್ರಗಳನ್ನು ಆಯ್ಕೆ ಮಾಡಿಕೊಳ್ಳಬಹುದು] ಮಾದರಿ ಕತೆ (ಮಕ್ಕಳಿಗೆ ಮಾದರಿ ತೋರಿಸಿದರೆ ಬೇಗನೇ ಸಿದ್ದರಾಗುತ್ತಾರೆ)
 
# '''ಚರ್ಚಾ ಪ್ರಶ್ನೆಗಳು;'''
 
* ಈ ಕಥೆಯಿಂದ ಏನನ್ನು ಕಲಿತುಕೊಂಡಿರಿ ? (ನೀತಿ,ಮೌಲ್ಯ)
 
* ಕತೆ ಹೇಳುವಾಗಿನ ತಪ್ಪು ಉಚ್ಚಾರಣೆಯ ಪದಗಳಾವುವು ?
 
* ಈ ಕತೆಯನ್ನು ಬದಲಿಸಿ ಹೇಗೆ ಹೇಳ ಬಹುದಿತ್ತು?
 
=== ಶಬ್ದಕೋಶ/ಪದ ವಿಶೇಷತೆ ===
 
 
ಅಭೀಷ್ಟ - ಆಚ್ಪಾದಿತ - ಆಧಿಪತ್ಯ - ಕಳೇಬರ - ಗೌಪ್ಯ - ಚಿಂದಿ - ಭಿಕಾರಿ - ವಿಲಾಯತಿ  
 
ಅಭೀಷ್ಟ - ಆಚ್ಪಾದಿತ - ಆಧಿಪತ್ಯ - ಕಳೇಬರ - ಗೌಪ್ಯ - ಚಿಂದಿ - ಭಿಕಾರಿ - ವಿಲಾಯತಿ  
  
=== ವ್ಯಾಕರಣಾಂಶ ===
+
==== ವ್ಯಾಕರಣಾಂಶ ====
 
* ಅಲ್ಪ ಪ್ರಾಣ ಮತ್ತು ಮಹಾ ಪ್ರಾಣದ ಬಗ್ಗೆ ತಿಳಿಯಿರಿ  
 
* ಅಲ್ಪ ಪ್ರಾಣ ಮತ್ತು ಮಹಾ ಪ್ರಾಣದ ಬಗ್ಗೆ ತಿಳಿಯಿರಿ  
 
* ವರ್ಗೀಯ ವ್ಯಂಜನ ಮತ್ತು ಅವರ್ಗೀಯ ವ್ಯಂಜನ ಗಳ ಬಗ್ಗೆ ತಿಳಿಯಿರಿ  
 
* ವರ್ಗೀಯ ವ್ಯಂಜನ ಮತ್ತು ಅವರ್ಗೀಯ ವ್ಯಂಜನ ಗಳ ಬಗ್ಗೆ ತಿಳಿಯಿರಿ  
  
=== ಶಿಕ್ಷಕರಿಗೆ ಟಿಪ್ಪಣಿ / ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು/ ಭಾಷಾ ವೈವಿಧ್ಯತೆ ===
+
==== ಶಿಕ್ಷಕರಿಗೆ ಟಿಪ್ಪಣಿ ====
ಈ ಪಾಠದಲ್ಲಿ ಕಂಡು ಬಂದಿರುವ ಅನ್ಯ ದೇಶೀಯ ಪದಗಳನ್ನು ಪಟ್ಟಿಮಾಡಿ - ಅವು ಯಾವ ಭಾಷೆಯ ಪದಗಳೆಂದು ತಿಳಿಯಿರಿ
+
ಜೀವನದ ಗುರಿ ಮತ್ತು ಗುರು ಸರಿಯಾಗಿ ಸಿಕ್ಕರೆ ಯಶಸ್ಸು ಖಂಡಿತ ಎಂದು ತಿಳಿಸಬೇಕು. ಇಲ್ಲಿ ತಂದೆಯ ಮೊಂಡುತನ ಮಗನು ತಪ್ಪುದಾರಿ ಹಿಡಿದ ಎಂಬ ಮುನಿಸೇ ವಿನಹ ಅವನ ಮೇಲಿನ ದ್ವೇಷವಲ್ಲ. ತಾಯಿ ಹೃದಯ ಮತ್ತು ತಂದೆ ಹೃದಯ ನಿಜವಾಗಿ ಹೆತ್ತ ಕರುಳಿಗೆ ಮರುಗುತ್ತವೆ. ಎಂಬ ಅಂಶವನ್ನು ಮಕ್ಕಳಿಗೆ ತಿಳಿಸಿಕೊಡಬಹುದು.
  
ಉದಾ: ಉರ್ಸ್‌ - ಹೆಡ್‌ ಮಾಸ್ಟರ್‌
+
==== ಘಟಕ-3ರ ಮೌಲ್ಯಮಾಪನ ====
 +
ಪ್ರಸ್ತುತ ಪಾಠದಲ್ಲಿ ಗಾಂಧಿಜೀಯವರ ಮೂಲ ಶಿಕ್ಷಣವನ್ನು ಪ್ರತಿಬಿಂಬಿಸುವಂತಿದ್ದರೂ ಅನೇಕ ವಿಚಾರಗಳನ್ನು ಇದು ಒಳಗೊಂಡಿದೆ. ಮಕ್ಕಳು ತಮಗೆ ಇಷ್ಟವಾದ ಕ್ಷೇತ್ರದಲ್ಲಿ ವಿದ್ಯೆಯನ್ನು ಕಲಿತರೆ ಅದು ಅವರಿಗೆ ತೃಪ್ತಿಯನ್ನು ಮತ್ತು ಸಾಧನೆಯನ್ನು ಮಾಡಲು ದಾರಿಯನ್ನು ತೋರಿಸುತ್ತದೆ ಎಂಬುದು ಇದರ ಸಾರಾಂಶವಾಗಿದೆ. ಯಾವ ಕೆಲಸವನ್ನೇ ಮಾಡಿದರೂ ಆಸಕ್ತಿಯಿಂದ ಶ್ರದ್ದೆಯಿಂದ ಮಾಡಿದರೆ ಅದು ಪ್ರತಿಫಲವನ್ನು ನೀಡುತ್ತದೆ ಎಂಬುದು ಇಲ್ಲಿನ ತಿರುಳಾಗಿದೆ.
  
=== ಅವಧಿ-3ರ ಮೌಲ್ಯಮಾಪನ ===
+
ಇಲ್ಲಿ ಧಾರ್ಮಿಕ ಸಮಾನತೆ ಮತ್ತು ಸಹಿಷ್ಣುತೆ, ಹಳ್ಳಿಯ ಬಡ ಕುಟುಂಬ ಮತ್ತು ಅವರ ಸಾಮಾಜಿಕ ಬದ್ದತೆ, ನಾಗರೀಕರಲ್ಲಿ (ಶಂಕರಪ್ಪ ಮೇಷ್ಟ್ರು) ಪರಸ್ಪರ ಹೊಂದಾಣಿಕೆ ಮೊದಲಾದನ್ನು ಗುರುತಿಸಬಹುದಾಗಿದೆ. 
  
=== ಹೆಚ್ಚುವರಿ ಸಂಪನ್ಮೂಲ ===
+
==== ಹೆಚ್ಚುವರಿ ಸಂಪನ್ಮೂಲ ====
  
= ಪೂರ್ಣ ಪಾಠದ ಉಪಸಂಹಾರ =
+
=== ಪೂರ್ಣ ಪಾಠದ ಉಪಸಂಹಾರ ===
 
ಬಾಗಲೋಡಿಯವರ ಊರಿನಲ್ಲಿ ಹಿಂದು ಮುಸಲ್ಮಾನರು ಅನ್ಯೋನ್ಯತೆಯಿಂದ ಬಾಳುತ್ತಿದ್ದರು. ಪರಸ್ಪರ ಅವರು ತಮ್ಮ ತಮ್ಮ ಹಬ್ಬಗಳಲ್ಲಿ ಭಾಗವಹಿಸಿ ಧಾರ್ಮಿಕ ಸಹಿಷ್ಣತೆಯನ್ನು ಮೆರೆದರು. ಆ ಊರಿನಲ್ಲಿರುವ ರಹೀಮನಿಗೆ ತನ್ನ ಮಗ ಕರೀಮನನ್ನು ಓದಿಸಿ ನೌಕರಿ ಕೊಡಿಸಬೇಕೆಂಬ ಮಹದಾಸೆ ಇತ್ತು. ಆದರೆ ಅವನು ನೌಕರಿ ಹಿಡಿಯದೆ ಮಗ್ಗದ ಬಗ್ಗೆ ಆಸಕ್ತಿ ಹೊಂದಿ ಅದರಲ್ಲಿ ಸಾಧನೆ ಮಾಡಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದನು. ಇದರಿಂದ ತಂದೆ ತನ್ನ ಅಂತ್ಯಕಾಲದಲ್ಲಿ ಆನಂದ ಪಟ್ಟನು.
 
ಬಾಗಲೋಡಿಯವರ ಊರಿನಲ್ಲಿ ಹಿಂದು ಮುಸಲ್ಮಾನರು ಅನ್ಯೋನ್ಯತೆಯಿಂದ ಬಾಳುತ್ತಿದ್ದರು. ಪರಸ್ಪರ ಅವರು ತಮ್ಮ ತಮ್ಮ ಹಬ್ಬಗಳಲ್ಲಿ ಭಾಗವಹಿಸಿ ಧಾರ್ಮಿಕ ಸಹಿಷ್ಣತೆಯನ್ನು ಮೆರೆದರು. ಆ ಊರಿನಲ್ಲಿರುವ ರಹೀಮನಿಗೆ ತನ್ನ ಮಗ ಕರೀಮನನ್ನು ಓದಿಸಿ ನೌಕರಿ ಕೊಡಿಸಬೇಕೆಂಬ ಮಹದಾಸೆ ಇತ್ತು. ಆದರೆ ಅವನು ನೌಕರಿ ಹಿಡಿಯದೆ ಮಗ್ಗದ ಬಗ್ಗೆ ಆಸಕ್ತಿ ಹೊಂದಿ ಅದರಲ್ಲಿ ಸಾಧನೆ ಮಾಡಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದನು. ಇದರಿಂದ ತಂದೆ ತನ್ನ ಅಂತ್ಯಕಾಲದಲ್ಲಿ ಆನಂದ ಪಟ್ಟನು.
  
= ಪೂರ್ಣ ಪಾಠದ ಮೌಲ್ಯಮಾಪನ =
+
=== ಪೂರ್ಣ ಪಾಠದ ಮೌಲ್ಯಮಾಪನ ===
 +
ಇಲ್ಲಿ ಧಾರ್ಮಿಕ ಸಹಿಷ್ಣುವನ್ನು ಸಾರುವ ಕಥೆ ಇದೆ. ಕಥೆಯ ಓಟ ವೇಗವಾಗಿದ್ದರೂ ಸಣ್ಣ ಕಥೆಯಾದ್ದರಿಂದ ಬೇಗ ವಿಷಯವನ್ನು ದಾಟಿಸಿಬಿಡಬಹುದು. ಆದರೂ ಅವನು ಸರವನ್ನು ಏನು ಮಾಡಿದ ಎಂದು ಅಥವ ಅವನು ಕಳ್ಳ ಅಲ್ಲೆ ಎಂದು ಮಕ್ಕಳು ಕೇಳಬಹುದು. ಶಿಕ್ಷಕರು ಆಲೋಚಿಸಿ ಧನಾತ್ಮಕವಾಗಿ ಉತ್ತರಿಸಬೇಕು. ಇದರಲ್ಲಿ ಲೇಖಕರು ಅನೇಕ ಆಶಯವನ್ನು ತಿಳಿಸಿದ್ದಾರೆ. ಪಕೃತ ಗದ್ಯಭಾಗವು ಧಾರ್ಮಿಕ ಸಹಿಷ್ಣತೆ, ಗುಡಿಕೈಗಾರಿಕೆಗಳ ವಿನಾಶಕ್ಕೆ ಕಾರಣವಾದ ಅಂಶಗಳು, ಶಾಲೆಗಳಲ್ಲಿ ಔದ್ಯೋಗಿಕ ಶಿಕ್ಷಣ, ಮಕ್ಕಳ ಆಸಕ್ತಿಗೆ ಪೂರಕವಾದ ಶಿಕ್ಷಣ ನೀಡುವುದು, ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಮೊದಲಾದ ಅಂಶಗಳನ್ನು ಒಳಗೊಂಡಿದೆ. ಈ ಎಲ್ಲಾ ಅಂಶಗಳು ಪ್ರೌಢಾವಸ್ಥೆಗೆ ಬಂದ ಮಕ್ಕಳಿಗೆ ಹೊಸ ಹೊಸ ಕಲ್ಪನೆಯನ್ನು ಮೂಡಿಸುತ್ತದೆ.
 +
 
 +
=== ಮಕ್ಕಳ ಚಟುವಟಿಕೆ ===
 +
೧. ನಿಮ್ಮ ಕುಟುಂಬದಲ್ಲಿ ಪೂರ್ವಜರು ನಿರ್ವಹಿಸುತ್ತಿದ್ದ ವೃತ್ತಿ ಮತ್ತು ಅದರ ಮಹತ್ವವನ್ನು ಕುರಿತು ಮಾಹಿತಿ ಸಂಗ್ರಹಿಸಿ
 +
 
 +
೨. ಸ್ವಂತ ಉದ್ಯೋಗ ಮತ್ತು ಕಚೇರಿಯಲ್ಲಿ ಮಾಸಿಕ ಸಂಬಳಕ್ಕೆ ಕೆಲಸಮಾಡುವುದು ಈ ಎರಡರಲ್ಲಿ ಯಾವುದು ಉತ್ತಮವೆನಿಸುತ್ತದೆ? ಏಕೆ
  
= ಮಕ್ಕಳ ಚಟುವಟಿಕೆ =
+
೩. ನಿಮ್ಮ ಸ್ವಂತ ಕೌಶಲವನ್ನು ಬಳಸಿ ಯಾವುದರೊಂದು ವಸ್ತುವನ್ನು ಸೃಷ್ಟಿಸಿ. ಉದಾ: ಮಡಕೆ, ಬಟ್ಟೆ. ಕಸೂತಿ, ಇತ್ಯಾದಿ
  
[[ವರ್ಗ:ಗದ್ಯ]]
+
[[ವರ್ಗ:ಮಗ್ಗದ ಸಾಹೇಬ]]
[[ವರ್ಗ:೮ನೇ ತರಗತಿ]]
 

೦೯:೩೮, ೧೧ ಆಗಸ್ಟ್ ೨೦೨೦ ದ ಇತ್ತೀಚಿನ ಆವೃತ್ತಿ

ಪರಿಕಲ್ಪನಾ ನಕ್ಷೆ

ಚಿತ್ರ:Maggada Saheba Lesson Plan edited.mm

ಕಲಿಕೋದ್ದೇಶಗಳು

ಪಾಠದ ಉದ್ದೇಶ

  1. ಸಣ್ಣ ಕಥೆ ಸಾಹಿತ್ಯದ ಪರಿಚಯ
  2. ಅಜ್ಞಾತ ಸಾಹಿತಿಯ ಪರಿಚಯ
  3. ಪ್ರಾದೇಶಿಕತೆಯ ಪರಿಚಯ
  4. ಧಾರ್ಮಿಕ ಸಹಿಷ್ಣತೆಯನ್ನು ಅರ್ಥೈಸುವುದು
  5. ಮಕ್ಕಳಲ್ಲಿ ಔದ್ಯೋಗಿಕ ಶಿಕ್ಷಣ, ಸ್ವಯಂ ಉದ್ಯೋಗ, ನವೀನ ಶಿಕ್ಷಣದ ಮಹತ್ವವನ್ನು ತಿಳಿಸುವುದು.
  6. ಗುಡಿ ಕೈಗಾರಿಕೆಯ ಪ್ರಸ್ತುತ ಪರಿಸ್ಥಿತಿಯ ಅವಲೋಕನ

ಭಾಷಾ ಕಲಿಕಾ ಗುರಿಗಳು

  1. ಗ್ರಾಮೀಣ ವೃತ್ತಿಗಳನ್ನು ಪರಿಚಯಿಸಲು ಚಿತ್ರ ಸಂಪನ್ಮೂಲದ ಬಳಕೆ
  2. ಪದ ಸಂಪತ್ತನ್ನು ಹೆಚ್ಚಿಸಲು, ಪದಪಟ್ಟಿ ರಚನೆ ಮತ್ತು ಅದಲು ಬದಲಾದ ಅಕ್ಷರಗಳ ಮೂಲಕ ಪದವನ್ನು ಗುರುತಿಸಲು ಇಂಡಿಕ್‌ ಅನಾಗ್ರಾಮ್ ಅನ್ವಯಕದ ಬಳಕೆ
  3. ಮಾತುಗಾರಿಕೆ ಮತ್ತು ಚರ್ಚೆ, ಮಾತುಗಾರಿಕೆಯಲ್ಲಿ ವಾಕ್ಯ ರಚನೆಯಲ್ಲಿನ ಭಾಷೆಯ ಬಳಕೆಯನ್ನು ಅಭಿವೃದ್ದಿಗೊಳಿಸಲು ವೀಡಿಯೋ ಸಂಪನ್ಮೂಲ ಬಳಕೆ
  4. ಕಠಿಣ ಪದಗಳ ಅರ್ಥ ತಿಳಿಯಲು  ಗೋಲ್ಡನ್‌ ಶಬ್ಧಕೋಶದ ಬಳಕೆ

ಹಿನ್ನೆಲೆ / ಸಂದರ್ಭ

ಪಾಠದ ಸನ್ನಿವೇಶ

ಈ ಗದ್ಯಪಾಠವನ್ನು ಬಾಗಲೋಡಿ ದೇವರಾಯರ ಸಣ್ಣಕಥೆಯಿಂದ ಆಯ್ದುಕೊಳ್ಳಲಾಗಿದೆ. ಇದರಲ್ಲಿ ಲೇಖಕರು ಅನೇಕ ಆಶಯವನ್ನು ತಿಳಿಸಿದ್ದಾರೆ. ಇಲ್ಲಿ ಸ್ವತಂತ್ರ ಪೂರ್ವದ ಕಾಲದಲ್ಲಿ ಮೊದಲಿಗೆ ಕೈಗಾರೀಕರಣವು ಭಾರತದ ಮೇಲೆ ಪರಿಣಾಮ ಬೀರಿದ ಸನ್ನಿವೇಶದಲ್ಲಿ ಇದು ನಡೆದಿರಬಹುದಾದ ಸುಳಿವನ್ನು ಲೇಖಕರು ನೀಡಿದ್ದು ಪಾಠಭಾಗದ ಎಲ್ಲಿಯೂ ಇದನ್ನು ಪ್ರಸ್ತಾಪಿಸಿಲ್ಲ. ಗುಡಿ ಕೈಗಾರಿಕೆಯು ಪ್ರಧಾನವಾಗಿದ್ದ ದೇಶದ ಮೇಲೆ ಕೈಗಾರೀಕರಣ ಮಾಡಿದ ಪರಿಣಾಮದ ಸನ್ನಿವೇಶವನ್ನು ಈ ಪಾಠವನ್ನು ಗಮನದಲ್ಲಿಟ್ಟುಕೊಂಡು ಅಭ್ಯಾಸಮಾಡಬೇಕು. ಪಕೃತ ಗದ್ಯಭಾಗವು ಧಾರ್ಮಿಕ ಸಹಿಷ್ಣತೆ, ಗುಡಿಕೈಗಾರಿಕೆಗಳ ವಿನಾಶಕ್ಕೆ ಕಾರಣವಾದ ಅಂಶಗಳು, ಶಾಲೆಗಳಲ್ಲಿ ಔದ್ಯೋಗಿಕ ಶಿಕ್ಷಣ, ಮಕ್ಕಳ ಆಸಕ್ತಿಗೆ ಪೂರಕವಾದ ಶಿಕ್ಷಣ ನೀಡುವುದು, ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಮೊದಲಾದ ಅಂಶಗಳನ್ನು ಒಳಗೊಂಡಿದೆ. ತಂದೆಯು ಮಗನಿಗಿದ್ದ ಮಗ್ಗದ ಬಗೆಗಿನ ಒಲವಿಗೆ ವಿರೋಧ ವ್ಯಕ್ತಪಡಿಸಿದರು. ಇದರಿಂದ ಮನನೊಂದ ಮಗ ತನ್ನ ಮಾರ್ಗವನ್ನು ಸ್ವತಂತ್ರವಾಗಿ ಕಂಡುಕೊಂಡನು.

ಜಾನಪದ, ಪ್ರಾದೇಶಿಕ ಸಂಸ್ಕೃತಿ

ಗೃಹ ಕೈಗಾರಿಕೆಗಳು ಮತ್ತು ದೊಡ್ಡ ಪ್ರಮಾಣದ ಕೈಗಾರಿಕೆ

ಖಾದಿ ಉದ್ಯಮದ ಇತಿಹಾಸ (ಆಂಗ್ಲದಲ್ಲಿದೆ)

ಆಧುನಿಕ - ಮತ್ತು ಗುಡಿ ಕೈಗಾರಿಕೆಯ ಪೈಪೋಟಿ

ಘಟಕ - ೧ ಸಾಹಿತ್ಯ ಪ್ರಕಾರ ಮತ್ತು ಲೇಖಕರ ಪರಿಚಯ

ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ

ಸಣ್ಣ ಕಥೆ ಅದರ ಹೆಸರೇ ತಿಳಿಸುವಂತೆ ಗಾತ್ರದಲ್ಲಿ ಚಿಕ್ಕದು. ಆದರೆ ಪ್ರಭಾವದಲ್ಲಿ ಭಾವಗೀತೆಯಷ್ಟು ತೀವ್ರವಾದುದು. ಬಿಸಿಬಿಸಿಯಾದ ಯಾವುದೋ ಒಂದು ಘಟನೆಯನ್ನು ಅದು ಎತ್ತಿಕೊಂಡು ನೇರವಾಗಿ ಸ್ವಲ್ಪದರಲ್ಲಿ ಹೇಳಿ ಮುಗಿಸುತ್ತದೆ. ಕಥೆ ಇಲ್ಲಿ ಪಂದ್ಯದ ಕುದುರೆಯಂತೆ. ನೇರ ಗುರಿ ಮುಟ್ಟುವುದೇ ಅದರ ಉದ್ದೇಶ.

ಕನ್ನಡದ ಜಾಯಮಾನಕ್ಕೆ ಕಥೆಗಳು ಹೊಸದಲ್ಲ ಇದರ ಅಸ್ಥಿತ್ವವನ್ನು ಕವಿರಾಜಮಾರ್ಗಕಾರನೇ ಪ್ರಸ್ತಾಪಿಸಿದ್ದಾನೆ. ಆದರೂ ಅಧಿಕೃತವಾಗಿ ಕನ್ನಡದ ಮೊದಲ ಉಪಲಬ್ಧ ಗ್ರಂಥ ವಡ್ಡಾರಾಧನೆಯಲ್ಲಿ ಅನೇಕ ಕಥೆಗಳು ಉಪಕಥೆಗಳಾಗಿ ಸಣ್ಣ ಕಥೆಗಳಾಗಿ ಹರಿದಿರುವ ಪರಿಯನ್ನು ಗುರುತಿಸಬಹುದು.

ಭಾರತೀಯ ಕಥಾ ಪರಂಪರೆಯು ಆರಂಭದಲ್ಲಿ ಧಾರ್ಮಿಕ ನೆರಳಿನಲ್ಲಿ ಬೆಳೆಯುತ್ತಾ ಬಂದಿದೆ. ದುರ್ಗಸಿಂಹನ ಪಂಚತಂತ್ರ, ಗುಣಾಢ್ಯನ ಬೃಹತ್ ಕಥಾಕೋಶ ಸೋಮನಾಥ ಸೂರಿಯ ಕಥಾ ಸರಿತ್ಸಾಗರ, ಅಲ್ಲದೆ ಜಾನಪದ ಸಾಹಿತ್ಯದಲ್ಲಿ ಇದರ ಸುಳಿವನ್ನು ಗುರುತಿಸಬಹುದಾಗಿದೆ.

ಕನ್ನಡದಲ್ಲಿನ 'ಸಣ್ಣ ಕಥೆ' ಎಂಬ ಶಬ್ಧವನ್ನು ಇಂಗ್ಲೀಷ್‌ನ 'Short Story' ಎಂಬುದರ ನೇರ ಭಾಷಾಂತವಾಗಿದೆ.

ಜೀವನದ ವಾಸ್ತವವಾದ ವಾತ್ಸವದ ಹಾಗೆಯೇ ರಸವತ್ತಾದ ಚಿತ್ರಗಳನ್ನು ಕೊಡುವುದಷ್ಟೇ ನನ್ನ ಕೆಲಸ ಎಂಬುದು ಮಾಸ್ತಿಯವರ ಅಭಿಪ್ರಾಯವಾಗಿದೆ. ಇವರನ್ನು ಕನ್ನಡದ ಸಣ್ಣಕಥೆಗಳ ಜನಕ ಎಂದು ಬಿರುದು ನೀಡಲಾಗಿದೆ.

ಶಾಂತಿನಾಥ ದೇಸಾಯಿ ಯವರು ಹೇಳುವಂತೆ 'ಕಾವ್ಯ ಹೇಳಿ ಕೇಳಿ ಒಳಧ್ವನಿಯ ಹೊರ ಅಭಿವ್ಯಕ್ತಿ. ಸಣ್ಣ ಕಥೆ ಹೊರಜಗತ್ತಿನ ಅಭಿವ್ಯಕ್ತಿ.

ಹೊಸಗನ್ನಡದ ಸಾಹಿತ್ಯದ ಸಂದರ್ಭದಲ್ಲಿ ಸಣ್ಣ ಕಥೆಗಳು ವಿವಿಧ ಘಟ್ಟಗಳಲ್ಲಿ ಬೆಳೆದು ಬಂದಿರುವುದನ್ನು ಸಾಹಿತ್ಯಕ ಇತಿಹಾಸಕಾರರು ಗುರುತಿಸಿದ್ದಾರೆ. ನವೋದಯ ಪ್ರಗತಿಶೀಲ ನವ್ಯ ದಲಿತ-ಬಂಡಾಯ ಸ್ತ್ರೀವಾದಿ , ಸಂವೇದನಾತ್ಮಕ ಚಿಂತನೆ, ತಾತ್ವಿಕ ಪ್ರಣಾಳಿಕೆಯ ಹಂತದಲ್ಲಿ ಈ ಸಾಹಿತ್ಯವು ನಡೆದು ಬಂದಿರುವುದನ್ನು ಇವರು ಗುರುತಿಸುತ್ತಾರೆ.

1900 ರಲ್ಲಿ ಪಂಜೆಮಂಗೇಶರಾಯರ ನನ್ನ ಚಿಕ್ಕತಾಯಿ, ನನ್ನ ಚಿಕ್ಕ ತಂದೆ, ಎಂಬ ಕಥೆಗಳು ಸುಹಾಸಿನಿ ಪತ್ರಿಕೆಯಲ್ಲಿ ಪ್ರಕಟವಾಯಿತು.

ನವೋದಯ

ಈ ಕಾಲ ಘಟ್ಟದ ಪ್ರಮುಖರೆಂದರೆ ಪಂಜೆಮಂಗೇಶರಾಯರ, ಕೆರೂರು ವಾಸುದೇವಾಚಾರ್ಯ, ಎಂ ಎಸ್‌ ಕಾಮತ್‌ ದೇವುಡು ಮಾಸ್ತಿ, ಸಿ ಕೆ ವೆಂಕಟರಾಮಯ್ಯ, ಕುವೆಂಪು ಬೇಂದ್ರೆ, ನರಸಿಂಹಶಾಸ್ತ್ರಿ ಸೇಡಿಯಾಪು ಕೃಷ್ಟಭಟ್ಟ ಆನಂದ ಕಂದ ಆನಂದ ಎಂ ವಿ ಸೀತಾರಾಮಯ್ಯ, ಗೊರೂರು ರಾಮಸ್ವಾಮಿ ಅಯ್ಯಂಗಾರ್‌, ಬಾಗಲೋಡಿ ದೇವರಾಯ, ಕೊಡಗಿನ ಗೌರಮ್ಮ ಮೊದಲಾದವರು ಪ್ರಮುಖರು

ಪ್ರಗತಿಶೀಲ

ಮುಖ್ಯವಾಗಿ ಹಿಂದಿ ಸಾಹಿತ್ಯದಿಂದ ಹಾಗೂ ಭಾರತೀಯ ಲೇಖಕರ ಇಂಗ್ಲಿಷ್ ಸಾಹಿತ್ಯದಿಂದ ಕನ್ನಡ ಪ್ರಗತಿಶೀಲ ಸಾಹಿತ್ಯಕ್ಕೆ ಸ್ಫೂರ್ತಿಯೊದಗಿತು. ಅ.ನ.ಕೃ. ಕನ್ನಡದಲ್ಲಿ ಈ ಚಳವಳಿಯ ಮುಂದಾಳಾದರು. ತ.ರಾ.ಸು., ಬಸವರಾಜ ಕಟ್ಟೀಮನಿ, ನಿರಂಜನ, ಚದುರಂಗ, ಅರ್ಚಕ ವೆಂಕಟೇಶ, ಕುಮಾರ ವೆಂಕಣ್ಣ, ಎಸ್. ಅನಂತನಾರಾಯಣ ಮುಂತಾದವರು ಈ ಪಂಥದ ಇತರ ಲೇಖಕರು.

ನವ್ಯ

೧೯೪೭ ರ ಭಾರತದ ಸ್ವಾತಂತ್ರ್ಯಾನಂತರ ಕನ್ನಡ ಸಾಹಿತ್ಯದಲ್ಲಿ ಇನ್ನೊಂದು ಹೊಸ ಸಾಹಿತ್ಯ ಪ್ರಕಾರದ ಉಗಮವಾಯಿತು: ನವ್ಯ. ಈ ಪ್ರಕಾರದ ಪಿತಾಮಹರೆಂದರೆ ಗೋಪಾಲಕೃಷ್ಣ ಅಡಿಗರು. ನವ್ಯ ಕವಿಗಳು ನಿರಾಶಾವಾದಿ ಬುದ್ಧಿಜೀವಿಗಳಿಗಾಗಿ ಹಾಗೂ ನಿರಾಶಾವಾದಿ ಬುದ್ಧಿಜೀವಿಗಳಂತೆ ಕಾವ್ಯ ರಚಿಸಿದರು. ಭಾಷಾಪ್ರಯೋಗದ ಚಮತ್ಕಾರ ಹಾಗೂ ಕಾವ್ಯತಂತ್ರ ಹೊಸ ಎತ್ತರವನ್ನು ಈ ಪ್ರಕಾರದಲ್ಲಿ ಕಂಡಿತು.

ಶಾಂತಿನಾಥ ದೇಸಾಯಿ (ಮಂಜುಗಡ್ಡೆ, ಕ್ಷಿತಿಜ, ದಂಡೆ), ಯಶವಂತ ಚಿತ್ತಾಲ (ಸಂದರ್ಶನ, ಆಬೋಲಿನ, ಆಟ, ಕತೆಯಾದಳು ಹುಡುಗಿ), ಪಿ.ಲಂಕೇಶ್, (ನಾನಲ್ಲ, ಕೆರೆಯ ನೀರನು ಕೆರೆಗೆ ಚೆಲ್ಲಿ, ಉಮಾಪತಿಯ ಸ್ಕಾಲರ್ಶಿಪ್ ಯಾತ್ರೆ), ಕೆ.ಸದಾಶಿವ (ತುಣುಕುಗಳು, ನಲ್ಲಿಯಲ್ಲಿ ನೀರು ಬಂತು), ಟಿ.ಜಿ.ರಾಘವ (ಜ್ವಾಲೆ ಆರಿತು), ಕಾಮರೂಪಿ (ಒಂದು ತೊಲ ಪುನುಗು ಮತ್ತು ಇತರ ಕಥೆಗಳು), ಗಿರಡ್ಡಿ ಗೋವಿಂದರಾಜ (ಆ ಮುಖಾ ಈ ಮುಖಾ), ಪೂರ್ಣಚಂದ್ರ ತೇಜಸ್ವಿ (ಹುಲಿಯೂರಿನ ಸರಹದ್ದು, ಅಬಚೂರಿನ ಪೋಸ್ಟ್‌ ಆಫೀಸು) ಮುಂತಾದವರು ಹಲವಾರು ಉತ್ತಮ ನವ್ಯಕಥೆಗಳನ್ನು ನೀಡಿದ್ದಾರೆ.

ದಲಿತ-ಬಂಡಾಯ

ಸ್ತ್ರೀವಾದಿ ,

ಸಂವೇದನಾತ್ಮಕ ಚಿಂತನೆ,

ತಾತ್ವಿಕ ಪ್ರಣಾಳಿಕೆ

ವಿಕಿಪೀಡಿಯದಲ್ಲಿನ ಕನ್ನಡದಲ್ಲಿ ಸಣ್ಣಕಥೆಯ ಮಾಹಿತಿ

ಲೇಖಕರ ಪರಿಚಯ

ಬಾಗಲೋಡಿ ದೇವರಾಯರ (ಜನನ; ೨೭-೨-೧೯೨೭,ಮರಣ ೨೫-೭-೧೯೮೫) ತಂದೆ ಬಾಗಲೋಡಿ ಕೃಷ್ಣರಾಯರು. ಬಾಗಲೋಡಿ ದೇವರಾಯರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಕಿನ್ನಿಕಂಬಳ ಗ್ರಾಮದವರು. ಪ್ರಾಥಮಿಕ ಶಿಕ್ಷಣವನ್ನು ಇಲ್ಲಿಯೇ ಮುಗಿಸಿದ ಇವರು ನಂತರ ಮಂಗಳೂರಿಗೆ ಬಂದರು. ನಂತರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಮುಗಿಸಿ, ನಂತರ ಮದರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಬಿ.ಎ.( ಆನರ್ಸ್) ಮಾಡಿದರು. ಅಲ್ಲಿ ಮದ್ರಾಸ್ ವಿಶ್ವವಿದ್ಯಾನಿಲಯಕ್ಕೇ ಮೊದಲ ರ‍್ಯಾಂಕ್ ಪಡೆದರು.

ಆಗಲೇ ಕತೆಗಳನ್ನು ಬರೆಯಲಾರಂಭಿಸಿ ಲೇಖಕರೆನಿಸಿದ್ದರು. ನಂತರ ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರಾಗಿ ಕೆಲವು ಕಾಲ ಸೇವೆ ಸಲ್ಲಿಸಿದರು. ಐ.ಎ.ಎಸ್ ಮುಗಿಸಿ ಫಾರಿನ್ ಸರ್ವಿಸ್‌ಗೆ ಅಯ್ಕೆಯಾದರು. ಭಾರತದ ರಾಯಭಾರಿಯಾಗಿ ಇಟಲಿ, ನೇಪಾಳ, ನೈಜೀರಿಯಾ, ಫಿಲಿಫೈನ್ಸ್, ನ್ಯೂಜಿಲ್ಯಾಂಡ್, ಬಲ್ಗೇರಿಯಾ ಮೊದಲಾದ ದೇಶಗಳಲ್ಲಿ ಕಾರ್ಯ ನಿರ್ವಹಿಸಿದರು. ಇವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಮಕಾಲೀನರು. ನಿವೃತ್ತಿ ಹೊಂದಿ ಬೆಂಗಳೂರಿಗೆ ಬಂದ ಒಂದೇ ವರ್ಷದ ಒಳಗೆ ಅಂದರೆ ೧೯೮೫ರಲ್ಲಿ ತೀರಿಕೊಂಡರು. ಇವರ ಪ್ರಮುಖ ಕಥಾ ಸಂಕಲನಗಳು: 'ಹುಚ್ಚುಮನಸಿನ ಮುನಸೀಫ ಮತ್ತು ಇತರ ಕತೆಗಳು', 'ಆರಾಧನಾ', 'ರುದ್ರಪ್ಪನ ರೌದ್ರ ಮತ್ತು ಇತರ ಕತೆಗಳು' ಮುಂತಾದವುಗಳು.

'ಮಗ್ಗದ ಸಾಹೇಬ' ಎಂಬ ಗದ್ಯವನ್ನು ಇವರು ಬರೆದಿರುವ 'ಸಮಗ್ರ ಕತೆಗಳು' ಎಂಬ ಕಥಾಸಂಕಲನದ 185 ರಿಂದ 189ನೇ ವರೆಗಿನ ಪುಟಗಳಿಂದ ಆರಿಸಿಕೊಳ್ಳಲಾಗಿದೆ.

ಪಠ್ಯ ವಾಚನ ಪ್ರಕ್ರಿಯೆ

ಶಿಕ್ಷಕರ ವಾಚನ - ವಿದ್ಯಾರ್ಥಿ ಓದು - ಮೌನ ಓದು

ಪಾಠದ ಬೆಳವಣಿಗೆ

ಬಾಗಲೋಡಿಯವರ ಊರಿನಲ್ಲಿ ಹಿಂದು ಮುಸಲ್ಮಾನರು ಅನ್ಯೋನ್ಯತೆಯಿಂದ ಬಾಳುತ್ತಿದ್ದರು.ಪರಸ್ಪರ ಅವರು ತಮ್ಮ ತಮ್ಮ ಹಬ್ಬಗಳಲ್ಲಿ ಭಾಗವಹಿಸಿ ಧಾರ್ಮಿಕ ಸಹಿಷ್ಣತೆಯನ್ನು ಮೆರೆದರು. ಆ ಊರಿನಲ್ಲಿರುವ ರಹೀಮನಿಗೆ ತನ್ನ ಮಗನನ್ನು ಓದಿಸಿ ನೌಕರಿ ಕೊಡಿಸಬೇಕೆಂಬ ಮಹದಾಸೆ ಇತ್ತು.ಆದರೆ ಅವನು ನೌಕರಿ ಹಿಡಿಯದೆ ಮಗ್ಗದ ಬಗ್ಗೆ ಆಸಕ್ತಿ ಹೊಂದಿ ಅದರಲ್ಲಿ ಸಾಧನೆ ಮಾಡಿ ಪ್ರಶಸ್ತಿ ಪಡೆದನು. ಇದರಿಂದ ತಂದೆ ತನ್ನ ಅಂತ್ಯಕಾಲದಲ್ಲಿ ಆನಂದ ಪಟ್ಟನು

ಘಟಕ -೨ . ಮಗ್ಗದ ಸಾಹೇಬನ ಮನೆತನದ ಹಿನ್ನೆಲೆ

ಘಟಕ-೨ - ಪರಿಕಲ್ಪನಾ ನಕ್ಷೆ

ವಿವರಣೆ

ಮಗ್ಗ

ಈ ಭಾಗದಲ್ಲಿ ಮಗ್ಗದ ಸಾಹೇಬನ ಹಿನ್ನಲೆ, ಮಕ್ಕಳು ಮತ್ತು ಅವನ ಕುಟುಂಬದ ಸಾಮಾಜಿಕ ಹೊಂದಾಣಿಕೆಯನ್ನು ಪ್ರಸ್ತುತಪಡಿಸಲಾಗಿದೆ. ಅವನು ಮಗ್ಗವನ್ನು ತ್ಯಜಿಸಿದ್ದರೂ ಅವನನ್ನು ಮಗ್ಗದ ಸಾಹೇಬನೆಂದು ಕರೆಯುತ್ತಿದ್ದ ಕಾರಣ. ಅವನ ಕೌಟುಂಬಿಕ ಬದ್ದತೆಯನ್ನು ತಿಳಿಸಲಾಗಿದೆ.

ಈ ಭಾಗದಲ್ಲಿ ಸಂಸ್ಕೃತಿ ಸಂಪ್ರದಾಯ ಆಚರಣೆಗಳ ಬಗ್ಗೆ ಲೇಖಕರು ಚರ್ಚಿಸಿದ್ದಾರೆ. ಪರಸ್ಪರ ಧಾರ್ಮಿಕ ಸೌಹಾರ್ಧತೆಯನ್ನು ಪ್ರಸ್ತುತಪಡಿಸಿದ್ದಾರೆ.

ಚಟುವಟಿಕೆಗಳು

ಚಟುವಟಿಕೆ - ೧

ಮಗ್ಗದ ಸಾಹೇಬ ಪಾಠದ ಪೂರ್ಣ ಚಟುವಟಿಕೆಗಳ ಲಿಂಕ್

ಚಟುವಟಿಕೆ - ೨
  1. ಚಟುವಟಿಕೆ; ಚಿತ್ರವನ್ನು ನೋಡಿ ಹಬ್ಬಗಳನ್ನು ಗುರುತಿಸಿ ಬರೆಯಿರಿ

ಶಬ್ದಕೋಶ/ಪದ ವಿಶೇಷತೆ

  • ಈ ಪದಗಳಿಗೆ ಗೋಲ್ಡನ್‌ ಶಬ್ದಕೋಶ ಬಳಸಿ ಅರ್ಥ ತಿಳಿಯಿರಿ - - ವಾಡಿಕೆ - ಪ್ರತಿನಿಧಿ - ಸದಾಚಾರ - ಉರ್ಸ್‌
  • ಅನ್ಯಭಾಷೆಯದು ಎನಿಸುವ ೫ ಪದಗಳನ್ನು ಪಟ್ಟಿಮಾಡಿ ಅದರ ಅರ್ಥ ತಿಳಿಯಿರಿ

ವ್ಯಾಕರಣಾಂಶ

ಸಜಾತಿಯ ಒತ್ತಕ್ಷರ - ವಿಜಾತಿಯ ಒತ್ತಕ್ಷರ ಪಟ್ಟಿಮಾಡಿ

ಉದಾ: ಕಟ್ಟಿಸಿದ್ದರು - ಸದ್ಭಾವನೆ

ಶಿಕ್ಷಕರಿಗೆ ಟಿಪ್ಪಣಿ

(ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು)

ಆರು ಘಟಕಗಳಾಗಿ ಮಾಡಿಕೊಂಡಿದ್ದರೂ ಶಿಕ್ಷಕರು ಅವರವರ ತರಗತಿಯ ಅನುಕೂಲಕ್ಕೆ ತಕ್ಕಂತೆ ವಿಭಾಗಿಸಿಕೊಳ್ಳಬಹುದು. ಮೊದಲನೆಯ ಅವಧಿಯಲ್ಲಿ ಸಣ್ಣ ಕಥೆಯನ್ನು ಕೇಳಿಸಿ ಅದರ ಕಲ್ಪನೆಯನ್ನು ಮೂಡಿಸಿದ ಬಳಿಕ ಲೇಖಕ ದೇವರಾಯರ ಪರಿಚಯನ್ನು ಭಾವಚಿತ್ರ ತೋರಸುವುದರ ಮೂಲಕ ಮಾಡಬಹುದು. ಅಲ್ಲದೆ ಪಠ್ಯಾಧಾರಿತ ಪದಗಳ, ಅರ್ಥೈಸಿ ಓದಿ, ಆಶಯಗಳನ್ನು ತಿಳಿಸಬಹುದು. ಎರಡನೆ, ಮೂರನೆ, ನಾಲ್ಕನೆ ಅವಧಿಯಲ್ಲಿ ಪಾಠದ ವಿವರಣೆಯನ್ನು ವಿವಿಧ ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಮಾಡಬಹುದು. ಐದನೆಯ ಅವಧಿಯಲ್ಲಿ ವ್ಯಾಕರಣಾಂಶಗಳ ಬಗ್ಗೆ ತಿಳಸಬಹುದು. ಆರನೆಯ ಅವಧಿಯಲ್ಲಿ ಪ್ರಶ್ನೋತ್ತರಗಳ ಬಗ್ಗೆ ಚರ್ಚೆ ಮಾಡಬಹುದು.
ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ. ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೂ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ, ಏಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನೀಡಬೇಕಾಗುತ್ತದೆ. ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು. ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

೧ನೇ ಅವಧಿ ಮೌಲ್ಯಮಾಪನ

ಕವಿ ಪರಿಚಯವನ್ನು ಪಾಠದ ಆರಂಭದಲ್ಲಿ ಅಥವ ತರಗತಿ ಆರಂಭವಾದ ಮಧ್ಯದಲ್ಲಿ ಕಲಿಸಬಹುದು. ಆದರೆ ಈ ಲೇಖಕರು ಕೆಲವು ಮಕ್ಕಳಿಗೆ ಅಪರಿಚಿತರಾಗಿರುವುದರಿಂದ ಸಣ್ಣ ಕಥೆ ಕೇಳಿಸಿ ನಂತರ ಇವರ ಪರಿಚಯವನ್ನು ಮಾಡಿಕೊಡಲಾಗಿದೆ. ಇದರಿಂದ ಮಕ್ಕಳಿಗೆ ಸಣ್ಣ ಕಥೆಗಳ ಮಹತ್ವ ತಿಳಿದುಕೊಳ್ಳುವುದರ ಜೊತೆ ಪ್ರಾಣಿ ಆಧಾರಿತ ಕಥೆಗಳಿಗೂ ದೈನಂದಿನ ಕಥೆಯಲ್ಲಿನ ಮನುಷ್ಯನನ್ನು ಕುರಿತು ಹೇಳುವ ಕಥೆಗೂ ವ್ಯತ್ಯಾಸ ತಿಳಿಯುತ್ತದೆ. ಕಥೆಯನ್ನು ಅರ್ಥಮಾಡಿಕೊಳ್ಳುವ ರೀತಿ ಮಕ್ಕಳಿಗೆ ತಿಳಿಯುತ್ತದೆ. ಆದರೂ ತರಗತಿಯ ನಿರ್ಣಯ ನಿರ್ವಹಿಸುವ ಶಿಕ್ಷಕರಿಗೆ ಬಿಟ್ಟಿರುತ್ತದೆ.

ಹೆಚ್ಚುವರಿ ಸಂಪನ್ಮೂಲ



ಘಟಕ - ೩. ಕರೀಮನ ಚಟುವಟಿಕೆಗಳು

ಚಿತ್ರ:Karimana Chatuvatike.mm

ಘಟಕ-೩ - ಪರಿಕಲ್ಪನಾ ನಕ್ಷೆ

ವಿವರಣೆ

ತಂದೆಯು ಮಗ್ಗದ ಸಹವಾಸ ಬೇಡವೆಂದರೂ ಕರೀಮ್‌ ಮಗ್ಗದ ಬಳಕೆಯನ್ನು ಕಲಿತು ಶಾಲೆಯಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶನ ಮಾಡಿದನು. ಬಹುಮಾನ ಗಳಿಸಿದನು. ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಟಕದಲ್ಲಿ ಅಭಿನಯಿಸಲು ತಾಯಿಯಿಂದ ಒಡವೆ ತೆಗೆದುಕೊಂಡು ಹೋಗಿ ನಂತರ ಮನೆಬಿಟ್ಟು ಹೋಗುತ್ತಾನೆ. ಆದರೆ ಒಡವೆ ಏನಾಯಿತು? ಎಂದು ತಿಳಿಸಿರುವುದಿಲ್ಲ. ಇಲ್ಲಿ ಅವನ ಸಾಧನೆಯ ಜೀವನದ ಆರಂಭವನ್ನು ಪರಿಚಯಿಸಿಕೊಡಲಾಗಿದೆ. ಅಂದರೆ ಆರರಲ್ಲಿಯೇ ಅರವತ್ತಕ್ಕೆ ಏನಾಗುತ್ತಾನೆಂದು ತಿಳಿಸಲಾಗಿದೆ. ಕಥೆಯ ಆರಂಭವು ಕಥೆಗೆ ಉತ್ತಮ ಬುನಾದಿಯನ್ನು ಹಾಕಿಕೊಡುತ್ತದೆ.

ಚಟುವಟಿಕೆ

ಚಟುವಟಿಕೆ ೧
  1. ಚಟುವಟಿಕೆಯ ಹೆಸರು; ಈಜೀಪುರ ಶಾಲೆಯ ಮಕ್ಕಳ ಕೈ ಮಗ್ಗದ ಸ್ಥಳಕ್ಕೆ ಭೇಟಿ


ಚಟುವಟಿಕೆ ೨

ಶಬ್ದಕೋಶ/ಪದ ವಿಶೇಷತೆ

ಅದಲು ಬದಲಾದ ಪದಗಳನ್ನು ಗುರುತಿಸುವ, ಗುರುತಿಸಿದ ಪದದ ಬಗ್ಗೆ ಮಾಹಿತಿ ಪಡೆಯುವ (ಶಿಕ್ಷಕರಿಂದ) ಪದ ಸಂಪತ್ತನ್ನು ವೃದ್ಧಿಸುವುದು ಚಟುವಟಿಕೆ

ವ್ಯಾಕರಣಾಂಶ

  1. ಕ್ರಿಯಾ ಪದದ ಪರಿಚಯ (ಚಿತ್ರ ಸಂಪನ್ಮೂಲ ಬಳಸಿ)

ಶಿಕ್ಷಕರಿಗೆ ಟಿಪ್ಪಣಿ /

ಮನೆ ವಾತಾವರಣ, ತಂದೆ ತಾಯಿ ಸಂಬಂಧ ಮತ್ತು ಬಾಂಧವ್ಯದ ಬಗ್ಗೆ ತಿಳಿಸಿಕೊಡಬೇಕು. ಕೆಲವು ಋಣಾತ್ಮಕ ಸನ್ನಿವೇಶಗಳನ್ನು ಅಂದರೆ, ಮನೆ ಬಿಡುವುದು, ಹಿರಿಯರ ಮಾತಿಗೆ ಅಗೌರವ ತೋರಿಸುವುದು,ಇತ್ಯಾದಿ ಅಂಶಗಳನ್ನು ಧನಾತ್ಮಕವಾಗಿಗಿ ತಿಳಿಸಿ ಕೊಡಿ.

೨ನೇ ಅವಧಿಯ ಮೌಲ್ಯಮಾಪನ

ಮಕ್ಕಳಿಗೆ ಕಳ್ಳ ಎಂಬ ಬಾವನೆ ಮತ್ತು ಮನೆ ಬಿಟ್ಟು ಹೋದ ಎಂಬ ಭಾಗವನ್ನು ತಿಳಿಸುವಾಗ ಜೋಪಾನವಾಗಿ ಚರ್ಚಿಸ ಬೇಕು. ಇದು ಕೆಲವು ಮಕ್ಕಳ ಮೇಲೆ ಪ್ರಭಾವ ಬೀರುವ ಸಾಧ್ತೆ ಇದೆ

ಹೆಚ್ಚುವರಿ ಸಂಪನ್ಮೂಲ

ಘಟಕ - ೪. ಮನೆ ಬಿಟ್ಟ ಕರೀಮ್‌ ವಿಖ್ಯಾತಿಯಾದದ್ದು

ಘಟಕ - ೪ - ಪರಿಕಲ್ಪನಾ ನಕ್ಷೆ

ಚಿತ್ರ:Mane bitta Kareem.mm

ವಿವರಣೆ

ಪದ್ಮ ಶ್ರೀ
ಪದ್ಮಭೂಷಣ
ಪದ್ಮವಿಭೂಷಣ

ಮಗ್ಗದ ಕೈಗಾರಿಕೆಯಲ್ಲಿ ಯಶಸ್ವಿಯಾದ ಕರೀಮ್‌ ಮನೆಗೆ ಹಿಂದಿರುಗಿ ತನ್ನ ತಂದೆ ಮತ್ತು ತಾಯಿಗೆ ಕಾಣಿಕೆಯನ್ನು ತಂದಿರುತ್ತಾನೆ. ಆದರೂ ತಂದೆ ಒಪ್ಪುವುದಿಲ್ಲ. ಶಂಕರಪ್ಪ ಶಿಕ್ಷಕರು ಬಂದು ತಿಳಿಸಿದರೂ ತಂದೆ ಒಪ್ಪದೆ ಕರೀಮನ ಮುಖವನ್ನು ನೋಡುವುದಿಲ್ಲ. ನನಗೆ ಇಬ್ಬರೇ ಮಕ್ಕಳೆಂಬ ನಿರ್ಧಾರಕ್ಕೆ ಬಂದಿರುತ್ತಾನೆ. ಕೊನೆಗೆ ಕರೀಮನಿಗೆ ರಾಷ್ಟ್ರಮಟ್ಟದ ಬಹುಮಾನ ಬಂದಿರುವುದನ್ನು ಪತ್ರಿಕೆಯಲ್ಲಿ ಗಮನಿಸಿ ಆನಂದದ ಕಣ್ಣೀರನ್ನು ಇಡುತ್ತಾನೆ. ಕರೀಮನ ಸಾಧನೆಯನ್ನು ಕಂಡು ಸಂತೋಷಪಡುತ್ತಾನೆ.

ಚಟುವಟಿಕೆಗಳು

ಚಟುವಟಿಕೆಗಳು ೧
  1. ಚಟುವಟಿಕೆಯ ಹೆಸರು; ವಿವಿಧ ಚಿತ್ರಗಳನ್ನು ನೋಡಿ ಕಥೆ ಹೇಳುವುದು
ಚಟುವಟಿಕೆ ೨
  1. ಚಟುವಟಿಕೆಯ ಹೆಸರು; ಒಂದು ಚಿತ್ರವನ್ನು ನೋಡಿ ಕಥೆಯನ್ನು ಕಟ್ಟಿರಿ ಒಂದು ಚಿತ್ರವನ್ನು ನೋಡಿ ಕತೆ ರಚನೆ ಮಾಡಿ

ಶಬ್ದಕೋಶ/ಪದ ವಿಶೇಷತೆ

ಈ ಪಾಠದಲ್ಲಿ ಕಂಡು ಬಂದಿರುವ ಅನ್ಯ ದೇಶೀಯ ಪದಗಳನ್ನು ಪಟ್ಟಿಮಾಡಿ - ಅವು ಯಾವ ಭಾಷೆಯ ಪದಗಳೆಂದು ತಿಳಿಯಿರಿ

ಉದಾ: ಉರ್ಸ್‌ - ಹೆಡ್‌ ಮಾಸ್ಟರ್‌

ಅಭೀಷ್ಟ - ಆಚ್ಪಾದಿತ - ಆಧಿಪತ್ಯ - ಕಳೇಬರ - ಗೌಪ್ಯ - ಚಿಂದಿ - ಭಿಕಾರಿ - ವಿಲಾಯತಿ

ವ್ಯಾಕರಣಾಂಶ

  • ಅಲ್ಪ ಪ್ರಾಣ ಮತ್ತು ಮಹಾ ಪ್ರಾಣದ ಬಗ್ಗೆ ತಿಳಿಯಿರಿ
  • ವರ್ಗೀಯ ವ್ಯಂಜನ ಮತ್ತು ಅವರ್ಗೀಯ ವ್ಯಂಜನ ಗಳ ಬಗ್ಗೆ ತಿಳಿಯಿರಿ

ಶಿಕ್ಷಕರಿಗೆ ಟಿಪ್ಪಣಿ

ಜೀವನದ ಗುರಿ ಮತ್ತು ಗುರು ಸರಿಯಾಗಿ ಸಿಕ್ಕರೆ ಯಶಸ್ಸು ಖಂಡಿತ ಎಂದು ತಿಳಿಸಬೇಕು. ಇಲ್ಲಿ ತಂದೆಯ ಮೊಂಡುತನ ಮಗನು ತಪ್ಪುದಾರಿ ಹಿಡಿದ ಎಂಬ ಮುನಿಸೇ ವಿನಹ ಅವನ ಮೇಲಿನ ದ್ವೇಷವಲ್ಲ. ತಾಯಿ ಹೃದಯ ಮತ್ತು ತಂದೆ ಹೃದಯ ನಿಜವಾಗಿ ಹೆತ್ತ ಕರುಳಿಗೆ ಮರುಗುತ್ತವೆ. ಎಂಬ ಅಂಶವನ್ನು ಮಕ್ಕಳಿಗೆ ತಿಳಿಸಿಕೊಡಬಹುದು.

ಘಟಕ-3ರ ಮೌಲ್ಯಮಾಪನ

ಪ್ರಸ್ತುತ ಪಾಠದಲ್ಲಿ ಗಾಂಧಿಜೀಯವರ ಮೂಲ ಶಿಕ್ಷಣವನ್ನು ಪ್ರತಿಬಿಂಬಿಸುವಂತಿದ್ದರೂ ಅನೇಕ ವಿಚಾರಗಳನ್ನು ಇದು ಒಳಗೊಂಡಿದೆ. ಮಕ್ಕಳು ತಮಗೆ ಇಷ್ಟವಾದ ಕ್ಷೇತ್ರದಲ್ಲಿ ವಿದ್ಯೆಯನ್ನು ಕಲಿತರೆ ಅದು ಅವರಿಗೆ ತೃಪ್ತಿಯನ್ನು ಮತ್ತು ಸಾಧನೆಯನ್ನು ಮಾಡಲು ದಾರಿಯನ್ನು ತೋರಿಸುತ್ತದೆ ಎಂಬುದು ಇದರ ಸಾರಾಂಶವಾಗಿದೆ. ಯಾವ ಕೆಲಸವನ್ನೇ ಮಾಡಿದರೂ ಆಸಕ್ತಿಯಿಂದ ಶ್ರದ್ದೆಯಿಂದ ಮಾಡಿದರೆ ಅದು ಪ್ರತಿಫಲವನ್ನು ನೀಡುತ್ತದೆ ಎಂಬುದು ಇಲ್ಲಿನ ತಿರುಳಾಗಿದೆ.

ಇಲ್ಲಿ ಧಾರ್ಮಿಕ ಸಮಾನತೆ ಮತ್ತು ಸಹಿಷ್ಣುತೆ, ಹಳ್ಳಿಯ ಬಡ ಕುಟುಂಬ ಮತ್ತು ಅವರ ಸಾಮಾಜಿಕ ಬದ್ದತೆ, ನಾಗರೀಕರಲ್ಲಿ (ಶಂಕರಪ್ಪ ಮೇಷ್ಟ್ರು) ಪರಸ್ಪರ ಹೊಂದಾಣಿಕೆ ಮೊದಲಾದನ್ನು ಗುರುತಿಸಬಹುದಾಗಿದೆ.

ಹೆಚ್ಚುವರಿ ಸಂಪನ್ಮೂಲ

ಪೂರ್ಣ ಪಾಠದ ಉಪಸಂಹಾರ

ಬಾಗಲೋಡಿಯವರ ಊರಿನಲ್ಲಿ ಹಿಂದು ಮುಸಲ್ಮಾನರು ಅನ್ಯೋನ್ಯತೆಯಿಂದ ಬಾಳುತ್ತಿದ್ದರು. ಪರಸ್ಪರ ಅವರು ತಮ್ಮ ತಮ್ಮ ಹಬ್ಬಗಳಲ್ಲಿ ಭಾಗವಹಿಸಿ ಧಾರ್ಮಿಕ ಸಹಿಷ್ಣತೆಯನ್ನು ಮೆರೆದರು. ಆ ಊರಿನಲ್ಲಿರುವ ರಹೀಮನಿಗೆ ತನ್ನ ಮಗ ಕರೀಮನನ್ನು ಓದಿಸಿ ನೌಕರಿ ಕೊಡಿಸಬೇಕೆಂಬ ಮಹದಾಸೆ ಇತ್ತು. ಆದರೆ ಅವನು ನೌಕರಿ ಹಿಡಿಯದೆ ಮಗ್ಗದ ಬಗ್ಗೆ ಆಸಕ್ತಿ ಹೊಂದಿ ಅದರಲ್ಲಿ ಸಾಧನೆ ಮಾಡಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದನು. ಇದರಿಂದ ತಂದೆ ತನ್ನ ಅಂತ್ಯಕಾಲದಲ್ಲಿ ಆನಂದ ಪಟ್ಟನು.

ಪೂರ್ಣ ಪಾಠದ ಮೌಲ್ಯಮಾಪನ

ಇಲ್ಲಿ ಧಾರ್ಮಿಕ ಸಹಿಷ್ಣುವನ್ನು ಸಾರುವ ಕಥೆ ಇದೆ. ಕಥೆಯ ಓಟ ವೇಗವಾಗಿದ್ದರೂ ಸಣ್ಣ ಕಥೆಯಾದ್ದರಿಂದ ಬೇಗ ವಿಷಯವನ್ನು ದಾಟಿಸಿಬಿಡಬಹುದು. ಆದರೂ ಅವನು ಸರವನ್ನು ಏನು ಮಾಡಿದ ಎಂದು ಅಥವ ಅವನು ಕಳ್ಳ ಅಲ್ಲೆ ಎಂದು ಮಕ್ಕಳು ಕೇಳಬಹುದು. ಶಿಕ್ಷಕರು ಆಲೋಚಿಸಿ ಧನಾತ್ಮಕವಾಗಿ ಉತ್ತರಿಸಬೇಕು. ಇದರಲ್ಲಿ ಲೇಖಕರು ಅನೇಕ ಆಶಯವನ್ನು ತಿಳಿಸಿದ್ದಾರೆ. ಪಕೃತ ಗದ್ಯಭಾಗವು ಧಾರ್ಮಿಕ ಸಹಿಷ್ಣತೆ, ಗುಡಿಕೈಗಾರಿಕೆಗಳ ವಿನಾಶಕ್ಕೆ ಕಾರಣವಾದ ಅಂಶಗಳು, ಶಾಲೆಗಳಲ್ಲಿ ಔದ್ಯೋಗಿಕ ಶಿಕ್ಷಣ, ಮಕ್ಕಳ ಆಸಕ್ತಿಗೆ ಪೂರಕವಾದ ಶಿಕ್ಷಣ ನೀಡುವುದು, ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಮೊದಲಾದ ಅಂಶಗಳನ್ನು ಒಳಗೊಂಡಿದೆ. ಈ ಎಲ್ಲಾ ಅಂಶಗಳು ಪ್ರೌಢಾವಸ್ಥೆಗೆ ಬಂದ ಮಕ್ಕಳಿಗೆ ಹೊಸ ಹೊಸ ಕಲ್ಪನೆಯನ್ನು ಮೂಡಿಸುತ್ತದೆ.

ಮಕ್ಕಳ ಚಟುವಟಿಕೆ

೧. ನಿಮ್ಮ ಕುಟುಂಬದಲ್ಲಿ ಪೂರ್ವಜರು ನಿರ್ವಹಿಸುತ್ತಿದ್ದ ವೃತ್ತಿ ಮತ್ತು ಅದರ ಮಹತ್ವವನ್ನು ಕುರಿತು ಮಾಹಿತಿ ಸಂಗ್ರಹಿಸಿ

೨. ಸ್ವಂತ ಉದ್ಯೋಗ ಮತ್ತು ಕಚೇರಿಯಲ್ಲಿ ಮಾಸಿಕ ಸಂಬಳಕ್ಕೆ ಕೆಲಸಮಾಡುವುದು ಈ ಎರಡರಲ್ಲಿ ಯಾವುದು ಉತ್ತಮವೆನಿಸುತ್ತದೆ? ಏಕೆ

೩. ನಿಮ್ಮ ಸ್ವಂತ ಕೌಶಲವನ್ನು ಬಳಸಿ ಯಾವುದರೊಂದು ವಸ್ತುವನ್ನು ಸೃಷ್ಟಿಸಿ. ಉದಾ: ಮಡಕೆ, ಬಟ್ಟೆ. ಕಸೂತಿ, ಇತ್ಯಾದಿ