ಎಮ್ಮನುಡಿಗೇಳ್

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಪರಿಕಲ್ಪನಾ ನಕ್ಷೆ

<mm>Flash</mm>

ಹಿನ್ನೆಲೆ/ಸಂದರ್ಭ

ಹಳಗನ್ನಡ ಕವಿಗಳನ್ನು ಪಟ್ಟಿ ಮಾಡುವುದು.ಐಚ್ಛಿಕವಾಗಿ ಚಂಪೂಕವಿಗಳ ಬಗ್ಗೆ ತಿಳಿದುಕೊಳ್ಳಲು ಸೂಕ್ತ ಸನ್ನಿವೇಶ ರೂಪಿಸುವುದು .ಕವಿಗಳ ಹೆಸರನ್ನು ಚೀಟಿಯಲ್ಲಿ ಬರೆದು ಹಳಗನ್ನಡ ಕವಿಗಳನ್ನು ಬೇರ್ಪಡಿಸಲು ಹೇಳುವುದು. ಹಳಗನ್ನಡ ಗದ್ಯ ಪದ್ಯಗಳ ಶೀರ್ಷಿಕೆಗೆ ಸಂಬಂಧಿಸಿದಂತೆ ಹೊಸಗನ್ನಡಕ್ಕೆ ಪರಿವರ್ತಿಸಿ ನಾಟಕ ರೂಪಕ್ಕೆ ತಂದು ವಿದ್ಯಾರ್ಥಿಗಳಿಂದ ಅಭಿನಯಿಸಿ ತೋರಿಸುವುದು.ಗಮಕ ಶೈಲಿಯ ಅಥವಾ ಕಾವ್ಯವಾಚನ ಪದ್ಯಗಳನ್ನು ಧ್ವನಿಸುರುಳಿಗೆ ಅಳವಡಿಸಿ ವಿದ್ಯಾರ್ಥಿಗಳಿಗೆ ಪರಿಚಯಿಸುವದು .ಮಹಾಭಾರತ ರಾಮಾಯಣ ಪುರಾಣಗಳಿಗೆ ಸಂಬಂಧಿಸಿದಂತೆ ಚಿತ್ರಪಟಗಳನ್ನು ತಯಾರಿಸಿ ಪ್ರದರ್ಶಿಸುವುದು .ಕವಿ ಪಂಪನ ಭಾವಚಿತ್ರ ಅಥವಾ ದೃಶ್ಯಾವಳಿಯ ಮೂಲಕ ಪಂಪನನ್ನು ಪರಿಚಯಿಸುತ್ತ ಮುಖ್ಯಾಂಶಗಳನ್ನು ದಾಖಲಿಸಿಕೊಳ್ಳುವಂತೆ ಮಾಡುವುದು

ಕಲಿಕೋದ್ದೇಶಗಳು

  • ಭಾಷೆಯನ್ನು ದೋಷ ರಹಿತ ಮತ್ತು ಪರಿಣಾಮಕಾರಿಯಾಗಿ ಬಳಸುವ ಪ್ರೌಢಿಮೆ ಬೆಳೆಸುವುದು.
  • ಭಾಷಾ ಸ್ಪಷ್ಟತೆ ಹಾಗೂ ತಾತ್ವಿಕವಾಗಿ ಗ್ರಹಿಸುವ ಹಿನ್ನೆಲೆಯಲ್ಲಿ ಭಾಷಾಂಶ ,ಛಂದಸ್ಸು ಅಲಂಕಾರಗಳನ್ನು ಕ್ರಿಯಾತ್ಮಕವಾಗಿ ಬೆಳೆಸುವುದು.
  • ಸಾಮಾಜಿಕ ನ್ಯಾಯ ,ಸಹಬಾಳ್ವೆ ,ಸ್ವಾವಲಂಬನೆ ,ಆತ್ಮಗೌರವ,ವಿಶ್ವಶಾಂತಿ, ಮೊದಲಾದ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಪ್ರೇರೇಪಿಸುವುದು.
  • ಹಳಗನ್ನಡ ಕಾವ್ಯವನ್ನು ಸ್ಪಷ್ಟವಾಗಿ ಓದುವ ಸಾಮರ್ಥ್ಯ ಬೆಳೆಸುವುದು.
  • ಕೃತಿ ಕರ್ತೃವಿನ ವೈಶಿಷ್ಟ್ಯ ಪರಿಚಯವಾಗುವ ರೀತಿಯಲ್ಲಿ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಪರಿಚಯಿಸುವುದು.
  • ಚಂಪೂ ಕಾವ್ಯದ ಬಗ್ಗೆ ತಿಳಿಸುವುದು.
  • ಹಳಗನ್ನಡ ಪದ್ಯವನ್ನು ಪದವಿಂಗಡಿಸಿ ಅರ್ಥಬದ್ಧವಾಗಿ ಓದುವರು .
  • ರಳ,ಕುಳ ಗಳ ಪರಿಚಯ ಹೊಂದುವರು.
  • ಪದ್ಯದ ಭಾವಾರ್ಥವನ್ನು ಹೇಳುವರು ಮತ್ತು ಸಂಗ್ರಹಿಸಿ ಬರೆಯುವರು.
  • ನಿಗದಿತ ಪದ್ಯದ ನುಡಿಯನ್ನು ಕಂಠಪಾಠ ಮಾಡಿ ಒಪ್ಪಿಸುವರು.

ಕವಿ ಪರಿಚಯ

ಶಿಕ್ಷಕರಿಗೆ ಟಿಪ್ಪಣಿ

ಸಾರಾಂಶ

ಪರಿಕಲ್ಪನೆ ೧

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಚಟುಟವಟಿಕೆ-೨

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಪರಿಕಲ್ಪನೆ ೨

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಭಾಷಾ ವೈವಿಧ್ಯತೆಗಳು

ಶಬ್ದಕೋಶ

ವ್ಯಾಕರಣ/ಅಲಂಕಾರ/ಛಂದಸ್ಸು

ಮೌಲ್ಯಮಾಪನ

ಭಾಷಾ ಚಟುವಟಿಕೆಗಳು/ ಯೋಜನೆಗಳು

ಪಠ್ಯ ಬಗ್ಗೆ ಹಿಮ್ಮಾಹಿತಿ