ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೬೮ ನೇ ಸಾಲು: ೬೮ ನೇ ಸಾಲು:  
'''ಶಮನ''' : ಮಧುಮೇಹ, ಕರುಳಿನ ಹುಣ್ಣು, ಮೂಲವ್ಯಾಧಿ. <br>
 
'''ಶಮನ''' : ಮಧುಮೇಹ, ಕರುಳಿನ ಹುಣ್ಣು, ಮೂಲವ್ಯಾಧಿ. <br>
 
ಮಧುಮೇಹದಿಂದ ನರಳುತ್ತಿರುವ ರೋಗಿಗಳು ಹಾಗಲಕಾಯಿಯನ್ನು ಹಸಿಯಾಗಿ ತಿಂದರೆ ರೋಗ ಉಲ್ಬಣಿಸದೆ ಬಹುಪಾಲು ಗುಣವಾಗುವುದು. ಹಾಗಲಕಾಯಿಯ ಗೊಜ್ಜು ಮಾಡಿಕೊಂಡು ಕ್ರಮವಾಗಿ ಸೇವಿಸುತ್ತಿದ್ದರೆ ರಕ್ತ ಶುದ್ಧಿಯಾಗುವುದು. ಕರುಳಿನ ಹುಣ್ಣು, ಮೂಲವ್ಯಾಧಿ ಹಾಗೂ ಕೆಮ್ಮು ನಿವಾರಣೆಯಾಗುವುದು.
 
ಮಧುಮೇಹದಿಂದ ನರಳುತ್ತಿರುವ ರೋಗಿಗಳು ಹಾಗಲಕಾಯಿಯನ್ನು ಹಸಿಯಾಗಿ ತಿಂದರೆ ರೋಗ ಉಲ್ಬಣಿಸದೆ ಬಹುಪಾಲು ಗುಣವಾಗುವುದು. ಹಾಗಲಕಾಯಿಯ ಗೊಜ್ಜು ಮಾಡಿಕೊಂಡು ಕ್ರಮವಾಗಿ ಸೇವಿಸುತ್ತಿದ್ದರೆ ರಕ್ತ ಶುದ್ಧಿಯಾಗುವುದು. ಕರುಳಿನ ಹುಣ್ಣು, ಮೂಲವ್ಯಾಧಿ ಹಾಗೂ ಕೆಮ್ಮು ನಿವಾರಣೆಯಾಗುವುದು.
==ಅಂಜೂರ (ಫಿಗ್)==
+
==ಅಂಜೂರ ==
 
'''ವಸ್ತು''' : ಅಂಜೂರ (ಫಿಗ್) <br>
 
'''ವಸ್ತು''' : ಅಂಜೂರ (ಫಿಗ್) <br>
 
'''ಶಮನ''' : ಒತ್ತಡ, ಮಲಬದ್ಧತೆ, ಮೂಲವ್ಯಾಧಿ.<br>
 
'''ಶಮನ''' : ಒತ್ತಡ, ಮಲಬದ್ಧತೆ, ಮೂಲವ್ಯಾಧಿ.<br>
 
ಅಂಜೂರದ ಹಣ್ಣುಗಳ ಸೇವನೆಯಿಂದ ಅಧಿಕ ಕೆಲಸದಿಂದ ಉಂಟಾದ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಯಾಗುವುದು. ನವ ಚೈತನ್ಯ ಮೂಡುವುದು. ಈ ಹಣ್ಣಿನಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಶಮನವಾಗುವುದು. ಮೂಲವ್ಯಾಧಿಯಿಂದ ಬಳಲುವವರು ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ಕೂಡಲೇ ಹಣ್ಣುಗಳನ್ನು ತಿಂದು ಆ ನೀರು ಕುಡಿದರೆ ಗುಣವಾಗುವುದು.
 
ಅಂಜೂರದ ಹಣ್ಣುಗಳ ಸೇವನೆಯಿಂದ ಅಧಿಕ ಕೆಲಸದಿಂದ ಉಂಟಾದ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಯಾಗುವುದು. ನವ ಚೈತನ್ಯ ಮೂಡುವುದು. ಈ ಹಣ್ಣಿನಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಶಮನವಾಗುವುದು. ಮೂಲವ್ಯಾಧಿಯಿಂದ ಬಳಲುವವರು ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ಕೂಡಲೇ ಹಣ್ಣುಗಳನ್ನು ತಿಂದು ಆ ನೀರು ಕುಡಿದರೆ ಗುಣವಾಗುವುದು.
 +
 
==ಸೇಬು (ಆಪಲ್)==
 
==ಸೇಬು (ಆಪಲ್)==
 
'''ವಸ್ತು''' : ಸೇಬು (ಆಪಲ್)<br>
 
'''ವಸ್ತು''' : ಸೇಬು (ಆಪಲ್)<br>