"ಎಮ್ಮನುಡಿಗೇಳ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
(ಪುಟದ ಮಾಹಿತಿ ತಗೆದು '{{subst:ಕನ್ನಡಪದ್ಯ-ವಿಷಯ}}' ಎಂದು ಬರೆಯಲಾಗಿದೆ)
೧ ನೇ ಸಾಲು: ೧ ನೇ ಸಾಲು:
 
=ಪರಿಕಲ್ಪನಾ ನಕ್ಷೆ=
 
=ಪರಿಕಲ್ಪನಾ ನಕ್ಷೆ=
 
=ಪೀಠಿಕೆ=  
 
=ಪೀಠಿಕೆ=  
 +
ಹಳಗನ್ನಡ ಕವಿಗಳನ್ನು ಪಟ್ಟಿ ಮಾಡುವುದು.ಐಚ್ಛಿಕವಾಗಿ ಚಂಪೂಕವಿಗಳ ಬಗ್ಗೆ ತಿಳಿದುಕೊಳ್ಳಲು ಸೂಕ್ತ ಸನ್ನಿವೇಶ ರೂಪಿಸುವುದು .ಕವಿಗಳ ಹೆಸರನ್ನು ಚೀಟಿಯಲ್ಲಿ ಬರೆದು  ಹಳಗನ್ನಡ ಕವಿಗಳನ್ನು ಬೇರ್ಪಡಿಸಲು ಹೇಳುವುದು.
 +
ಹಳಗನ್ನಡ ಗದ್ಯ ಪದ್ಯಗಳ ಶೀರ್ಷಿಕೆಗೆ ಸಂಬಂಧಿಸಿದಂತೆ ಹೊಸಗನ್ನಡಕ್ಕೆ ಪರಿವರ್ತಿಸಿ ನಾಟಕ ರೂಪಕ್ಕೆ  ತಂದು ವಿದ್ಯಾರ್ಥಿಗಳಿಂದ ಅಭಿನಯಿಸಿ ತೋರಿಸುವುದು.ಗಮಕ ಶೈಲಿಯ ಅಥವಾ ಕಾವ್ಯವಾಚನ ಪದ್ಯಗಳನ್ನು ಧ್ವನಿಸುರುಳಿಗೆ ಅಳವಡಿಸಿ ವಿದ್ಯಾರ್ಥಿಗಳಿಗೆ ಪರಿಚಯಿಸುವದು .ಮಹಾಭಾರತ ರಾಮಾಯಣ ಪುರಾಣಗಳಿಗೆ ಸಂಬಂಧಿಸಿದಂತೆ ಚಿತ್ರಪಟಗಳನ್ನು ತಯಾರಿಸಿ ಪ್ರದರ್ಶಿಸುವುದು .ಕವಿ ಪಂಪನ ಭಾವಚಿತ್ರ ಅಥವಾ ದೃಶ್ಯಾವಳಿಯ ಮೂಲಕ ಪಂಪನನ್ನು ಪರಿಚಯಿಸುತ್ತ ಮುಖ್ಯಾಂಶಗಳನ್ನು ದಾಖಲಿಸಿಕೊಳ್ಳುವಂತೆ ಮಾಡುವುದು
 
=ಕಲಿಕೋದ್ದೇಶಗಳು=
 
=ಕಲಿಕೋದ್ದೇಶಗಳು=
 +
*ಭಾಷೆಯನ್ನು ದೋಷ ರಹಿತ ಮತ್ತು ಪರಿಣಾಮಕಾರಿಯಾಗಿ ಬಳಸುವ ಪ್ರೌಢಿಮೆ ಬೆಳೆಸುವುದು.
 +
*ಭಾಷಾ ಸ್ಪಷ್ಟತೆ ಹಾಗೂ ತಾತ್ವಿಕವಾಗಿ ಗ್ರಹಿಸುವ ಹಿನ್ನೆಲೆಯಲ್ಲಿ ಭಾಷಾಂಶ ,ಛಂದಸ್ಸು ಅಲಂಕಾರಗಳನ್ನು ಕ್ರಿಯಾತ್ಮಕವಾಗಿ ಬೆಳೆಸುವುದು.
 +
*ಸಾಮಾಜಿಕ ನ್ಯಾಯ ,ಸಹಬಾಳ್ವೆ ,ಸ್ವಾವಲಂಬನೆ ,ಆತ್ಮಗೌರವ,ವಿಶ್ವಶಾಂತಿ, ಮೊದಲಾದ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಪ್ರೇರೇಪಿಸುವುದು.
 +
*ಹಳಗನ್ನಡ ಕಾವ್ಯವನ್ನು ಸ್ಪಷ್ಟವಾಗಿ ಓದುವ ಸಾಮರ್ಥ್ಯ ಬೆಳೆಸುವುದು.
 +
*ಕೃತಿ ಕರ್ತೃವಿನ ವೈಶಿಷ್ಟ್ಯ  ಪರಿಚಯವಾಗುವ ರೀತಿಯಲ್ಲಿ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಪರಿಚಯಿಸುವುದು.
 +
*ಚಂಪೂ ಕಾವ್ಯದ ಬಗ್ಗೆ  ತಿಳಿಸುವುದು.
 +
*ಹಳಗನ್ನಡ ಪದ್ಯವನ್ನು ಪದವಿಂಗಡಿಸಿ ಅರ್ಥಬದ್ಧವಾಗಿ ಓದುವರು .
 +
* ರಳ,ಕುಳ ಗಳ ಪರಿಚಯ ಹೊಂದುವರು.
 +
* ಪದ್ಯದ ಭಾವಾರ್ಥವನ್ನು ಹೇಳುವರು ಮತ್ತು ಸಂಗ್ರಹಿಸಿ ಬರೆಯುವರು.
 +
* ನಿಗದಿತ ಪದ್ಯದ ನುಡಿಯನ್ನು ಕಂಠಪಾಠ ಮಾಡಿ ಒಪ್ಪಿಸುವರು.
 
=ಕವಿ ಪರಿಚಯ =
 
=ಕವಿ ಪರಿಚಯ =
 +
ಪಂಪನ ಕುರಿತು ಹೆಚ್ಚಿನ ಮಾಹಿತಿಗೆ -
 +
#[http://kn.wikipedia.org/wiki/ಪಂಪ ಪಂಪನ ಬಗೆಗಿನ ವಿಕಿ ಮಾಹಿತಿ]
 +
̩#[http://kn.wikipedia.org/wiki/ಆದಿಪುರಾಣ  ಆದಿಪುರಾಣ]
 +
#[http://kn.wikipedia.org/wiki/ವಿಕ್ರಮಾರ್ಜುನ_ವಿಜಯ ವಿಕ್ರಮಾರ್ಜುನ_ವಿಜಯ]
 +
#[http://kn.wikipedia.org/wiki/ವರ್ಗ:ಹಳಗನ್ನಡ_ಕವಿಗಳು ಹಳಗನ್ನಡ_ಕವಿಗಳು] 
 +
#[http://www.kannadakavi.com/kavikoota/1halekannada/pampa.htm ಪಂಪನ ಬಗೆಗಿನ ವೆಬ್‌ಪುಟ]
 +
#[http://nandondmatu.blogspot.in/2010/03/blog-post.html ನನ್ನದೊಂದು ಮಾತು ಬ್ಲಾಗ್‌ನಲ್ಲಿ ಪಂಪನ ಮಾಹಿತಿ]
 +
#[http://www.nammakannadanaadu.com/kavigalu/pampa.php ನಮ್ಮ ಕನ್ನಡನಾಡು ವೆಬ್‌ಪುಟದಲ್ಲಿ ಪಂಪನ ಮಾಹಿತಿ]
 
=ಭಾಷಾ ವೈವಿಧ್ಯತೆಗಳು =
 
=ಭಾಷಾ ವೈವಿಧ್ಯತೆಗಳು =
 +
ಹಳಗನ್ನಡ ಸಾಹಿತ್ಯ
 
=ಶಬ್ದಕೋಶ =
 
=ಶಬ್ದಕೋಶ =
 +
ವಿನಮಿತ,ತೆಬ್ಬರಿಸಿಯುಂ,ಮಹೀಭುಜ , ದೀವಿಗೆ, ಪೆರ್ಮರ ,ಒಡಂಬಡಿಸಿ ,ಪಡಲಿಡು,
 
=ಛಂಧಸ್ಸು /ಅಲಂಕಾರ=
 
=ಛಂಧಸ್ಸು /ಅಲಂಕಾರ=
 +
ಛಂದಸ್ಸಿನ ಮಾಹಿತಿಗೆ ಕೆಳಗಿರುವ ಕೊಂಡಿಗಳನ್ನು ಒತ್ತಿ
 +
[http://kn.wikipedia.org/wiki/ಛಂದಸ್ಸು ಛಂದಸ್ಸು]
 +
[http://kn.wikipedia.org/wiki/ಚಂಪಕಮಾಲಾವೃತ್ತ ಚಂಪಕಮಾಲಾವೃತ್ತ]
 +
[http://kn.wikipedia.org/wiki/ಮತ್ತೇಭವಿಕ್ರೀಡಿತ_ವೃತ್ತ  ಮತ್ತೇಭವಿಕ್ರೀಡಿತ_ವೃತ್ತ ]
 +
[http://kn.wikipedia.org/wiki/ವರ್ಗ:ಕನ್ನಡ_ವ್ಯಾಕರಣ  ಕನ್ನಡ_ವ್ಯಾಕರಣ ]
 
=ಹೆಚ್ಚುವರಿ ಸಂಪನ್ಮೂಲಗಳು=
 
=ಹೆಚ್ಚುವರಿ ಸಂಪನ್ಮೂಲಗಳು=
 
==ಉಪಯುಕ್ತ ವೆಬ್ ಪುಟಗಳು==
 
==ಉಪಯುಕ್ತ ವೆಬ್ ಪುಟಗಳು==
೧೨ ನೇ ಸಾಲು: ೩೯ ನೇ ಸಾಲು:
 
==ಸಾಹಿತ್ಯ ಪೂರಕ ಪುಸ್ತಕಗಳು==
 
==ಸಾಹಿತ್ಯ ಪೂರಕ ಪುಸ್ತಕಗಳು==
 
=ಬೋಧನಾ ವಿಧಾನ=
 
=ಬೋಧನಾ ವಿಧಾನ=
 +
ಕಥನ ಪದ್ಧತಿ ,ಪ್ರಶ್ನೋತ್ತರ ವಿಧಾನ, ನಾಟಕ ಪದ್ಧತಿ
 
==ಪ್ರಕ್ರಿಯೆ==
 
==ಪ್ರಕ್ರಿಯೆ==
 +
ಈ ಕೆಳಗಿನ ಅಂಶಗಳನ್ನು ಹಂತ ಹಂತವಾಗಿ ಮಹಾಭಾರತದ ಕಥೆಯನ್ನು ದೃಶ್ಯಾವಳಿ ಬಳಸಿ ಹೇಳುವುದು 
 +
* ಕವಿ ಪರಿಚಯ
 +
*ಯುದ್ಧಭೂಮಿಗೆ ಧೃತರಾಷ್ಟ್ರ ಮತ್ತು ಗಾಂಧಾರಿಯರ ಆಗಮನ
 +
*ದುರ್ಯೋಧನನ್ನು ನೋಡಿ ಆನಂದಿಸಿದ ಅವನ ತಂದೆ ತಾಯಿಗಳು
 +
*ಧೃತರಾಷ್ಟ್ರನ ಬುದ್ಧಿ ಮಾತುಗಳು
 +
*ಪಗೆ ನಣ್ಪುಗಳಿಗೆ ಕಾರಣ (ಅರ್ಥಶಾಸ್ತ್ರದಲ್ಲಿ ಹೇಳಿದಂತೆ )
 +
*ಗಾಂಧಾರಿಯ ಅಳಲು ಮತ್ತು ಹಿತೋಪದೇಶ
 +
 
==ಚಟುವಟಿಕೆಗಳು==
 
==ಚಟುವಟಿಕೆಗಳು==
  
 
=ಮೌಲ್ಯಮಾಪನ =
 
=ಮೌಲ್ಯಮಾಪನ =
 +
#ಭಾರತದ ಎರಡು ಮಹಾಕಾವ್ಯಗಳು ಯಾವುವು ?
 +
#ಮೂಲ ಮಹಾಭಾರತವನ್ನು ಬರೆದವರು ಯಾರು ?
 +
#ಮಹಾಭಾರತವನ್ನು ಕನ್ನಡದಲ್ಲಿ ಯಾರು ಯಾರು ಬರೆದಿದ್ದಾರೆ ?
 +
#ಮಹಾಭಾರತದ ಮುಖ್ಯ ಪಾತ್ರಗಳು ಯಾವುವು ?
 +
#ಪವನನಂದನ ಯಾರು ?
 +
#ಘಟ ಸಂಭೂತ ಯಾರು ?
 +
#ಮಹಾಭಾರತ ಯುದ್ಧಕ್ಕೆ ಯಾರು ಕಾರಣ ಎಂದು ಧೃತರಾಷ್ಟ್ರನು ಹೇಳುವನು ?
 +
#ಹಗೆ ನಂಟಿನ ಕುರಿತು ಅರ್ಥಶಾಸ್ತ್ರದಲ್ಲಿ ಏನು ಹೇಳಿದೆ ?
 
=ಭಾಷಾ ಚಟುವಟಿಕೆಗಳು/ ಯೋಜನೆಗಳು=
 
=ಭಾಷಾ ಚಟುವಟಿಕೆಗಳು/ ಯೋಜನೆಗಳು=
 +
ಮಹಾಭಾರತದಲ್ಲಿ ಬರುವ ಪಾತ್ರಗಳಲ್ಲಿ ತಾವು ಮೆಚ್ಚುವ ಪಾತ್ರ ಯಾವುದು ಮತ್ತು ಯಾಕೆ ಎಂಬುದರ ಬಗ್ಗೆ ಲೇಖನ ರಚಿಸುವುದು.
 
=ಪದ್ಯ ಬಗ್ಗೆ ಹಿಮ್ಮಾಹಿತಿ=
 
=ಪದ್ಯ ಬಗ್ಗೆ ಹಿಮ್ಮಾಹಿತಿ=

೦೯:೫೧, ೨೩ ಮಾರ್ಚ್ ೨೦೧೫ ನಂತೆ ಪರಿಷ್ಕರಣೆ

ಪರಿಕಲ್ಪನಾ ನಕ್ಷೆ

ಪೀಠಿಕೆ

ಹಳಗನ್ನಡ ಕವಿಗಳನ್ನು ಪಟ್ಟಿ ಮಾಡುವುದು.ಐಚ್ಛಿಕವಾಗಿ ಚಂಪೂಕವಿಗಳ ಬಗ್ಗೆ ತಿಳಿದುಕೊಳ್ಳಲು ಸೂಕ್ತ ಸನ್ನಿವೇಶ ರೂಪಿಸುವುದು .ಕವಿಗಳ ಹೆಸರನ್ನು ಚೀಟಿಯಲ್ಲಿ ಬರೆದು ಹಳಗನ್ನಡ ಕವಿಗಳನ್ನು ಬೇರ್ಪಡಿಸಲು ಹೇಳುವುದು. ಹಳಗನ್ನಡ ಗದ್ಯ ಪದ್ಯಗಳ ಶೀರ್ಷಿಕೆಗೆ ಸಂಬಂಧಿಸಿದಂತೆ ಹೊಸಗನ್ನಡಕ್ಕೆ ಪರಿವರ್ತಿಸಿ ನಾಟಕ ರೂಪಕ್ಕೆ ತಂದು ವಿದ್ಯಾರ್ಥಿಗಳಿಂದ ಅಭಿನಯಿಸಿ ತೋರಿಸುವುದು.ಗಮಕ ಶೈಲಿಯ ಅಥವಾ ಕಾವ್ಯವಾಚನ ಪದ್ಯಗಳನ್ನು ಧ್ವನಿಸುರುಳಿಗೆ ಅಳವಡಿಸಿ ವಿದ್ಯಾರ್ಥಿಗಳಿಗೆ ಪರಿಚಯಿಸುವದು .ಮಹಾಭಾರತ ರಾಮಾಯಣ ಪುರಾಣಗಳಿಗೆ ಸಂಬಂಧಿಸಿದಂತೆ ಚಿತ್ರಪಟಗಳನ್ನು ತಯಾರಿಸಿ ಪ್ರದರ್ಶಿಸುವುದು .ಕವಿ ಪಂಪನ ಭಾವಚಿತ್ರ ಅಥವಾ ದೃಶ್ಯಾವಳಿಯ ಮೂಲಕ ಪಂಪನನ್ನು ಪರಿಚಯಿಸುತ್ತ ಮುಖ್ಯಾಂಶಗಳನ್ನು ದಾಖಲಿಸಿಕೊಳ್ಳುವಂತೆ ಮಾಡುವುದು

ಕಲಿಕೋದ್ದೇಶಗಳು

  • ಭಾಷೆಯನ್ನು ದೋಷ ರಹಿತ ಮತ್ತು ಪರಿಣಾಮಕಾರಿಯಾಗಿ ಬಳಸುವ ಪ್ರೌಢಿಮೆ ಬೆಳೆಸುವುದು.
  • ಭಾಷಾ ಸ್ಪಷ್ಟತೆ ಹಾಗೂ ತಾತ್ವಿಕವಾಗಿ ಗ್ರಹಿಸುವ ಹಿನ್ನೆಲೆಯಲ್ಲಿ ಭಾಷಾಂಶ ,ಛಂದಸ್ಸು ಅಲಂಕಾರಗಳನ್ನು ಕ್ರಿಯಾತ್ಮಕವಾಗಿ ಬೆಳೆಸುವುದು.
  • ಸಾಮಾಜಿಕ ನ್ಯಾಯ ,ಸಹಬಾಳ್ವೆ ,ಸ್ವಾವಲಂಬನೆ ,ಆತ್ಮಗೌರವ,ವಿಶ್ವಶಾಂತಿ, ಮೊದಲಾದ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಪ್ರೇರೇಪಿಸುವುದು.
  • ಹಳಗನ್ನಡ ಕಾವ್ಯವನ್ನು ಸ್ಪಷ್ಟವಾಗಿ ಓದುವ ಸಾಮರ್ಥ್ಯ ಬೆಳೆಸುವುದು.
  • ಕೃತಿ ಕರ್ತೃವಿನ ವೈಶಿಷ್ಟ್ಯ ಪರಿಚಯವಾಗುವ ರೀತಿಯಲ್ಲಿ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಪರಿಚಯಿಸುವುದು.
  • ಚಂಪೂ ಕಾವ್ಯದ ಬಗ್ಗೆ ತಿಳಿಸುವುದು.
  • ಹಳಗನ್ನಡ ಪದ್ಯವನ್ನು ಪದವಿಂಗಡಿಸಿ ಅರ್ಥಬದ್ಧವಾಗಿ ಓದುವರು .
  • ರಳ,ಕುಳ ಗಳ ಪರಿಚಯ ಹೊಂದುವರು.
  • ಪದ್ಯದ ಭಾವಾರ್ಥವನ್ನು ಹೇಳುವರು ಮತ್ತು ಸಂಗ್ರಹಿಸಿ ಬರೆಯುವರು.
  • ನಿಗದಿತ ಪದ್ಯದ ನುಡಿಯನ್ನು ಕಂಠಪಾಠ ಮಾಡಿ ಒಪ್ಪಿಸುವರು.

ಕವಿ ಪರಿಚಯ

ಪಂಪನ ಕುರಿತು ಹೆಚ್ಚಿನ ಮಾಹಿತಿಗೆ -

  1. ಪಂಪನ ಬಗೆಗಿನ ವಿಕಿ ಮಾಹಿತಿ

̩#ಆದಿಪುರಾಣ

  1. ವಿಕ್ರಮಾರ್ಜುನ_ವಿಜಯ
  2. ಹಳಗನ್ನಡ_ಕವಿಗಳು
  3. ಪಂಪನ ಬಗೆಗಿನ ವೆಬ್‌ಪುಟ
  4. ನನ್ನದೊಂದು ಮಾತು ಬ್ಲಾಗ್‌ನಲ್ಲಿ ಪಂಪನ ಮಾಹಿತಿ
  5. ನಮ್ಮ ಕನ್ನಡನಾಡು ವೆಬ್‌ಪುಟದಲ್ಲಿ ಪಂಪನ ಮಾಹಿತಿ

ಭಾಷಾ ವೈವಿಧ್ಯತೆಗಳು

ಹಳಗನ್ನಡ ಸಾಹಿತ್ಯ

ಶಬ್ದಕೋಶ

ವಿನಮಿತ,ತೆಬ್ಬರಿಸಿಯುಂ,ಮಹೀಭುಜ , ದೀವಿಗೆ, ಪೆರ್ಮರ ,ಒಡಂಬಡಿಸಿ ,ಪಡಲಿಡು,

ಛಂಧಸ್ಸು /ಅಲಂಕಾರ

ಛಂದಸ್ಸಿನ ಮಾಹಿತಿಗೆ ಕೆಳಗಿರುವ ಕೊಂಡಿಗಳನ್ನು ಒತ್ತಿ ಛಂದಸ್ಸು ಚಂಪಕಮಾಲಾವೃತ್ತ ಮತ್ತೇಭವಿಕ್ರೀಡಿತ_ವೃತ್ತ ಕನ್ನಡ_ವ್ಯಾಕರಣ

ಹೆಚ್ಚುವರಿ ಸಂಪನ್ಮೂಲಗಳು

ಉಪಯುಕ್ತ ವೆಬ್ ಪುಟಗಳು

ಆಡಿಯೋ

ವೀಡಿಯೋ

ಸಾಹಿತ್ಯ ಪೂರಕ ಪುಸ್ತಕಗಳು

ಬೋಧನಾ ವಿಧಾನ

ಕಥನ ಪದ್ಧತಿ ,ಪ್ರಶ್ನೋತ್ತರ ವಿಧಾನ, ನಾಟಕ ಪದ್ಧತಿ

ಪ್ರಕ್ರಿಯೆ

ಈ ಕೆಳಗಿನ ಅಂಶಗಳನ್ನು ಹಂತ ಹಂತವಾಗಿ ಮಹಾಭಾರತದ ಕಥೆಯನ್ನು ದೃಶ್ಯಾವಳಿ ಬಳಸಿ ಹೇಳುವುದು

  • ಕವಿ ಪರಿಚಯ
  • ಯುದ್ಧಭೂಮಿಗೆ ಧೃತರಾಷ್ಟ್ರ ಮತ್ತು ಗಾಂಧಾರಿಯರ ಆಗಮನ
  • ದುರ್ಯೋಧನನ್ನು ನೋಡಿ ಆನಂದಿಸಿದ ಅವನ ತಂದೆ ತಾಯಿಗಳು
  • ಧೃತರಾಷ್ಟ್ರನ ಬುದ್ಧಿ ಮಾತುಗಳು
  • ಪಗೆ ನಣ್ಪುಗಳಿಗೆ ಕಾರಣ (ಅರ್ಥಶಾಸ್ತ್ರದಲ್ಲಿ ಹೇಳಿದಂತೆ )
  • ಗಾಂಧಾರಿಯ ಅಳಲು ಮತ್ತು ಹಿತೋಪದೇಶ

ಚಟುವಟಿಕೆಗಳು

ಮೌಲ್ಯಮಾಪನ

  1. ಭಾರತದ ಎರಡು ಮಹಾಕಾವ್ಯಗಳು ಯಾವುವು ?
  2. ಮೂಲ ಮಹಾಭಾರತವನ್ನು ಬರೆದವರು ಯಾರು ?
  3. ಮಹಾಭಾರತವನ್ನು ಕನ್ನಡದಲ್ಲಿ ಯಾರು ಯಾರು ಬರೆದಿದ್ದಾರೆ ?
  4. ಮಹಾಭಾರತದ ಮುಖ್ಯ ಪಾತ್ರಗಳು ಯಾವುವು ?
  5. ಪವನನಂದನ ಯಾರು ?
  6. ಘಟ ಸಂಭೂತ ಯಾರು ?
  7. ಮಹಾಭಾರತ ಯುದ್ಧಕ್ಕೆ ಯಾರು ಕಾರಣ ಎಂದು ಧೃತರಾಷ್ಟ್ರನು ಹೇಳುವನು ?
  8. ಹಗೆ ನಂಟಿನ ಕುರಿತು ಅರ್ಥಶಾಸ್ತ್ರದಲ್ಲಿ ಏನು ಹೇಳಿದೆ ?

ಭಾಷಾ ಚಟುವಟಿಕೆಗಳು/ ಯೋಜನೆಗಳು

ಮಹಾಭಾರತದಲ್ಲಿ ಬರುವ ಪಾತ್ರಗಳಲ್ಲಿ ತಾವು ಮೆಚ್ಚುವ ಪಾತ್ರ ಯಾವುದು ಮತ್ತು ಯಾಕೆ ಎಂಬುದರ ಬಗ್ಗೆ ಲೇಖನ ರಚಿಸುವುದು.

ಪದ್ಯ ಬಗ್ಗೆ ಹಿಮ್ಮಾಹಿತಿ