"ಎಮ್ಮನುಡಿಗೇಳ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೪೭ ನೇ ಸಾಲು: ೪೭ ನೇ ಸಾಲು:
 
#ಕನ್ನಡದ ದೀವಿಗೆಯಲ್ಲಿನ 'ಎಮ್ಮನುಡಿಗೇಳ್' ಪದ್ಯ ಪಾಠದ ಹೆಚ್ಚಿನ ಮಾಹಿತಿಗಾಗಿ [http://kannadadeevige.blogspot.in/2014/07/10-1-emmanudigel-10th-kannada-poem.html ಇಲ್ಲಿ ಕ್ಲಿಕ್ ಮಾಡಿರಿ]
 
#ಕನ್ನಡದ ದೀವಿಗೆಯಲ್ಲಿನ 'ಎಮ್ಮನುಡಿಗೇಳ್' ಪದ್ಯ ಪಾಠದ ಹೆಚ್ಚಿನ ಮಾಹಿತಿಗಾಗಿ [http://kannadadeevige.blogspot.in/2014/07/10-1-emmanudigel-10th-kannada-poem.html ಇಲ್ಲಿ ಕ್ಲಿಕ್ ಮಾಡಿರಿ]
 
#ಕನ್ನಡದ ದೀವಿಗೆಯಲ್ಲಿನ 'ಎಮ್ಮನುಡಿಗೇಳ್' ಪದ್ಯ ಪಾಠದ ಚಟುವಟಿಕೆಗಳು ಮತ್ತು ಮಾನಕಗಳಿಗಾಗಿ [http://kannadadeevige.blogspot.in/2015/01/10-1_18.html ಇಲ್ಲಿ ಕ್ಲಿಕ್ ಮಾಡಿ]
 
#ಕನ್ನಡದ ದೀವಿಗೆಯಲ್ಲಿನ 'ಎಮ್ಮನುಡಿಗೇಳ್' ಪದ್ಯ ಪಾಠದ ಚಟುವಟಿಕೆಗಳು ಮತ್ತು ಮಾನಕಗಳಿಗಾಗಿ [http://kannadadeevige.blogspot.in/2015/01/10-1_18.html ಇಲ್ಲಿ ಕ್ಲಿಕ್ ಮಾಡಿ]
 +
#[http://www.slideshare.net/KarnatakaOER/ss-57262768 ಎಮ್ಮನುಡಿಗೇಳ್ ಪದ್ಯ ಸಿದ್ದತೆ]
  
 
==ಸಾಹಿತ್ಯ ಪೂರಕ ಪುಸ್ತಕಗಳು==
 
==ಸಾಹಿತ್ಯ ಪೂರಕ ಪುಸ್ತಕಗಳು==

೦೭:೦೯, ೨೦ ಜನವರಿ ೨೦೧೬ ನಂತೆ ಪರಿಷ್ಕರಣೆ

ಪರಿಕಲ್ಪನಾ ನಕ್ಷೆ

<mm>Flash</mm>

ಹಿನ್ನೆಲೆ/ಸಂದರ್ಭ

ಹಳಗನ್ನಡ ಕವಿಗಳನ್ನು ಪಟ್ಟಿ ಮಾಡುವುದು.ಐಚ್ಛಿಕವಾಗಿ ಚಂಪೂಕವಿಗಳ ಬಗ್ಗೆ ತಿಳಿದುಕೊಳ್ಳಲು ಸೂಕ್ತ ಸನ್ನಿವೇಶ ರೂಪಿಸುವುದು .ಕವಿಗಳ ಹೆಸರನ್ನು ಚೀಟಿಯಲ್ಲಿ ಬರೆದು ಹಳಗನ್ನಡ ಕವಿಗಳನ್ನು ಬೇರ್ಪಡಿಸಲು ಹೇಳುವುದು. ಹಳಗನ್ನಡ ಗದ್ಯ ಪದ್ಯಗಳ ಶೀರ್ಷಿಕೆಗೆ ಸಂಬಂಧಿಸಿದಂತೆ ಹೊಸಗನ್ನಡಕ್ಕೆ ಪರಿವರ್ತಿಸಿ ನಾಟಕ ರೂಪಕ್ಕೆ ತಂದು ವಿದ್ಯಾರ್ಥಿಗಳಿಂದ ಅಭಿನಯಿಸಿ ತೋರಿಸುವುದು.ಗಮಕ ಶೈಲಿಯ ಅಥವಾ ಕಾವ್ಯವಾಚನ ಪದ್ಯಗಳನ್ನು ಧ್ವನಿಸುರುಳಿಗೆ ಅಳವಡಿಸಿ ವಿದ್ಯಾರ್ಥಿಗಳಿಗೆ ಪರಿಚಯಿಸುವದು .ಮಹಾಭಾರತ ರಾಮಾಯಣ ಪುರಾಣಗಳಿಗೆ ಸಂಬಂಧಿಸಿದಂತೆ ಚಿತ್ರಪಟಗಳನ್ನು ತಯಾರಿಸಿ ಪ್ರದರ್ಶಿಸುವುದು .ಕವಿ ಪಂಪನ ಭಾವಚಿತ್ರ ಅಥವಾ ದೃಶ್ಯಾವಳಿಯ ಮೂಲಕ ಪಂಪನನ್ನು ಪರಿಚಯಿಸುತ್ತ ಮುಖ್ಯಾಂಶಗಳನ್ನು ದಾಖಲಿಸಿಕೊಳ್ಳುವಂತೆ ಮಾಡುವುದು

ಕಲಿಕೋದ್ದೇಶಗಳು

  • ಭಾಷೆಯನ್ನು ದೋಷ ರಹಿತ ಮತ್ತು ಪರಿಣಾಮಕಾರಿಯಾಗಿ ಬಳಸುವ ಪ್ರೌಢಿಮೆ ಬೆಳೆಸುವುದು.
  • ಭಾಷಾ ಸ್ಪಷ್ಟತೆ ಹಾಗೂ ತಾತ್ವಿಕವಾಗಿ ಗ್ರಹಿಸುವ ಹಿನ್ನೆಲೆಯಲ್ಲಿ ಭಾಷಾಂಶ ,ಛಂದಸ್ಸು ಅಲಂಕಾರಗಳನ್ನು ಕ್ರಿಯಾತ್ಮಕವಾಗಿ ಬೆಳೆಸುವುದು.
  • ಸಾಮಾಜಿಕ ನ್ಯಾಯ ,ಸಹಬಾಳ್ವೆ ,ಸ್ವಾವಲಂಬನೆ ,ಆತ್ಮಗೌರವ,ವಿಶ್ವಶಾಂತಿ, ಮೊದಲಾದ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಪ್ರೇರೇಪಿಸುವುದು.
  • ಹಳಗನ್ನಡ ಕಾವ್ಯವನ್ನು ಸ್ಪಷ್ಟವಾಗಿ ಓದುವ ಸಾಮರ್ಥ್ಯ ಬೆಳೆಸುವುದು.
  • ಕೃತಿ ಕರ್ತೃವಿನ ವೈಶಿಷ್ಟ್ಯ ಪರಿಚಯವಾಗುವ ರೀತಿಯಲ್ಲಿ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಪರಿಚಯಿಸುವುದು.
  • ಚಂಪೂ ಕಾವ್ಯದ ಬಗ್ಗೆ ತಿಳಿಸುವುದು.
  • ಹಳಗನ್ನಡ ಪದ್ಯವನ್ನು ಪದವಿಂಗಡಿಸಿ ಅರ್ಥಬದ್ಧವಾಗಿ ಓದುವರು .
  • ರಳ,ಕುಳ ಗಳ ಪರಿಚಯ ಹೊಂದುವರು.
  • ಪದ್ಯದ ಭಾವಾರ್ಥವನ್ನು ಹೇಳುವರು ಮತ್ತು ಸಂಗ್ರಹಿಸಿ ಬರೆಯುವರು.
  • ನಿಗದಿತ ಪದ್ಯದ ನುಡಿಯನ್ನು ಕಂಠಪಾಠ ಮಾಡಿ ಒಪ್ಪಿಸುವರು.

ಕವಿ ಪರಿಚಯ

ಪಂಪನ ಕುರಿತು ಹೆಚ್ಚಿನ ಮಾಹಿತಿಗೆ -

  1. ಪಂಪನ ಬಗೆಗಿನ ವಿಕಿ ಮಾಹಿತಿ
  2. ಆದಿಪುರಾಣ
  3. ವಿಕ್ರಮಾರ್ಜುನ_ವಿಜಯ
  4. ಹಳಗನ್ನಡ_ಕವಿಗಳು
  5. ಪಂಪನ ಬಗೆಗಿನ ವೆಬ್‌ಪುಟ
  6. ನನ್ನದೊಂದು ಮಾತು ಬ್ಲಾಗ್‌ನಲ್ಲಿ ಪಂಪನ ಮಾಹಿತಿ
  7. ನಮ್ಮ ಕನ್ನಡನಾಡು ವೆಬ್‌ಪುಟದಲ್ಲಿ ಪಂಪನ ಮಾಹಿತಿ

ಶಿಕ್ಷಕರಿಗೆ ಟಿಪ್ಪಣಿ

ಪಠ್ಯಪುಸ್ತಕದಲ್ಲಿರುವ 'ಆದಿಕವಿ ಪಂಪ'ನ 'ಎಮ್ಮ ನುಡಿಗೇಳ್‌'ಪದ್ಯಪಾಠವನ್ನು ಅವಲೋಕಿಸಲು ಇಲ್ಲಿ ಕ್ಲಿಕ್ ಮಾಡಿರಿ

  • ವಿಕ್ರಮಾರ್ಜುನ ವಿಜಯ : ಒಂದು ಸಮೀಕ್ಷೆ
  1. ಕನ್ನಡ-ಕನ್ನಡಿಗ-ಕರ್ನಾಟಕ ಬ್ಲಾಗಿನಲ್ಲಿನ ಪಂಪನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿರಿ
  2. ಕಣಜದಲ್ಲಿನ 'ವಿಕ್ರಮಾರ್ಜುನ ವಿಜಯ-ಒಂದು ಸಮೀಕ್ಷೆ'ಲೇಖನವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿರಿ
  3. ಕಣಜದಲ್ಲಿನ ಉಪೋದ್ಘಾತ ಭಾಗದ ಲೇಖನ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿರಿ
  4. ಕಣಜದಲ್ಲಿನ ಪಂಪ-ಮಹಾಕವಿ-ಗದ್ಯಾನುವಾದ ಲೇಖನವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿರಿ
  5. ನಮ್ಮ ಕನ್ನಡ ನಾಡು(ಸೊಬಗು) ಬ್ಲಾಗಿನ ಪಂಪನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿರಿ
  6. ಯೂ ಟೂಬ್ ನಲ್ಲಿನ ಆದಿಪುರಾಣದಲ್ಲಿ-ಪಂಪ-ಬೆಳಗಿದ ಪಂಪ' ವೀಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿರಿ
  7. 'ಇದು ನಿಚ್ಚಂ ಪೊಸತು' ಬ್ಲಾಗಿನ ಪಂಪ: ಒಂದು ಚಿಂತನೆ ಇಲ್ಲಿ ಕ್ಲಿಕ್ ಮಾಡಿರಿ
  1. ಕನ್ನಡ ಕಣ್ಮಣಿ ಪಂಪ-೫ ಪಂಪನ ಕುರಿತಾದ ವಿಡಿಯೋ ವೀಕ್ಷಣೆಗೆ ಇಲ್ಲಿ ಕ್ಲಿಕ್ಕಿಸಿರಿ
  2. 'ಕನ್ನಡ ಕಣ್ಮಣಿ' ಪಂಪನ ಕುರಿತಾದ ಪೂರ್ಣ ವಿಡಿಯೋ ವೀಕ್ಷಣೆಗೆ ಇಲ್ಲಿ ಕ್ಲಿಕ್ಕಿಸಿರಿ
  3. [೧]
  4. [೨]

ಹೆಚ್ಚುವರಿ ಸಂಪನ್ಮೂಲ

  1. ಕನ್ನಡದ ದೀವಿಗೆಯಲ್ಲಿನ 'ಎಮ್ಮನುಡಿಗೇಳ್' ಪದ್ಯ ಪಾಠದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿರಿ
  2. ಕನ್ನಡದ ದೀವಿಗೆಯಲ್ಲಿನ 'ಎಮ್ಮನುಡಿಗೇಳ್' ಪದ್ಯ ಪಾಠದ ಚಟುವಟಿಕೆಗಳು ಮತ್ತು ಮಾನಕಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
  3. ಎಮ್ಮನುಡಿಗೇಳ್ ಪದ್ಯ ಸಿದ್ದತೆ

ಸಾಹಿತ್ಯ ಪೂರಕ ಪುಸ್ತಕಗಳು

  1. ಪಂಪನ ವಿಕ್ರಮಾರ್ಜುನ ವಿಜಯ , ರನ್ನನ ಗದಾ ಯುದ್ಧ ,ಕುಮಾರವ್ಯಾಸನ ಕರ್ಣಾಟ ಭಾರತ ಕಥಾಮಂಜರಿ ,ಡಿ.ವಿ.ಜಿ.ಯವರ ಶ್ರೀಮದ್ಭಗವದ್ಗೀತಾ ತಾತ್ಪರ್ಯ,
  2. ಸುಜನಾ : ಪಂಪಭಾರತದ ವಸ್ತುವಿನ್ಯಾಸ : ಪಂಪ : ಒಂದು ಅಧ್ಯಯನ, (೧೯೭೪) ಬೆಂಗಳೂರು ವಿಶ್ವವಿದ್ಯಾಲಯ, ಪು. ೧೧೯
  3. ಅಲ್ಲೇ, ಪು. ೧೧೯
  4. ಎಂ. ಚಿದಾನಂದ ಮೂರ್ತಿ : ಪಂಪಕವಿ ಮತ್ತು ಯುಗಧರ್ಮ : ಪಂಪ : ಒಂದು ಅಧ್ಯಯನ ಪು. ೨೬೯.
  5. ನೋಡಿ-ಪಂಪ : ಒಂದು ಅಧ್ಯಯನ ಪು.೨೩೧, ೨೭೧, ೨೮೬
  6. ಕೆ.ವಿ. ಸುಬ್ಬಣ್ಣ : ಪಂಪನ ಕವಿತೆ : ಅನುಸಂಧಾನಕ್ಕೆ ಹೊಸಮಾರ್ಗ, ಪಂಪ : ಒಂದು ಅಧ್ಯಯನ, ಪು. ೩೦೮.
  7. ಪಂಪ : ಒಂದು ಅಧ್ಯಯನ : ಸುಜನಾ ಅವರ ಲೇಖನ : ಪಂಪಭಾರತದ ವಸ್ತು ವಿನ್ಯಾಸ, ಈ ಬಗೆಯ ದೃಷ್ಟಿಯಿಂದ ರಚಿತವಾಗಿದೆ.
  8. ಎಂ. ಚಿದಾನಂದಮೂರ್ತಿ : ‘ಪಂಪಕವಿ ಮತ್ತು ಯುಗಧರ್ಮ’ ಅಲ್ಲೇ, ಪು.೨೭೫.
  9. ಕೆ.ವಿ. ಸುಬ್ಬಣ್ಣ : ಪಂಪನ ಕವಿತೆ : ಅನುಸಂಧಾನಕ್ಕೆ ಹೊಸಮಾರ್ಗ, ಅಲ್ಲೇ, ಪು. ೩೧೪-೧೫.
  10. ಟಿ.ಎಸ್. ವೆಂಕಣ್ಣಯ್ಯ : ಕನ್ನಡ ಸಾಹಿತ್ಯ ಚರಿತ್ರೆ ಮತ್ತು ಇತರ ಲೇಖನಗಳು, ಪು. ೬೧.
  11. ಜಿ.ಎಚ್. ನಾಯಕ: ಪಂಪನ ಅಭಿವ್ಯಕ್ತಿ. ಪಂಪ: ಒಂದು ಅಧ್ಯಯನ, ಪು. ೨೧೪.
  12. ಎಚ್.ಎಮ್. ಚನ್ನಯ್ಯ : ಪಂಪನಲ್ಲಿ ಸಾಮಾಜಿಕತೆಯ ಅರಿವು. ಅಲ್ಲೇ, ಪು. ೨೩೨, ೨೩೩ ಮತ್ತು ೨೪೧.
  13. ಎಲ್. ಬಸವರಾಜು : ಅಲ್ಲೇ, ಪು. ೩೧೭.
  14. I.A. Richards: Principles of Literary criticism p. 27.
  15. ರಂ.ಶ್ರೀ. ಮುಗಳಿ : ಕನ್ನಡ ಸಾಹಿತ್ಯ ಚರಿತ್ರೆ, ಪು. ೯೮
  16. ರಂ.ಶ್ರೀ. ಮುಗಳಿ : ಕನ್ನಡ ಸಾಹಿತ್ಯ ಚರಿತ್ರೆ, ಪು. ೯೬.

ಸಾರಾಂಶ

ಪರಿಕಲ್ಪನೆ ೧

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಚಟುಟವಟಿಕೆ-೨

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಪರಿಕಲ್ಪನೆ ೨

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಭಾಷಾ ವೈವಿಧ್ಯತೆಗಳು

ಶಬ್ದಕೋಶ

ವಿನಮಿತ,ತೆಬ್ಬರಿಸಿಯುಂ,ಮಹೀಭುಜ , ದೀವಿಗೆ, ಪೆರ್ಮರ ,ಒಡಂಬಡಿಸಿ ,ಪಡಲಿಡು,

ವ್ಯಾಕರಣ/ಅಲಂಕಾರ/ಛಂದಸ್ಸು

ಛಂದಸ್ಸಿನ ಮಾಹಿತಿಗೆ ಕೆಳಗಿರುವ ಕೊಂಡಿಗಳನ್ನು ಒತ್ತಿ ಛಂದಸ್ಸು ಚಂಪಕಮಾಲಾವೃತ್ತ ಮತ್ತೇಭವಿಕ್ರೀಡಿತ_ವೃತ್ತ ಕನ್ನಡ_ವ್ಯಾಕರಣ

ಮೌಲ್ಯಮಾಪನ

  1. ಭಾರತದ ಎರಡು ಮಹಾಕಾವ್ಯಗಳು ಯಾವುವು ?
  2. ಮೂಲ ಮಹಾಭಾರತವನ್ನು ಬರೆದವರು ಯಾರು ?
  3. ಮಹಾಭಾರತವನ್ನು ಕನ್ನಡದಲ್ಲಿ ಯಾರು ಯಾರು ಬರೆದಿದ್ದಾರೆ ?
  4. ಮಹಾಭಾರತದ ಮುಖ್ಯ ಪಾತ್ರಗಳು ಯಾವುವು ?
  5. ಪವನನಂದನ ಯಾರು ?
  6. ಘಟ ಸಂಭೂತ ಯಾರು ?
  7. ಮಹಾಭಾರತ ಯುದ್ಧಕ್ಕೆ ಯಾರು ಕಾರಣ ಎಂದು ಧೃತರಾಷ್ಟ್ರನು ಹೇಳುವನು ?
  8. ಹಗೆ ನಂಟಿನ ಕುರಿತು ಅರ್ಥಶಾಸ್ತ್ರದಲ್ಲಿ ಏನು ಹೇಳಿದೆ ?

ಭಾಷಾ ಚಟುವಟಿಕೆಗಳು/ ಯೋಜನೆಗಳು

  1. ಮಹಾಭಾರತದಲ್ಲಿ ಬರುವ ಪಾತ್ರಗಳಲ್ಲಿ ತಾವು ಮೆಚ್ಚುವ ಪಾತ್ರ ಯಾವುದು ಮತ್ತು ಯಾಕೆ ಎಂಬುದರ ಬಗ್ಗೆ ಲೇಖನ ರಚಿಸುವುದು.
  2. ಮಹಾಭಾರತದ ವಿಭಿನ್ನ ಪಾತ್ರಗಳ ಅಭಿನಯ ಪಾತ್ರಗಳ ವಿಮರ್ಶೆ
  3. ಮಹಾಭಾರತದ ಪ್ರಸಂಗಗಳನ್ನು ಚಿತ್ರರೂಪದಲ್ಲಿ ಬಿಡಿಸುವುದು
  4. ಮಹಾಭಾರತದ ಕಥೆ ಸಂಗ್ರಹ
  5. ಪಂಪನ ಸಮಕಾಲೀನ ಕವಿಗಳ ಮಾಹಿತಿ ಸಂಗ್ರಹ ,

ಪಠ್ಯ ಬಗ್ಗೆ ಹಿಮ್ಮಾಹಿತಿ