"ಪ್ರವೇಶದ್ವಾರ:ಕನ್ನಡ/ಸುದ್ದಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
 
(೯೩ intermediate revisions by ೨ users not shown)
೧ ನೇ ಸಾಲು: ೧ ನೇ ಸಾಲು:
'''ಕನ್ನಡದ ಬಗ್ಗೆ'''< br>
+
{| border="1" class="sortable"
ಕನ್ನಡ ಪ್ರಪಂಚದಲ್ಲಿಯೇಹಳೆಯ ಪ್ರಾಚಿನ ಭಾಷೆಗಳಲ್ಲಿಂದು <br>
+
! [[ಕನ್ನಡದ ಪ್ರಸಿದ್ಧ ಕವಿಗಳು ಮತ್ತು ಕಲಾವಿದರ ಜನ್ಮ ದಿನಾಂಕದ ಮಾಹಿತಿ]]
ಕನ್ನಡ ೨೦೦೦ ಸಾವಿರ ವರ್ಷಗಳಷ್ಟು ಹಳೆಯ ಭಾಷೆ.<br>
+
|}
ಕನ್ನಡ ಪ್ರತಿಶತ ೯೯.೯೯ ರಷ್ಟು ವೈಜ್ಞಾನಿಕ ಹಾಗು ತರ್ಕಬದ್ಧವಾದ ಭಾಷೆ.<br>
+
{| border="1" class="sortable"
ಕನ್ನಡಕ್ಕೆ ಇದುವರೆಗೂ ಸಂದಿರುವುದು ಜ್ಞಾನಪೀಠ ಪ್ರಶಸ್ತಿಗಳು. (ಬೇರೆಯವುಗಳಿಗೆ ಹೋಲಿಸಿದರೆ ಹಿಂದಿ - ೬, ತೆಲಗು - ೨, ಮಲಯಾಳಂ - ೩, ತಮಿಳು - ೨)<br>
+
! [[ಮಿರ್ಜಿ ಅಣ್ಣರಾಯರು ಕಂಡಂತೆ ಭಾಷಾ ಶಿಕ್ಷಣ]]
ಶ್ರೀಯುತ ವಿನೋಭಾ ಭಾವೆ ಅವರನ್ನು 'ವಿಶ್ವ ಲಿಪಿಗಳ ರಾಣಿ' ಎಂದು ಕರೆಯಾಲಾಗುತ್ತದೆ.<br>
+
|}
ಅಷ್ಟೆಲ್ಲಾ ಹೊಗಳುವ ಇಂಗ್ಲೀಷ್'ಗೆ ತನ್ನದೇ ಆದ ಲಿಪಿ ಇಲ್ಲ. ಅದನ್ನೂ ರೋಮ್'ನಲ್ಲಿ ಬರೆಯಲಾಗುತ್ತದೆ.<br>
+
<br>
ಅಷ್ಟೆಲ್ಲಾ ಹೇಳಿಸಿಕೊಳ್ಳುವ ಹಿಂದಿಗೂ ಕೂಡ ತನ್ನದೇ ಆದ ಲಿಪಿ ಇಲ್ಲ. ಅದನ್ನೂ ದೇವನಾಗರಿ ಲಿಪಿಯಲ್ಲಿಪ್ರಾಚಿನ ಬರೆಯಲಾಗುತ್ತದೆ.<br>
+
'''ಕನ್ನಡದ ಬಗ್ಗೆ ನಾವೆಲ್ಲ ತಿಳಿಯಬೇಕಿರುವ ವಿಶೇಷತೆಗಳು '''<br>
ತಮಿಳು ತನ್ನದೇ ಆದ ಲಿಪಿ ಹೊಂದಿದ್ದರೂ ತರ್ಕಬದ್ದವಾಗಿಲ್ಲ. ಕೆಲವು ಅಕ್ಷರಗಳನ್ನು ಬೇರೆಬೇರೆ ರೀತಿಯಾಗಿ ಉಚ್ಚರಿಸಲಾಗುತ್ತದೆ.<br>
+
*ಕನ್ನಡವು ಪ್ರಪಂಚದಲ್ಲಿಯೇ ಅತ್ಯಂತ ಪ್ರಾಚೀನ ಭಾಷೆಗಳಲ್ಲೊಂದಾಗಿದ್ದು ಸುಮಾರು  ೨೦೦೦ ಸಾವಿರ ವರ್ಷಗಳಷ್ಟು ಹಳೆಯ ಭಾಷೆಯಾಗಿದೆ.
ಕ್ರಿಸ್ತಶಕ ೪೫೦ರಲ್ಲಿ ರಚಿತವಾದ ಕನ್ನಡ ಮೊಟ್ಟ ಮೊದಲ ಶಾಸನ ಹನ್ಮಿಡಿ ಶಾಸನ (ಹಲ್ಮಿಡಿ ಶಾಸನವೆಂದು ಪ್ರಸಿದ್ದಿ)<br>
+
*ಕನ್ನಡ ಎರಡು ಸಾವಿರ ಹಳೆಯದಷ್ಟೇ ಅಲ್ಲ, ನಾವು ಮಾತನಾಡುವುದನ್ನು ಬರೆಯಬಹುದು, ಬರೆದುದ್ದನ್ನ ಓದಬಹುದಾದ ಭಾಷೆ. ಈ ವಿಶಿಷ್ಟತೆ ಹಲವಾರು ಭಾಷೆಗಳಲ್ಲಿ ಅವಕಾಶವಿಲ್ಲ.<br>
ಕನ್ನಡದ ಬಗೆಗಿನ ಪ್ರಾಚಿನ ಬರಹ ದಾಖಲೆ ಎಂದರೆ ಅಶೋಕನ ಬ್ರಹ್ಮಗಿರಿ ಶಾಸನ (ಕ್ರಿಸ್ತಪೂರ್ವ ೨೩೦)<br>
+
*ಕನ್ನಡ ಪ್ರತಿಶತ ೯೯.೯೯ ರಷ್ಟು ವೈಜ್ಞಾನಿಕ ಹಾಗು ತರ್ಕಬದ್ಧವಾದ ಭಾಷೆ.
ಕನ್ನಡ ಎರಡು ಸಾವಿರ ಹಳೆಯದಷ್ಟೇ ಅಲ್ಲ, ನೀವು ಮಾತಡುವದನ್ನ ಬರೆಯಬಹುದು, ಬರೆದುದ್ದನ್ನ ಓದಬಹುದಾದ ಭಾಷೆ. ಈ ವಿಶಿಷ್ಟತೆ ಹಲವಾರು ಭಾಷೆಗಳಲ್ಲಿ ಅವಕಾಶವಿಲ್ಲ.<br>
+
*ಕನ್ನಡಕ್ಕೆ ಇದುವರೆಗೂ ಸಂದಿರುವುದು ಜ್ಞಾನಪೀಠ ಪ್ರಶಸ್ತಿಗಳು. (ಬೇರೆಯವುಗಳಿಗೆ ಹೋಲಿಸಿದರೆ ಹಿಂದಿ - ೬, ತೆಲಗು - ೨, ಮಲಯಾಳಂ - ೩, ತಮಿಳು - ೨)
ಯಾವಾಗ ಕವಿರಾಜಮಾರ್ಗದಲ್ಲಿ 'ಕಾವೇರಿಯಿಂದ ಗೋದಾವರಿವರೆಗಿರ್ಪ' ಅಂಥ ಹೇಳಿದಾಗ ಇಂಗ್ಲೀಷ್ ಇನ್ನು ತೊಟ್ಟಿಲಲ್ಲಿತ್ತು , ಹಿಂದಿಯ ಜನನವೇ ಆಗಿರಲಿಲ್ಲ.<br>
+
*ಈವರೆಗೆ ಎಂಟು ಕನ್ನಡ ಸಾಹಿತಿಗಳು '''[https://kn.wikipedia.org/wiki/ಜ್ಞಾನಪೀಠ_ಪ್ರಶಸ್ತಿ ಜ್ಞಾನಪೀಠ ಪ್ರಶಸ್ತಿ]''' ಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
'ಕುರಿತೋದದೆಯಂ ಕಾವ್ಯ ಪ್ರಯೋಗ ಪರಿಣಿತ ಮತಿಗಳ್ ಈ ಕನ್ನಡಿಗರ್' (ಯಾವುದನ್ನು ಕುರಿತು ಓದದ ಅವಿದ್ಯವಮ್ಥರು ಕಾವ್ಯ ಬರೆದು ಪ್ರಯೋಗ ಮಾಡುವಷ್ಟು ಬುದ್ದಿವಂತರು ಈ ಕನ್ನಡಗರು) ಎಂಬ ಕನ್ನಡಿಗರ ಬಗೆಗಿನ ಈ ಮಾತನ್ನು ಸಾವಿರ    ವರ್ಷಗಳ ಹಿಂದೆಯೇ ಅಮೋಘವರ್ಶನ ಕವಿರಾಜಾಮಾರ್ಗದಲ್ಲಿಯೇ ಹೇಳಲಾಗಿದೆ.<br>
+
{| class="wikitable sortable"
ವಿದೇಶಿಯನೋಬ್ಬನಿಂದ ಶಬ್ದಕೋಶದ ರಚನೆಯಾಗಿರುವುದು ಕನ್ನಡದಲ್ಲಿ ಮಾತ್ರ. (ಕಿಟಲ್'ನ ಶಬ್ದಕೋಶ)<br>
+
|-
ರಗಳೆ ಸಾಹಿತ್ಯ ಎಂಬುದು ಕನ್ನಡಲ್ಲಿ ಮಾತ್ರ ಕಾಣಬಹುದಾದ ವಿಶಿಷ್ಟ ಹಾಗು ಅಪರೂಪವಾದ ಸಾಹಿತ್ಯವಾಗಿದೆ.<br>
+
! ಹೆಸರು !! ವರ್ಷ !! ಕೃತಿ
ಕುವೆಂಪು ಪಡೆದಿರುವ ಸಾಹಿತ್ಯ ಪ್ರಶಸ್ತಿಗಳನ್ನು ಬೇರಾವ ಭಾರತಿಯ ಸಾಹಿತಿಗಾರನಿಗೂ ಬಂದಿಲ್ಲ.<br>
+
|-
ಚಂದಸ್ಸು(ಷಟ್ಪದಿ)ನ್ನು ಬೇರಾವ ಭಾಷೆಯಲ್ಲಿ ನೀವು ಕಾಣಲಾರಿರಿ.<br>
+
| [https://kn.wikipedia.org/wiki/ಕುವೆಂಪು ಕುವೆಂಪು] || ೧೯೬೭ || [https://kn.wikisource.org/wiki/ರಾಮಾಯಣ_ದರ್ಶನಂ ಶ್ರೀರಾಮಾಯಣ ದರ್ಶನಂ ]
 +
|-
 +
| [https://kn.wikipedia.org/wiki/ದ.ರಾ.ಬೇಂದ್ರೆ ದ.ರಾ.ಬೇಂದ್ರೆ] || ೧೯೭೩ || [https://kn.wikipedia.org/wiki/ನಾಕುತಂತಿ ನಾಕುತಂತಿ]
 +
|-
 +
| [https://kn.wikipedia.org/wiki/ಶಿವರಾಮ_ಕಾರಂತ  ಶಿವರಾಮ ಕಾರಂತ] || ೧೯೭೭ || [https://kn.wikipedia.org/wiki/ಮೂಕಜ್ಜಿಯಕನಸುಗಳು ಮೂಕಜ್ಜಿಯ ಕನಸುಗಳು]
 +
|-
 +
| [http://kanaja.in/archives/755 ಮಾಸ್ತಿ ವೆಂಕಟೇಶ ಅಯ್ಯಂಗಾರ್] || ೧೯೮೩ || ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ [https://kn.wikipedia.org/wiki/ಚಿಕವೀರರಾಜೇಂದ್ರ ಚಿಕವೀರರಾಜೇಂದ್ರ]
 +
|-
 +
| [https://kn.wikipedia.org/wiki/ವಿ.ಕೃ.ಗೋಕಾಕ  ವಿ.ಕೃ.ಗೋಕಾಕ ] || ೧೯೯೦ ||  ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ [https://kn.wikipedia.org/wiki/ಭಾರತಸಿಂಧುರಶ್ಮಿ ಭಾರತ ಸಿಂಧುರಶ್ಮಿ]
 +
|-
 +
| [https://kn.wikipedia.org/wiki/ಯು.ಆರ್.ಅನಂತಮೂರ್ತಿ ಯು.ಆರ್.ಅನಂತಮೂರ್ತಿ] || ೧೯೯೪ || ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ [http://kanaja.in/archives/book/%E0%B2%B8%E0%B2%82%E0%B2%B8%E0%B3%8D%E0%B2%95%E0%B2%BE%E0%B2%B0 ಸಂಸ್ಕಾರ]
 +
|-
 +
| [https://kn.wikipedia.org/wiki/ಗಿರೀಶ್_ಕಾರ್ನಾಡ್  ಗಿರೀಶ್ ಕಾರ್ನಾಡ್] || ೧೯೯೮ ||ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ [https://books.google.co.in/books?id=Ki_JAwAAQBAJ&pg=PT128&lpg=PT128&dq=%E0%B2%95%E0%B2%BE%E0%B2%B0%E0%B3%8D%E0%B2%A8%E0%B2%BE%E0%B2%A1%E0%B2%B0+%E0%B2%A8%E0%B2%BE%E0%B2%9F%E0%B2%95%E0%B2%97%E0%B2%B3%E0%B3%81&source=bl&ots=KPfJDR8puF&sig=OESxQ9YaH6i0573I55ZrSCCi_FQ&hl=en&sa=X&ved=0CDoQ6AEwBGoVChMI097QnO71xwIVz1qOCh0aSQL6#v=onepage&q=%E0%B2%95%E0%B2%BE%E0%B2%B0%E0%B3%8D%E0%B2%A8%E0%B2%BE%E0%B2%A1%E0%B2%B0%20%E0%B2%A8%E0%B2%BE%E0%B2%9F%E0%B2%95%E0%B2%97%E0%B2%B3%E0%B3%81&f=false ಗಿರೀಶ್ ಕಾರ್ನಾಡರ ಸಮಗ್ರ ನಾಟಕಗಳ ಸಮೀಕ್ಷೆ].
 +
|-
 +
|[https://kn.wikipedia.org/wiki/ಚಂದ್ರಶೇಖರ_ಕಂಬಾರ ಚಂದ್ರಶೇಖರ ಕಂಬಾರ] || ೨೦೧೦ || ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ
 +
|}
 +
*ಶ್ರೀಯುತ'ವಿನೋಭಾ ಭಾವೆ' ಅವರು 'ಕನ್ನಡ ಭಾಷೆ'ಯನ್ನು 'ವಿಶ್ವ ಲಿಪಿಗಳ ರಾಣಿ' ಎಂದು ಕೊಂಡಾಡಿದ್ದಾರೆ.<br>
 +
*ಕ್ರಿಸ್ತಶಕ ಸುಮಾರು ೪೫೦ರಲ್ಲಿ ರಚಿತವಾದ ಕನ್ನಡ ಮೊಟ್ಟ ಮೊದಲ ಶಾಸನ ಹನ್ಮಿಡಿ ಶಾಸನ (ಹಲ್ಮಿಡಿ ಶಾಸನವೆಂದು ಪ್ರಸಿದ್ದಿ)<br>
 +
*ಕನ್ನಡದ ಬಗೆಗಿನ ಪ್ರಾಚೀನ ಬರಹ ದಾಖಲೆ ಎಂದರೆ ಅಶೋಕನ ಬ್ರಹ್ಮಗಿರಿ ಶಾಸನದ 'ಇಸಿಲ' ಎಂಬ ಪದ (ಕ್ರಿಸ್ತಪೂರ್ವ.ಸು. ೨೩೦)<br>
 +
*ವಿದೇಶಿಗನೊಬ್ಬನಿಂದ ಶಬ್ದಕೋಶದ ರಚನೆಯಾಗಿರುವುದು ಕನ್ನಡದಲ್ಲಿ ಮಾತ್ರ. (ಕಿಟಲ್'ನ ಶಬ್ದಕೋಶ)<br>
 +
*ರಗಳೆ ಸಾಹಿತ್ಯ ಎಂಬುದು ಕನ್ನಡಲ್ಲಿ ಮಾತ್ರ ಕಾಣಬಹುದಾದ ವಿಶಿಷ್ಟ ಹಾಗು ಅಪರೂಪವಾದ ಸಾಹಿತ್ಯ ಪ್ರಕಾರವಾಗಿದೆ.<br>
 +
*ಕುವೆಂಪುರವರು ಪಡೆದಿರುವಷ್ಟು ಗೌರವ,ಸಾಹಿತ್ಯ ಪ್ರಶಸ್ತಿಗಳನ್ನು ಬೇರೆ ಯಾವ ಭಾರತೀಯ ಸಾಹಿತಿಯೂ ಪಡೆದಿಲ್ಲ.<br>
 +
*ಷಟ್ಪದಿ ಎಂಬ ಛಂದಸ್ಸಿನ ಪ್ರಕಾರವನ್ನು ಬೇರಾವ ಭಾಷೆಯಲ್ಲಿಯೂ ನೀವು ಕಾಣಲಾರಿರಿ.<br>
 +
'''ಕರ್ನಾಟಕದ ಪ್ರಸಿದ್ದ  ವಿಶ್ವವಿದ್ಯಾನಿಲಯಗಳ ಪಟ್ಟಿ'''<br>
 +
*ಕರ್ನಾಟಕದ ಪ್ರಸಿದ್ಧ ವಿಶ್ವವಿದ್ಯಾಲಯಗಳ ಪಟ್ಟಿಯನ್ನು [http://karnatakaeducation.org.in/KOER/index.php/ಕರ್ನಾಟಕದ_ಪ್ರಮುಖ_ವಿಶ್ವವಿದ್ಯಾನಿಲಯಗಳು ವೀಕ್ಷಿಸಲು ಮತ್ತು ಪ್ರವೇಶದ್ವಾರಕ್ಕಾಗಿ ಇಲ್ಲಿ ಕ್ಲಿಕ್ಕಿಸಿರಿ]

೦೪:೪೯, ೩ ಮೇ ೨೦೧೬ ದ ಇತ್ತೀಚಿನ ಆವೃತ್ತಿ

ಕನ್ನಡದ ಪ್ರಸಿದ್ಧ ಕವಿಗಳು ಮತ್ತು ಕಲಾವಿದರ ಜನ್ಮ ದಿನಾಂಕದ ಮಾಹಿತಿ
ಮಿರ್ಜಿ ಅಣ್ಣರಾಯರು ಕಂಡಂತೆ ಭಾಷಾ ಶಿಕ್ಷಣ


ಕನ್ನಡದ ಬಗ್ಗೆ ನಾವೆಲ್ಲ ತಿಳಿಯಬೇಕಿರುವ ವಿಶೇಷತೆಗಳು

  • ಕನ್ನಡವು ಪ್ರಪಂಚದಲ್ಲಿಯೇ ಅತ್ಯಂತ ಪ್ರಾಚೀನ ಭಾಷೆಗಳಲ್ಲೊಂದಾಗಿದ್ದು ಸುಮಾರು ೨೦೦೦ ಸಾವಿರ ವರ್ಷಗಳಷ್ಟು ಹಳೆಯ ಭಾಷೆಯಾಗಿದೆ.
  • ಕನ್ನಡ ಎರಡು ಸಾವಿರ ಹಳೆಯದಷ್ಟೇ ಅಲ್ಲ, ನಾವು ಮಾತನಾಡುವುದನ್ನು ಬರೆಯಬಹುದು, ಬರೆದುದ್ದನ್ನ ಓದಬಹುದಾದ ಭಾಷೆ. ಈ ವಿಶಿಷ್ಟತೆ ಹಲವಾರು ಭಾಷೆಗಳಲ್ಲಿ ಅವಕಾಶವಿಲ್ಲ.
  • ಕನ್ನಡ ಪ್ರತಿಶತ ೯೯.೯೯ ರಷ್ಟು ವೈಜ್ಞಾನಿಕ ಹಾಗು ತರ್ಕಬದ್ಧವಾದ ಭಾಷೆ.
  • ಕನ್ನಡಕ್ಕೆ ಇದುವರೆಗೂ ಸಂದಿರುವುದು ೮ ಜ್ಞಾನಪೀಠ ಪ್ರಶಸ್ತಿಗಳು. (ಬೇರೆಯವುಗಳಿಗೆ ಹೋಲಿಸಿದರೆ ಹಿಂದಿ - ೬, ತೆಲಗು - ೨, ಮಲಯಾಳಂ - ೩, ತಮಿಳು - ೨)
  • ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿ ಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಹೆಸರು ವರ್ಷ ಕೃತಿ
ಕುವೆಂಪು ೧೯೬೭ ಶ್ರೀರಾಮಾಯಣ ದರ್ಶನಂ
ದ.ರಾ.ಬೇಂದ್ರೆ ೧೯೭೩ ನಾಕುತಂತಿ
ಶಿವರಾಮ ಕಾರಂತ ೧೯೭೭ ಮೂಕಜ್ಜಿಯ ಕನಸುಗಳು
ಮಾಸ್ತಿ ವೆಂಕಟೇಶ ಅಯ್ಯಂಗಾರ್ ೧೯೮೩ ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಚಿಕವೀರರಾಜೇಂದ್ರ
ವಿ.ಕೃ.ಗೋಕಾಕ ೧೯೯೦ ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಭಾರತ ಸಿಂಧುರಶ್ಮಿ
ಯು.ಆರ್.ಅನಂತಮೂರ್ತಿ ೧೯೯೪ ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಸಂಸ್ಕಾರ
ಗಿರೀಶ್ ಕಾರ್ನಾಡ್ ೧೯೯೮ ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ ಗಿರೀಶ್ ಕಾರ್ನಾಡರ ಸಮಗ್ರ ನಾಟಕಗಳ ಸಮೀಕ್ಷೆ.
ಚಂದ್ರಶೇಖರ ಕಂಬಾರ ೨೦೧೦ ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ
  • ಶ್ರೀಯುತ'ವಿನೋಭಾ ಭಾವೆ' ಅವರು 'ಕನ್ನಡ ಭಾಷೆ'ಯನ್ನು 'ವಿಶ್ವ ಲಿಪಿಗಳ ರಾಣಿ' ಎಂದು ಕೊಂಡಾಡಿದ್ದಾರೆ.
  • ಕ್ರಿಸ್ತಶಕ ಸುಮಾರು ೪೫೦ರಲ್ಲಿ ರಚಿತವಾದ ಕನ್ನಡ ಮೊಟ್ಟ ಮೊದಲ ಶಾಸನ ಹನ್ಮಿಡಿ ಶಾಸನ (ಹಲ್ಮಿಡಿ ಶಾಸನವೆಂದು ಪ್ರಸಿದ್ದಿ)
  • ಕನ್ನಡದ ಬಗೆಗಿನ ಪ್ರಾಚೀನ ಬರಹ ದಾಖಲೆ ಎಂದರೆ ಅಶೋಕನ ಬ್ರಹ್ಮಗಿರಿ ಶಾಸನದ 'ಇಸಿಲ' ಎಂಬ ಪದ (ಕ್ರಿಸ್ತಪೂರ್ವ.ಸು. ೨೩೦)
  • ವಿದೇಶಿಗನೊಬ್ಬನಿಂದ ಶಬ್ದಕೋಶದ ರಚನೆಯಾಗಿರುವುದು ಕನ್ನಡದಲ್ಲಿ ಮಾತ್ರ. (ಕಿಟಲ್'ನ ಶಬ್ದಕೋಶ)
  • ರಗಳೆ ಸಾಹಿತ್ಯ ಎಂಬುದು ಕನ್ನಡಲ್ಲಿ ಮಾತ್ರ ಕಾಣಬಹುದಾದ ವಿಶಿಷ್ಟ ಹಾಗು ಅಪರೂಪವಾದ ಸಾಹಿತ್ಯ ಪ್ರಕಾರವಾಗಿದೆ.
  • ಕುವೆಂಪುರವರು ಪಡೆದಿರುವಷ್ಟು ಗೌರವ,ಸಾಹಿತ್ಯ ಪ್ರಶಸ್ತಿಗಳನ್ನು ಬೇರೆ ಯಾವ ಭಾರತೀಯ ಸಾಹಿತಿಯೂ ಪಡೆದಿಲ್ಲ.
  • ಷಟ್ಪದಿ ಎಂಬ ಛಂದಸ್ಸಿನ ಪ್ರಕಾರವನ್ನು ಬೇರಾವ ಭಾಷೆಯಲ್ಲಿಯೂ ನೀವು ಕಾಣಲಾರಿರಿ.

ಕರ್ನಾಟಕದ ಪ್ರಸಿದ್ದ ವಿಶ್ವವಿದ್ಯಾನಿಲಯಗಳ ಪಟ್ಟಿ