ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಚು
೧ ನೇ ಸಾಲು: ೧ ನೇ ಸಾಲು:  
=ಭಾಷೆಯ ಸ್ವರೂಪ=
 
=ಭಾಷೆಯ ಸ್ವರೂಪ=
 
== ಪರಿಚಯ ==
 
== ಪರಿಚಯ ==
ಶಿಕ್ಷಕರು , ಶಿಕ್ಷಕ-ಭೋದಕರು, ಪಠ್ಯಪುಸ್ತಕ ರಚನಾಕಾರರು , ಪಠ್ಯವಸ್ತು ವಿನ್ಯಸಗಾರರು ಮತ್ತು ಹಲವು   ಶಿಕ್ಷಣ ತಜ್ಞರ ಪ್ರಕಾರ ಭಾಷೆಯೆಂದರೆ  ಕೇವಲ ಸಂವಹನ  ಮಾದ್ಯಮವೆಂಬುದಾಗಿದೆ. ಶಿಕ್ಷಣದಲ್ಲಿ ಭಾಷೆಯ ಪಾತ್ರವನ್ನು ಪ್ರಶಂಸಿಸುವುದಾದರೆ , ನಾವು ಭಾಷೆಯ ಬಗ್ಗೆ ಸಮಗ್ರ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕಾಗುತ್ತದೆ. ಭಾಷೆಯನ್ನು  ರಚನಾತ್ಮಕ, ಸಾಹಿತ್ಯಾತ್ಮಕ, ಸಾಮಾಜಿಕ, ಸಾಂಸ್ಕೃತಿಕ, ಮನೋಸಾಮಾಜಿಕ ಮತ್ತು ಸೌಂದರ್ಯ ಪ್ರಜ್ಞೆಯಂತಹ  ವಿವಿಧ ಆಯಾಮಗಳಲ್ಲಿ ವಿಶ್ಲೇಷಿಸಬೇಕು. ಶಬ್ದ, ಪದ ಮತ್ತು ವಾಕ್ಯಗಳು ವ್ಯವಸ್ಥಿತವಾದ ಹಂತದಲ್ಲಿ ಇರುವಾಗ  ಔಪಚಾರಿಕವಾಗಿ ಭಾಷೆಯನ್ನು   ಶಬ್ದಕೋಶಗಳ ಜೋಡಣೆಯಾಗಿ ಮತ್ತು  ವಾಕ್ಯ ರಚನೆಯ ನಿಯಮಾವಳಿಯಾಗಿ  ನೋಡುತ್ತೇವೆ. ಸಹಜವಾಗಿ ಇದೇ  ಸಾರ್ವತ್ರಿಕ ಸತ್ಯವಾದರೂ  ಇದು ಭಾಷೆಯ  ಬಗೆಗೆ ಏಕಪಕ್ಷೀಯ ಚಿತ್ರಣವನ್ನು ನೀಡುತ್ತದೆ.
+
ಶಿಕ್ಷಕರು , ಶಿಕ್ಷಕ-ಭೋದಕರು, ಪಠ್ಯಪುಸ್ತಕ ರಚನಾಕಾರರು , ಪಠ್ಯವಸ್ತು ವಿನ್ಯಾಸಗಾರರು ಮತ್ತು ಹಲವು ಶಿಕ್ಷಣ ತಜ್ಞರ ಪ್ರಕಾರ ಭಾಷೆಯೆಂದರೆ  ಕೇವಲ ಸಂವಹನ  ಮಾದ್ಯಮವೆಂಬುದಾಗಿದೆ. ಶಿಕ್ಷಣದಲ್ಲಿ ಭಾಷೆಯ ಪಾತ್ರವನ್ನು ಪ್ರಶಂಸಿಸುವುದಾದರೆ , ನಾವು ಭಾಷೆಯ ಬಗ್ಗೆ ಸಮಗ್ರ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕಾಗುತ್ತದೆ. ಭಾಷೆಯನ್ನು  ರಚನಾತ್ಮಕ, ಸಾಹಿತ್ಯಾತ್ಮಕ, ಸಾಮಾಜಿಕ, ಸಾಂಸ್ಕೃತಿಕ, ಮನೋಸಾಮಾಜಿಕ ಮತ್ತು ಸೌಂದರ್ಯ ಪ್ರಜ್ಞೆಯಂತಹ  ವಿವಿಧ ಆಯಾಮಗಳಲ್ಲಿ ವಿಶ್ಲೇಷಿಸಬೇಕು. ಶಬ್ದ, ಪದ ಮತ್ತು ವಾಕ್ಯಗಳು ವ್ಯವಸ್ಥಿತವಾದ ಹಂತದಲ್ಲಿ ಇರುವಾಗ  ಔಪಚಾರಿಕವಾಗಿ ಭಾಷೆಯನ್ನು ಶಬ್ದಕೋಶಗಳ ಜೋಡಣೆಯಾಗಿ ಮತ್ತು  ವಾಕ್ಯ ರಚನೆಯ ನಿಯಮಾವಳಿಯಾಗಿ  ನೋಡುತ್ತೇವೆ. ಸಹಜವಾಗಿ ಇದೇ  ಸಾರ್ವತ್ರಿಕ ಸತ್ಯವಾದರೂ  ಇದು ಭಾಷೆಯ  ಬಗೆಗೆ ಏಕಪಕ್ಷೀಯ ಚಿತ್ರಣವನ್ನು ನೀಡುತ್ತದೆ.
 +
 
 
==ಭಾಷಾ ಭೋದನೆ ==  
 
==ಭಾಷಾ ಭೋದನೆ ==  
ಮೂರು ವರ್ಷದ ಮೊದಲೇ ಎಲ್ಲಾ ಮಕ್ಕಳೂ  ತಮ್ಮ ಸಮಾಜಿಕ ಅನ್ಯೋನ್ಯಾಂಗಗಳನ್ನು ಸೇರಿದಂತೆ , ಭಾಷೆಯ ಮೂಲ ವ್ಯವಸ್ಥೆಯನ್ನು ಮತ್ತು ಉಪ ವ್ಯವಸ್ಥೆಗಳನ್ನು ಅರ್ಥೈಸಿಕೊಳ್ಳುವುದು ಬಹು ಮುಖ್ಯವಾಗಿದೆ  (ಅಂದರೆ ಅವರು ಕೇಲವ ಭಾಷಾಶಾಸ್ತ್ರವನ್ನು ಮಾತ್ರವಲ್ಲದೇ  ಅಭಿವ್ಯಕ್ತಿ ಶೀಲ ಸಾಮರ್ಥ್ಯವನ್ನು ಗಳಿಸಿಕೊಳ್ಳುವುದು) . ಇದು ಮಗುವಿಗೆ ತನ್ನ  ಜ್ಞಾನದ ವಲಯದಲ್ಲಿನ  ಯಾವುದೇ ವಿಷಯದ ಮೇಲೇ  ಅರ್ಥಪೂರ್ಣವಾದ ಸಂಭಾಷಣೆ ನಡೆಸಲು ಸಾಧ್ಯವಾಗಿಸುತ್ತದೆ.<br>
+
ಮೂರು ವರ್ಷದ ಮೊದಲೇ ಎಲ್ಲಾ ಮಕ್ಕಳೂ  ತಮ್ಮ ಸಾಮಾಜಿಕ ಅನ್ಯೋನ್ಯಾಂಗಗಳನ್ನು ಸೇರಿದಂತೆ , ಭಾಷೆಯ ಮೂಲ ವ್ಯವಸ್ಥೆಯನ್ನು ಮತ್ತು ಉಪ ವ್ಯವಸ್ಥೆಗಳನ್ನು ಅರ್ಥೈಸಿಕೊಳ್ಳುವುದು ಬಹು ಮುಖ್ಯವಾಗಿದೆ  (ಅಂದರೆ ಅವರು ಕೇಲವ ಭಾಷಾಶಾಸ್ತ್ರವನ್ನು ಮಾತ್ರವಲ್ಲದೇ  ಅಭಿವ್ಯಕ್ತಿ ಶೀಲ ಸಾಮರ್ಥ್ಯವನ್ನು ಗಳಿಸಿಕೊಳ್ಳುವುದು) . ಇದು ಮಗುವಿಗೆ ತನ್ನ  ಜ್ಞಾನದ ವಲಯದಲ್ಲಿನ  ಯಾವುದೇ ವಿಷಯದ ಮೇಲೇ  ಅರ್ಥಪೂರ್ಣವಾದ ಸಂಭಾಷಣೆ ನಡೆಸಲು ಸಾಧ್ಯವಾಗಿಸುತ್ತದೆ.<br>
ಸಾಮಾನ್ಯವಾಗಿ  ಕೆಲವು ಮಕ್ಕಳು  ಸಹಜ ಭಾಷಾ ಭೋದನೆಯಲ್ಲೇ ಬೆಳವಣಿಗೆಯಾಗಬಹುದು, ಆದ್ದರಿಂದ ಮಕ್ಕಳೆಡೆಗೆ ಹೆಚ್ಚಿನ ಕಾಳಜಿ ಮತ್ತು ಗಮನ ನೀಡಬೇಕಾಗುತ್ತದೆ (Chomsky 1957, 1965, 1986, 1988 and 1993). ಕೆಲವು ಭಾಷಾಶಾಸ್ತ್ರಜ್ಞರು ಭಾಷೆಯ ಸ್ವಾದೀನತೆಯ ಬಗ್ಗೆ ಕೆಲಸ ಮಾಡುತ್ತಿದ್ದರೂ  ಇದು ಒಂದು ದೊಡ್ಡ ವಿರೋಧಾಭಾಸವಾಗಿಯೇ ಉಳಿದಿದೆ. ಇಂತಹ ಸಂದರ್ಭದಲ್ಲಿ  ಮೂರು ವರ್ಷದ ಮಕ್ಕಳಿಗೆ ಭಾಷಾ ವ್ಯವಸ್ಥೆಯ  ಅಗಾಧ ಸಂಕೀರ್ಣತೆಗಳನ್ನು ನಿರ್ವಹಿಸಲು ಸಾದ್ಯವೇ ? ಸಹಜ ಭಾಷಾ ಭೋದನೆಯಲ್ಲಿ ಗಮನಿಸಬೇಕಾದ ಅಂಶವೆಂದರೆ ,  ಭಾಷಾ ಭೋದನೆಯು  ಎರಡು ರೀತಿಯ ಶೈಕ್ಷಣಿಕ ಪರಿಣಾಮಗಳನ್ನು  ಹೊಂದಿರುತ್ತದೆ. ಭಾಷಾ ಭೋದನೆಯಲ್ಲಿ  ವ್ಯಾಕರಣಕ್ಕಿಂತ ಹೆಚ್ಛಾಗಿ  ಅರ್ಥಕ್ಕೆ  ಪ್ರಾಮುಖ್ಯತೆ ನೀಡಬೇಕು. ಭಾಷಾ ಭೋದನೆಗೆ ಹೆಚ್ಚು ಗಮನವಹಿಸಿದಷ್ಟು , ಮಕ್ಕಳು ಹೊಸ ಭಾಷೆಯನ್ನು ಸರಾಗವಾಗಿ  ಕಲಿಯುತ್ತಾರೆ.
+
ಸಾಮಾನ್ಯವಾಗಿ  ಕೆಲವು ಮಕ್ಕಳು  ಸಹಜ ಭಾಷಾ ಭೋದನೆಯಲ್ಲೇ ಬೆಳವಣಿಗೆಯಾಗಬಹುದು, ಆದ್ದರಿಂದ ಮಕ್ಕಳೆಡೆಗೆ ಹೆಚ್ಚಿನ ಕಾಳಜಿ ಮತ್ತು ಗಮನ ನೀಡಬೇಕಾಗುತ್ತದೆ (Chomsky 1957, 1965, 1986, 1988 and 1993). ಕೆಲವು ಭಾಷಾಶಾಸ್ತ್ರಜ್ಞರು ಭಾಷೆಯ ಸ್ವಾದೀನತೆಯ ಬಗ್ಗೆ ಕೆಲಸ ಮಾಡುತ್ತಿದ್ದರೂ  ಇದು ಒಂದು ದೊಡ್ಡ ವಿರೋಧಾಭಾಸವಾಗಿಯೇ ಉಳಿದಿದೆ. ಇಂತಹ ಸಂದರ್ಭದಲ್ಲಿ  ಮೂರು ವರ್ಷದ ಮಕ್ಕಳಿಗೆ ಭಾಷಾ ವ್ಯವಸ್ಥೆಯ  ಅಗಾಧ ಸಂಕೀರ್ಣತೆಗಳನ್ನು ನಿರ್ವಹಿಸಲು ಸಾದ್ಯವೇ ? ಸಹಜ ಭಾಷಾ ಬೋಧನೆಯಲ್ಲಿ ಗಮನಿಸಬೇಕಾದ ಅಂಶವೆಂದರೆ ,  ಭಾಷಾ ಭೋದನೆಯು  ಎರಡು ರೀತಿಯ ಶೈಕ್ಷಣಿಕ ಪರಿಣಾಮಗಳನ್ನು  ಹೊಂದಿರುತ್ತದೆ. ಭಾಷಾ ಭೋದನೆಯಲ್ಲಿ  ವ್ಯಾಕರಣಕ್ಕಿಂತ ಹೆಚ್ಚಾಗಿ ಅರ್ಥಕ್ಕೆ  ಪ್ರಾಮುಖ್ಯತೆ ನೀಡಬೇಕು. ಭಾಷಾ ಭೋದನೆಗೆ ಹೆಚ್ಚು ಗಮನವಹಿಸಿದಷ್ಟು , ಮಕ್ಕಳು ಹೊಸ ಹೊಸ ಭಾಷೆಯನ್ನು ಸರಾಗವಾಗಿ  ಕಲಿಯುತ್ತಾರೆ.
 +
 
 
==ಆಡಳಿತ ವ್ಯವಸ್ಥೆಯಾಗಿ  ಭಾಷೆ==
 
==ಆಡಳಿತ ವ್ಯವಸ್ಥೆಯಾಗಿ  ಭಾಷೆ==
ವೈಜ್ಞಾನಿಕ ವಿಧಾನದಲ್ಲಿ ಭಾಷೆಯ ರಚನೆಯನ್ನು ಅಧ್ಯಯನ ಮಾಡಿರುವ  ಭಾಷಾ ವಿಜ್ಞಾನಿಗಳ  ಪ್ರಕಾರ , ಒಂದು ಭಾಷೆಯ ವ್ಯಾಕರಣವು  ಹಲವು ಉಪವ್ಯವಸ್ಥೆಗಳನ್ನು ಒಳಗೊಂಡಿರುವ ಒಂದು ದೊಡ್ಡ ಅಮೂರ್ತ ವ್ಯವಸ್ಥೆಯಾಗಿದೆ.  ಶಬ್ದಗಳ ಹಂತದಲ್ಲಿ, ಪಠಿಸುವ ಮಾದರಿಗಳ  ದೃಷ್ಟಿಯಲ್ಲಿ ನೋಡಿದಾಗ  ವಿಶ್ವದ ಭಾಷೆಗಳು   ಸಂಗೀತ ಮತ್ತು ಲಯ ಕ್ಕೆ  ತುಂಬಾ ಹತ್ತಿರವಾಗಿ ಸಂಬಂಧೀಕರಿಸಿವೆ.  ಹಾಗೆಯೇ ವ್ಯಂಜನ ಮತ್ತು ಸ್ವರಗಳ  ಶಬ್ದಗಳು  ಎಲ್ಲಾ ಮಾನವ  ಭಾಷೆಗಳಲ್ಲಿಯೂ  ವ್ಯವಸ್ಥಿತವಾಗಿ ಆಯೋಜಿಸಲ್ಪಟ್ಟಿವೆ .  ಎಲ್ಲಾ  ಶಬ್ದದ ವಿಭಾಗಗಳನ್ನು ಹೊಂದಿದ್ದು, ಅದರ   ವ್ಯಾಪ್ತಿ ೨೫-೮೦ ಶಬ್ದಗಳ ಅಂತರದಲ್ಲಿರುತ್ತದೆ. ಸ್ವರ ಮತ್ತು  ವ್ಯಂಜನ ಶಬ್ದಗಳಿಗೆ  ಪರ್ಯಾಯವಾಗಿ ತೋರಿಸಲು  ಭಾಷಾ ವಿಜ್ಞಾನಿಗಳು  ಪದಗಳಿಗೆ  ಆದ್ಯತೆ ನೀಡಿದರು . ಉದಾ : ಪದದ ಆರಂಭದಲ್ಲಿ ಮೂರಕ್ಕಿಂತ ಹೆಚ್ಚು ವ್ಯಂಜನ ಶಬ್ದಗಳನ್ನು  ಒಳಗೊಂಡ  ಭಾರತೀಯ ಭಾಷೆಯಿಲ್ಲ, ಇಂಗ್ಲೀಷನ್ನು  ಒಳಗೊಂಡು . ಮೂರಕ್ಕಿಂತ ಹೆಚ್ಚು ವ್ಯಂಜನ ಶಬ್ದಗಳನ್ನು  ಒಳಗೊಂಡಿದ್ದರೂ   ಆ ಆಯ್ಕೆಗಳನ್ನು  ತುಂಬಾ ಸೀಮಿತಗೊಳಿಸಲಾಗಿರುತ್ತದೆ.<br>
+
ವೈಜ್ಞಾನಿಕ ವಿಧಾನದಲ್ಲಿ ಭಾಷೆಯ ರಚನೆಯನ್ನು ಅಧ್ಯಯನ ಮಾಡಿರುವ  ಭಾಷಾ ವಿಜ್ಞಾನಿಗಳ  ಪ್ರಕಾರ ,ಒಂದು ಭಾಷೆಯ ವ್ಯಾಕರಣವು  ಹಲವು ಉಪವ್ಯವಸ್ಥೆಗಳನ್ನು ಒಳಗೊಂಡಿರುವ ಒಂದು ದೊಡ್ಡ ಅಮೂರ್ತ ವ್ಯವಸ್ಥೆಯಾಗಿದೆ.  ಶಬ್ದಗಳ ಹಂತದಲ್ಲಿ,ಪಠಿಸುವ ಮಾದರಿಗಳ  ದೃಷ್ಟಿಯಲ್ಲಿ ನೋಡಿದಾಗ  ವಿಶ್ವದ ಭಾಷೆಗಳು ಸಂಗೀತ ಮತ್ತು ಲಯಕ್ಕೆ ತುಂಬಾ ಹತ್ತಿರವಾಗಿ ಸಂಬಂಧೀಕರಿಸಿವೆ.  ಹಾಗೆಯೇ ವ್ಯಂಜನ ಮತ್ತು ಸ್ವರಗಳ  ಶಬ್ದಗಳು  ಎಲ್ಲಾ ಮಾನವ  ಭಾಷೆಗಳಲ್ಲಿಯೂ  ವ್ಯವಸ್ಥಿತವಾಗಿ ಆಯೋಜಿಸಲ್ಪಟ್ಟಿವೆ .  ಎಲ್ಲಾ  ಶಬ್ದದ ವಿಭಾಗಗಳನ್ನು ಹೊಂದಿದ್ದು, ಅದರ ವ್ಯಾಪ್ತಿ ೨೫-೮೦ ಶಬ್ದಗಳ ಅಂತರದಲ್ಲಿರುತ್ತದೆ. ಸ್ವರ ಮತ್ತು  ವ್ಯಂಜನ ಶಬ್ದಗಳಿಗೆ  ಪರ್ಯಾಯವಾಗಿ ತೋರಿಸಲು  ಭಾಷಾ ವಿಜ್ಞಾನಿಗಳು  ಪದಗಳಿಗೆ  ಆದ್ಯತೆ ನೀಡಿದರು. ಉದಾ :ಪದದ ಆರಂಭದಲ್ಲಿ ಮೂರಕ್ಕಿಂತ ಹೆಚ್ಚು ವ್ಯಂಜನ ಶಬ್ದಗಳನ್ನು  ಒಳಗೊಂಡ  ಭಾರತೀಯ ಭಾಷೆಯಿಲ್ಲ, ಇಂಗ್ಲೀಷನ್ನು  ಒಳಗೊಂಡು. ಮೂರಕ್ಕಿಂತ ಹೆಚ್ಚು ವ್ಯಂಜನ ಶಬ್ದಗಳನ್ನು  ಒಳಗೊಂಡಿದ್ದರೂ ಆ ಆಯ್ಕೆಗಳನ್ನು  ತುಂಬಾ ಸೀಮಿತಗೊಳಿಸಲಾಗಿರುತ್ತದೆ.<br>
ಭಾಷೆಯಲ್ಲಿ ಧ್ವನಿಗಳಿವೆ, ಪದಗಳಿವೆ, ವಾಕ್ಯ ಮಾದರಿಗಳಿವೆ. ನಾವು ಬಳಸುವ ಭಾಷೆಯಲ್ಲಿ ಈ ಎಲ್ಲವನ್ನೂ ಸಮಪ್ರಮಾಣದಲ್ಲಿ ಬಳಸುವುದಿಲ್ಲ. ಉದಾಹರಣೆಗೆ ಝ ಎಂಬೊಂದು ಧ್ವನಿ ಕನ್ನಡದಲ್ಲಿ ಇದೆಯಾದರೂ ನಾವು ಗಂಟೆಗಟ್ಟಲೆ ಕನ್ನಡ ಮಾತಾಡಿದರೂ ಅಥವಾ ಪುಟಗಟ್ಟಲೆ ಕನ್ನಡದಲ್ಲಿ ಬರೆದರೂ ‘ಝ’ ಧ್ವನಿಯುಕ್ತ ಪದವೊಂದನ್ನು ಬಳಸದೆಯೇ ಇರಬಹುದು. ಕೆಲವು ಧ್ವನಿಗಳು ಮತ್ತೆ ಮತ್ತೆ (ಉದಾಹರಣೆಗೆ ಸ್ವರಗಳು) ಬಳಕೆಯಾಗುತ್ತವೆ. ಅವುಗಳ ಬಳಕೆಯ ಪ್ರಮಾಣ ಅತ್ಯಧಿಕವಾಗಿರುತ್ತದೆ. ಹಾಗೆಯೇ ನಾವು ಬಲ್ಲ ಪದಗಳೆಲ್ಲವನ್ನೂ ಬರೆಯುವಾಗ ಇಲ್ಲವೇ ಮಾತಾಡುವಾಗ ಒಂದೇ ಪ್ರಮಾಣದಲ್ಲಿ ಬಳಸುವುದಿಲ್ಲ. ಕೆಲವು ಪದಗಳು ಮೊದಲಿಂದ ಕೊನೆಯವರೆಗೆ ಮತ್ತೆ ಮತ್ತೆ ಬಳಕೆಯಾದರೆ ಮತ್ತೆ ಕೆಲವು ಎಲ್ಲೋ ಆಗಾಗ ಸುಳಿದು ಹೋಗುತ್ತವೆ. ನಿಘಂಟುಗಳಲ್ಲಿ ಎಲ್ಲ ಪದಗಳೂ ಪಟ್ಟಿಯಾಗಿದ್ದರೂ ಅವು ಬೇರೆ ಬೇರೆ ಪ್ರಮಾಣಕ್ಕೆ ಅನುಗುಣವಾಗಿ ಬಳಕೆಯಾಗುತ್ತಿರುತ್ತವೆ.<br>
+
ಭಾಷೆಯಲ್ಲಿ ಧ್ವನಿಗಳಿವೆ, ಪದಗಳಿವೆ, ವಾಕ್ಯ ಮಾದರಿಗಳಿವೆ. ನಾವು ಬಳಸುವ ಭಾಷೆಯಲ್ಲಿ ಈ ಎಲ್ಲವನ್ನೂ ಸಮಪ್ರಮಾಣದಲ್ಲಿ ಬಳಸುವುದಿಲ್ಲ. ಉದಾಹರಣೆಗೆ '' ಎಂಬ ಧ್ವನಿ ಕನ್ನಡದಲ್ಲಿ ಇದೆ.ಆದರೂ ನಾವು ಗಂಟೆಗಟ್ಟಲೆ ಕನ್ನಡ ಮಾತಾಡಿದರೂ ಅಥವಾ ಪುಟಗಟ್ಟಲೆ ಕನ್ನಡದಲ್ಲಿ ಬರೆದರೂ ‘ಝ’ ಧ್ವನಿಯುಕ್ತ ಪದವೊಂದನ್ನು ಬಳಸದೆಯೇ ಇರಬಹುದು. ಕೆಲವು ಧ್ವನಿಗಳು ಮತ್ತೆ ಮತ್ತೆ (ಉದಾಹರಣೆಗೆ ಸ್ವರಗಳು) ಬಳಕೆಯಾಗುತ್ತವೆ. ಅವುಗಳ ಬಳಕೆಯ ಪ್ರಮಾಣ ಅತ್ಯಧಿಕವಾಗಿರುತ್ತದೆ. ಹಾಗೆಯೇ ನಾವು ಬಲ್ಲ ಪದಗಳೆಲ್ಲವನ್ನೂ ಬರೆಯುವಾಗ ಇಲ್ಲವೇ ಮಾತಾಡುವಾಗ ಒಂದೇ ಪ್ರಮಾಣದಲ್ಲಿ ಬಳಸುವುದಿಲ್ಲ. ಕೆಲವು ಪದಗಳು ಮೊದಲಿಂದ ಕೊನೆಯವರೆಗೆ ಮತ್ತೆ ಮತ್ತೆ ಬಳಕೆಯಾದರೆ ಮತ್ತೆ ಕೆಲವು ಎಲ್ಲೋ ಆಗಾಗ ಸುಳಿದು ಹೋಗುತ್ತವೆ. ನಿಘಂಟುಗಳಲ್ಲಿ ಎಲ್ಲ ಪದಗಳೂ ಪಟ್ಟಿಯಾಗಿದ್ದರೂ ಅವು ಬೇರೆ ಬೇರೆ ಪ್ರಮಾಣಕ್ಕೆ ಅನುಗುಣವಾಗಿ ಬಳಕೆಯಾಗುತ್ತಿರುತ್ತವೆ.<br>
ಭಾಷಾಧ್ಯಯನಕಾರರು ಹೀಗೆ ಭಾಷೆಯ ಘಟಕಗಳು ಬಳಕೆಯಲ್ಲಿ ಆವರ್ತನಗೊಳ್ಳುವಾಗ ಯಾವುದಾದರೂ ಕ್ರಮಬದ್ಧತೆ ಇದೆಯೋ ಎಂಬುದನ್ನು ಅರಿಯಲು ಯತ್ನಿಸಿದ್ದಾರೆ. ಈ ಅಧ್ಯಯನಗಳು ಭಾಷೆಯ ವಿವಿಧ ಘಟಕಗಳು ಬಹುಮಟ್ಟಿಗೆ ನಿರ್ದಿಷ್ಟವಾದ ಆವರ್ತನ ಕ್ರಮದಲ್ಲಿ ಬಳಕೆಯಾಗುವುದನ್ನು ತೋರಿಸಿಕೊಟ್ಟಿವೆ. ಭಾಷಿಕರು ಭಾಷೆಯನ್ನು ಬಳಸುವಾಗ ವ್ಯಕ್ತಿಯಿಂದ ವ್ಯಕ್ತಿಗೆ ಹಲವು ವ್ಯತ್ಯಾಸಗಳು ಕಂಡು ಬರುತ್ತವೆಯಾದರೂ ಭಾಷಾ ಘಟಕಗಳ ಆವರ್ತನ ಕ್ರಮದಲ್ಲಿ ಗಣನೀಯ ವ್ಯತ್ಯಾಸಗಳು ಕಾಣಸಿಗುವುದಿಲ್ಲ. ಅಂದರೆ ಕನ್ನಡ ಧ್ವನಿಗಳಲ್ಲಿ ಝ ಅಥವಾ ಘ ಅತಿ ಕಡಿಮೆ ಬಳಕೆಯ ಆವರ್ತನವನ್ನು ಪಡೆದಿವೆ ಎನ್ನೋಣ. ಕನ್ನಡಿಗರು ಯಾರೇ ಆಗಿರಲಿ ಅವರ ಬಳಕೆಯಲ್ಲಿ ಈ ಧ್ವನಿಗಳು ತಮ್ಮ ಆವರ್ತನವನ್ನು ಹೆಚ್ಚಿಸಿಕೊಳ್ಳಲಾರವು. ಈ ಮಾತು ಪದ ಗಳಿಗೂ ಅನ್ವಯಿಸುತ್ತದೆ. ಅಂದರೆ ಭಾಷೆಯ ಘಟಕಗಳು ಬಳಕೆಯಲ್ಲಿ ಪ್ರಯುಕ್ತವಾಗುವಾಗ, ಸಂಯೋಜಿತ ರೂಪವನ್ನು ಪಡೆಯುವಾಗ  ಗೊತ್ತಾದ  ಪ್ರಮಾಣಬದ್ಧತೆಯನ್ನು ಹೊಂದಿರುತ್ತವೆ.<br>
+
ಭಾಷಾಧ್ಯಯನಕಾರರು ಹೀಗೆ ಭಾಷೆಯ ಘಟಕಗಳು ಬಳಕೆಯಲ್ಲಿ ಆವರ್ತನಗೊಳ್ಳುವಾಗ ಯಾವುದಾದರೂ ಕ್ರಮಬದ್ಧತೆ ಇದೆಯೇ ಎಂಬುದನ್ನು ಅರಿಯಲು ಯತ್ನಿಸಿದ್ದಾರೆ. ಈ ಅಧ್ಯಯನಗಳು ಭಾಷೆಯ ವಿವಿಧ ಘಟಕಗಳು ಬಹುಮಟ್ಟಿಗೆ ನಿರ್ದಿಷ್ಟವಾದ ಆವರ್ತನ ಕ್ರಮದಲ್ಲಿ ಬಳಕೆಯಾಗುವುದನ್ನು ತೋರಿಸಿಕೊಟ್ಟಿವೆ. ಭಾಷಿಕರು ಭಾಷೆಯನ್ನು ಬಳಸುವಾಗ ವ್ಯಕ್ತಿಯಿಂದ ವ್ಯಕ್ತಿಗೆ ಹಲವು ವ್ಯತ್ಯಾಸಗಳು ಕಂಡು ಬರುತ್ತವೆಯಾದರೂ ಭಾಷಾ ಘಟಕಗಳ ಆವರ್ತನ ಕ್ರಮದಲ್ಲಿ ಗಣನೀಯ ವ್ಯತ್ಯಾಸಗಳು ಕಾಣಸಿಗುವುದಿಲ್ಲ. ಅಂದರೆ ಕನ್ನಡ ಧ್ವನಿಗಳಲ್ಲಿ ಝ ಅಥವಾ ಘ ಅತಿ ಕಡಿಮೆ ಬಳಕೆಯ ಆವರ್ತನವನ್ನು ಪಡೆದಿವೆ ಎನ್ನೋಣ. ಕನ್ನಡಿಗರು ಯಾರೇ ಆಗಿರಲಿ ಅವರ ಬಳಕೆಯಲ್ಲಿ ಈ ಧ್ವನಿಗಳು ತಮ್ಮ ಆವರ್ತನವನ್ನು ಹೆಚ್ಚಿಸಿಕೊಳ್ಳಲಾರವು. ಈ ಮಾತು ಪದಗಳಿಗೂ ಅನ್ವಯಿಸುತ್ತದೆ. ಅಂದರೆ ಭಾಷೆಯ ಘಟಕಗಳು ಬಳಕೆಯಲ್ಲಿ ಪ್ರಯುಕ್ತವಾಗುವಾಗ, ಸಂಯೋಜಿತ ರೂಪವನ್ನು ಪಡೆಯುವಾಗ  ಗೊತ್ತಾದ  ಪ್ರಮಾಣಬದ್ಧತೆಯನ್ನು ಹೊಂದಿರುತ್ತವೆ.<br>
 
ಇಂಗ್ಲೀಷ್  ಭಾಷೆಯ ಬಳಕೆಯನ್ನು ಆಧರಿಸಿ ಭಾಷಾ ಘಟಕಗಳ ಆವರ್ತನವನ್ನು  ಲೆಕ್ಕಹಾಕುವ ಯತ್ನಗಳು ನಡೆದಿವೆ. ಆ ಭಾಷೆಯ ಬಳಕೆಯಲ್ಲಿ ಪ್ರತಿಶತ ಅರವತ್ತು ಭಾಗ ವ್ಯಂಜನ ಧ್ವನಿಗಳಿದ್ದರೆ ಉಳಿದ ಪ್ರತಿಶತ ನಲವತ್ತರಷ್ಟು ಸ್ವರಗಳು ಕಾಣ/ಕೇಳಸಿಗುತ್ತವೆ. ಬಳಕೆಯಾಗುವ ಪದಗಳಲ್ಲೂ ಏಕಾಕ್ಷರಗಳ ಪ್ರಮಾಣ ಅಧಿಕ. ಏಕಾಕ್ಷರಗಳೆಂದರೆ ವ್ಯಂಜನ, ಸ್ವರ ಮತ್ತು ವ್ಯಂಜನಗಳಿರುವ ರೂಪಗಳು. ಆ ಭಾಷೆಯ ಆಯ್ದ ಐವತ್ತು ಪದಗಳು, ಆ ಭಾಷೆಯ ಯಾವುದೇ ಬಳಕೆಯಲ್ಲಿ ಪ್ರತಿಶತ ನಲವತ್ತೈದರಷ್ಟು ಪ್ರಮಾಣದಲ್ಲಿರುತ್ತವೆ.<br>
 
ಇಂಗ್ಲೀಷ್  ಭಾಷೆಯ ಬಳಕೆಯನ್ನು ಆಧರಿಸಿ ಭಾಷಾ ಘಟಕಗಳ ಆವರ್ತನವನ್ನು  ಲೆಕ್ಕಹಾಕುವ ಯತ್ನಗಳು ನಡೆದಿವೆ. ಆ ಭಾಷೆಯ ಬಳಕೆಯಲ್ಲಿ ಪ್ರತಿಶತ ಅರವತ್ತು ಭಾಗ ವ್ಯಂಜನ ಧ್ವನಿಗಳಿದ್ದರೆ ಉಳಿದ ಪ್ರತಿಶತ ನಲವತ್ತರಷ್ಟು ಸ್ವರಗಳು ಕಾಣ/ಕೇಳಸಿಗುತ್ತವೆ. ಬಳಕೆಯಾಗುವ ಪದಗಳಲ್ಲೂ ಏಕಾಕ್ಷರಗಳ ಪ್ರಮಾಣ ಅಧಿಕ. ಏಕಾಕ್ಷರಗಳೆಂದರೆ ವ್ಯಂಜನ, ಸ್ವರ ಮತ್ತು ವ್ಯಂಜನಗಳಿರುವ ರೂಪಗಳು. ಆ ಭಾಷೆಯ ಆಯ್ದ ಐವತ್ತು ಪದಗಳು, ಆ ಭಾಷೆಯ ಯಾವುದೇ ಬಳಕೆಯಲ್ಲಿ ಪ್ರತಿಶತ ನಲವತ್ತೈದರಷ್ಟು ಪ್ರಮಾಣದಲ್ಲಿರುತ್ತವೆ.<br>
ಹೀಗೆ ಯಾವುದೇ ಭಾಷಾಘಟಕವನ್ನು ಆಯ್ದು ಅದರ ಬಳಕೆಯ ಪ್ರಮಾಣವನ್ನು ನಿಯಂತ್ರಿಸುವುದು ದಿನಬಳಕೆಯಲ್ಲಿ ಅಸಾಧ್ಯ. ಅದಕ್ಕಾಗಿ ವಿಶೇಷ ಪ್ರಯತ್ನಗಳನ್ನು ಮಾಡುವುದು ಭಾಷಿಕರಿಗೆ ಆಗದ ಮಾತು. ಕೆಲವೊಮ್ಮೆ ಹಾಗೆ ವ್ಯವಸ್ಥಿತವಾಗಿ ಪ್ರಯತ್ನಿಸಿದರೂ ಅದು ಅಲ್ಪ ಕಾಲಾವಧಿಗೆ ಮಾತ್ರ ಸೀಮಿತವಾಗಿರುವುದು. ಉದಾಹರಣೆಗೆ ಸಂಸ್ಕೃತ ಭಾಷಾ ಪರಂಪರೆಯಲ್ಲಿ ಕೆಲವು ಬಗೆಯ ಜಾಣತನದ ಪದ್ಯರಚನೆಗಳಿವೆ. ಉದ್ದೇಶ ಹಾಗೂ ವ್ಯಾಪ್ತಿಯ ಇಂಥ ಪ್ರಯತ್ನಗಳನ್ನು ಬಿಟ್ಟರೆ ಧ್ವನಿಘಟಕಗಳ ಆವರ್ತನೆಯನ್ನು ಗಮನವಿಟ್ಟು ನಿಯಂತ್ರಿಸುವ ಇನ್ನೊಂದು ನೆಲೆಯೆಂದರೆ ಪ್ರಾಸ, ಅನುಪ್ರಾಸಗಳ ಅಳವಡಿಕೆ. ಇದೂ ಕೂಡ ದೀರ್ಘ ರಚನೆಗಳಲ್ಲಿ ಹಲವು ರೀತಿಯಲ್ಲಿ ಕಾಣಸಿಗುವುದೇ ಹೊರತು, ಒಂದೇ ಧ್ವನಿಯನ್ನು ಇಡೀ ರಚನೆಯ ಪ್ರಾಸಸ್ಥಾನದಲ್ಲಿ ಬಳಸುವುದಿಲ್ಲ.<br>
+
ಹೀಗೆ ಯಾವುದೇ ಭಾಷಾ ಘಟಕವನ್ನು ಆಯ್ದು ಅದರ ಬಳಕೆಯ ಪ್ರಮಾಣವನ್ನು ನಿಯಂತ್ರಿಸುವುದು ದಿನಬಳಕೆಯಲ್ಲಿ ಅಸಾಧ್ಯ. ಅದಕ್ಕಾಗಿ ವಿಶೇಷ ಪ್ರಯತ್ನಗಳನ್ನು ಮಾಡುವುದು ಭಾಷಿಕರಿಗೆ ಆಗದ ಮಾತು. ಕೆಲವೊಮ್ಮೆ ಹಾಗೆ ವ್ಯವಸ್ಥಿತವಾಗಿ ಪ್ರಯತ್ನಿಸಿದರೂ ಅದು ಅಲ್ಪ ಕಾಲಾವಧಿಗೆ ಮಾತ್ರ ಸೀಮಿತವಾಗಿರುವುದು. ಉದಾಹರಣೆಗೆ ಸಂಸ್ಕೃತ ಭಾಷಾ ಪರಂಪರೆಯಲ್ಲಿ ಕೆಲವು ಬಗೆಯ ಜಾಣತನದ ಪದ್ಯರಚನೆಗಳಿವೆ. ಉದ್ದೇಶ ಹಾಗೂ ವ್ಯಾಪ್ತಿಯ ಇಂಥ ಪ್ರಯತ್ನಗಳನ್ನು ಬಿಟ್ಟರೆ ಧ್ವನಿಘಟಕಗಳ ಆವರ್ತನೆಯನ್ನು ಗಮನವಿಟ್ಟು ನಿಯಂತ್ರಿಸುವ ಇನ್ನೊಂದು ನೆಲೆಯೆಂದರೆ ಪ್ರಾಸ, ಅನುಪ್ರಾಸಗಳ ಅಳವಡಿಕೆ. ಇದೂ ಕೂಡ ದೀರ್ಘ ರಚನೆಗಳಲ್ಲಿ ಹಲವು ರೀತಿಯಲ್ಲಿ ಕಾಣಸಿಗುವುದೇ ಹೊರತು, ಒಂದೇ ಧ್ವನಿಯನ್ನು ಇಡೀ ರಚನೆಯ ಪ್ರಾಸಸ್ಥಾನದಲ್ಲಿ ಬಳಸುವುದಿಲ್ಲ.<br>
ಈ ಮೇಲಿನ ನಿದರ್ಶನಗಳನ್ನು ಹೊರತುಪಡಿಸಿದರೆ ಬಹುಮಟ್ಟಿಗೆ ಭಾಷಾ ಘಟಕಗಳ ಬಳಕೆಯಲ್ಲಿ ಪ್ರತಿ ಘಟಕದ ಆವರ್ತನ ಸಾಧ್ಯತೆ ನಿಯಂತ್ರಿತ ವಾಗಿರುತ್ತದೆ. ಇದು ಬೇರೆ ಬೇರೆ ಕಾಲಮಾನಗಳಲ್ಲಿ ಬದಲಾಗಬಹುದೇ ಎಂಬುದು ಪರಿಶೀಲನೆಗೆ ಒಳಗಾಗಬೇಕಾಗಿದೆ. ಉದಾಹರಣೆಗೆ ಧ್ವನಿ ವ್ಯತ್ಯಾಸಗಳು ನಡೆದಂತೆ ಸಹಜವಾಗಿಯೇ ಪ್ರತಿ ಧ್ವನಿಯ ಆವರ್ತನ ಸಾಧ್ಯತೆ ಬದಲಾಗುತ್ತದೆ. ಹಳಗನ್ನಡದಲ್ಲಿ ೞದ ಬದಲು ಳ ಬಳಕೆಯಾಗತೊಡಗಿತು. ಆಗ ಸಹಜವಾಗಿ ಧ್ವನಿ ಆವರ್ತನ ಸಂಖ್ಯೆ ಕೂಡ ಬದಲಾಗಿರಬೇಕು.<br>
+
ಈ ಮೇಲಿನ ನಿದರ್ಶನಗಳನ್ನು ಹೊರತುಪಡಿಸಿದರೆ ಬಹುಮಟ್ಟಿಗೆ ಭಾಷಾ ಘಟಕಗಳ ಬಳಕೆಯಲ್ಲಿ ಪ್ರತಿ ಘಟಕದ ಆವರ್ತನ ಸಾಧ್ಯತೆ ನಿಯಂತ್ರಿತ ವಾಗಿರುತ್ತದೆ. ಇದು ಬೇರೆ ಬೇರೆ ಕಾಲಮಾನಗಳಲ್ಲಿ ಬದಲಾಗಬಹುದೇ ಎಂಬುದು ಪರಿಶೀಲನೆಗೆ ಒಳಗಾಗಬೇಕಾಗಿದೆ. ಉದಾಹರಣೆಗೆ ಧ್ವನಿ ವ್ಯತ್ಯಾಸಗಳು ನಡೆದಂತೆ ಸಹಜವಾಗಿಯೇ ಪ್ರತಿ ಧ್ವನಿಯ ಆವರ್ತನ ಸಾಧ್ಯತೆ ಬದಲಾಗುತ್ತದೆ. ಹಳಗನ್ನಡದಲ್ಲಿ 'ೞ'ದ ಬದಲು ಳ ಬಳಕೆಯಾಗತೊಡಗಿತು. ಆಗ ಸಹಜವಾಗಿ ಧ್ವನಿ ಆವರ್ತನ ಸಂಖ್ಯೆ ಕೂಡ ಬದಲಾಗಿರಬೇಕು.<br>
 
ಭಾಷಾ ಘಟಕಗಳ ಆವರ್ತನ ಕ್ರಮವು ಆಡುಭಾಷೆ ಮತ್ತು ಬರಹ ಭಾಷೆಗಳಲ್ಲಿ ಬೇರೆಬೇರೆಯಾಗಿರುತ್ತದೆ. ಆಡುಭಾಷೆಯಲ್ಲಿ ಹೆಚ್ಚಿನ ಆವರ್ತನ ಶೀಲತೆಯನ್ನು ಪಡೆದಿರುವ ಭಾಷಾಘಟಕವು ಬರಹ ಭಾಷೆಯಲ್ಲಿ ಅದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಬಳಕೆಯಾಗುತ್ತಿರುವುದನ್ನು ಗಮನಿಸಬಹುದು. ಮಹಾಪ್ರಾಣ ಧ್ವನಿಗಳಿಗೆ ಕನ್ನಡದ ಬರೆಹದ ಭಾಷೆಯಲ್ಲಿರುವ ಆವರ್ತನ ಶೀಲತೆಯು ಆಡುಮಾತಿನಲ್ಲಿ ಇಲ್ಲ. ಕನ್ನಡ ಪದಕೋಶದ ಬಳಕೆಯಲ್ಲಿ ಸಂಸ್ಕೃತ ಭಾಷೆಯ ಪದಗಳು ಆಡುಮಾತಿಗಿಂತ ಬರಹದ ಭಾಷೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಆವರ್ತಗೊಳ್ಳುತ್ತವೆ. ಭಾಷಾ ಉಪನ್ಯಾಸದ ಹಂತಗಳು ಈ ಮೇಲಿನ ವ್ಯವಸ್ಥೆಯ ಜೊತೆಗೆ  ಒಂದು ನಿರ್ದಿಷ್ಟ ಸಮಾಜದಲ್ಲಿ ನಡೆಯುವ, ಭಾಷಾ ಸಮಾಜಶಾಸ್ತ್ರೀಯ, ಧಾರ್ಮಿಕ, ಮತ್ತು ಸಾಂಸ್ಕೃತಿಕ ಸಂಪ್ರದಾಯಗಳನ್ನು  ಆಧಾರವಾಗಿಟ್ಟುಕೊಂಡೇ ಸಂರಚನೆಯಾಗುತ್ತದೆ.<br>
 
ಭಾಷಾ ಘಟಕಗಳ ಆವರ್ತನ ಕ್ರಮವು ಆಡುಭಾಷೆ ಮತ್ತು ಬರಹ ಭಾಷೆಗಳಲ್ಲಿ ಬೇರೆಬೇರೆಯಾಗಿರುತ್ತದೆ. ಆಡುಭಾಷೆಯಲ್ಲಿ ಹೆಚ್ಚಿನ ಆವರ್ತನ ಶೀಲತೆಯನ್ನು ಪಡೆದಿರುವ ಭಾಷಾಘಟಕವು ಬರಹ ಭಾಷೆಯಲ್ಲಿ ಅದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಬಳಕೆಯಾಗುತ್ತಿರುವುದನ್ನು ಗಮನಿಸಬಹುದು. ಮಹಾಪ್ರಾಣ ಧ್ವನಿಗಳಿಗೆ ಕನ್ನಡದ ಬರೆಹದ ಭಾಷೆಯಲ್ಲಿರುವ ಆವರ್ತನ ಶೀಲತೆಯು ಆಡುಮಾತಿನಲ್ಲಿ ಇಲ್ಲ. ಕನ್ನಡ ಪದಕೋಶದ ಬಳಕೆಯಲ್ಲಿ ಸಂಸ್ಕೃತ ಭಾಷೆಯ ಪದಗಳು ಆಡುಮಾತಿಗಿಂತ ಬರಹದ ಭಾಷೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಆವರ್ತಗೊಳ್ಳುತ್ತವೆ. ಭಾಷಾ ಉಪನ್ಯಾಸದ ಹಂತಗಳು ಈ ಮೇಲಿನ ವ್ಯವಸ್ಥೆಯ ಜೊತೆಗೆ  ಒಂದು ನಿರ್ದಿಷ್ಟ ಸಮಾಜದಲ್ಲಿ ನಡೆಯುವ, ಭಾಷಾ ಸಮಾಜಶಾಸ್ತ್ರೀಯ, ಧಾರ್ಮಿಕ, ಮತ್ತು ಸಾಂಸ್ಕೃತಿಕ ಸಂಪ್ರದಾಯಗಳನ್ನು  ಆಧಾರವಾಗಿಟ್ಟುಕೊಂಡೇ ಸಂರಚನೆಯಾಗುತ್ತದೆ.<br>
 
ಭಾರತವೂ ಅತಿ ದೊಡ್ಡ ಮತ್ತು ಬಹಳ ಶ್ರೀಮಂತ ಭಾಷಾ ಸಂಕೀರ್ಣತೆಗಳನ್ನು ಹೊಂದಿದ್ದು ಇದಕ್ಕೆ  ಪಾಣಿನಿ, ಕಾತ್ಯಾಯನಿ, ಪತಂಜಲಿ, ಭಾರ್ತ್ರಹರಿ (ಸಂಸ್ಕೃತ ಭಾಷಾ ಲೇಖಕ), ಚಂದ್ರಕೀರ್ತಿ, ಜೈನೇಂದ್ರ ಮತ್ತು ಹೇಮಚಂದ್ರ ಆಚಾರ್ಯರ ಕೊಡುಗೆ ಅಪಾರವಾದುದಾಗಿದೆ. ಆದರೆ ವಿಪರ್ಯಾಸಕರವೆಂದರೆ ಈ  ಇಷ್ಟು ಶ್ರೀಮಂತ ಭಾಷೆಯನ್ನುಳ್ಳ ನಮ್ಮ ಭಾರತೀಯ ಜ್ಞಾನವನ್ನು ನಾವುಗಳೇ ಸತತವಾಗಿ ನಿರ್ಲಕ್ಷಿಸುತ್ತಾ ಬಂದಿದ್ದೇವೆ. ಈ ವಿಷಯದಲ್ಲಿ ವೈಜ್ಞಾನಿಕ ಸಂಶೋಧನೆ ಕೈಗೊಳ್ಳಲು ಭಾಷಾ ವಿಜ್ಞಾನ ಸಂಸ್ಥೆಗಳನ್ನು ಹುಟ್ಟುಹಾಕಬಹುದಾಗಿದೆ ಹಾಗು ಈ ಮೂಲಕ ಭಾಷಾ ಭೋದನೆಯಲ್ಲಿನ ಶೈಕ್ಷಣಿಕ ಪರಿಣಾಮಗಳನ್ನು ಹೊರಹಾಕಬಹುದು.<br>
 
ಭಾರತವೂ ಅತಿ ದೊಡ್ಡ ಮತ್ತು ಬಹಳ ಶ್ರೀಮಂತ ಭಾಷಾ ಸಂಕೀರ್ಣತೆಗಳನ್ನು ಹೊಂದಿದ್ದು ಇದಕ್ಕೆ  ಪಾಣಿನಿ, ಕಾತ್ಯಾಯನಿ, ಪತಂಜಲಿ, ಭಾರ್ತ್ರಹರಿ (ಸಂಸ್ಕೃತ ಭಾಷಾ ಲೇಖಕ), ಚಂದ್ರಕೀರ್ತಿ, ಜೈನೇಂದ್ರ ಮತ್ತು ಹೇಮಚಂದ್ರ ಆಚಾರ್ಯರ ಕೊಡುಗೆ ಅಪಾರವಾದುದಾಗಿದೆ. ಆದರೆ ವಿಪರ್ಯಾಸಕರವೆಂದರೆ ಈ  ಇಷ್ಟು ಶ್ರೀಮಂತ ಭಾಷೆಯನ್ನುಳ್ಳ ನಮ್ಮ ಭಾರತೀಯ ಜ್ಞಾನವನ್ನು ನಾವುಗಳೇ ಸತತವಾಗಿ ನಿರ್ಲಕ್ಷಿಸುತ್ತಾ ಬಂದಿದ್ದೇವೆ. ಈ ವಿಷಯದಲ್ಲಿ ವೈಜ್ಞಾನಿಕ ಸಂಶೋಧನೆ ಕೈಗೊಳ್ಳಲು ಭಾಷಾ ವಿಜ್ಞಾನ ಸಂಸ್ಥೆಗಳನ್ನು ಹುಟ್ಟುಹಾಕಬಹುದಾಗಿದೆ ಹಾಗು ಈ ಮೂಲಕ ಭಾಷಾ ಭೋದನೆಯಲ್ಲಿನ ಶೈಕ್ಷಣಿಕ ಪರಿಣಾಮಗಳನ್ನು ಹೊರಹಾಕಬಹುದು.<br>
 
ಪಾಣಿನಿಯ ಅಷ್ಟಾದ್ಯಾಯಿ ಯಲ್ಲಿ ಅಡಕವಾಗಿರುವ ಭಾಷಾ ಅಂಶಗಳು ಈಗಿನ ಆಧುನಿಕ ವ್ಯಾಕರಣಗಳಿಗೆ ಸಮನಾಂತರವಾಗಿಲ್ಲ. ಅಷ್ಟಾಧ್ಯಾಯಿಯ ಪ್ರಕಾರ ನಮ್ಮ ಭಾರತದ ಸಂಪ್ರದಾಯದಲ್ಲಿ  ಭಾಷೆಯೆಂದರೆ ಮಾತನಾಡುವುದು ಬರೆಯುವುದಲ್ಲ, ಸಂವೇದನ ಮಾರ್ಗ ಕೇವಲ ಸಂವಹನ ವಲ್ಲ ಮತ್ತು ಭಾಷೆಯು ರಚನಾತ್ಮಕ ವ್ಯವಸ್ಥೆ ಕೇವಲ ಪ್ರಾತಿನಿಧಿಕ ವ್ಯವಸ್ಥೆಯಲ್ಲ.<br>
 
ಪಾಣಿನಿಯ ಅಷ್ಟಾದ್ಯಾಯಿ ಯಲ್ಲಿ ಅಡಕವಾಗಿರುವ ಭಾಷಾ ಅಂಶಗಳು ಈಗಿನ ಆಧುನಿಕ ವ್ಯಾಕರಣಗಳಿಗೆ ಸಮನಾಂತರವಾಗಿಲ್ಲ. ಅಷ್ಟಾಧ್ಯಾಯಿಯ ಪ್ರಕಾರ ನಮ್ಮ ಭಾರತದ ಸಂಪ್ರದಾಯದಲ್ಲಿ  ಭಾಷೆಯೆಂದರೆ ಮಾತನಾಡುವುದು ಬರೆಯುವುದಲ್ಲ, ಸಂವೇದನ ಮಾರ್ಗ ಕೇವಲ ಸಂವಹನ ವಲ್ಲ ಮತ್ತು ಭಾಷೆಯು ರಚನಾತ್ಮಕ ವ್ಯವಸ್ಥೆ ಕೇವಲ ಪ್ರಾತಿನಿಧಿಕ ವ್ಯವಸ್ಥೆಯಲ್ಲ.<br>
'''ಭಾರ್ತ್ರಹರಿ''' ಯ ಪ್ರಕಾರ ಭಾಷೆಯು ವಾಸ್ತವ ನೈಜ ಜ್ಞಾನವನ್ನು ಸಂರಚಿಸುತ್ತದೆ ಮತ್ತು ಈ ಜ್ಞಾನವನ್ನು ಪರಿಕಲ್ಪನಾತ್ಮಕ ಜೋಡಣೆಯ ಪ್ರಕ್ರಿಯೆಯಾಗಿ ನೋಡುತ್ತದೆ., ಭಾಷಯೆಲ್ಲಿನ ಈ ರೀತಿಯ ಸಮಗ್ರ ಪರಿಕಲ್ಪನೆಗಳು ಪ್ರಮುಖ ಶೈಕ್ಷಣಿಕ ಪರಿಣಾಮಗಳನ್ನು ಹೊಂದಿರಬಹುದಾಗಿದೆ.
+
'''ಭಾರ್ತ್ರಹರಿ''' ಯ ಪ್ರಕಾರ ಭಾಷೆಯು ವಾಸ್ತವ ನೈಜ ಜ್ಞಾನವನ್ನು ಸಂರಚಿಸುತ್ತದೆ ಮತ್ತು ಈ ಜ್ಞಾನವನ್ನು ಪರಿಕಲ್ಪನಾತ್ಮಕ ಜೋಡಣೆಯ ಪ್ರಕ್ರಿಯೆಯಾಗಿ ನೋಡುತ್ತದೆ., ಭಾಷಯಲ್ಲಿನ ಈ ರೀತಿಯ ಸಮಗ್ರ ಪರಿಕಲ್ಪನೆಗಳು ಪ್ರಮುಖ ಶೈಕ್ಷಣಿಕ ಪರಿಣಾಮಗಳನ್ನು ಹೊಂದಿರಬಹುದಾಗಿದೆ.
 +
 
 
==ಮಾತನಾಡುವುದು ಮತ್ತು ಬರೆಯುವುದು ==
 
==ಮಾತನಾಡುವುದು ಮತ್ತು ಬರೆಯುವುದು ==
 
ಮಾತು ಮತ್ತು ಬರವಣಿಗೆಯ ನಡುವಿನ ಮೂಲಭೂತ ವ್ಯತ್ಯಾಸವೆಂದರೆ, ಭಾಷೆಯ ಬರವಣಿಗೆಯನ್ನು ಪ್ರಜ್ಞಾಪೂರ್ವಕವಾಗಿ ಮಾರ್ಗದರ್ಶನ ಮಾಡಬೇಕಾಗುತ್ತದೆ ಮತ್ತು ಇದಕ್ಕೆ ಸಮಯ ಬೇಕಾಗುತ್ತದೆ. ಮತ್ತು ಬರವಣಿಗೆಯನ್ನು ನಾವು ಬಯಸಿದಾಗ ಮರಳಿಸಬಹುದು. ಮಾತನಾಡುವ ಭಾಷೆ ಹೆಚ್ಚು ಪ್ರಾಕೃತಿಕ ಸ್ಥಿರತೆಯನ್ನು ಹೊಂದಿರುವುದಿಲ್ಲ, ಬರವಣಿಗೆಯ ಭಾಷೆಯಲ್ಲಿ ಸುಲಭವಾಗಿ ಬದಲಾವಣೆಗಳನ್ನು ಮಾಡಬಹುದು. ಆದ್ದರಿಂದಾಗಿಯೇ ಮಾತನಾಡುವ ಭಾಷೆ ಮತ್ತು ಬರೆವಣಿಗೆಯ ಭಾಷೆಯಲ್ಲಿನ ಅಂತರ ಆಶ್ಚರ್ಯಕರವಾಗಿರುತ್ತದೆ. ಭಾಷೆ ಮತ್ತು ಲಿಪಿ ನಡುವೆ ಯಾವುದೇ ಸ್ವಾಭಾವಿಕ ಸಂಬಂಧವಿಲ್ಲ, ಇಂಗ್ಲೀಷ್ ಭಾಷೆ ಮತ್ತು ರೋಮನ್ ಸ್ಕ್ರಿಪ್ಟ್  ಅಥವಾ ಹಿಂದಿ, ಸಂಸ್ಕೃತ , ದೇವನಾಗರಿ ಲಿಪಿಗಳ ನಡುವೆ ಯಾವುದೇ ಸಂರಕ್ಷಿತ  ಸಂಪರ್ಕವೂ ಇಲ್ಲ . ವಾಸ್ತವವಾಗಿ ಯಾವುದೇ ಒಂದು ಭಾಷೆಯನ್ನು ವಿಶ್ವದ ಎಲ್ಲಾ ಲಿಪಿಗಳಲ್ಲಿ ಬರೆಯುವಂತೆಯೇ, ವಿಶ್ವದ ಎಲ್ಲಾ ಭಾಷೆಗಳನ್ನು ಸಣ್ಣ ಪುಟ್ಟ ಮಾರ್ಪಾಡುಗಳೊಂದಿಗೆ ಒಂದೇ ಲಿಪಿಯಲ್ಲಿ ಬರೆಯಬಹುದಾಗಿದೆ. ಇದರಿಂದ ಭಾಷೆ ಮತ್ತು ಲಿಪಿಯ ನಡುವಿನ ಸಂಬಂದವೂ ಪ್ರಮುಖ ಶೈಕ್ಷಣಿಕ ಒಳಾರ್ಥವನ್ನು ಹೊಂದಿದೆ ಎಂಬ ಅರಿವು ಮೂಡುತ್ತದೆ. ಈ ವಿದ್ಯಾಮಾನದ ಅರಿವು ಶಿಕ್ಷಕರಲ್ಲಿ ಮೂಡಿದರೆ ಭಾಷಾ ಜ್ಞಾನದ ಬಗೆಗಿನ ಅವರಲ್ಲಿನ ಮನೋಭಾವಗಳನ್ನು ಬದಲಾಯಿಸಿಕೊಂಡು ನವೀನ ಮಾದರಿಯ ಭೋದನಾ ವಿಧಾನವನ್ನು ಅಳವಡಿಸಿಕೊಳ್ಳಬಹುದಾಗಿದೆ.  
 
ಮಾತು ಮತ್ತು ಬರವಣಿಗೆಯ ನಡುವಿನ ಮೂಲಭೂತ ವ್ಯತ್ಯಾಸವೆಂದರೆ, ಭಾಷೆಯ ಬರವಣಿಗೆಯನ್ನು ಪ್ರಜ್ಞಾಪೂರ್ವಕವಾಗಿ ಮಾರ್ಗದರ್ಶನ ಮಾಡಬೇಕಾಗುತ್ತದೆ ಮತ್ತು ಇದಕ್ಕೆ ಸಮಯ ಬೇಕಾಗುತ್ತದೆ. ಮತ್ತು ಬರವಣಿಗೆಯನ್ನು ನಾವು ಬಯಸಿದಾಗ ಮರಳಿಸಬಹುದು. ಮಾತನಾಡುವ ಭಾಷೆ ಹೆಚ್ಚು ಪ್ರಾಕೃತಿಕ ಸ್ಥಿರತೆಯನ್ನು ಹೊಂದಿರುವುದಿಲ್ಲ, ಬರವಣಿಗೆಯ ಭಾಷೆಯಲ್ಲಿ ಸುಲಭವಾಗಿ ಬದಲಾವಣೆಗಳನ್ನು ಮಾಡಬಹುದು. ಆದ್ದರಿಂದಾಗಿಯೇ ಮಾತನಾಡುವ ಭಾಷೆ ಮತ್ತು ಬರೆವಣಿಗೆಯ ಭಾಷೆಯಲ್ಲಿನ ಅಂತರ ಆಶ್ಚರ್ಯಕರವಾಗಿರುತ್ತದೆ. ಭಾಷೆ ಮತ್ತು ಲಿಪಿ ನಡುವೆ ಯಾವುದೇ ಸ್ವಾಭಾವಿಕ ಸಂಬಂಧವಿಲ್ಲ, ಇಂಗ್ಲೀಷ್ ಭಾಷೆ ಮತ್ತು ರೋಮನ್ ಸ್ಕ್ರಿಪ್ಟ್  ಅಥವಾ ಹಿಂದಿ, ಸಂಸ್ಕೃತ , ದೇವನಾಗರಿ ಲಿಪಿಗಳ ನಡುವೆ ಯಾವುದೇ ಸಂರಕ್ಷಿತ  ಸಂಪರ್ಕವೂ ಇಲ್ಲ . ವಾಸ್ತವವಾಗಿ ಯಾವುದೇ ಒಂದು ಭಾಷೆಯನ್ನು ವಿಶ್ವದ ಎಲ್ಲಾ ಲಿಪಿಗಳಲ್ಲಿ ಬರೆಯುವಂತೆಯೇ, ವಿಶ್ವದ ಎಲ್ಲಾ ಭಾಷೆಗಳನ್ನು ಸಣ್ಣ ಪುಟ್ಟ ಮಾರ್ಪಾಡುಗಳೊಂದಿಗೆ ಒಂದೇ ಲಿಪಿಯಲ್ಲಿ ಬರೆಯಬಹುದಾಗಿದೆ. ಇದರಿಂದ ಭಾಷೆ ಮತ್ತು ಲಿಪಿಯ ನಡುವಿನ ಸಂಬಂದವೂ ಪ್ರಮುಖ ಶೈಕ್ಷಣಿಕ ಒಳಾರ್ಥವನ್ನು ಹೊಂದಿದೆ ಎಂಬ ಅರಿವು ಮೂಡುತ್ತದೆ. ಈ ವಿದ್ಯಾಮಾನದ ಅರಿವು ಶಿಕ್ಷಕರಲ್ಲಿ ಮೂಡಿದರೆ ಭಾಷಾ ಜ್ಞಾನದ ಬಗೆಗಿನ ಅವರಲ್ಲಿನ ಮನೋಭಾವಗಳನ್ನು ಬದಲಾಯಿಸಿಕೊಂಡು ನವೀನ ಮಾದರಿಯ ಭೋದನಾ ವಿಧಾನವನ್ನು ಅಳವಡಿಸಿಕೊಳ್ಳಬಹುದಾಗಿದೆ.  
೫೧ ನೇ ಸಾಲು: ೫೪ ನೇ ಸಾಲು:  
==ಶಿಕ್ಷಣ, ಭಾಷೆ ಮತ್ತು ಜವಾಬ್ದಾರಿಯುತ ನಾಗರೀಕ ==
 
==ಶಿಕ್ಷಣ, ಭಾಷೆ ಮತ್ತು ಜವಾಬ್ದಾರಿಯುತ ನಾಗರೀಕ ==
 
ಯುನೆಸ್ಕೋ ಪ್ರಕಾರ ಒಂದು ಸಮಾಜ ಶಿಕ್ಷಣದ ಉದ್ದೇಶವನ್ನು ಹೇಗೆ ವ್ಯಾಖ್ಯಾನಿಸಿದೆ ಎಂಬುದರ ಮೇಲೆ ಅಲ್ಲಿನ ಶೈಕ್ಷಣಿಕ ಗುಣಮಟ್ಟವನ್ನು ಅಳೆಯಬಹುದು. 2004ರಲ್ಲಿ ಯುನೆಸ್ಕೋ ಹೇಳಿರುವ ಪ್ರಕಾರ "ಶಿಕ್ಷಣದ ಉದ್ದೇಶ ಪ್ರತಿಯೊಬ್ಬ ವಿದ್ಯಾರ್ಥಿಯೂ ಜವಾಬ್ದಾರಿಯುತ ನಾಗರೀಕನಾಗಲು ಬೇಕಾಗಿರುವ ಜ್ಞಾನ, ಕೌಶಲ ಮತ್ತು ಮೌಲ್ಯಗಳನ್ನು ಪಡೆಯುವಂತೆ ಖಾತರಿಪಡಿಸುವುದು, ಅರಿವು, ಸೃಜನಶೀಲತೆ ಹಾಗು ಭಾವನಾತ್ಮಕ ಬೆಳವಣಿಗೆಗೆ ಅವಕಾಶ ಮಾಡಿಕೊಡುವುದು, ಯಾವುದೇ ನಿರ್ಧಿಷ್ಟ ಗುಂಪಿನ ಮೇಲೆ ಯಾವುದೇ ರೀತಿಯ ತಾರತಮ್ಯವನ್ನು ವಿರೋಧಿಸಿ ನ್ಯಾಯಸಮ್ಮತ ಸಮಾಜದ ನಿರ್ಮಾಣದಲ್ಲಿ ಪಾಲ್ಗೊಳ್ಳುವಂತೆ ಮಾಡುವುದು".<br>
 
ಯುನೆಸ್ಕೋ ಪ್ರಕಾರ ಒಂದು ಸಮಾಜ ಶಿಕ್ಷಣದ ಉದ್ದೇಶವನ್ನು ಹೇಗೆ ವ್ಯಾಖ್ಯಾನಿಸಿದೆ ಎಂಬುದರ ಮೇಲೆ ಅಲ್ಲಿನ ಶೈಕ್ಷಣಿಕ ಗುಣಮಟ್ಟವನ್ನು ಅಳೆಯಬಹುದು. 2004ರಲ್ಲಿ ಯುನೆಸ್ಕೋ ಹೇಳಿರುವ ಪ್ರಕಾರ "ಶಿಕ್ಷಣದ ಉದ್ದೇಶ ಪ್ರತಿಯೊಬ್ಬ ವಿದ್ಯಾರ್ಥಿಯೂ ಜವಾಬ್ದಾರಿಯುತ ನಾಗರೀಕನಾಗಲು ಬೇಕಾಗಿರುವ ಜ್ಞಾನ, ಕೌಶಲ ಮತ್ತು ಮೌಲ್ಯಗಳನ್ನು ಪಡೆಯುವಂತೆ ಖಾತರಿಪಡಿಸುವುದು, ಅರಿವು, ಸೃಜನಶೀಲತೆ ಹಾಗು ಭಾವನಾತ್ಮಕ ಬೆಳವಣಿಗೆಗೆ ಅವಕಾಶ ಮಾಡಿಕೊಡುವುದು, ಯಾವುದೇ ನಿರ್ಧಿಷ್ಟ ಗುಂಪಿನ ಮೇಲೆ ಯಾವುದೇ ರೀತಿಯ ತಾರತಮ್ಯವನ್ನು ವಿರೋಧಿಸಿ ನ್ಯಾಯಸಮ್ಮತ ಸಮಾಜದ ನಿರ್ಮಾಣದಲ್ಲಿ ಪಾಲ್ಗೊಳ್ಳುವಂತೆ ಮಾಡುವುದು".<br>
ನಮ್ಮ ಸಮಕಾಲೀನ ಯುದ್ದಪೀಡಿತ ವಿಶ್ವದಲ್ಲಿ ಜವಾಬ್ದಾರಿಯುತ ನಾಗರೀಕತ್ವದ ಪಾತ್ರ  ಹಿಂದಿಗಿಂತ ಹೆಚ್ಚಿದೆ.  ಜವಾಬ್ದಾರಿ ಎಂಬುದು ಅಭಿವೃದ್ದಿ ಅಥವಾ ವಿಕಸನಗೊಂಡ ತಿಳುವಳಿಕೆಯ ಸಾಮರ್ಥ್ಯವನ್ನು ಸೂಚಿಸುತ್ತದೆ. ಏಕೆಂದರೆ ಆ ತಿಳುವಳಿಕೆಯನ್ನು ಪಡೆಯಲು ನಾವು ತೆಗೆದುಕೊಳ್ಳುವ ಕ್ರಮಗಳೇ  ಸಾಮಾಜಿಕ ಕ್ರಮದ ಮೂಲಭೂತ ವಿಧವಾಗಿದೆ. . ಸಮಾಜವನ್ನು  ಆಳುವ ಸಲುವಾಗಿ  ಸಮಾಜವನ್ನು ತಿಳಿಯುವ ಕಾಲ ಮರೆಯಾಗಿದೆ, ಹೀಗೇನಿದ್ದರೂ  ಸಮಾಜದ ಹಲವು ವೈವಿಧ್ಯತೆಗಳ ಮದ್ಯೆಯೂ ಸಂತೋಷದಿಂದ ಹಾಗು ಸಾಮರಸ್ಯದಿಂದ ಬಾಳಲು ಬೇಕಾಗಿರುವ ತತ್ವಗಳನ್ನು ತಿಳಿಯುವತ್ತ ಸಾಗಬೇಕಿದೆ.<br>
+
ನಮ್ಮ ಸಮಕಾಲೀನ ಯುದ್ದಪೀಡಿತ ವಿಶ್ವದಲ್ಲಿ ಜವಾಬ್ದಾರಿಯುತ ನಾಗರೀಕತ್ವದ ಪಾತ್ರ  ಹಿಂದಿಗಿಂತ ಹೆಚ್ಚಿದೆ.  ಜವಾಬ್ದಾರಿ ಎಂಬುದು ಅಭಿವೃದ್ದಿ ಅಥವಾ ವಿಕಸನಗೊಂಡ ತಿಳುವಳಿಕೆಯ ಸಾಮರ್ಥ್ಯವನ್ನು ಸೂಚಿಸುತ್ತದೆ. ಏಕೆಂದರೆ ಆ ತಿಳುವಳಿಕೆಯನ್ನು ಪಡೆಯಲು ನಾವು ತೆಗೆದುಕೊಳ್ಳುವ ಕ್ರಮಗಳೇ  ಸಾಮಾಜಿಕ ಕ್ರಮದ ಮೂಲಭೂತ ವಿಧವಾಗಿದೆ. ಸಮಾಜವನ್ನು  ಆಳುವ ಸಲುವಾಗಿ  ಸಮಾಜವನ್ನು ತಿಳಿಯುವ ಕಾಲ ಮರೆಯಾಗಿದೆ, ಹೀಗೇನಿದ್ದರೂ  ಸಮಾಜದ ಹಲವು ವೈವಿಧ್ಯತೆಗಳ ಮದ್ಯೆಯೂ ಸಂತೋಷದಿಂದ ಹಾಗು ಸಾಮರಸ್ಯದಿಂದ ಬಾಳಲು ಬೇಕಾಗಿರುವ ತತ್ವಗಳನ್ನು ತಿಳಿಯುವತ್ತ ಸಾಗಬೇಕಿದೆ.<br>
ವೈವಿದ್ಯತೆಯಲ್ಲಿ ಸಂತೋಷವನ್ನು ಕಾಣಲು ಕಲಿಯುವಲ್ಲಿ ಶಾಲಾ ಶಿಕ್ಷಣ ನಿರ್ಣಾಯಕ ಪಾತ್ರವಹಿಸುತ್ತದೆ ಎಂದು ಈಗ ಎಲ್ಲೆಡೆ ಪರಿಗಣಿಸಲಾಗಿದೆ. ಸಾಮಾಜಿಕ ಕಾರ್ಯಗಳನ್ನು ಪರಸ್ಪರ ತಿಳುವಳಿಕೆಯ ಮೂಲಕ ಸಾಧಿಸುವುದಕ್ಕೆ ಬೇಕಾಗಿರುವ ಸಾರ್ವತ್ರಿಕ ಸಾಮರ್ಥ್ಯಗಳನ್ನು  ವ್ಯಾಖಾನಿಸುವತ್ತ ವಿಧ್ವಾಂಸರು, ತತ್ವಶಾಸ್ತ್ರಜ್ಞರು ಮತ್ತು  ಕಾರ್ಯನೀತಿ ರೂಪಿಸುವವರು ಬಿಡುವಿಲ್ಲದೆ ತೊಡಗಿದ್ದಾರೆ . ಹೆಬರ್ಮಾಸ್ ಎಂಬ ತತ್ವಜ್ಞಾನಿಯ ಪ್ರಕಾರ "ಪರಸ್ಪರ ತಿಳುವಳಿಕೆ ಸಾಧಿಸಲು ಸಂವಹನ ಕೌಶಲಗಳು ಅತ್ಯವಶ್ಯ, ಸಂವಹನ ಭಾಷೆಗಳ ಬಹುಮುಖ್ಯ ಕಾರ್ಯಗಳಲ್ಲೊಂದು ಏಕೆಂದರೆ  ಸಾರ್ವತ್ರಿಕ ತಿಳುವಳಿಕೆಯ ಸಾಧ್ಯತೆ ವೈಯುಕ್ತಿಕ ಅಭಿವ್ಯಕ್ತಿಯಲ್ಲೇ ಅಡಗಿದೆ ".<br>
+
ವೈವಿದ್ಯತೆಯಲ್ಲಿ ಸಂತೋಷವನ್ನು ಕಾಣಲು ಕಲಿಯುವಲ್ಲಿ ಶಾಲಾ ಶಿಕ್ಷಣ ನಿರ್ಣಾಯಕ ಪಾತ್ರವಹಿಸುತ್ತದೆ ಎಂದು ಈಗ ಎಲ್ಲೆಡೆ ಪರಿಗಣಿಸಲಾಗಿದೆ. ಸಾಮಾಜಿಕ ಕಾರ್ಯಗಳನ್ನು ಪರಸ್ಪರ ತಿಳುವಳಿಕೆಯ ಮೂಲಕ ಸಾಧಿಸುವುದಕ್ಕೆ ಬೇಕಾಗಿರುವ ಸಾರ್ವತ್ರಿಕ ಸಾಮರ್ಥ್ಯಗಳನ್ನು  ವ್ಯಾಖಾನಿಸುವತ್ತ ವಿಧ್ವಾಂಸರು, ತತ್ವಶಾಸ್ತ್ರಜ್ಞರು ಮತ್ತು  ಕಾರ್ಯನೀತಿ ರೂಪಿಸುವವರು ಬಿಡುವಿಲ್ಲದೆ ತೊಡಗಿದ್ದಾರೆ. ಹೆಬರ್ಮಾಸ್ ಎಂಬ ತತ್ವಜ್ಞಾನಿಯ ಪ್ರಕಾರ "ಪರಸ್ಪರ ತಿಳುವಳಿಕೆ ಸಾಧಿಸಲು ಸಂವಹನ ಕೌಶಲಗಳು ಅತ್ಯವಶ್ಯಕ, ಸಂವಹನ ಭಾಷೆಗಳ ಬಹುಮುಖ್ಯ ಕಾರ್ಯಗಳಲ್ಲೊಂದು ಏಕೆಂದರೆ  ಸಾರ್ವತ್ರಿಕ ತಿಳುವಳಿಕೆಯ ಸಾಧ್ಯತೆ ವೈಯುಕ್ತಿಕ ಅಭಿವ್ಯಕ್ತಿಯಲ್ಲೇ ಅಡಗಿದೆ ".<br>
ಪಠ್ಯಪುಸ್ತಕ, ಶಿಕ್ಷಕರ ತರಭೇತಿ ಹಾಗು ತರಗತಿಯ ಪ್ರವಚನಗಳಲ್ಲಿ ಭಾಷೆಯ ಪರಿಕಲ್ಪನೆಯನ್ನು ಈ ದಾಖಲೆಯಲ್ಲಿ ಹೇಳಿದಂತೆ ಅಳವಡಿಸಿಕೊಂಡರೆ ಭಾಷೆ ವಿದ್ಯಾರ್ಥಿಗಳನ್ನು ಶಿಕ್ಷಿತರನ್ನಾಗಿ ಮಾಡುವುದಷ್ಟೇ ಅಲ್ಲ ಅವರನ್ನು ಜವಾಬ್ದಾರಿಯುತ ನಾಗರೀಕನ್ನಾಗಿಯೂ ಮಾಡುತ್ತದೆ.
+
ಪಠ್ಯಪುಸ್ತಕ, ಶಿಕ್ಷಕರ ತರಬೇತಿ ಹಾಗು ತರಗತಿಯ ಪ್ರವಚನಗಳಲ್ಲಿ ಭಾಷೆಯ ಪರಿಕಲ್ಪನೆಯನ್ನು ಈ ದಾಖಲೆಯಲ್ಲಿ ಹೇಳಿದಂತೆ ಅಳವಡಿಸಿಕೊಂಡರೆ ಭಾಷೆ ವಿದ್ಯಾರ್ಥಿಗಳನ್ನು ಶಿಕ್ಷಿತರನ್ನಾಗಿ ಮಾಡುವುದಷ್ಟೇ ಅಲ್ಲ ಅವರನ್ನು ಜವಾಬ್ದಾರಿಯುತ ನಾಗರೀಕನ್ನಾಗಿಯೂ ಮಾಡುತ್ತದೆ.
 +
 
 +
[[ವರ್ಗ:ಎನ್.ಸಿ.ಎಪ್ ಪೊಶೀಷನ್ ಪೇಪರ್]]