ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೫೬ ನೇ ಸಾಲು: ೫೬ ನೇ ಸಾಲು:     
=== ಪಾಠದ ಸನ್ನಿವೇಶ ===
 
=== ಪಾಠದ ಸನ್ನಿವೇಶ ===
ಈ ಗದ್ಯಪಾಠವನ್ನು  ಬಾಗಲೋಡಿ ದೇವರಾಯರ ಸಣ್ಣಕಥೆಯಿಂದ ಆಯ್ದುಕೊಳ್ಳಲಾಗಿದೆ. ಇದರಲ್ಲಿ ಲೇಖಕರು ಅನೇಕ ಆಶಯವನ್ನು ತಿಳಿಸಿದ್ದಾರೆ. ಪಕೃತ ಗದ್ಯಭಾಗವು ಧಾರ್ಮಿಕ ಸಹಿಷ್ಣತೆ, ಗುಡಿಕೈಗಾರಿಕೆಗಳ ವಿನಾಶಕ್ಕೆ ಕಾರಣವಾದ ಅಂಶಗಳು, ಶಾಲೆಗಳಲ್ಲಿ ಔದ್ಯೋಗಿಕ ಶಿಕ್ಷಣ, ಮಕ್ಕಳ ಆಸಕ್ತಿಗೆ ಪೂರಕವಾದ ಶಿಕ್ಷಣ ನೀಡುವುದು, ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಮೊದಲಾದ ಅಂಶಗಳನ್ನು ಒಳಗೊಂಡಿದೆ. ತಂದೆಯು ಮಗನಿಗಿದ್ದ ಮಗ್ಗದ ಬಗೆಗಿನ ಒಲವಿಗೆ ವಿರೋಧ ವ್ಯಕ್ತಪಡಿಸಿದರು. ಇದರಿಂದ ಮನನೊಂದ ಮಗ ತನ್ನ ಮಾರ್ಗವನ್ನು ಸ್ವತಂತ್ರವಾಗಿ ಕಂಡುಕೊಂಡನು.
+
ಈ ಗದ್ಯಪಾಠವನ್ನು  ಬಾಗಲೋಡಿ ದೇವರಾಯರ ಸಣ್ಣಕಥೆಯಿಂದ ಆಯ್ದುಕೊಳ್ಳಲಾಗಿದೆ. ಇದರಲ್ಲಿ ಲೇಖಕರು ಅನೇಕ ಆಶಯವನ್ನು ತಿಳಿಸಿದ್ದಾರೆ. ಇಲ್ಲಿ ಸ್ವತಂತ್ರ ಪೂರ್ವದ ಕಾಲದಲ್ಲಿ ಮೊದಲಿಗೆ ಕೈಗಾರಿಕೀಕರಣವು ಭಾರತದ ಮೇಲೆ ಪರಿಣಾಮ ಬೀರಿದ ಸನ್ನಿವೇಶದಲ್ಲಿ ಇದು ನಡೆದಿರಬಹುದಾದ ಸುಳಿವನ್ನು ಲೇಖಕರು ನೀಡಿದ್ದು ಪಾಠಭಾಗದ ಎಲ್ಲಿಯೂ ಇದನ್ನು ಪ್ರಸ್ತಾಪಿಸಿಲ್ಲ. ಗುಡಿ ಕೈಗಾರಿಕೆಯು ಪ್ರಧಾನವಾಗಿದ್ದ ದೇಶದ ಮೇಲಡ ಕೈಗಾರಿಕೀಕರಣ ಮಾಡಿದ ಪರಿಣಾಮದ ಸನ್ನಿವೇಶವನ್ನು ಈ ಪಾಠವನ್ನು ಗಮನದಲ್ಲಿಟ್ಟುಕೊಂಡು ಅಭ್ಯಾಸಮಾಡಬೇಕು. ಪಕೃತ ಗದ್ಯಭಾಗವು ಧಾರ್ಮಿಕ ಸಹಿಷ್ಣತೆ, ಗುಡಿಕೈಗಾರಿಕೆಗಳ ವಿನಾಶಕ್ಕೆ ಕಾರಣವಾದ ಅಂಶಗಳು, ಶಾಲೆಗಳಲ್ಲಿ ಔದ್ಯೋಗಿಕ ಶಿಕ್ಷಣ, ಮಕ್ಕಳ ಆಸಕ್ತಿಗೆ ಪೂರಕವಾದ ಶಿಕ್ಷಣ ನೀಡುವುದು, ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಮೊದಲಾದ ಅಂಶಗಳನ್ನು ಒಳಗೊಂಡಿದೆ. ತಂದೆಯು ಮಗನಿಗಿದ್ದ ಮಗ್ಗದ ಬಗೆಗಿನ ಒಲವಿಗೆ ವಿರೋಧ ವ್ಯಕ್ತಪಡಿಸಿದರು. ಇದರಿಂದ ಮನನೊಂದ ಮಗ ತನ್ನ ಮಾರ್ಗವನ್ನು ಸ್ವತಂತ್ರವಾಗಿ ಕಂಡುಕೊಂಡನು.
 +
 
 +
ಜಾನಪದ, ಪ್ರಾದೇಶಿಕ ಸಂಸ್ಕೃ,ತಿ
 +
 
 +
ಖಾದಿ ಉದ್ಯಮದ ಇತಿಹಾಸ ([https://en.wikipedia.org/wiki/Khadi ಆಂಗ್ಲದಲ್ಲಿದೆ])
 +
 
 +
ಆಧುನಿಕತೆ - ಮತ್ತು ಗುಡಿ ಕೈಗಾರಿಕೆಯ ಪೈಪೋಟಿ
    
=== ಕವಿ/ ಲೇಖಕರ ಪರಿಚಯ ===
 
=== ಕವಿ/ ಲೇಖಕರ ಪರಿಚಯ ===