ಕರ್ನಾಟಕದ ವಾಯುಸಾರಿಗೆ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಪಠ್ಯಪುಸ್ತಕ

9ನೇ ತರಗತಿಗೆ DSERT ಯವರು ನೀಡಿರುವ ಪಠ್ಯ ಪುಸ್ತಕದಲ್ಲಿ ಕರ್ನಾಟಕ ಸಾರಿಗೆ ಎಂಬ ಪಾಠದಲ್ಲಿ ಬರುವ ವಾಯುಸಾರಿಗೆ ಎಂಬ ವಿಷಯವನ್ನು ಒಳಗೊಂಡಿರುವುದು.ವಾಯುಸಾರಿಗೆಯು ಸಾರಿಗೆಯ ಒಂದು ಪ್ರಕಾರವಾಗಿದ್ದು ,ಭಾರತದಂತಹ ದೇಶಕ್ಕೆ ಅನೂಕೂಲತೆಯನ್ನು ಮಾಡಿಕೊಟ್ಟರುವ ಸಾರಿಗೆಯಾಗಿದೆ.

ಮತ್ತಷ್ಟು ಮಾಹಿತಿ

ವಾಯು ಸಾರಿಗೆಯು ಅತ್ಯಂತ ವೇಗದ ಸಾರಿಗೆಯಾಗಿದ್ದು .ಇದು ಪ್ರಯಾಣಿಕರು, ಅಂಚೆ ಮತ್ತು ಬೆಲೆಬಾಳುವ ,ಹಗುರವಾದ ವಸ್ತುಗಳನ್ನು ದೂರದ ಸ್ಥಳಗಳಿಗೆ ಬೇಗ ಸಾಗಿಸುವುದಕ್ಕೆ ಬಹಳ ಉಪಯುಕ್ತವಾಗಿದೆ.ವಾಯುಸಾರಿಗೆಯು ದುಬಾರಿ ವೆಚ್ಚದ ಮೂಲವಾಗಿದ್ದು ಇದರಲ್ಲಿ ಭಾರವಾದ ಸರಕುಗಳ ಸಾಗಾಟ ಅಸಾಧ್ಯ. ಆದರೆ ಈ ಸಾರಿಗೆಯಿಂದ ಜಗತ್ತು ಚಿಕ್ಕದಾಗಿದೆ.ದೇಶರಕ್ಷಣೆಯಲ್ಲಿ ಈ ಸಾರಿಗೆಗೆ ಅಗ್ರಸ್ಥಾನವಿದೆ.ಭಾರತದಲ್ಲಿ ವಾಯುಸಾರಿಗೆಯು ಕ್ರಿ.ಶ.1911ರಲ್ಲಿ ಅಲಹಾಬಾದಿನಿಂದ ನೈನಿತಾಲವರೆಗೆ ಕೇವಲ 10 ಕಿಮೀ. ಅಂತರದ ವೈಮಾನಿಕ ಹಾರಾಟವನ್ನು ಪರೀಕ್ಷಾರ್ಥವಾಗಿ ಅಂಚೆ ಸಾಗಿಸುವುದರ ಮೂಲಕ ನಡೆಸಲಾಯಿತು. 1927 ರಲ್ಲಿ ನಾಗರಿಕ ವಿಮಾನಯಾನ ಇಲಾಖೆ ಯನ್ನು ಸ್ಥಾಪಿಸುವುದರ ಮೂಲಕ ವಾಯುಸಾರಿಗೆಯ ನಿಜವಾದ ಕಾರ್ಯ ಪ್ರಾರಂಭವಾಯಿತು. 1929 ರಲ್ಲಿ ಬ್ರಿಟನ್ ಮತ್ತು ಭಾರತಗಳ ನಡುವೆ ವಾಯುಸಾರಿಗೆಯ ಸಂಪರ್ಕ ಏರ್ಪಡುವುದರೊಂದಿಗೆ ಭಾರತವು ಅಂತರ ರಾಷ್ಡ್ರೀಯ ವಾಯುಸಾರಿಗೆಯ ಯುಗವನ್ನು ಪ್ರವೇಶಿಸಿತು. 1950 ರಲ್ಲಿ ಜಿ.ಎಸ್. ರಾಜಾಧ್ಯಕ್ಷರ ನೇತೃತ್ವದಲ್ಲಿ ವಾಯುಸಾರಿಗೆಯ ವಿಚಾರಣಾ ಸಮಿತಿಯನ್ನು ನೇಮಿಸಲಾಯಿತು . ಈ ಸಮಿತಿಯ ಶಿಫಾರಸ್ಸಿನಂತೆ 1953 ರ ಆಗಸ್ಟ ತಿಂಗಳಲ್ಲಿ ಈ ಸಾರಿಗೆಯನ್ನು ರಾಷ್ಡ್ರೀಕರಣಗೊಳಿಸಲಾಯಿತು. ಇದರಲ್ಲಿ ಆಂತರ

ಸಮುದಾಯ ಆಧಾರಿತ ಯೋಜನೆಗಳು

ಬಳಕೆ

ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ