ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೨೨೨ bytes removed
, ೭ ವರ್ಷಗಳ ಹಿಂದೆ
೭೪ ನೇ ಸಾಲು: |
೭೪ ನೇ ಸಾಲು: |
| *ಪ್ರಶ್ನೆ : ನಿಮ್ಮ ವಿದ್ಯಾಭ್ಯಾಸ ಪ್ರಗತಿ ತಿಳಿಸಿ ಕೊಡಗಿನ ವಿರಾಜಪೇಟೆಯಲ್ಲಿರುವ ನಿಮ್ಮ ತಾಯಿ ಭಾಗ್ಯಳಿಗೆ ಪತ್ರ ಬರೆಯಿರಿ. | | *ಪ್ರಶ್ನೆ : ನಿಮ್ಮ ವಿದ್ಯಾಭ್ಯಾಸ ಪ್ರಗತಿ ತಿಳಿಸಿ ಕೊಡಗಿನ ವಿರಾಜಪೇಟೆಯಲ್ಲಿರುವ ನಿಮ್ಮ ತಾಯಿ ಭಾಗ್ಯಳಿಗೆ ಪತ್ರ ಬರೆಯಿರಿ. |
| | | |
− | ಕ್ಷೇಮ ಶ್ರೀ ಸವಿತಾ
| + | ಕ್ಷೇಮ ಶ್ರೀ ಸವಿತಾ ೧೦ ನೇ ತರಗತಿ ನೂತನ ವಿದ್ಯಾ ಮಂದಿರ ಧಾರವಾಡ . |
− | ೧೦ ನೇ ತರಗತಿ | |
− | ನೂತನ ವಿದ್ಯಾ ಮಂದಿರ
| |
− | ಧಾರವಾಡ . | |
| ಮಾತೃಶ್ರೀಯವರ ಪಾದಾರವಿಂದಗಳಲ್ಲಿ ನಿಮ್ಮ ಮಗಳಾದ ಸವಿತಾಳು ಮಾಡುವ ಸಾಷ್ಟಾಂಗ ನಮಸ್ಕಾರಗಳು ಮತ್ತು ಬೇಡುವ ಆಶಿರ್ವಾದಗಳು .ಇಲ್ಲಿ ನಾನು ಆರೋಗ್ಯವಾಗಿದ್ದೇನೆ ಮತ್ತು ನೀವೂ ಸಹ ಆರೋಗ್ಯದಿಂದಿರುವಿರೆಂದು ಭಾವಿಸುವೆ ಮತ್ತು ತಮ್ಮ ಕ್ಷೇಮ ಸಮಾಚಾರ ಪತ್ರದ ನಿರೀಕ್ಷೆಯಲ್ಲಿದ್ದೇನೆ. | | ಮಾತೃಶ್ರೀಯವರ ಪಾದಾರವಿಂದಗಳಲ್ಲಿ ನಿಮ್ಮ ಮಗಳಾದ ಸವಿತಾಳು ಮಾಡುವ ಸಾಷ್ಟಾಂಗ ನಮಸ್ಕಾರಗಳು ಮತ್ತು ಬೇಡುವ ಆಶಿರ್ವಾದಗಳು .ಇಲ್ಲಿ ನಾನು ಆರೋಗ್ಯವಾಗಿದ್ದೇನೆ ಮತ್ತು ನೀವೂ ಸಹ ಆರೋಗ್ಯದಿಂದಿರುವಿರೆಂದು ಭಾವಿಸುವೆ ಮತ್ತು ತಮ್ಮ ಕ್ಷೇಮ ಸಮಾಚಾರ ಪತ್ರದ ನಿರೀಕ್ಷೆಯಲ್ಲಿದ್ದೇನೆ. |
| ನಾನು ಚೆನ್ನಾಗಿ ಓದುತ್ತಿದ್ದೇನೆ. ಇಲ್ಲಿಯವರೆಗೆ ನಡೆದ ಎಲ್ಲ ಸಾಧನಾ ಪರೀಕ್ಷೆಗಳಲ್ಲಿಯೂ ನಾನು ಚೆನ್ನಾಗಿ ಅಂಕ ಪಡೆದಿರುತ್ತೇನೆ. ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ನನ್ನ ಎಲ್ಲ ವಿಷಯಗಳ ಶೇಕಡಾವಾರು ಅಂಕ ೯೨ ಇರುತ್ತದೆ. | | ನಾನು ಚೆನ್ನಾಗಿ ಓದುತ್ತಿದ್ದೇನೆ. ಇಲ್ಲಿಯವರೆಗೆ ನಡೆದ ಎಲ್ಲ ಸಾಧನಾ ಪರೀಕ್ಷೆಗಳಲ್ಲಿಯೂ ನಾನು ಚೆನ್ನಾಗಿ ಅಂಕ ಪಡೆದಿರುತ್ತೇನೆ. ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ನನ್ನ ಎಲ್ಲ ವಿಷಯಗಳ ಶೇಕಡಾವಾರು ಅಂಕ ೯೨ ಇರುತ್ತದೆ. |
೮೩ ನೇ ಸಾಲು: |
೮೦ ನೇ ಸಾಲು: |
| ಈ ವಿಚಾರವನ್ನು ತೀರ್ಥರೂಪು ತಂದೆಯವರಿಗೂ ತಿಳಿಸಿ ಅವರ ಆಶಿರ್ವಾದ ಕೇಳಿರುವೆನೆಂದು ತಿಳಿಸಿರಿ.ಮನೆಯಲ್ಲಿನ ಎಲ್ಲ ಹಿರಿಯರಿಗೆ ನನ್ನ ಪ್ರಣಾಮಗಳು. ಕಿರಿಯರಿಗೆ ಆಶಿರ್ವಾದ ತಿಳಿಸಿರಿ. ಏಪ್ರಿಲ್ ಪರೀಕ್ಷೆ ಮುಗಿದ ಮೇಲೆ ಊರಿಗೆ ಬರುತ್ತೇನೆ. | | ಈ ವಿಚಾರವನ್ನು ತೀರ್ಥರೂಪು ತಂದೆಯವರಿಗೂ ತಿಳಿಸಿ ಅವರ ಆಶಿರ್ವಾದ ಕೇಳಿರುವೆನೆಂದು ತಿಳಿಸಿರಿ.ಮನೆಯಲ್ಲಿನ ಎಲ್ಲ ಹಿರಿಯರಿಗೆ ನನ್ನ ಪ್ರಣಾಮಗಳು. ಕಿರಿಯರಿಗೆ ಆಶಿರ್ವಾದ ತಿಳಿಸಿರಿ. ಏಪ್ರಿಲ್ ಪರೀಕ್ಷೆ ಮುಗಿದ ಮೇಲೆ ಊರಿಗೆ ಬರುತ್ತೇನೆ. |
| ಪ್ರಣಾಮಗಳೊಂದಿಗೆ | | ಪ್ರಣಾಮಗಳೊಂದಿಗೆ |
− | ನಿಮ್ಮ ಪ್ರೀತಿಯ ಮಗಳು
| + | ನಿಮ್ಮ ಪ್ರೀತಿಯ ಮಗಳು |
− | ಸವಿತಾ
| + | ಸವಿತಾ |
| ಗೆ : | | ಗೆ : |
| ಭಾಗ್ಯ | | ಭಾಗ್ಯ |