ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧,೮೦೮ bytes added
, ೮ ವರ್ಷಗಳ ಹಿಂದೆ
೧೪ ನೇ ಸಾಲು: |
೧೪ ನೇ ಸಾಲು: |
| =ಕವಿ ಪರಿಚಯ = | | =ಕವಿ ಪರಿಚಯ = |
| =ಶಿಕ್ಷಕರಿಗೆ ಟಿಪ್ಪಣಿ= | | =ಶಿಕ್ಷಕರಿಗೆ ಟಿಪ್ಪಣಿ= |
| + | ಶಿಕ್ಷಕರು ಈ ಕಥೆನ್ನು ೫ ಅವಧಿಗಳಿಗೆ ನಿಗದಿಮಾಡಿಕೊಳ್ಳಬಹುದು. |
| + | ಮೊದಲನೇ ಅವಧಿಯಲ್ಲಿ ಈ ಜಾನಪದ ಸಾಹಿತ್ಯದ ಹಿನ್ನೆಲೆ, ಸಂಗ್ರಹಾಕಾರ ಪರಿಚಯ ಹಾಗು ಕಥೆಗೆ ಪೂರಕವಾದ ಮಾಹಿ ಸಂಪನ್ಮೂಲಗಳನ್ನು ಮಕ್ಕಳಿಗೆ ನೀಡಬಹುದು. ಹಾಗೆಯೇ ಮುಂದಿನ ಮಕ್ಕಳು ಬರುವಾಗ ತಾವು ಕೇಳಿರುವ ಜಾನಪದ ಕಥೆಯನ್ನು ಅಥವಾ ಇತರ ಜಾನಪದೀಯ ಅಂಶಗಳನ್ನು ಈ ಹಿಂದೆ ಕೇಳಿದ್ದಲ್ಲಿ ಸಂಗ್ರಹಿಸಿಕೊಂಡು ಬರ ತಿಳಿಸಬಹುದು. |
| + | ಎರನೇ ಅವಧಿಯಲ್ಲಿ ಈ ಹಿಂದೆ ನೀಡಿದ ಮನೆಗೆಲಸದ ಮಾಹಿತಿಯ ಆಧಾರದ ಮೇಲೆಯೇ ತರಗತಿ ಆರಂಭಿಸಬಹುದು. |
| + | ೩ಅವಧಿಯಲ್ಲಿ ಮಕ್ಕಳಿಗೆ ಗ್ರಾಂಥಿಕ ಭಾಷಾ ರೀತಿಯನ್ನು ಪರಿಚಯಿಸಿ,ವಿವರಿಸುವುದು. |
| + | ೪ನೇ ಅವಧಿಯಲ್ಲಿ ಕಥೆಯ ಕುರಿತು ಚರ್ಚೆ. |
| + | ೫ನೇ ಅವಧಿಯಲ್ಲಿ ವ್ಯಾಕರಣಾಂಶದ ಬಗ್ಗೆ ಮಾಹಿತಿ ನೀಡಬಹುದು. |
| + | |
| + | ಈ ಜಾನಪದಸಾಹಿತ್ಯ ಪೂರಕವಾದ ಕೆಲವು ಮಾಹಿತಿಗಳನ್ನು ಶಿಕ್ಷಕರು ತಿಳಿದುಕೊಳ್ಳಬೇಕಿದ್ದು. ಜಾನಪದದಲ್ಲಿ ಕಥಾಸಾಹಿತ್ಯ ಪೂರಕವಾದ ಮಾಹಿತಿಗಳನ್ನು ಸಂಗ್ರಹಿಸಬೇಕು. |
| + | |
| =ಹೆಚ್ಚುವರಿ ಸಂಪನ್ಮೂಲ= | | =ಹೆಚ್ಚುವರಿ ಸಂಪನ್ಮೂಲ= |
| 'ಕನ್ನಡ ದೀವಿಗೆ'ಯಲ್ಲಿನ 'ರಾಜಕುಮಾರಿಯ ಜಾಣ್ಮೆ' ಗದ್ಯಪಾಠದ ಹೆಚ್ಚಿನ ಮಾಹಿತಿಗಾಗಿ [http://kannadadeevige.blogspot.in/2013/11/5.html ಇಲ್ಲಿ ಕ್ಲಿಕ್ ಮಾಡಿರಿ] | | 'ಕನ್ನಡ ದೀವಿಗೆ'ಯಲ್ಲಿನ 'ರಾಜಕುಮಾರಿಯ ಜಾಣ್ಮೆ' ಗದ್ಯಪಾಠದ ಹೆಚ್ಚಿನ ಮಾಹಿತಿಗಾಗಿ [http://kannadadeevige.blogspot.in/2013/11/5.html ಇಲ್ಲಿ ಕ್ಲಿಕ್ ಮಾಡಿರಿ] |