"ಕನ್ನಡ ಸಾಹಿತ್ಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೧೦೫ ನೇ ಸಾಲು: ೧೦೫ ನೇ ಸಾಲು:
 
3) ಪೂರ್ವ ಹಳೆಗನ್ನಡದ ರೂಪರೇಷೆಯನ್ನು ತಿಳಿಯುವುದು.
 
3) ಪೂರ್ವ ಹಳೆಗನ್ನಡದ ರೂಪರೇಷೆಯನ್ನು ತಿಳಿಯುವುದು.
 
===ಶಿಕ್ಷಕರ ಟಿಪ್ಪಣಿ===
 
===ಶಿಕ್ಷಕರ ಟಿಪ್ಪಣಿ===
 +
ಶಾಸನಗಳ ಅರ್ಥವನ್ನು ವಿದ್ಯಾರ್ಥಿಗಳು ೮ನೇ ತರಗತಿಯಲ್ಲಿ ತಿಳಿದಿರುತ್ತಾರೆ. ಆದರೆ ಭಾರತದಲ್ಲಿ ಹಲವಾರು ಭಾಷೆಯಲ್ಲಿ ಶಾಸನಗಳು ದೊರೆತಿದ್ದು, ಅವುಗಳಲ್ಲಿ ಹಲ್ಮಿಡಿ ಶಾಸನವು ಕನ್ನಡದ ಪ್ರಥಮ ಶಾಸನ ಎಂಬುದು ಅದರ ವಿಶೇಷ. ಅದರ ಭಾಷಾ ರೂಪುರೇಷೆ(ಪೂರ್ವ ಹಳೆಗನ್ನಡ), ಕರ್ತೃ, ವಿಷಯ(ಕನ್ನಡಿಗರ ವೀರತ್ವ, ವೀರ ಯೋಧರಿಗೆ ರಾಜನು ಬಹುಮಾನ ನೀಡುವ ಪದ್ಧತಿ)ದ ಬಗ್ಗೆ ವಿದ್ಯಾರ್ಥಿಗಳಲ್ಲಿ  ಅರಿವು ಮತ್ತು ಹೆಮ್ಮೆಯ ಭಾವನೆಯನ್ನು ಮೂಡಿಸುವುದು ಇಲ್ಲಿಯ ಆಶಯವಾಗಿದೆ.
 +
ಇಲ್ಲಿ ಶಿಕ್ಷಕರು ಹಲ್ಮಿಡಿ ಶಾಸನದ ವಿಷಯವನ್ನು ಕಥೆಯ ಮೂಲಕ ಹೇಳಿ ನಂತರ ಪ್ರಶ್ನೋತ್ತರ ವಿಧಾನದ ಮೂಲಕ ಕನ್ನಡದ ರಾಜರ ಬಗ್ಗೆ , ಯೋಧರ ಬಗ್ಗೆ ಹೆಮ್ಮೆ ಯ ಭಾವನೆ ಮೂಡಿಸುವುದು. ಮತ್ತು ಪೂರ್ವ ಹಳೆಗನ್ನಡದ ಭಾಷಾ ರೂಪುರೇಷೆಯನ್ನು ಸಂಕ್ಷಿಪ್ತವಾಗಿ ವಿವರಿಸುವುದು.
 +
ಪೂರ್ವ ಹಳೆಗನ್ನಡ ಭಾಷೆಯ ರೂಪುರೇಷೆಗಳು:(ಆಧಾರ:ಕನ್ನಡ ಸಾಹಿತ್ಯ ಚರಿತ್ರೆ: ರಂ. ಶ್ರೀ. ಮುಗಳಿ)
 +
೧) ಕನ್ನಡ-ಸಂಸ್ಕ್ರತ ಸಂಬಂಧ ಕ್ರಿ. ಪೂ ೪೫೦ಕ್ಕೆ ಬಹಳ ಹಿಂದೆಯೇ ಆರಂಭವಾಗಿ  ಸಂಸ್ಕ್ರತ ಸಮಸ್ತ ಪದಗಳಿಂದ ಕೂಡಿದ ಪ್ರೌಢವಾದ ಕನ್ನಡವು ೫ನೇ ಶತಮಾನದ ವೇಳೆಗೆ ಚೆನ್ನಾಗಿ ಬಳಕೆಗೆ ಬಂದಿತ್ತು.
 +
೨) ಜನ ಬಳಕೆಯಲ್ಲಿ ಶುದ್ಧ ಕನ್ನಡ ಪದಗಳಿದ್ದರೂ ಪಂಡಿತರ ಬರವಣಿಗೆಗಳಲ್ಲಿ ಸಂಸ್ಕ್ರತಪ್ರಚುರವಾದ ಭಾಷೆಯಿತ್ತು.
 +
೩) ಪೂರ್ವದ ಕನ್ನಡದ ಪದರೂಪಗಳು ವ್ಯಾಕರಣ ನಿಯಮಗಳಿಗೆ ಕಟ್ಟುಬಿದ್ದು ಕನ್ನಡವು ಚೆನ್ನಾಗಿ ಬಲಿತ ಭಾಷೆಯಾಗಿತ್ತು.
 +
೪) ಇದಕ್ಕೆ ಈ ಭಾಷೆಯೂ ಇದರ ವಾಙ್ಮೆಯವೂ ಕೆಲವು ಶತಮಾನಗಳ ಹಿಂದೆಯೇ ಬೆಳೆದು ಬದುಕಿ ಬಾಳಿರಬೇಕು.
 +
[http://kn.wikipedia.org/wiki/ಹಲ್ಮಿಡಿ_ಶಾಸನ ಹಲ್ಮಿಡಿ ಶಾಸನದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.]
 +
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
 
{| style="height:10px; float:right; align:center;"
 
{| style="height:10px; float:right; align:center;"

೧೨:೧೧, ೨೨ ಡಿಸೆಂಬರ್ ೨೦೧೩ ನಂತೆ ಪರಿಷ್ಕರಣೆ

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಪಠ್ಯಪುಸ್ತಕ

ನಮ್ಮ ಕರ್ನಾಟಕ ಅಧ್ಯಾಯದಲ್ಲಿ ಕನ್ನಡ ಸಾಹಿತ್ಯದ ಕುರಿತು ಯಾವುದೇ ವಿಷಯವಿಲ್ಲ. ಆದರೆ ಶಿಕ್ಷಕ ಬಂಧುಗಳ ಹೆಚ್ಚಿನ ಮಾಹಿತಿಗಾಗಿ ಹಾಗೂ ಅನುಕೂಲವಾದಲ್ಲಿ ವಿದ್ಯಾರ್ಥಿಗಳಿಗೆ ತಿಳಿಸಲು ಅನುಕೂಲವಾಗಲೆಂದು ಈ ಕನ್ನಡ ಸಾಹಿತ್ಯ ಎಂಬ ಟೆಂಪ್ಲೇಟ್‌ ತಯಾರಿಸಿದ್ದೇನೆ. (ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ)

ಮತ್ತಷ್ಟು ಮಾಹಿತಿ

ಕನ್ನಡ ಸಾಹಿತ್ಯದ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್‌ಗಳನ್ನು ಕ್ಲಿಕ್ಕಿಸಿ.

ಹಲ್ಮಿಡಿ ಶಾಸನದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

ಕಪ್ಪೆಅರಭಟ್ಟ ಶಾಸನದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

ಕವಿರಾಜಮಾರ್ಗದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

ಹಳೆಗನ್ನಡದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

ನಾಗವರ್ಮನ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ರನ್ನನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ಪೊನ್ನನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ಜನ್ನನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ಪಂಪನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ದುರ್ಗಸಿಂಹನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ಹರಿಹರನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ಕನ್ನಡ ಸಾಹಿತ್ಯ. ಹಳೆಗನ್ನಡ, ನಡು ನ್ನಡ, ಹೊಸಗನ್ನಡದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.


ಕುಮಾರವ್ಯಾಸನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ವಚನ ಸಾಹಿತ್ಯದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ಬಸವೇಶ್ವರರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ಅಕ್ಕಮಹಾದೇವಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

ಸರ್ವಜ್ಞನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.


ಕನ್ನಡ ಸಾಹಿತಿಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

ದ. ರಾ. ಬೇಂದ್ರೆಯವರ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ಕುವೆಂಪುರವರ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ಅ.ನ.ಕೃರವರ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

ಕನ್ನಡದ ಲೇಖಕರು ಮತ್ತು ಅವರ ಕಾವ್ಯನಾಮಗಳು/ಅನ್ವರ್ಥಕಗಳಿಗಾಗಿ ಇಲ್ಲಿ ಕ್ಲಿಕ್ಕ್ಕಿಸಿ.

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಎನ್ ಸಿ ಆರ್ ಟಿ ಪಠ್ಯ ಪುಸ್ತಕದಲ್ಲಿ ಈ ಬಗ್ಗೆ ಯಾವುದೆ ಮಾಹಿತಿ ಇಲ್ಲ

ಉಪಯುಕ್ತ ವೆಬ್ ಸೈಟ್ ಗಳು

http://kn.wikipedia.org/wiki/ಮುಖ್ಯ_ಪುಟ

ಸಂಬಂಧ ಪುಸ್ತಕಗಳು

೧) ರಂ. ಶ್ರೀ. ಮುಗಳಿ, ೨೦೧೦ ಎಂಟನೇಯ ಮುದ್ರಣ, ಕನ್ನಡ ಸಾಹಿತ್ಯ ಚರಿತ್ರೆ, ಸಮಾಜ ಪುಸ್ತಕಾಲಯ-ಧಾರವಾಡ

೨) ಕೀರ್ತಿನಾಥ. ಕುರ್ತಕೋಟಿ, ೨೦೧೦ ಐದನೇಯ ಮುದ್ರಣ, ಕನ್ನಡ ಸಾಹಿತ್ಯ ಸಂಗಾತಿ, ಕುರ್ತಕೋಟಿ ಮೆಮೋರಿಯಲ್ ಟ್ರಸ್ಟ್-ಧಾರವಾಡ

೩) ಡಾ|| ಸಿ. ವೀರಣ್ಣ, ೨ನೇ ಮುದ್ರಣ-೨೦೧೧, ಕನ್ನಡ ಸಾಹಿತ್ಯ ಚಾರಿತ್ರಿಕ ಬೆಳವಣಿಗೆ-ಪ್ರಾಚೀನ ಸಾಹಿತ್ಯ, ನವ ಕರ್ನಾಟಕ-ಬೆಂಗಳೂರು

೪) ಡಾ|| ಸಿ. ವೀರಣ್ಣ, ೧ನೇ ಮುದ್ರಣ-೨೦೧೧, ಕನ್ನಡ ಸಾಹಿತ್ಯ ಚಾರಿತ್ರಿಕ ಬೆಳವಣಿಗೆ-ಮಧ್ಯಕಾಲೀನ ಸಾಹಿತ್ಯ, ನವ ಕರ್ನಾಟಕ-ಬೆಂಗಳೂರು

ಬೋಧನೆಯ ರೂಪರೇಶಗಳು

ಹಲ್ಮಿಡಿ ಶಾಸನ(ಪೂರ್ವ ಹಳೆಗನ್ನಡ), ಕವಿರಾಜಮಾರ್ಗ, ಹಳೆಗನ್ನಡ ಸಾಹಿತ್ಯ, ನಡುಗನ್ನಡ ಸಾಹಿತ್ಯ, ಹೊಸಗನ್ನಡ ಸಾಹಿತ್ಯ

ಪ್ರಮುಖ ಪರಿಕಲ್ಪನೆಗಳು #

ಹಲ್ಮಿಡಿ ಶಾಸನ(ಪೂರ್ವ ಹಳೆಗನ್ನಡ)

ಕಲಿಕೆಯ ಉದ್ದೇಶಗಳು

೧) ಕನ್ನಡ ರಾಜರ ಸ್ಪೂರ್ತಿದಾಯಕ ಗುಣ ಹಾಗೂ ಕನ್ನಡ ಯೋಧರ ಶೌರ್ಯವನ್ನು ತಿಳಿಯುವುದು.

೨) ಹಲ್ಮಿಡಿ ಶಾಸನದ ಬಗ್ಗೆ ತಿಳಿಯುವುದು.

3) ಪೂರ್ವ ಹಳೆಗನ್ನಡದ ರೂಪರೇಷೆಯನ್ನು ತಿಳಿಯುವುದು.

ಶಿಕ್ಷಕರ ಟಿಪ್ಪಣಿ

ಶಾಸನಗಳ ಅರ್ಥವನ್ನು ವಿದ್ಯಾರ್ಥಿಗಳು ೮ನೇ ತರಗತಿಯಲ್ಲಿ ತಿಳಿದಿರುತ್ತಾರೆ. ಆದರೆ ಭಾರತದಲ್ಲಿ ಹಲವಾರು ಭಾಷೆಯಲ್ಲಿ ಶಾಸನಗಳು ದೊರೆತಿದ್ದು, ಅವುಗಳಲ್ಲಿ ಹಲ್ಮಿಡಿ ಶಾಸನವು ಕನ್ನಡದ ಪ್ರಥಮ ಶಾಸನ ಎಂಬುದು ಅದರ ವಿಶೇಷ. ಅದರ ಭಾಷಾ ರೂಪುರೇಷೆ(ಪೂರ್ವ ಹಳೆಗನ್ನಡ), ಕರ್ತೃ, ವಿಷಯ(ಕನ್ನಡಿಗರ ವೀರತ್ವ, ವೀರ ಯೋಧರಿಗೆ ರಾಜನು ಬಹುಮಾನ ನೀಡುವ ಪದ್ಧತಿ)ದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮತ್ತು ಹೆಮ್ಮೆಯ ಭಾವನೆಯನ್ನು ಮೂಡಿಸುವುದು ಇಲ್ಲಿಯ ಆಶಯವಾಗಿದೆ. ಇಲ್ಲಿ ಶಿಕ್ಷಕರು ಹಲ್ಮಿಡಿ ಶಾಸನದ ವಿಷಯವನ್ನು ಕಥೆಯ ಮೂಲಕ ಹೇಳಿ ನಂತರ ಪ್ರಶ್ನೋತ್ತರ ವಿಧಾನದ ಮೂಲಕ ಕನ್ನಡದ ರಾಜರ ಬಗ್ಗೆ , ಯೋಧರ ಬಗ್ಗೆ ಹೆಮ್ಮೆ ಯ ಭಾವನೆ ಮೂಡಿಸುವುದು. ಮತ್ತು ಪೂರ್ವ ಹಳೆಗನ್ನಡದ ಭಾಷಾ ರೂಪುರೇಷೆಯನ್ನು ಸಂಕ್ಷಿಪ್ತವಾಗಿ ವಿವರಿಸುವುದು. ಪೂರ್ವ ಹಳೆಗನ್ನಡ ಭಾಷೆಯ ರೂಪುರೇಷೆಗಳು:(ಆಧಾರ:ಕನ್ನಡ ಸಾಹಿತ್ಯ ಚರಿತ್ರೆ: ರಂ. ಶ್ರೀ. ಮುಗಳಿ) ೧) ಕನ್ನಡ-ಸಂಸ್ಕ್ರತ ಸಂಬಂಧ ಕ್ರಿ. ಪೂ ೪೫೦ಕ್ಕೆ ಬಹಳ ಹಿಂದೆಯೇ ಆರಂಭವಾಗಿ ಸಂಸ್ಕ್ರತ ಸಮಸ್ತ ಪದಗಳಿಂದ ಕೂಡಿದ ಪ್ರೌಢವಾದ ಕನ್ನಡವು ೫ನೇ ಶತಮಾನದ ವೇಳೆಗೆ ಚೆನ್ನಾಗಿ ಬಳಕೆಗೆ ಬಂದಿತ್ತು. ೨) ಜನ ಬಳಕೆಯಲ್ಲಿ ಶುದ್ಧ ಕನ್ನಡ ಪದಗಳಿದ್ದರೂ ಪಂಡಿತರ ಬರವಣಿಗೆಗಳಲ್ಲಿ ಸಂಸ್ಕ್ರತಪ್ರಚುರವಾದ ಭಾಷೆಯಿತ್ತು. ೩) ಪೂರ್ವದ ಕನ್ನಡದ ಪದರೂಪಗಳು ವ್ಯಾಕರಣ ನಿಯಮಗಳಿಗೆ ಕಟ್ಟುಬಿದ್ದು ಕನ್ನಡವು ಚೆನ್ನಾಗಿ ಬಲಿತ ಭಾಷೆಯಾಗಿತ್ತು. ೪) ಇದಕ್ಕೆ ಈ ಭಾಷೆಯೂ ಇದರ ವಾಙ್ಮೆಯವೂ ಕೆಲವು ಶತಮಾನಗಳ ಹಿಂದೆಯೇ ಬೆಳೆದು ಬದುಕಿ ಬಾಳಿರಬೇಕು. ಹಲ್ಮಿಡಿ ಶಾಸನದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಪರಿಕಲ್ಪನೆ #

ಕಲಿಕೆಯ ಉದ್ದೇಶಗಳು

ಶಿಕ್ಷಕರ ಟಿಪ್ಪಣಿ

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಬಳಕೆ

ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ