ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
೧ ನೇ ಸಾಲು: ೧ ನೇ ಸಾಲು: −
[ಹಾಸಿಗೆ ಇದ್ದಷ್ಟು ಕಾಲು ಚಾಚು  
+
[ಹಾಸಿಗೆ ಇದ್ದಷ್ಟು ಕಾಲು ಚಾಚು ]
    
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು ಹಸನು ಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ.  
 
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು ಹಸನು ಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ.  
೬ ನೇ ಸಾಲು: ೬ ನೇ ಸಾಲು:  
ಬುದ್ಧ ಹೇಳುವಂತೆ ಆಸೆಯೇ ದುಃಖಕ್ಕೆ ಮೂಲ; ಆಸೆಯ ನಾಶವೇ ಸಂತೋಷದ ಮೂಲವಾಗಿದೆ. ಆದ್ದರಿಂದ ಇರುವುದರಲ್ಲಿ ತೃಪ್ತಿಕರವಾದ ,ಆರೋಗ್ಯಕರವಾದ ಜೀವನವನ್ನು ನಡೆಸಬೇಕು.ಮಿತಿಯನ್ನು ಅರಿತು ಬಾಳು ಎಂಬುದು ಮೇಲಿನ ಗಾದೆ ಮಾತಿನ ಸಂದೇಶವಾಗಿದೆ.
 
ಬುದ್ಧ ಹೇಳುವಂತೆ ಆಸೆಯೇ ದುಃಖಕ್ಕೆ ಮೂಲ; ಆಸೆಯ ನಾಶವೇ ಸಂತೋಷದ ಮೂಲವಾಗಿದೆ. ಆದ್ದರಿಂದ ಇರುವುದರಲ್ಲಿ ತೃಪ್ತಿಕರವಾದ ,ಆರೋಗ್ಯಕರವಾದ ಜೀವನವನ್ನು ನಡೆಸಬೇಕು.ಮಿತಿಯನ್ನು ಅರಿತು ಬಾಳು ಎಂಬುದು ಮೇಲಿನ ಗಾದೆ ಮಾತಿನ ಸಂದೇಶವಾಗಿದೆ.
   −
ಕೈ ಕೆಸರಾದರೆ ಬಾಯಿ ಮೊಸರು  
+
[ಕೈ ಕೆಸರಾದರೆ ಬಾಯಿ ಮೊಸರು]
 
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು ಹಸನು ಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ
 
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು ಹಸನು ಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ
 
ಈ ಗಾದೆಯ ಮಾತಿನ ಅರ್ಥವೆಂದರೆ ಕಷ್ಟ ಪಟ್ಟರೆ ಸುಖ ಎಂಬುದನ್ನು  ಸೂಚಿಸುತ್ತದೆ. ಕನಕದಾಸರು ''ಎಲ್ಲಾರು  ಮಾಡುವುದು ಹೊಟ್ಟೆಗಾಗಿ  ಗೇಣು ಬಟ್ಟೆಗಾಗಿ '' ಪ್ರತಿಯೊಬ್ಬರೂ ಜೀವನೋಪಾಯಕ್ಕಾಗಿ ಒಂದೊಂದು ಕೆಲಸವನ್ನು ಅವಲಂಬಿಸಬೇಕಾಗುತ್ತದೆ. ಉಳುವ ಕೆಲಸವನ್ನು ರೈತರು, ನೆಯ್ಯುವ ಕಾರ್ಯವನ್ನು ನೇಕಾರರು  ಹೀಗೆ ಪ್ರತಿಯೊಬ್ಬರು ತಮ್ಮ ತಮ್ಮ ಜೀವನ ನಿರ್ವಹಣೆಗೆ ಒಂದೊಂದು ಕೆಲಸವನ್ನು  ಮಾಡುವಾಗ ಆ ಕೆಲಸದಲ್ಲಿ ಪ್ರತಿಫಲ ಇರುವ ಹಾಗೆಯೇ ಸಾಕಷ್ಟು ಕಷ್ಟ ನಷ್ಟಗಳೂ ಇರುತ್ತವೆ.  ಆದರೆ  ಕಷ್ಟಗಳು ಬರುವವೆಂದು ಕೆಲಸ ಮಾಡದೇ ಬದುಕಲಾಗದು. ಕೈ ಕೆಸರಾಗುವುದೆಂದು ರೈತ ಬೆಳೆಯನ್ನು  ಬೆಳೆಯದಿರಲಾದೀತೇ ? ಬೆಳೆ ಇಲ್ಲದೇ ಊಟ ಮಾಡುವುದು ಹೇಗೆ ? ರೈತ ಕೈ ಕೆಸರನ್ನು ಗಮನಿಸದೇ ಮುಂದೆ ಸಿಗುವ ಪ್ರತಿಫಲದ ನಿರೀಕ್ಷೆಯು ಅವನನ್ನು  ಕಷ್ಟ ಪಡಲು ಪ್ರೇರೇಪಿಸುತ್ತದೆ.  
 
ಈ ಗಾದೆಯ ಮಾತಿನ ಅರ್ಥವೆಂದರೆ ಕಷ್ಟ ಪಟ್ಟರೆ ಸುಖ ಎಂಬುದನ್ನು  ಸೂಚಿಸುತ್ತದೆ. ಕನಕದಾಸರು ''ಎಲ್ಲಾರು  ಮಾಡುವುದು ಹೊಟ್ಟೆಗಾಗಿ  ಗೇಣು ಬಟ್ಟೆಗಾಗಿ '' ಪ್ರತಿಯೊಬ್ಬರೂ ಜೀವನೋಪಾಯಕ್ಕಾಗಿ ಒಂದೊಂದು ಕೆಲಸವನ್ನು ಅವಲಂಬಿಸಬೇಕಾಗುತ್ತದೆ. ಉಳುವ ಕೆಲಸವನ್ನು ರೈತರು, ನೆಯ್ಯುವ ಕಾರ್ಯವನ್ನು ನೇಕಾರರು  ಹೀಗೆ ಪ್ರತಿಯೊಬ್ಬರು ತಮ್ಮ ತಮ್ಮ ಜೀವನ ನಿರ್ವಹಣೆಗೆ ಒಂದೊಂದು ಕೆಲಸವನ್ನು  ಮಾಡುವಾಗ ಆ ಕೆಲಸದಲ್ಲಿ ಪ್ರತಿಫಲ ಇರುವ ಹಾಗೆಯೇ ಸಾಕಷ್ಟು ಕಷ್ಟ ನಷ್ಟಗಳೂ ಇರುತ್ತವೆ.  ಆದರೆ  ಕಷ್ಟಗಳು ಬರುವವೆಂದು ಕೆಲಸ ಮಾಡದೇ ಬದುಕಲಾಗದು. ಕೈ ಕೆಸರಾಗುವುದೆಂದು ರೈತ ಬೆಳೆಯನ್ನು  ಬೆಳೆಯದಿರಲಾದೀತೇ ? ಬೆಳೆ ಇಲ್ಲದೇ ಊಟ ಮಾಡುವುದು ಹೇಗೆ ? ರೈತ ಕೈ ಕೆಸರನ್ನು ಗಮನಿಸದೇ ಮುಂದೆ ಸಿಗುವ ಪ್ರತಿಫಲದ ನಿರೀಕ್ಷೆಯು ಅವನನ್ನು  ಕಷ್ಟ ಪಡಲು ಪ್ರೇರೇಪಿಸುತ್ತದೆ.  
೧೨ ನೇ ಸಾಲು: ೧೨ ನೇ ಸಾಲು:  
ದುಡಿತವೇ ದುಡ್ಡಿನ ತಾಯಿ ಆದ್ದರಿಂದ ಪ್ರತಿಯೊಬ್ಬರೂ ಕಷ್ಟಪಟ್ಟು ದುಡಿಯಬೇಕು .ಉದ್ಯೋಗಿಯಾದರೆ ಮಾತ್ರ ಸಂಪತ್ತು ದೊರೆಯಲು ಸಾಧ್ಯ . ಆದ್ದರಿಂದ ಪ್ರತಿಯೊಬ್ಬರೂ ತಮ್ಮ ತಮ್ಮ ಕಾರ್ಯವನ್ನು  ನಿಷ್ಠೆಯಿಂದ ಮಾಡಿದರೆ ಫಲ ದೊರೆಯಲು ಸಾಧ್ಯ .  
 
ದುಡಿತವೇ ದುಡ್ಡಿನ ತಾಯಿ ಆದ್ದರಿಂದ ಪ್ರತಿಯೊಬ್ಬರೂ ಕಷ್ಟಪಟ್ಟು ದುಡಿಯಬೇಕು .ಉದ್ಯೋಗಿಯಾದರೆ ಮಾತ್ರ ಸಂಪತ್ತು ದೊರೆಯಲು ಸಾಧ್ಯ . ಆದ್ದರಿಂದ ಪ್ರತಿಯೊಬ್ಬರೂ ತಮ್ಮ ತಮ್ಮ ಕಾರ್ಯವನ್ನು  ನಿಷ್ಠೆಯಿಂದ ಮಾಡಿದರೆ ಫಲ ದೊರೆಯಲು ಸಾಧ್ಯ .  
   −
ತುಂಬಿದ ಕೊಡ ತುಳುಕುವುದಿಲ್ಲ  
+
[ತುಂಬಿದ ಕೊಡ ತುಳುಕುವುದಿಲ್ಲ ]
 
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು ಹಸನು ಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ.  
 
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು ಹಸನು ಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ.  
 
ಕೊಡ ತುಂಬಿದ್ದರೆ ಸಾಧಾರಣಕ್ಕೆ  ತುಳುಕುವ ಕಾರಣವಿಲ್ಲ . ಅರ್ಧಮರ್ಧ ಇರುವಾಗ ನಾವು ಸಹಜವಾಗಿ ಎತ್ತಿದರೆ ನೀರು ಮೇಲೆ ಚಿಮ್ಮಿ  ನಮ್ಮ ಮುಖಕ್ಕೆ ಸಿಂಪಡಿಸಿದಂತಾಗುವುದು. ಈ ಗಾದೆಯನ್ನು ಜ್ಞಾನಿಗೂ ಅರೆಬರೆ ತಿಳಿದವನಿಗೂ ಇರುವ ವ್ಯತ್ಯಾಸ ತಿಳಿಸಲು ಬಳಸುತ್ತಾರೆ.  
 
ಕೊಡ ತುಂಬಿದ್ದರೆ ಸಾಧಾರಣಕ್ಕೆ  ತುಳುಕುವ ಕಾರಣವಿಲ್ಲ . ಅರ್ಧಮರ್ಧ ಇರುವಾಗ ನಾವು ಸಹಜವಾಗಿ ಎತ್ತಿದರೆ ನೀರು ಮೇಲೆ ಚಿಮ್ಮಿ  ನಮ್ಮ ಮುಖಕ್ಕೆ ಸಿಂಪಡಿಸಿದಂತಾಗುವುದು. ಈ ಗಾದೆಯನ್ನು ಜ್ಞಾನಿಗೂ ಅರೆಬರೆ ತಿಳಿದವನಿಗೂ ಇರುವ ವ್ಯತ್ಯಾಸ ತಿಳಿಸಲು ಬಳಸುತ್ತಾರೆ.  
೧೯ ನೇ ಸಾಲು: ೧೯ ನೇ ಸಾಲು:  
ಪೂರ್ಣ ವಿಚಾರವನ್ನು ಅರಿತವರು ಪ್ರಚಾರಪ್ರಿಯರಾಗಿರುವುದಿಲ್ಲ.ಸಂಯುಮ ವುಳ್ಳವರಾಗಿರುತ್ತಾರೆ. ಆದರ್ಶಪ್ರಾಯರಾಗಿರುತ್ತಾರೆ.ಅರ್ಧ ತಿಳಿದುಕೊಂಡವರ ಮಾತಿನಲ್ಲಿ,ನಡೆನುಡಿಗಳಲ್ಲಿ ಸಂಯುಮವಿರಲಾರದು.  ಈ ಗಾದೆ ಮಾತಿನಲ್ಲಿ  ಜ್ಞಾನಿಗಳನ್ನು, ತುಂಬಿದ ಕೊಡಕ್ಕೂ      ಅರ್ಧ ತಿಳಿದು ಪ್ರಚಾರ ಪ್ರಿಯರಾಗಿರುವವರನ್ನು ಅರ್ಧ ತುಂಬಿದ ಕೊಡಕ್ಕೂ ಹೋಲಿಸಲಾಗಿದೆ.  
 
ಪೂರ್ಣ ವಿಚಾರವನ್ನು ಅರಿತವರು ಪ್ರಚಾರಪ್ರಿಯರಾಗಿರುವುದಿಲ್ಲ.ಸಂಯುಮ ವುಳ್ಳವರಾಗಿರುತ್ತಾರೆ. ಆದರ್ಶಪ್ರಾಯರಾಗಿರುತ್ತಾರೆ.ಅರ್ಧ ತಿಳಿದುಕೊಂಡವರ ಮಾತಿನಲ್ಲಿ,ನಡೆನುಡಿಗಳಲ್ಲಿ ಸಂಯುಮವಿರಲಾರದು.  ಈ ಗಾದೆ ಮಾತಿನಲ್ಲಿ  ಜ್ಞಾನಿಗಳನ್ನು, ತುಂಬಿದ ಕೊಡಕ್ಕೂ      ಅರ್ಧ ತಿಳಿದು ಪ್ರಚಾರ ಪ್ರಿಯರಾಗಿರುವವರನ್ನು ಅರ್ಧ ತುಂಬಿದ ಕೊಡಕ್ಕೂ ಹೋಲಿಸಲಾಗಿದೆ.  
   −
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ ?  
+
[ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ ? ]
 
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು ಹಸನು ಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ.
 
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು ಹಸನು ಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ.
 
ಗಿಡ ಚಿಕ್ಕದಾಗಿರುವಾಗ ಅದನ್ನು ಬಾಗಿಸಬಹುದು .ಅದೇ ಅದು ಬೆಳೆದು ಗಟ್ಟಿಯಾಗಿ ಮರವಾದ ಮೇಲೆ ಅದನ್ನು ಬಗ್ಗಿಸಲು ಸಾಧ್ಯವಾಗುವುದಿಲ್ಲ.ಮನೆಯ ಮುಂದೆ ಅಲಂಕಾರಿಕವಾಗಿ ಬೆಳೆಸಬೇಕಾದ ಗಿಡವನ್ನು ಅದು ಚಿಕ್ಕದಿರುವಾಗಲೇ ನಮಗೆ ಬೇಕಾದ ಆಕಾರಕ್ಕೆ ಬಗ್ಗಿಸಬೇಕು .ಅದು ದೊಡ್ಡದಾದ ಮೇಲೆ ನಮಗೆ ಬೇಕಾದ  ಆಕಾರಕ್ಕೆ  ತರಲು  ಆಗುವುದಿಲ್ಲ.
 
ಗಿಡ ಚಿಕ್ಕದಾಗಿರುವಾಗ ಅದನ್ನು ಬಾಗಿಸಬಹುದು .ಅದೇ ಅದು ಬೆಳೆದು ಗಟ್ಟಿಯಾಗಿ ಮರವಾದ ಮೇಲೆ ಅದನ್ನು ಬಗ್ಗಿಸಲು ಸಾಧ್ಯವಾಗುವುದಿಲ್ಲ.ಮನೆಯ ಮುಂದೆ ಅಲಂಕಾರಿಕವಾಗಿ ಬೆಳೆಸಬೇಕಾದ ಗಿಡವನ್ನು ಅದು ಚಿಕ್ಕದಿರುವಾಗಲೇ ನಮಗೆ ಬೇಕಾದ ಆಕಾರಕ್ಕೆ ಬಗ್ಗಿಸಬೇಕು .ಅದು ದೊಡ್ಡದಾದ ಮೇಲೆ ನಮಗೆ ಬೇಕಾದ  ಆಕಾರಕ್ಕೆ  ತರಲು  ಆಗುವುದಿಲ್ಲ.
೨೬ ನೇ ಸಾಲು: ೨೬ ನೇ ಸಾಲು:       −
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ  
+
[ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ]
 
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು ಹಸನು ಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ.
 
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು ಹಸನು ಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ.
 
ಬೆಟ್ಟವನ್ನು ದೂರದಿಂದ ನೋಡಿದಾಗ ಅಲ್ಲಿರುವ ಕಲ್ಲು ಮುಳ್ಳುಗಳಾಗಲೀ ಏರು ತಗ್ಗುಗಳಾಗಲೀ ಓರೆ ಕೋರೆಗಳಾಗಲೀ ಯಾವುದೂ ನಮ್ಮ ಗಮನಕ್ಕೆ  ಬರಲಾರದು .ದೂರದಿಂದ ಕಾಣುವ ಅದರ ಸೌಂದರ್ಯ ಮಾತ್ರ ನಮ್ಮ ಗಮನವನ್ನು ಸೆಳೆಯುತ್ತದೆ.  ದೂರದಿಂದ ವರ್ಣರಂಜಿತವಾಗಿ ,ನುಣುಪಾಗಿ ,ಆಕರ್ಷಕವಾಗಿ ಕಾಣುವ ಬೆಟ್ಟವು ತನ್ನೊಳಗೆ ಕಲ್ಲು ಮುಳ್ಳುಗಳನ್ನು ,ಬಂಡಗಳನ್ನು  ಹೊಂದಿರುತ್ತದೆ. ಬೆಟ್ಟದ ದೂರದ  ಸೌಂದರ್ಯಕ್ಕೆ ಮರುಳಾಗಿ ಹತ್ತಿರ ಹೋಗಿ ನೋಡಿದಾಗ  ಅಲ್ಲಿರುವ  ಬೆಟ್ಟದ ನಿಜವಾದ ಚಿತ್ರಣವು ನಮ್ಮಲ್ಲಿ ನಿರಾಸೆಯನ್ನು , ಅಲ್ಲಿನ ಕಲ್ಲುಮುಳ್ಳುಗಳಲ್ಲಿ ನಡೆದಾಡುವಾ ಗ ಆಗುವ ಸಮಸ್ಯೆಯನ್ನು,  ಏರು ತಗ್ಗುಗಳು ಎದುರಾದಾಗ ನಡೆದಾಡಬೇಕಾದ ಎಚ್ಚರಿಕೆಯನ್ನು  ಸೂಚಿಸಿ  ದೂರದಿಂದ ನೋಡಿ ತೀರ್ಮಾನಿಸಿದುದರ ಬಗ್ಗೆ ನಮಗೇ ನಾಚಿಕೆಯನ್ನು ಮೂಡಿಸಬಹುದು.  
 
ಬೆಟ್ಟವನ್ನು ದೂರದಿಂದ ನೋಡಿದಾಗ ಅಲ್ಲಿರುವ ಕಲ್ಲು ಮುಳ್ಳುಗಳಾಗಲೀ ಏರು ತಗ್ಗುಗಳಾಗಲೀ ಓರೆ ಕೋರೆಗಳಾಗಲೀ ಯಾವುದೂ ನಮ್ಮ ಗಮನಕ್ಕೆ  ಬರಲಾರದು .ದೂರದಿಂದ ಕಾಣುವ ಅದರ ಸೌಂದರ್ಯ ಮಾತ್ರ ನಮ್ಮ ಗಮನವನ್ನು ಸೆಳೆಯುತ್ತದೆ.  ದೂರದಿಂದ ವರ್ಣರಂಜಿತವಾಗಿ ,ನುಣುಪಾಗಿ ,ಆಕರ್ಷಕವಾಗಿ ಕಾಣುವ ಬೆಟ್ಟವು ತನ್ನೊಳಗೆ ಕಲ್ಲು ಮುಳ್ಳುಗಳನ್ನು ,ಬಂಡಗಳನ್ನು  ಹೊಂದಿರುತ್ತದೆ. ಬೆಟ್ಟದ ದೂರದ  ಸೌಂದರ್ಯಕ್ಕೆ ಮರುಳಾಗಿ ಹತ್ತಿರ ಹೋಗಿ ನೋಡಿದಾಗ  ಅಲ್ಲಿರುವ  ಬೆಟ್ಟದ ನಿಜವಾದ ಚಿತ್ರಣವು ನಮ್ಮಲ್ಲಿ ನಿರಾಸೆಯನ್ನು , ಅಲ್ಲಿನ ಕಲ್ಲುಮುಳ್ಳುಗಳಲ್ಲಿ ನಡೆದಾಡುವಾ ಗ ಆಗುವ ಸಮಸ್ಯೆಯನ್ನು,  ಏರು ತಗ್ಗುಗಳು ಎದುರಾದಾಗ ನಡೆದಾಡಬೇಕಾದ ಎಚ್ಚರಿಕೆಯನ್ನು  ಸೂಚಿಸಿ  ದೂರದಿಂದ ನೋಡಿ ತೀರ್ಮಾನಿಸಿದುದರ ಬಗ್ಗೆ ನಮಗೇ ನಾಚಿಕೆಯನ್ನು ಮೂಡಿಸಬಹುದು.  
 
ಅಂತೆಯೇ ಜೀವನದಲ್ಲಿ ನಮಗೆ ಬೇರೆ ಬೇರೆ ಮನೋಭಾವದ ಜನರು ಪರಿಚಿತರಾಗಬಹುದು . ಅವರ ಬಾಹ್ಯವಾದ ಸೌಂದರ್ಯಕ್ಕೆ ಮರುಳಾಗಿ ಗೆಳೆತನ ಮಾಡಬಾರದು ಅಥವಾ ಹೊರನೋಟದಿಂದ ಮಾತ್ರವೇ ವ್ಯಕ್ತಿಯನ್ನು ಅಳೆಯಲಾಗದು . ಅವರೊಂದಿಗಿನ ಒಡನಾಟದಿಂದ  ಹಲವು ದಿನಗಳ ಪರಿಚಯಾತ್ಮಕ ಅಧ್ಯಯನದಿಂದ ಮಾತ್ರ ಅವರು ಹೇಗೆ  ಎಂದು ಹೇಳಲು ಸಾದ್ಯ .ಬೆಟ್ಟದ ನಿಜವಾದ ಸೌಂದರ್ಯ ಅಥವಾ ನ್ಯೂನತೆ ಅದನ್ನು ಒಳ ಹೊಕ್ಕು ನೋಡಿದಾಗ ಮಾತ್ರವೇ ಗೊತ್ತಾಗುವಂತೆ  ಯಾರನ್ನೇ ಆಗಲಿ  ಒಮ್ಮೆ ನೋಡಿ ತೀರ್ಮಾನಕ್ಕೆ ಬರದೇ  ಅಧ್ಯಯನದಿಂದ ಮಾತ್ರವೇ ಅವರ ಕುರಿತು ತೀರ್ಮಾನಿಸಬೇಕು .ಇದು ಕೇವಲ ವ್ಯಕ್ತಿಗಳ  ಸ್ನೇಹ ವಿಚಾರಕ್ಕೆ ಅಷ್ಟೇ ಸೀಮಿತವಾಗಿರದೇ ನಾವು ಯೋಚಿಸದೇ ತೆಗೆದುಕೊಳ್ಳುವ ತೀರ್ಮಾನಕ್ಕೂ ಅನ್ವಯವಾಗುತ್ತದೆ.  
 
ಅಂತೆಯೇ ಜೀವನದಲ್ಲಿ ನಮಗೆ ಬೇರೆ ಬೇರೆ ಮನೋಭಾವದ ಜನರು ಪರಿಚಿತರಾಗಬಹುದು . ಅವರ ಬಾಹ್ಯವಾದ ಸೌಂದರ್ಯಕ್ಕೆ ಮರುಳಾಗಿ ಗೆಳೆತನ ಮಾಡಬಾರದು ಅಥವಾ ಹೊರನೋಟದಿಂದ ಮಾತ್ರವೇ ವ್ಯಕ್ತಿಯನ್ನು ಅಳೆಯಲಾಗದು . ಅವರೊಂದಿಗಿನ ಒಡನಾಟದಿಂದ  ಹಲವು ದಿನಗಳ ಪರಿಚಯಾತ್ಮಕ ಅಧ್ಯಯನದಿಂದ ಮಾತ್ರ ಅವರು ಹೇಗೆ  ಎಂದು ಹೇಳಲು ಸಾದ್ಯ .ಬೆಟ್ಟದ ನಿಜವಾದ ಸೌಂದರ್ಯ ಅಥವಾ ನ್ಯೂನತೆ ಅದನ್ನು ಒಳ ಹೊಕ್ಕು ನೋಡಿದಾಗ ಮಾತ್ರವೇ ಗೊತ್ತಾಗುವಂತೆ  ಯಾರನ್ನೇ ಆಗಲಿ  ಒಮ್ಮೆ ನೋಡಿ ತೀರ್ಮಾನಕ್ಕೆ ಬರದೇ  ಅಧ್ಯಯನದಿಂದ ಮಾತ್ರವೇ ಅವರ ಕುರಿತು ತೀರ್ಮಾನಿಸಬೇಕು .ಇದು ಕೇವಲ ವ್ಯಕ್ತಿಗಳ  ಸ್ನೇಹ ವಿಚಾರಕ್ಕೆ ಅಷ್ಟೇ ಸೀಮಿತವಾಗಿರದೇ ನಾವು ಯೋಚಿಸದೇ ತೆಗೆದುಕೊಳ್ಳುವ ತೀರ್ಮಾನಕ್ಕೂ ಅನ್ವಯವಾಗುತ್ತದೆ.  
   −
ಕುಂಬಾರನಿಗೆ ವರುಷ ,ದೊಣ್ಣೆಗೆ ನಿಮಿಷ  
+
[ಕುಂಬಾರನಿಗೆ ವರುಷ ,ದೊಣ್ಣೆಗೆ ನಿಮಿಷ]
    
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು  ಹಸನುಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ.
 
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು  ಹಸನುಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ.
೩೯ ನೇ ಸಾಲು: ೩೯ ನೇ ಸಾಲು:  
ಉತ್ತಮ ಗುಣಗಳು ದುರ್ಜನರ ಸಹವಾಸದಿಂದ ಮರೆಯಾಗಬಹುದು.  
 
ಉತ್ತಮ ಗುಣಗಳು ದುರ್ಜನರ ಸಹವಾಸದಿಂದ ಮರೆಯಾಗಬಹುದು.  
 
ಅದರಂತೆಯೇ ಯಾವುದೇ ಮಹತ್ಕಾರ್ಯದ ಈಡೇರಿಕೆಗೆ ನಿರಂತರ ಪರಿಶ್ರಮ ಅಗತ್ಯ .ಆದರೆ ಸ್ವಲ್ಪ ನಿರ್ಲಕ್ಷ ತೋರಿದರೂ  ಮಾಡಿದ ಕಾರ್ಯವು ಹೊಳೆಯಲ್ಲಿ ಹೋಮ ಮಾಡಿದಷ್ಟೇ ನಿರರ್ಥಕವಾಗಿ ಬಿಡಬಹುದು.  
 
ಅದರಂತೆಯೇ ಯಾವುದೇ ಮಹತ್ಕಾರ್ಯದ ಈಡೇರಿಕೆಗೆ ನಿರಂತರ ಪರಿಶ್ರಮ ಅಗತ್ಯ .ಆದರೆ ಸ್ವಲ್ಪ ನಿರ್ಲಕ್ಷ ತೋರಿದರೂ  ಮಾಡಿದ ಕಾರ್ಯವು ಹೊಳೆಯಲ್ಲಿ ಹೋಮ ಮಾಡಿದಷ್ಟೇ ನಿರರ್ಥಕವಾಗಿ ಬಿಡಬಹುದು.  
ಯಾವುದನ್ನೇ ಆಗಲಿ ಹಾಳುಗೆಡವುವುದು  ತುಂಬಾ ಸುಲಭ ,ರೂಪಿಸುವುದು ಕಷ್ಟ ; ಹಾಳು  ಮಾಡಿದ್ದನ್ನು ಮತ್ತೆ ಸರಿಪಡಿಸುವುದೂ ಅಷ್ಟು ಸುಲಭವಲ್ಲ. ಆದ್ದರಿಂದ ಯೋಚಿಸಿ ಕಾರ್ಯ ಮಾಡಬೇಕು ಎಂಬುದು ಮೇಲಿನ ಗಾದೆಯ ಅರ್ಥವಾಗಿದೆ.  .]
+
ಯಾವುದನ್ನೇ ಆಗಲಿ ಹಾಳುಗೆಡವುವುದು  ತುಂಬಾ ಸುಲಭ ,ರೂಪಿಸುವುದು ಕಷ್ಟ ; ಹಾಳು  ಮಾಡಿದ್ದನ್ನು ಮತ್ತೆ ಸರಿಪಡಿಸುವುದೂ ಅಷ್ಟು ಸುಲಭವಲ್ಲ. ಆದ್ದರಿಂದ ಯೋಚಿಸಿ ಕಾರ್ಯ ಮಾಡಬೇಕು ಎಂಬುದು ಮೇಲಿನ ಗಾದೆಯ ಅರ್ಥವಾಗಿದೆ.  .
   −
ತಾಳಿದವನು ಬಾಳಿಯಾನು  
+
[ತಾಳಿದವನು ಬಾಳಿಯಾನು]
 
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು  ಹಸನುಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ.
 
ಗಾದೆಗಳು ವೇದಗಳಿಗೆ ಸಮಾನ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು  ಎಂಬ ಮಾತಿದೆ. ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳು . ಗಾದೆಗಳು ನಮ್ಮ ಬಾಳಿಗೆ ಮಾರ್ಗದರ್ಶನ  ನೀಡಿ ನಮ್ಮ ಬಾಳನ್ನು  ಹಸನುಗೊಳಿಸುತ್ತವೆ. ಅಂತಹ ಅಮೂಲ್ಯವಾದ ಗಾದೆ ಮಾತುಗಳಲ್ಲಿ ಮೇಲಿನ ಗಾದೆಯೂ ಒಂದಾಗಿದೆ.
೧೪೫

edits

ಸಂಚರಣೆ ಪಟ್ಟಿ