ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩೭ ನೇ ಸಾಲು: ೩೭ ನೇ ಸಾಲು:  
*ಸತ್ಯವೆಂಬುದು ಸ್ವಯಂವಂಚನೆಯಿಂದ ಸ್ವತಂತ್ರವಾಗಿರುವುದು. <br>
 
*ಸತ್ಯವೆಂಬುದು ಸ್ವಯಂವಂಚನೆಯಿಂದ ಸ್ವತಂತ್ರವಾಗಿರುವುದು. <br>
 
*ಸತ್ಯದ ಒಲವನ್ನು ಅಗಾಧವಾಗಿ  ಅಂತರ್ಗತಗೊಳಿಸಿಕೊಳ್ಳುವುದರಿಂದ ಮಾತ್ರ  ಧೈರ್ಯ, ಸಂಯಮ, ಬುದ್ಧಿಶಕ್ತಿ ಇತ್ಯಾದಿ ಗುಣಗಳು ಒಟ್ಟಾಗಿ  ಸದ್ಗುಣಶೀಲ ಜೀವನದಲ್ಲಿ ಐಕ್ಯಗೊಳ್ಳಲು ಸಾಧ್ಯ.<br>
 
*ಸತ್ಯದ ಒಲವನ್ನು ಅಗಾಧವಾಗಿ  ಅಂತರ್ಗತಗೊಳಿಸಿಕೊಳ್ಳುವುದರಿಂದ ಮಾತ್ರ  ಧೈರ್ಯ, ಸಂಯಮ, ಬುದ್ಧಿಶಕ್ತಿ ಇತ್ಯಾದಿ ಗುಣಗಳು ಒಟ್ಟಾಗಿ  ಸದ್ಗುಣಶೀಲ ಜೀವನದಲ್ಲಿ ಐಕ್ಯಗೊಳ್ಳಲು ಸಾಧ್ಯ.<br>
*ಅತ್ಯುನ್ನತವಾದ ಹಾಗೂ ಸಕ್ರಿಯವಾದ 'ಅಹಿಂಸೆ'ಯಿಂದಲೇ ಸತ್ಯದ ಒಲವನ್ನು ಅಭಿವೃದ್ಧಿಸಲು ಸಾಧ್ಯ <br>
+
*ಅತ್ಯುನ್ನತವಾದ ಹಾಗೂ ಸಕ್ರಿಯವಾದ 'ಅಹಿಂಸೆ'ಯಿಂದಲೇ ಸತ್ಯದ ಒಲವನ್ನು ಅಭಿವೃದ್ಧಿಸಲು ಸಾಧ್ಯ.
 +
 
 
ಎರಡನೆಯದಾಗಿ ಹೇಳಬೇಕೆಂದರೆ ನೈತಿಕ ಜೀವನದ ಸನ್ನಿವೇಶದಲ್ಲಿ ಮಾರ್ಗ (means)  ಹಾಗೂ  ಗುರಿ (end) ಎರಡೂ ಪರಿಪೂರ್ಣ ಐಕ್ಯತೆಯನ್ನು ಹೊಂದುವ ರೀತಿಯಲ್ಲಿ ನಿರಂತರತೆಯನ್ನು ರೂಪಿಸಬೇಕು. ಈ ಸಂದರ್ಭದಲ್ಲಿ ಮಾರ್ಗವನ್ನು ಗುರಿಯನ್ನು ತಲುಪಲು ಬೇಕಾದ ಸಾಧನವನ್ನಾಗಿ ನೋಡಬಾರದು. ಪ್ರಕ್ರಿಯೆಯು  ಯಾವಾಗಲೂ  ಫಲಶೃತಿಯ ಅವಿಭಾಜ್ಯ ಅಂಗವಾಗಿರುತ್ತದೆ ಹಾಗೂ ಫಲಶೃತಿಯನ್ನು ಯಾವತ್ತೂ ಪ್ರಕ್ರಿಯೆಯಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಇಲ್ಲಿ ಪೂರ್ವನಿರ್ಧಾರಿತ ಗುರಿಯನ್ನು ಸಾಧಿಸಲು ಯಾವ ಮಾರ್ಗ ಉತ್ತಮ ಎಂದು ಹುಡುಕುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಏಕೆಂದರೆ ನೈತಿಕತೆ ಎಂಬ ಗುರಿಯನ್ನು ಬೆನ್ನಟ್ಟಿಹೋಗುವಲ್ಲಿ ಅದರ ಮಾರ್ಗವನ್ನು ಬೇರಾವುದರಿಂದಲೂ  ಸ್ಥಾನಪಲ್ಲಟ ಮಾಡಲು ಸಾಧ್ಯವಿಲ್ಲ.  
 
ಎರಡನೆಯದಾಗಿ ಹೇಳಬೇಕೆಂದರೆ ನೈತಿಕ ಜೀವನದ ಸನ್ನಿವೇಶದಲ್ಲಿ ಮಾರ್ಗ (means)  ಹಾಗೂ  ಗುರಿ (end) ಎರಡೂ ಪರಿಪೂರ್ಣ ಐಕ್ಯತೆಯನ್ನು ಹೊಂದುವ ರೀತಿಯಲ್ಲಿ ನಿರಂತರತೆಯನ್ನು ರೂಪಿಸಬೇಕು. ಈ ಸಂದರ್ಭದಲ್ಲಿ ಮಾರ್ಗವನ್ನು ಗುರಿಯನ್ನು ತಲುಪಲು ಬೇಕಾದ ಸಾಧನವನ್ನಾಗಿ ನೋಡಬಾರದು. ಪ್ರಕ್ರಿಯೆಯು  ಯಾವಾಗಲೂ  ಫಲಶೃತಿಯ ಅವಿಭಾಜ್ಯ ಅಂಗವಾಗಿರುತ್ತದೆ ಹಾಗೂ ಫಲಶೃತಿಯನ್ನು ಯಾವತ್ತೂ ಪ್ರಕ್ರಿಯೆಯಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಇಲ್ಲಿ ಪೂರ್ವನಿರ್ಧಾರಿತ ಗುರಿಯನ್ನು ಸಾಧಿಸಲು ಯಾವ ಮಾರ್ಗ ಉತ್ತಮ ಎಂದು ಹುಡುಕುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಏಕೆಂದರೆ ನೈತಿಕತೆ ಎಂಬ ಗುರಿಯನ್ನು ಬೆನ್ನಟ್ಟಿಹೋಗುವಲ್ಲಿ ಅದರ ಮಾರ್ಗವನ್ನು ಬೇರಾವುದರಿಂದಲೂ  ಸ್ಥಾನಪಲ್ಲಟ ಮಾಡಲು ಸಾಧ್ಯವಿಲ್ಲ.  
 
ಮೌಲ್ಯ ಶಿಕ್ಷಣವು ಶಿಕ್ಷಣ ವ್ಯವಸ್ಥೆಯ  ಒಂದು ಭಾಗವಾಗಬೇಕಾದರೆ ಮೌಲ್ಯಗಳು ಹಾಗೂ ಸದ್ಗುಣಗಳು ಇಡೀ ಶಿಕ್ಷಣದ ಪ್ರಕ್ರಿಯೆಯೊಂದಿಗೆ ಸಮಗ್ರವಾಗಿ  ಬೆರೆತಿರಬೇಕು. ಮೌಲ್ಯ ಶಿಕ್ಷಣವನ್ನು  ಶಿಕ್ಷಣದ ಪ್ರತ್ಯೇಕ ಅಂಶವಾಗಿ ನೀಡಲು ಸಾಧ್ಯವಿಲ್ಲ. ಇಡೀ ಶಿಕ್ಷಣವೇ ಮೌಲ್ಯ ಶಿಕ್ಷಣವಾಗಬೇಕು. ಇಲ್ಲಿ ಗಾಂಧೀಜಿಯವರ ತತ್ವಗಳಾದ ಅಹಿಂಸೆ, ಶಾಂತಿ ಹಾಗೂ ಸಾಮರಸ್ಯಗಳನ್ನು ಅನೇಕ ವಿಧಗಳಿಂದ ಪ್ರಬಲವಾಗಿ  ನೆನಪಿಸುವ ಅಗತ್ಯತೆ ಇದೆ.
 
ಮೌಲ್ಯ ಶಿಕ್ಷಣವು ಶಿಕ್ಷಣ ವ್ಯವಸ್ಥೆಯ  ಒಂದು ಭಾಗವಾಗಬೇಕಾದರೆ ಮೌಲ್ಯಗಳು ಹಾಗೂ ಸದ್ಗುಣಗಳು ಇಡೀ ಶಿಕ್ಷಣದ ಪ್ರಕ್ರಿಯೆಯೊಂದಿಗೆ ಸಮಗ್ರವಾಗಿ  ಬೆರೆತಿರಬೇಕು. ಮೌಲ್ಯ ಶಿಕ್ಷಣವನ್ನು  ಶಿಕ್ಷಣದ ಪ್ರತ್ಯೇಕ ಅಂಶವಾಗಿ ನೀಡಲು ಸಾಧ್ಯವಿಲ್ಲ. ಇಡೀ ಶಿಕ್ಷಣವೇ ಮೌಲ್ಯ ಶಿಕ್ಷಣವಾಗಬೇಕು. ಇಲ್ಲಿ ಗಾಂಧೀಜಿಯವರ ತತ್ವಗಳಾದ ಅಹಿಂಸೆ, ಶಾಂತಿ ಹಾಗೂ ಸಾಮರಸ್ಯಗಳನ್ನು ಅನೇಕ ವಿಧಗಳಿಂದ ಪ್ರಬಲವಾಗಿ  ನೆನಪಿಸುವ ಅಗತ್ಯತೆ ಇದೆ.
 +
 
#ಸಾಂಸ್ಕೃತಿಕ ವೈವಿಧ್ಯತೆ ನಮ್ಮಲ್ಲಿರುವ  ಶ್ರೇಷ್ಠತೆಗಳಲ್ಲೊಂದು. ಇತರರನ್ನು ಗೌರವಿಸುವುದು ಹಾಗೂ  ಇತರರಿಗೆ ನ್ಯಾಯ ಒದಗಿಸುವುದು ಸ್ವತ: ತಮಗೆ ಸಂಬಂಧಿಸಿದ ಸಂಸ್ಕೃತಿ ಅಥವಾ ಸಮೂದಾಯವನ್ನು ಗೌರವಿಸುವುದು ಹಾಗೂ ಅದಕ್ಕೆ ನ್ಯಾಯ ಒದಗಿಸುವುದೇ ಆಗಿದೆ. ಹೊರವಲಯದಲ್ಲಿರುವ ಸಂಸ್ಕೃತಿಗಳಿಗೆ ಕೇಂದ್ರಗಳಲ್ಲಿರುವ ಸಂಸ್ಕೃತಿಗಳಷ್ಟೇ ಗಮನ ಸಿಗಬೇಕು.
 
#ಸಾಂಸ್ಕೃತಿಕ ವೈವಿಧ್ಯತೆ ನಮ್ಮಲ್ಲಿರುವ  ಶ್ರೇಷ್ಠತೆಗಳಲ್ಲೊಂದು. ಇತರರನ್ನು ಗೌರವಿಸುವುದು ಹಾಗೂ  ಇತರರಿಗೆ ನ್ಯಾಯ ಒದಗಿಸುವುದು ಸ್ವತ: ತಮಗೆ ಸಂಬಂಧಿಸಿದ ಸಂಸ್ಕೃತಿ ಅಥವಾ ಸಮೂದಾಯವನ್ನು ಗೌರವಿಸುವುದು ಹಾಗೂ ಅದಕ್ಕೆ ನ್ಯಾಯ ಒದಗಿಸುವುದೇ ಆಗಿದೆ. ಹೊರವಲಯದಲ್ಲಿರುವ ಸಂಸ್ಕೃತಿಗಳಿಗೆ ಕೇಂದ್ರಗಳಲ್ಲಿರುವ ಸಂಸ್ಕೃತಿಗಳಷ್ಟೇ ಗಮನ ಸಿಗಬೇಕು.
 
ಶಿಕ್ಷಣಕ್ಕೆ ಹಾಗೂ ಅದರ ಫಲಶೃತಿಗಳಿಗೆ ಸಂಬಂಧಿಸಿದಂತೆ ಹೇಳುವುದಾದರೆ ತಮ್ಮದೇ ಆದ ಜೀವನ ಶೈಲಿಯನ್ನು ಹೊರತುಪಡಿಸಿ ಇತರರ ಸಂಸ್ಕೃತಿಯೂ ಗೌರವಕ್ಕೆ ಅರ್ಹತೆಯನ್ನು ಪಡೆಯುವ ರೀತಿಯಲ್ಲಿ ಇತರರ ಜೀವನಶೈಲಿಯನ್ನು  ಕಾಲ್ಪನಿಕ ರೀತಿಯಲ್ಲಿ ಹಾಗೂ ಸಮರ್ಪಕವಾಗಿ ಪ್ರಸ್ತುತ ಪಡಿಸಬೇಕು.  
 
ಶಿಕ್ಷಣಕ್ಕೆ ಹಾಗೂ ಅದರ ಫಲಶೃತಿಗಳಿಗೆ ಸಂಬಂಧಿಸಿದಂತೆ ಹೇಳುವುದಾದರೆ ತಮ್ಮದೇ ಆದ ಜೀವನ ಶೈಲಿಯನ್ನು ಹೊರತುಪಡಿಸಿ ಇತರರ ಸಂಸ್ಕೃತಿಯೂ ಗೌರವಕ್ಕೆ ಅರ್ಹತೆಯನ್ನು ಪಡೆಯುವ ರೀತಿಯಲ್ಲಿ ಇತರರ ಜೀವನಶೈಲಿಯನ್ನು  ಕಾಲ್ಪನಿಕ ರೀತಿಯಲ್ಲಿ ಹಾಗೂ ಸಮರ್ಪಕವಾಗಿ ಪ್ರಸ್ತುತ ಪಡಿಸಬೇಕು.