"ಊರುಭಂಗ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
ಚು (added Category:ಪದ್ಯ using HotCat)
೩ ನೇ ಸಾಲು: ೩ ನೇ ಸಾಲು:
 
=ಕಲಿಕೋದ್ದೇಶಗಳು=
 
=ಕಲಿಕೋದ್ದೇಶಗಳು=
 
=ಕವಿ ಪರಿಚಯ =
 
=ಕವಿ ಪರಿಚಯ =
 +
'''ಭಾಸ'''ನು ಸಂಸ್ಕೃತ ಭಾಷೆಯ ಪ್ರಾಚೀನ ಕಾಲದ ಸುಪ್ರಸಿದ್ಧ ನಾಟಕಕಾರ. ಆದರೆ ಇವನ ಬಗ್ಗೆ ನಮಗೆ ಹೆಚ್ಚೇನೂ ತಿಳಿದಿಲ್ಲ. ಕಾಳಿದಾಸನು ತನ್ನ ಕೃತಿಯೊಂದರಲ್ಲಿ ಭಾಸನ ಹೆಸರು ಹೇಳಿರುವದರಿಂದ ಭಾಸನು ಕಾಳಿದಾಸನಿಗೂ ಮೊದಲು ಇದ್ದನೆಂದು ನಮಗೆ ಗೊತ್ತಾಗುತ್ತದೆ. ಕಾಳಿದಾಸನು ಕ್ರಿ.ಪೂ. ಒಂದನೇ ಶತಮಾನದಿಂದ ಕ್ರಿ.ಶ. ನಾಲ್ಕನೇ ಶತಮಾನದವರೆಗಿನ ನಡುವಿನ ಅವಧಿಯಲ್ಲಿ ಇದ್ದನು. ಆದ್ದರಿಂದ ಭಾಸನು ಕ್ರಿ.ಪೂ. ೨ ನೇ ಶತಮಾನ ಮತ್ತು ಕ್ರಿ.ಶ. ೨ ನೇ ಶತಮಾನದ ನಡುವಿನ ಅವಧಿಯಲ್ಲಿ ಇದ್ದನು ಎಂದು ತಿಳಿಯಬಹುದು. ಭಾಸನ ಕೃತಿಗಳಲ್ಲಿ ಬಳಸಿದ ಭಾಷೆಯ ಆಧಾರದ ಮೇಲೆ ಅವನು ಕ್ರಿ.ಶ. ಐದನೇ ಶತಮಾನದಲ್ಲಿ ಇದ್ದನು ಎಂದೂ ಹೇಳುತ್ತಾರೆ. ಅವನ ನಾಟಕಗಳು ಶತಮಾನಗಳ ಕಾಲ ನಾಪತ್ತೆ ಆಗಿದ್ದವು. ಕ್ರಿ.ಶ. ೮೮೦-೯೨೦ ರ ನಡುವೆ ಹೆಸರಾಂತ ಕವಿ, ನಾಟಕಕಾರ ಮತ್ತು ವಿಮರ್ಶಕ ರಾಜಶೇಖರನು ಬರೆದ ಕಾವ್ಯಮೀಮಾಂಸೆಯಂತಹ ಇತರ ಕೃತಿಗಳಲ್ಲಿನ ಉಲ್ಲೇಖದ ಮೂಲಕವೇ ಅವನ ಬಗ್ಗೆ ತಿಳಿದಿತ್ತು. ಕಾವ್ಯಮೀಮಾಂಸೆಯಲ್ಲಿ ರಾಜಶೇಖರನು ಸ್ವಪ್ನವಾಸವದತ್ತ ನಾಟಕವನ್ನು ಭಾಸನದೆಂದು ಹೇಳುತ್ತಾನೆ. (ಸಂಗ್ರಹ: ವಿಕಿಪೀಡಿಯಾ)
 +
 +
'''ರಾಮಾಯಣ ಆಧರಿಸಿದ ನಾಟಕಗಳು'''
 +
* ಪ್ರತಿಮಾ-ನಾಟಕ
 +
* ಅಭಿಷೇಕ-ನಾಟಕ
 +
'''ಮಹಾಭಾರತ ಆಧರಿಸಿದ ನಾಟಕಗಳು'''
 +
* ಪಂಚರಾತ್ರ
 +
* ಮಧ್ಯಮವ್ಯಾಯೋಗ
 +
* ದೂತಘಟೋತ್ಕಚ
 +
* ದೂತವಾಕ್ಯ
 +
* ಊರುಭಂಗ
 +
* ಕರ್ಣಭಾರ
 +
'''ಹರಿವಂಶದ ಮೇಲೆ ಆಧಾರಿತ'''
 +
* ಬಾಲಚರಿತ
 +
'''ಬೃಹತ್ಕಥೆಯ ಆಧಾರದ ಮೇಲೆ ರಚಿತ:'''
 +
* ಪ್ರತಿಜ್ಞಾಯೌಗಂಧರಾಯಣ
 +
* ಸ್ವಪ್ನವಾಸವದತ್ತ
 +
* ಅವಿಮಾರಕ
 +
* ಚಾರುದತ್ತ
 +
 
=ಶಿಕ್ಷಕರಿಗೆ ಟಿಪ್ಪಣಿ=
 
=ಶಿಕ್ಷಕರಿಗೆ ಟಿಪ್ಪಣಿ=
 
=ಹೆಚ್ಚುವರಿ ಸಂಪನ್ಮೂಲ=
 
=ಹೆಚ್ಚುವರಿ ಸಂಪನ್ಮೂಲ=

೧೦:೨೧, ೧ ಅಕ್ಟೋಬರ್ ೨೦೧೯ ನಂತೆ ಪರಿಷ್ಕರಣೆ

ಪರಿಕಲ್ಪನಾ ನಕ್ಷೆ

ಹಿನ್ನೆಲೆ/ಸಂದರ್ಭ

ಕಲಿಕೋದ್ದೇಶಗಳು

ಕವಿ ಪರಿಚಯ

ಭಾಸನು ಸಂಸ್ಕೃತ ಭಾಷೆಯ ಪ್ರಾಚೀನ ಕಾಲದ ಸುಪ್ರಸಿದ್ಧ ನಾಟಕಕಾರ. ಆದರೆ ಇವನ ಬಗ್ಗೆ ನಮಗೆ ಹೆಚ್ಚೇನೂ ತಿಳಿದಿಲ್ಲ. ಕಾಳಿದಾಸನು ತನ್ನ ಕೃತಿಯೊಂದರಲ್ಲಿ ಭಾಸನ ಹೆಸರು ಹೇಳಿರುವದರಿಂದ ಭಾಸನು ಕಾಳಿದಾಸನಿಗೂ ಮೊದಲು ಇದ್ದನೆಂದು ನಮಗೆ ಗೊತ್ತಾಗುತ್ತದೆ. ಕಾಳಿದಾಸನು ಕ್ರಿ.ಪೂ. ಒಂದನೇ ಶತಮಾನದಿಂದ ಕ್ರಿ.ಶ. ನಾಲ್ಕನೇ ಶತಮಾನದವರೆಗಿನ ನಡುವಿನ ಅವಧಿಯಲ್ಲಿ ಇದ್ದನು. ಆದ್ದರಿಂದ ಭಾಸನು ಕ್ರಿ.ಪೂ. ೨ ನೇ ಶತಮಾನ ಮತ್ತು ಕ್ರಿ.ಶ. ೨ ನೇ ಶತಮಾನದ ನಡುವಿನ ಅವಧಿಯಲ್ಲಿ ಇದ್ದನು ಎಂದು ತಿಳಿಯಬಹುದು. ಭಾಸನ ಕೃತಿಗಳಲ್ಲಿ ಬಳಸಿದ ಭಾಷೆಯ ಆಧಾರದ ಮೇಲೆ ಅವನು ಕ್ರಿ.ಶ. ಐದನೇ ಶತಮಾನದಲ್ಲಿ ಇದ್ದನು ಎಂದೂ ಹೇಳುತ್ತಾರೆ. ಅವನ ನಾಟಕಗಳು ಶತಮಾನಗಳ ಕಾಲ ನಾಪತ್ತೆ ಆಗಿದ್ದವು. ಕ್ರಿ.ಶ. ೮೮೦-೯೨೦ ರ ನಡುವೆ ಹೆಸರಾಂತ ಕವಿ, ನಾಟಕಕಾರ ಮತ್ತು ವಿಮರ್ಶಕ ರಾಜಶೇಖರನು ಬರೆದ ಕಾವ್ಯಮೀಮಾಂಸೆಯಂತಹ ಇತರ ಕೃತಿಗಳಲ್ಲಿನ ಉಲ್ಲೇಖದ ಮೂಲಕವೇ ಅವನ ಬಗ್ಗೆ ತಿಳಿದಿತ್ತು. ಕಾವ್ಯಮೀಮಾಂಸೆಯಲ್ಲಿ ರಾಜಶೇಖರನು ಸ್ವಪ್ನವಾಸವದತ್ತ ನಾಟಕವನ್ನು ಭಾಸನದೆಂದು ಹೇಳುತ್ತಾನೆ. (ಸಂಗ್ರಹ: ವಿಕಿಪೀಡಿಯಾ)

ರಾಮಾಯಣ ಆಧರಿಸಿದ ನಾಟಕಗಳು

  • ಪ್ರತಿಮಾ-ನಾಟಕ
  • ಅಭಿಷೇಕ-ನಾಟಕ

ಮಹಾಭಾರತ ಆಧರಿಸಿದ ನಾಟಕಗಳು

  • ಪಂಚರಾತ್ರ
  • ಮಧ್ಯಮವ್ಯಾಯೋಗ
  • ದೂತಘಟೋತ್ಕಚ
  • ದೂತವಾಕ್ಯ
  • ಊರುಭಂಗ
  • ಕರ್ಣಭಾರ

ಹರಿವಂಶದ ಮೇಲೆ ಆಧಾರಿತ

  • ಬಾಲಚರಿತ

ಬೃಹತ್ಕಥೆಯ ಆಧಾರದ ಮೇಲೆ ರಚಿತ:

  • ಪ್ರತಿಜ್ಞಾಯೌಗಂಧರಾಯಣ
  • ಸ್ವಪ್ನವಾಸವದತ್ತ
  • ಅವಿಮಾರಕ
  • ಚಾರುದತ್ತ

ಶಿಕ್ಷಕರಿಗೆ ಟಿಪ್ಪಣಿ

ಹೆಚ್ಚುವರಿ ಸಂಪನ್ಮೂಲ

ಸಾರಾಂಶ

ಪರಿಕಲ್ಪನೆ ೧

ಚಟುವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಚಟುವಟಿಕೆ-೨

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಪರಿಕಲ್ಪನೆ ೨

ಚಟುವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಭಾಷಾ ವೈವಿಧ್ಯತೆಗಳು

ಶಬ್ದಕೋಶ

ವ್ಯಾಕರಣ/ಅಲಂಕಾರ/ಛಂದಸ್ಸು

ಮೌಲ್ಯಮಾಪನ

ಭಾಷಾ ಚಟುವಟಿಕೆಗಳು/ ಯೋಜನೆಗಳು

ಪಠ್ಯ ಬಗ್ಗೆ ಹಿಮ್ಮಾಹಿತಿ