"ನಾಲ್ಕನೇ ದಿನ ವರದ" ಆವೃತ್ತಿಗಳ ಮಧ್ಯದ ಬದಲಾವಣೆಗಳು
Jump to navigation
Jump to search
೧ ನೇ ಸಾಲು: | ೧ ನೇ ಸಾಲು: | ||
− | “ಮತ್ತಿಗೆಟ್ಟು ಅನ್ಯರ ಹೊಗಳದಂತೆ | | + | #“ಮತ್ತಿಗೆಟ್ಟು ಅನ್ಯರ ಹೊಗಳದಂತೆ | |
− | ದೃತಿಗೆಟ್ಟು ಅನ್ಯರ ಬೇಡದಂತೆ || | + | #ದೃತಿಗೆಟ್ಟು ಅನ್ಯರ ಬೇಡದಂತೆ || |
− | ಎನ್ನನ್ನು ಪ್ರತಿಪಾದಿಸು ಕೂಡಲಸಂಗಮದೇವ || | + | #ಎನ್ನನ್ನು ಪ್ರತಿಪಾದಿಸು ಕೂಡಲಸಂಗಮದೇವ || |
− | ಎಂಬ ಶರಣೋಕ್ತಿಯನ್ನು ನೆನಪಿಸಿಕೊಳ್ಳುತ್ತ ...” | + | #ಎಂಬ ಶರಣೋಕ್ತಿಯನ್ನು ನೆನಪಿಸಿಕೊಳ್ಳುತ್ತ ...” |
− | ಪುಸ್ತಕದಿದೊರೆತರಿವು | + | #ಪುಸ್ತಕದಿದೊರೆತರಿವು |
− | ಮಸ್ತಕದಿತಳೆದ ಮಣಿ | + | #ಮಸ್ತಕದಿತಳೆದ ಮಣಿ |
− | ಚಿತ್ತದೊಳ್ ಬೇಳದರಿವು | + | #ಚಿತ್ತದೊಳ್ ಬೇಳದರಿವು |
− | ತರು ತೊಳೆದ ಪುಷ್ಪ | + | #ತರು ತೊಳೆದ ಪುಷ್ಪ |
− | ವಸ್ತುಸಾಕ್ಷಾತ್ಕಾರ ಅಂತರಿಕ್ಷಣಿಂದ ಶಾಸ್ತ್ರಿತನದಿಂದಲೋ ಮಂಕುತಿಮ್ಮ | + | #ವಸ್ತುಸಾಕ್ಷಾತ್ಕಾರ ಅಂತರಿಕ್ಷಣಿಂದ ಶಾಸ್ತ್ರಿತನದಿಂದಲೋ ಮಂಕುತಿಮ್ಮ |
− | ಎಂಬ ಕಗ್ಗದ ನುಡಿಯನ್ನು ನೆನಪಿಸಿಕೊಳ್ಳುತ್ತ | + | #ಎಂಬ ಕಗ್ಗದ ನುಡಿಯನ್ನು ನೆನಪಿಸಿಕೊಳ್ಳುತ್ತ |
− | “ಬಲ್ಲವರ ಒಡೆನಾಟ ಬೆಲ್ಲವ ಮೆದ್ದಂತೆ..” ಎಂಬ ಸರ್ವಜ್ಞನ ವಚನದಂತೆ | + | #“ಬಲ್ಲವರ ಒಡೆನಾಟ ಬೆಲ್ಲವ ಮೆದ್ದಂತೆ..” ಎಂಬ ಸರ್ವಜ್ಞನ ವಚನದಂತೆ |
− | ಕಳೆದ ನಾಲ್ಕು ದಿನದ ಬಲ್ಲಿದವರ ಒಡೆನಾಟದಲ್ಲಿ ಒಡೆಮೂಡಿದ ಎಸ್.ಟಿ.ಎಫ್. ಕೋಯರ್ನ ದಿನಾಂಕ 18-07-2014 | + | #ಕಳೆದ ನಾಲ್ಕು ದಿನದ ಬಲ್ಲಿದವರ ಒಡೆನಾಟದಲ್ಲಿ ಒಡೆಮೂಡಿದ ಎಸ್.ಟಿ.ಎಫ್. ಕೋಯರ್ನ ದಿನಾಂಕ 18-07-2014 ರ ನಾಲ್ಕನೇ ದಿನದ ಕಾರ್ಯಗಾರದ ವರದಿಯ್ನು ನಾನು ನಾಗಣ್ಣ ಶಾಹಾಬಾದ ಸಹಶಿಕ್ಷಕರು ಸರಕಾರಿ ಪ್ರೌಢಶಾಲೆ ಮದ್ದರಕಿ ತಾ. ಶಹಾಪೂರ ಜಿ.ಯಾದಗಿರ ಮಂಡಿಸುತ್ತಿದ್ದೆನೆ. |
− | ದಿನದ ಬೆಳಗಿನ ಅವಧಿ ಎಂದಿನಂತೆ 9.30 ಕ್ಕೆ ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಬಿರಾರ್ಥಿಗಳ ಸಕಾಲಿಕ ಹಾಜರಾತಿಯೊಂದಿಗೆ ಪ್ರಾರಂಭವಾಯಿತು.9.30 ರಿಂದ 11 ರವರಗೆ | + | # ದಿನದ ಬೆಳಗಿನ ಅವಧಿ ಎಂದಿನಂತೆ 9.30 ಕ್ಕೆ ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಬಿರಾರ್ಥಿಗಳ ಸಕಾಲಿಕ ಹಾಜರಾತಿಯೊಂದಿಗೆ ಪ್ರಾರಂಭವಾಯಿತು. |
− | ಪೂರ್ವ ನಿಗಧಿತ ಕಾರ್ಯ ಹಂಚಿಕೆಯಂತೆ ತಂಡವಾರು ಎನ್.ಸಿ.ಆರ್.ಟಿ ಮತ್ತು ರಾಜ್ಯ ಪಠ್ಯವಸ್ತುವಿನ ತೌಲನಿಕ ಅಂಶಗಳ ವಿಷಯ ಮಂಡನೆ ಮಾಡಿದರು | + | #9.30 ರಿಂದ 11 ರವರಗೆ ಕೋಯರ ಸಂಪನ್ಮೂಲವನ್ನು ಸಂಪಾದಿಸುವ ಕಾರ್ಯ ಜರುಗಿತು. |
+ | #ಪೂರ್ವ ನಿಗಧಿತ ಕಾರ್ಯ ಹಂಚಿಕೆಯಂತೆ ತಂಡವಾರು ಎನ್.ಸಿ.ಆರ್.ಟಿ ಮತ್ತು ರಾಜ್ಯ ಪಠ್ಯವಸ್ತುವಿನ ತೌಲನಿಕ ಅಂಶಗಳ ವಿಷಯ ಮಂಡನೆ ಮಾಡಿದರು | ||
− | ಮೊದಲನೇ ತಂಡ - ಪ್ರಾನ್ಸ ಕಾಂತಿ ಅಧ್ಯಾಯವನ್ನು | + | #ಮೊದಲನೇ ತಂಡ - ಪ್ರಾನ್ಸ ಕಾಂತಿ ಅಧ್ಯಾಯವನ್ನು -ಭೀಮಸೇನ ಜೋಲಾಪೂರೆ ತಂಡದವರು ವಿಷಯ ಮಂಡನೆ ಮಾಡಿದರು. |
− | ಭೀಮಸೇನ ಜೋಲಾಪೂರೆ ತಂಡದವರು ವಿಷಯ ಮಂಡನೆ ಮಾಡಿದರು. | ||
− | ಎರಡನೇ ತಂಡದ ವತಿಯಿಂದ ಬಸವರಾಜ ನಾಯ್ಕ್ ಮತ್ತು ಸುಂದರೇಶಮೂರ್ತಿ, ಪ್ರೇಮನಗೌಡ ಇವರುಗಳು “ಹಗಲು ಗನಸು” ಪುಸ್ತಕದಲ್ಲಿನ ಶೈಕ್ಷಣಿಕ ಚಿಂತೆನೆಗಳನ್ನು ಮತ್ತು | + | #ಎರಡನೇ ತಂಡದ ವತಿಯಿಂದ ಬಸವರಾಜ ನಾಯ್ಕ್ ಮತ್ತು ಸುಂದರೇಶಮೂರ್ತಿ, ಪ್ರೇಮನಗೌಡ ಇವರುಗಳು “ಹಗಲು ಗನಸು” ಪುಸ್ತಕದಲ್ಲಿನ ಶೈಕ್ಷಣಿಕ ಚಿಂತೆನೆಗಳನ್ನು ಮತ್ತು ಮೌಲ್ಯಗಳ ನ್ನು ಪ್ರಸ್ತುತ ಪಡಿಸಿದರು. |
− | ಮೂರನೇ ತಂಡದ ವತಿಯಿಂದ ಭೀಮಪ್ಪ ಸಾವಳಗಿ, ಸತೀಶ ಮತ್ತು ವಿನಯಕುಮಾರ ನಾಯ್ಕ್ ರವರುಗಳು ಅರ್ಥಶಾಸ್ತ್ರದ ಭಾತರದ ಆರ್ಥಿಕ ವ್ಯವಸ್ಥೆಯ ವಲಯಗಳು ವಿಷಯ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು. | + | #ಮೂರನೇ ತಂಡದ ವತಿಯಿಂದ ಭೀಮಪ್ಪ ಸಾವಳಗಿ, ಸತೀಶ ಮತ್ತು ವಿನಯಕುಮಾರ ನಾಯ್ಕ್ ರವರುಗಳು ಅರ್ಥಶಾಸ್ತ್ರದ ಭಾತರದ ಆರ್ಥಿಕ ವ್ಯವಸ್ಥೆಯ ವಲಯಗಳು ವಿಷಯ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು. |
− | ನಾಲ್ಕನೇ ತಂಡದ ವತಿಯಿಂದ ಜಯಶ್ರೀ ಮೆಡಂ , ರಾಧಾ ಕುಲ್ಕರ್ಣಿ ಮೇಡಂ , ಧಾನಮ್ಮ ಮೆಡಂ ಸೌಮ್ಯ ಮೇಡಂ ಇವರುಗಳು ಎನ್.ಸಿ.ಎಫ್ ಪೋಜಿಸಿಯನ್ ಪೇಪರ ಅಂಶಗಳನ್ನು ಕುರಿತು | + | #ನಾಲ್ಕನೇ ತಂಡದ ವತಿಯಿಂದ ಜಯಶ್ರೀ ಮೆಡಂ , ರಾಧಾ ಕುಲ್ಕರ್ಣಿ ಮೇಡಂ , ಧಾನಮ್ಮ ಮೆಡಂ ಸೌಮ್ಯ ಮೇಡಂ ಇವರುಗಳು ಎನ್.ಸಿ.ಎಫ್ ಪೋಜಿಸಿಯನ್ ಪೇಪರ ಅಂಶಗಳನ್ನು ಕುರಿತು ವಿಸ್ತೃತವಾಗಿ ತಮ್ಮ ವಿಚಾರಗಳನ್ನು ಮಂಡಿಸಿದರು. |
− | ಈ ಸಮಯದಲ್ಲಿ ನಮಗೆ ಪ್ರೇರಕರು ಮಾರ್ಗದರ್ಶಕರು ಆದ ಗುರು ಸರ್, ರಾಧಾ ಮೆಡಂ ಹಾಗೂ ತಾಂತ್ರಿಕ ಸಹಾಯಕರಾಗಿ ರಾಕೇಶ ಸರ್ ಇವರುಗಳು ತಮ್ಮ ಅಮೂಲ್ಯ ಸಲಹೆ ಹಾಗೂ | + | #ಈ ಸಮಯದಲ್ಲಿ ನಮಗೆ ಪ್ರೇರಕರು ಮಾರ್ಗದರ್ಶಕರು ಆದ ಗುರು ಸರ್, ರಾಧಾ ಮೆಡಂ ಹಾಗೂ ತಾಂತ್ರಿಕ ಸಹಾಯಕರಾಗಿ ರಾಕೇಶ ಸರ್ ಇವರುಗಳು ತಮ್ಮ ಅಮೂಲ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು |
− | ಚಾಹದ ವಿರಾಮದ ನಂತರ ಗುರು ಸರ್ರವರು ಕೋಯರ್ ಸಂಪನ್ಮೂಲ ಸಂಪಾಧನೆಯಲ್ಲಿ ಪ್ರಮುಖ ಅಂಶಗಳನ್ನು ತಿಳಿಸಿದರು | + | #ಚಾಹದ ವಿರಾಮದ ನಂತರ ಗುರು ಸರ್ರವರು ಕೋಯರ್ ಸಂಪನ್ಮೂಲ ಸಂಪಾಧನೆಯಲ್ಲಿ ಪ್ರಮುಖ ಅಂಶಗಳನ್ನು ತಿಳಿಸಿದರು |
− | ನಂತರ ಸಮಯ 1.30 ರುಚಿಕಟ್ಟಾದ ಊಟವನ್ನು ಸವಿದೇವು | + | #ನಂತರ ಸಮಯ 1.30 ರುಚಿಕಟ್ಟಾದ ಊಟವನ್ನು ಸವಿದೇವು |
− | 2 ಗಂಟೆಯಿಂದ 6ಗಂಟೆಯವರೆಗೆ ಕಾರ್ಯಾಗಾರದಲ್ಲಿ ಕೋಯರ್ ಸಂಪನ್ಮೂಲ ಸಂಪಾಧನೆಯಲ್ಲಿ ತೊಡಗಿದೆವು ಆಗ ರಾಧಾ ಮೇಡಂರವರು ನಾವುಗಳು ಕೇಳುವ | + | #2 ಗಂಟೆಯಿಂದ 6ಗಂಟೆಯವರೆಗೆ ಕಾರ್ಯಾಗಾರದಲ್ಲಿ ಕೋಯರ್ ಸಂಪನ್ಮೂಲ ಸಂಪಾಧನೆಯಲ್ಲಿ ತೊಡಗಿದೆವು ಆಗ ರಾಧಾ ಮೇಡಂರವರು ನಾವುಗಳು ಕೇಳುವ ಸಲಹೆಗಳಿಗೆ ಸ್ವಲ್ಪವು ಬೇಸರ ಮಾಡಿಕೊಳ್ಳದೇ ನಮ್ಮ ತಪ್ಪುಗಳನ್ನು ತಿದ್ದುತ್ತಾ ಸಲಹೆಗಳನ್ನು ನೀಡಿದರು ಮತ್ತು ನಾಳೆ ದಿನದ ಮನೆಕೆಲಸಗಳನ್ನು ಹಂಚಿಕೆಮಾಡುವುದರೊಂದಿಗೆ ನಾಲ್ಕನೇ ದಿನದ ಕಾರ್ಯಾಗಾರ ಮುಕ್ತಾಯಗೊಂಡಿತ್ತು. |
೧೦:೩೮, ೧೯ ಜುಲೈ ೨೦೧೪ ನಂತೆ ಪರಿಷ್ಕರಣೆ
- “ಮತ್ತಿಗೆಟ್ಟು ಅನ್ಯರ ಹೊಗಳದಂತೆ |
- ದೃತಿಗೆಟ್ಟು ಅನ್ಯರ ಬೇಡದಂತೆ ||
- ಎನ್ನನ್ನು ಪ್ರತಿಪಾದಿಸು ಕೂಡಲಸಂಗಮದೇವ ||
- ಎಂಬ ಶರಣೋಕ್ತಿಯನ್ನು ನೆನಪಿಸಿಕೊಳ್ಳುತ್ತ ...”
- ಪುಸ್ತಕದಿದೊರೆತರಿವು
- ಮಸ್ತಕದಿತಳೆದ ಮಣಿ
- ಚಿತ್ತದೊಳ್ ಬೇಳದರಿವು
- ತರು ತೊಳೆದ ಪುಷ್ಪ
- ವಸ್ತುಸಾಕ್ಷಾತ್ಕಾರ ಅಂತರಿಕ್ಷಣಿಂದ ಶಾಸ್ತ್ರಿತನದಿಂದಲೋ ಮಂಕುತಿಮ್ಮ
- ಎಂಬ ಕಗ್ಗದ ನುಡಿಯನ್ನು ನೆನಪಿಸಿಕೊಳ್ಳುತ್ತ
- “ಬಲ್ಲವರ ಒಡೆನಾಟ ಬೆಲ್ಲವ ಮೆದ್ದಂತೆ..” ಎಂಬ ಸರ್ವಜ್ಞನ ವಚನದಂತೆ
- ಕಳೆದ ನಾಲ್ಕು ದಿನದ ಬಲ್ಲಿದವರ ಒಡೆನಾಟದಲ್ಲಿ ಒಡೆಮೂಡಿದ ಎಸ್.ಟಿ.ಎಫ್. ಕೋಯರ್ನ ದಿನಾಂಕ 18-07-2014 ರ ನಾಲ್ಕನೇ ದಿನದ ಕಾರ್ಯಗಾರದ ವರದಿಯ್ನು ನಾನು ನಾಗಣ್ಣ ಶಾಹಾಬಾದ ಸಹಶಿಕ್ಷಕರು ಸರಕಾರಿ ಪ್ರೌಢಶಾಲೆ ಮದ್ದರಕಿ ತಾ. ಶಹಾಪೂರ ಜಿ.ಯಾದಗಿರ ಮಂಡಿಸುತ್ತಿದ್ದೆನೆ.
# ದಿನದ ಬೆಳಗಿನ ಅವಧಿ ಎಂದಿನಂತೆ 9.30 ಕ್ಕೆ ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಬಿರಾರ್ಥಿಗಳ ಸಕಾಲಿಕ ಹಾಜರಾತಿಯೊಂದಿಗೆ ಪ್ರಾರಂಭವಾಯಿತು.
- 9.30 ರಿಂದ 11 ರವರಗೆ ಕೋಯರ ಸಂಪನ್ಮೂಲವನ್ನು ಸಂಪಾದಿಸುವ ಕಾರ್ಯ ಜರುಗಿತು.
- ಪೂರ್ವ ನಿಗಧಿತ ಕಾರ್ಯ ಹಂಚಿಕೆಯಂತೆ ತಂಡವಾರು ಎನ್.ಸಿ.ಆರ್.ಟಿ ಮತ್ತು ರಾಜ್ಯ ಪಠ್ಯವಸ್ತುವಿನ ತೌಲನಿಕ ಅಂಶಗಳ ವಿಷಯ ಮಂಡನೆ ಮಾಡಿದರು
- ಮೊದಲನೇ ತಂಡ - ಪ್ರಾನ್ಸ ಕಾಂತಿ ಅಧ್ಯಾಯವನ್ನು -ಭೀಮಸೇನ ಜೋಲಾಪೂರೆ ತಂಡದವರು ವಿಷಯ ಮಂಡನೆ ಮಾಡಿದರು.
- ಎರಡನೇ ತಂಡದ ವತಿಯಿಂದ ಬಸವರಾಜ ನಾಯ್ಕ್ ಮತ್ತು ಸುಂದರೇಶಮೂರ್ತಿ, ಪ್ರೇಮನಗೌಡ ಇವರುಗಳು “ಹಗಲು ಗನಸು” ಪುಸ್ತಕದಲ್ಲಿನ ಶೈಕ್ಷಣಿಕ ಚಿಂತೆನೆಗಳನ್ನು ಮತ್ತು ಮೌಲ್ಯಗಳ ನ್ನು ಪ್ರಸ್ತುತ ಪಡಿಸಿದರು.
- ಮೂರನೇ ತಂಡದ ವತಿಯಿಂದ ಭೀಮಪ್ಪ ಸಾವಳಗಿ, ಸತೀಶ ಮತ್ತು ವಿನಯಕುಮಾರ ನಾಯ್ಕ್ ರವರುಗಳು ಅರ್ಥಶಾಸ್ತ್ರದ ಭಾತರದ ಆರ್ಥಿಕ ವ್ಯವಸ್ಥೆಯ ವಲಯಗಳು ವಿಷಯ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು.
- ನಾಲ್ಕನೇ ತಂಡದ ವತಿಯಿಂದ ಜಯಶ್ರೀ ಮೆಡಂ , ರಾಧಾ ಕುಲ್ಕರ್ಣಿ ಮೇಡಂ , ಧಾನಮ್ಮ ಮೆಡಂ ಸೌಮ್ಯ ಮೇಡಂ ಇವರುಗಳು ಎನ್.ಸಿ.ಎಫ್ ಪೋಜಿಸಿಯನ್ ಪೇಪರ ಅಂಶಗಳನ್ನು ಕುರಿತು ವಿಸ್ತೃತವಾಗಿ ತಮ್ಮ ವಿಚಾರಗಳನ್ನು ಮಂಡಿಸಿದರು.
- ಈ ಸಮಯದಲ್ಲಿ ನಮಗೆ ಪ್ರೇರಕರು ಮಾರ್ಗದರ್ಶಕರು ಆದ ಗುರು ಸರ್, ರಾಧಾ ಮೆಡಂ ಹಾಗೂ ತಾಂತ್ರಿಕ ಸಹಾಯಕರಾಗಿ ರಾಕೇಶ ಸರ್ ಇವರುಗಳು ತಮ್ಮ ಅಮೂಲ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು
- ಚಾಹದ ವಿರಾಮದ ನಂತರ ಗುರು ಸರ್ರವರು ಕೋಯರ್ ಸಂಪನ್ಮೂಲ ಸಂಪಾಧನೆಯಲ್ಲಿ ಪ್ರಮುಖ ಅಂಶಗಳನ್ನು ತಿಳಿಸಿದರು
- ನಂತರ ಸಮಯ 1.30 ರುಚಿಕಟ್ಟಾದ ಊಟವನ್ನು ಸವಿದೇವು
- 2 ಗಂಟೆಯಿಂದ 6ಗಂಟೆಯವರೆಗೆ ಕಾರ್ಯಾಗಾರದಲ್ಲಿ ಕೋಯರ್ ಸಂಪನ್ಮೂಲ ಸಂಪಾಧನೆಯಲ್ಲಿ ತೊಡಗಿದೆವು ಆಗ ರಾಧಾ ಮೇಡಂರವರು ನಾವುಗಳು ಕೇಳುವ ಸಲಹೆಗಳಿಗೆ ಸ್ವಲ್ಪವು ಬೇಸರ ಮಾಡಿಕೊಳ್ಳದೇ ನಮ್ಮ ತಪ್ಪುಗಳನ್ನು ತಿದ್ದುತ್ತಾ ಸಲಹೆಗಳನ್ನು ನೀಡಿದರು ಮತ್ತು ನಾಳೆ ದಿನದ ಮನೆಕೆಲಸಗಳನ್ನು ಹಂಚಿಕೆಮಾಡುವುದರೊಂದಿಗೆ ನಾಲ್ಕನೇ ದಿನದ ಕಾರ್ಯಾಗಾರ ಮುಕ್ತಾಯಗೊಂಡಿತ್ತು.