ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೮೬೮ bytes added
, ೯ ವರ್ಷಗಳ ಹಿಂದೆ
೧೪ ನೇ ಸಾಲು: |
೧೪ ನೇ ಸಾಲು: |
| | | |
| =ಕವಿ ಪರಿಚಯ = | | =ಕವಿ ಪರಿಚಯ = |
| + | *ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪) – |
| + | *ಕನ್ನಡದ ಅತ್ಯುತ್ತಮ ಕವಿ, |
| + | *ಎರಡನೆ ರಾಷ್ಟ್ರಕವಿ. |
| + | *ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದಪ್ರ ಪ್ರಥಮ ವ್ಯಕ್ತಿ. |
| + | *'ವಿಶ್ವ ಮಾನವ' ಪರಿಕಲ್ಪನೆಯನ್ನೂ ಸಾಹಿತ್ಯದ ಮೂಲಕ ಸಮಾಜಕ್ಕೆ ತಲುಪಿಸಿದವರು. |
| + | *ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ. |
| + | *ಕುವೆಂಪುರವರ ಮೊದಲ ಕಾವ್ಯನಾಮ:-"ಕಿಶೋರ ಚಂದ್ರವಾಣಿ" – |
| + | *ಕಾವ್ಯನಾಮ :-ಕುವೆಂಪು |
| + | |
| =ಶಿಕ್ಷಕರಿಗೆ ಟಿಪ್ಪಣಿ= | | =ಶಿಕ್ಷಕರಿಗೆ ಟಿಪ್ಪಣಿ= |
| ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ.ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ,ಐಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನಿಡಬೇಕುತ್ತದೆ, ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು. | | ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ.ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ,ಐಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನಿಡಬೇಕುತ್ತದೆ, ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು. |