ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೪ bytes added
, ೮ ವರ್ಷಗಳ ಹಿಂದೆ
೨ ನೇ ಸಾಲು: |
೨ ನೇ ಸಾಲು: |
| ಮನುಷ್ಯನು ತಾನು ಚೆನ್ನಾಗಿ ಕಾಣಲು ಉಡಿಗೆ ತೊಡಿಗೆಗಳನ್ನು ಧರಿಸುವಂತೆ, ಕಾವ್ಯವು ಆಕರ್ಷಕವಾಗುವಂತೆ ಅರ್ಥವೈಚಿತ್ರ್ಯದಿಂದ ಕೂಡಿದ, ಶಬ್ದವೈಚಿತ್ರ್ಯದಿಂದ ಕೂಡಿದ ಮಾತುಗಳನ್ನು ಕಾವ್ಯಗಳಲ್ಲಿ ಪ್ರಯೋಗಿಸುತ್ತಾರೆ. ಇಂಥ ಮಾತುಗಳೇ ಅಲಂಕಾರಗಳು.<br> | | ಮನುಷ್ಯನು ತಾನು ಚೆನ್ನಾಗಿ ಕಾಣಲು ಉಡಿಗೆ ತೊಡಿಗೆಗಳನ್ನು ಧರಿಸುವಂತೆ, ಕಾವ್ಯವು ಆಕರ್ಷಕವಾಗುವಂತೆ ಅರ್ಥವೈಚಿತ್ರ್ಯದಿಂದ ಕೂಡಿದ, ಶಬ್ದವೈಚಿತ್ರ್ಯದಿಂದ ಕೂಡಿದ ಮಾತುಗಳನ್ನು ಕಾವ್ಯಗಳಲ್ಲಿ ಪ್ರಯೋಗಿಸುತ್ತಾರೆ. ಇಂಥ ಮಾತುಗಳೇ ಅಲಂಕಾರಗಳು.<br> |
| ಅರ್ಥವೈಚಿತ್ರ್ಯದಿಂದ ಕಾವ್ಯದ ಸೊಬಗು ಹೆಚ್ಚಿದರೆ ಅದು ಅರ್ಥಾಲಂಕಾರ. ಶಬ್ದ ವೈಚಿತ್ರ್ಯದಿಂದ ಕಾವ್ಯದ ಸೊಬಗು ಹೆಚ್ಚಿದರೆ ಶಬ್ದಾಲಂಕಾರ.<br> | | ಅರ್ಥವೈಚಿತ್ರ್ಯದಿಂದ ಕಾವ್ಯದ ಸೊಬಗು ಹೆಚ್ಚಿದರೆ ಅದು ಅರ್ಥಾಲಂಕಾರ. ಶಬ್ದ ವೈಚಿತ್ರ್ಯದಿಂದ ಕಾವ್ಯದ ಸೊಬಗು ಹೆಚ್ಚಿದರೆ ಶಬ್ದಾಲಂಕಾರ.<br> |
− | ಕನ್ನಡದಲ್ಲಿ ಅಲಂಕಾರ ಗ್ರಂಥ ಬರೆದ ಲಾಕ್ಷಣಿಕರು ಮುಖ್ಯವಾಗಿ ನೃಪತುಂಗ, ನಾಗವರ್ಮ, ತಿರುಮಲಾರ್ಯ, ಜಾಯಪ್ಪದೇಸಾಯಿ ಮುಂತಾದವರು. ಇವರು ಕ್ರಮವಾಗಿ ಕವಿರಾಜಮಾರ್ಗ, ಕಾವ್ಯಾವಲೋಕನ, ಅಪ್ರತಿಮವೀರಚರಿತೆ, ಕನ್ನಡಕುವಲಯಾನಂದ-ಇತ್ಯಾದಿ ಗ್ರಂಥ ಬರೆದಿದ್ದಾರೆ. | + | ಕನ್ನಡದಲ್ಲಿ ಅಲಂಕಾರ ಗ್ರಂಥ ಬರೆದ ಲಾಕ್ಷಣಿಕರು ಮುಖ್ಯವಾಗಿ ನೃಪತುಂಗ, ನಾಗವರ್ಮ, ತಿರುಮಲಾರ್ಯ, ಜಾಯಪ್ಪದೇಸಾಯಿ ಮುಂತಾದವರು. ಇವರು ಕ್ರಮವಾಗಿ ಕವಿರಾಜಮಾರ್ಗ, ಕಾವ್ಯಾವಲೋಕನ, ಅಪ್ರತಿಮವೀರಚರಿತೆ, ಕನ್ನಡಕುವಲಯಾನಂದ-ಇತ್ಯಾದಿ ಗ್ರಂಥ ಬರೆದಿದ್ದಾರೆ.<br> |
| [http://kanaja.in/archives/8485 ಅಲಂಕಾರದ ಬಗೆಗಿನ ವಿವರವಾದ ಮಾಹಿತಿಯನ್ನಜು ]ಕಣಜ ಅಂತರ್ಜಾಲ ಪುಟದಲ್ಲಿ ನೋಡಬಹುದು. | | [http://kanaja.in/archives/8485 ಅಲಂಕಾರದ ಬಗೆಗಿನ ವಿವರವಾದ ಮಾಹಿತಿಯನ್ನಜು ]ಕಣಜ ಅಂತರ್ಜಾಲ ಪುಟದಲ್ಲಿ ನೋಡಬಹುದು. |
| | | |