ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಸಂಪಾದನೆಯ ಸಾರಾಂಶವಿಲ್ಲ
೩೫ ನೇ ಸಾಲು: ೩೫ ನೇ ಸಾಲು:     
===ಕವಿ ಪರಿಚಯ===
 
===ಕವಿ ಪರಿಚಯ===
 +
Govinda Pai.jpg
 +
 
ಕನ್ನಡದ ಮೊದಲ ರಾಷ್ಟ್ರಕವಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ಪೈ ಅವರ ತಂದೆ ಮಂಗಳೂರಿನವರು,ತಾಯಿ ಮಂಜೇಶ್ವರದವರು. ತಮ್ಮ ಹೆಸರಿನ ಹಿಂದಿದ್ದ 'ಎಂ' ಎಂಬ ಇನಿಷಿಯಲ್ ತೋರುತ್ತಾ 'ಎಂ' ಅಂದರೆ ಮಂಗಳೂರೂ ಹೌದು, ಮಂಜೇಶ್ವರವೂ ಹೌದು ಎನ್ನುತ್ತಿದ್ದರು.'ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ' ಎಂದು ಬರೆದವರು ಎಂ. ಗೋವಿಂದ ಪೈ. ಮುಂದುವರಿದು-ಕನ್ನಡನಾಡಿನಲ್ಲಿ ಹುಟ್ಟಿದೀನಲ್ಲ? ಕನ್ನಡದಲ್ಲಿ ಪದ್ಯ ಬರೀತೀನಲ್ಲ? ನಾನೇ ಪುಣ್ಯವಂತ ಎಂದು ಹೇಳಿಕೊಂಡು ಖುಷಿಪಡುತ್ತಿದ್ದರು ಗೋವಿಂದ ಪೈ. ಆದರೆ, ನ.1ರಂದು ಕರ್ನಾಟಕದ ಏಕೀಕರಣವಾದಾಗ ಅವರಿಗೆ ತುಂಬ ಬೇಸರವಾಗುವಂಥ ಘಟನೆ ನಡೆದುಹೋಯಿತು. ಕರ್ನಾಟಕದ ಕಾಸರಗೋಡು ಕೇರಳಕ್ಕೆ ಸೇರಿ ಹೋಯಿತು. ಜತೆಗೆ ಮಂಜೇಶ್ವರ ಕೂಡ!ಈ ಸುದ್ದಿ ತಿಳಿದ ಗೋವಿಂದ ಪೈ ಅವರು ಗಳಗಳನೆ ಅತ್ತೇಬಿಟ್ಟರಂತೆ. ನಂತರ ನವೆಂಬರ್ ಒಂದನೇ ತಾರೀಖು ನನ್ನ ಪಾಲಿಗೆ ಶ್ರಾದ್ಧದ ದಿನ. ಏಕೆಂದರೆ, ಅವತ್ತು ನನ್ನ ಕನ್ನಡ ನಾಡಿಗೆ ಅನ್ಯಾಯವಾಗಿದೆ. ಅವಮಾನ ಮಾಡಲಾಗಿದೆ. ಕನ್ನಡಮ್ಮನ ಮನೆಯ ಒಂದು ಭಾಗವನ್ನೇ ಕತ್ತರಿಸಿ ಬೇರೆಯವರಿಗೆ ಕೊಟ್ಟರೆ ಅದನ್ನು ಸಹಿಸುವುದು ಹೇಗೆ ಎಂದರು. ಮುಂದುವರಿದು- 'ನಾನು ಹುಟ್ಟಿದ್ದು ಕನ್ನಡನಾಡಿಗೆ ಸೇರಿದ್ದ ಮಂಜೇಶ್ವರದಲ್ಲಿ. ಆದರೆ ಈಗ ಮಂಜೇಶ್ವರ ಕೇರಳಕ್ಕೆ ಸೇರಿಹೋಗಿದೆ. ನಾನು ಕನ್ನಡದ ನೆಲದಲ್ಲೇ, ಅಂದರೆ ಮಂಗಳೂರಿನಲ್ಲೇ ಸಾಯಲು ಇಷ್ಟಪಡುತ್ತೇನೆ' ಎಂದರು. ಮುಂದೆ 1963ರಲ್ಲಿ ಅವರು ಕೊನೆಯುಸಿರೆಳೆದದ್ದು ಮಂಗಳೂರಿನ ಬಂಧುಗಳ ಮನೆಯಲ್ಲೇ!.
 
ಕನ್ನಡದ ಮೊದಲ ರಾಷ್ಟ್ರಕವಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ಪೈ ಅವರ ತಂದೆ ಮಂಗಳೂರಿನವರು,ತಾಯಿ ಮಂಜೇಶ್ವರದವರು. ತಮ್ಮ ಹೆಸರಿನ ಹಿಂದಿದ್ದ 'ಎಂ' ಎಂಬ ಇನಿಷಿಯಲ್ ತೋರುತ್ತಾ 'ಎಂ' ಅಂದರೆ ಮಂಗಳೂರೂ ಹೌದು, ಮಂಜೇಶ್ವರವೂ ಹೌದು ಎನ್ನುತ್ತಿದ್ದರು.'ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ' ಎಂದು ಬರೆದವರು ಎಂ. ಗೋವಿಂದ ಪೈ. ಮುಂದುವರಿದು-ಕನ್ನಡನಾಡಿನಲ್ಲಿ ಹುಟ್ಟಿದೀನಲ್ಲ? ಕನ್ನಡದಲ್ಲಿ ಪದ್ಯ ಬರೀತೀನಲ್ಲ? ನಾನೇ ಪುಣ್ಯವಂತ ಎಂದು ಹೇಳಿಕೊಂಡು ಖುಷಿಪಡುತ್ತಿದ್ದರು ಗೋವಿಂದ ಪೈ. ಆದರೆ, ನ.1ರಂದು ಕರ್ನಾಟಕದ ಏಕೀಕರಣವಾದಾಗ ಅವರಿಗೆ ತುಂಬ ಬೇಸರವಾಗುವಂಥ ಘಟನೆ ನಡೆದುಹೋಯಿತು. ಕರ್ನಾಟಕದ ಕಾಸರಗೋಡು ಕೇರಳಕ್ಕೆ ಸೇರಿ ಹೋಯಿತು. ಜತೆಗೆ ಮಂಜೇಶ್ವರ ಕೂಡ!ಈ ಸುದ್ದಿ ತಿಳಿದ ಗೋವಿಂದ ಪೈ ಅವರು ಗಳಗಳನೆ ಅತ್ತೇಬಿಟ್ಟರಂತೆ. ನಂತರ ನವೆಂಬರ್ ಒಂದನೇ ತಾರೀಖು ನನ್ನ ಪಾಲಿಗೆ ಶ್ರಾದ್ಧದ ದಿನ. ಏಕೆಂದರೆ, ಅವತ್ತು ನನ್ನ ಕನ್ನಡ ನಾಡಿಗೆ ಅನ್ಯಾಯವಾಗಿದೆ. ಅವಮಾನ ಮಾಡಲಾಗಿದೆ. ಕನ್ನಡಮ್ಮನ ಮನೆಯ ಒಂದು ಭಾಗವನ್ನೇ ಕತ್ತರಿಸಿ ಬೇರೆಯವರಿಗೆ ಕೊಟ್ಟರೆ ಅದನ್ನು ಸಹಿಸುವುದು ಹೇಗೆ ಎಂದರು. ಮುಂದುವರಿದು- 'ನಾನು ಹುಟ್ಟಿದ್ದು ಕನ್ನಡನಾಡಿಗೆ ಸೇರಿದ್ದ ಮಂಜೇಶ್ವರದಲ್ಲಿ. ಆದರೆ ಈಗ ಮಂಜೇಶ್ವರ ಕೇರಳಕ್ಕೆ ಸೇರಿಹೋಗಿದೆ. ನಾನು ಕನ್ನಡದ ನೆಲದಲ್ಲೇ, ಅಂದರೆ ಮಂಗಳೂರಿನಲ್ಲೇ ಸಾಯಲು ಇಷ್ಟಪಡುತ್ತೇನೆ' ಎಂದರು. ಮುಂದೆ 1963ರಲ್ಲಿ ಅವರು ಕೊನೆಯುಸಿರೆಳೆದದ್ದು ಮಂಗಳೂರಿನ ಬಂಧುಗಳ ಮನೆಯಲ್ಲೇ!.
 
#ಎಂ ಗೋವಿಂದ ಪೈ ರವರ ಹೆಚ್ಚಿನ ಮಾಹಿತಿಗಾಗಿ ಮೈಸೂರು ವಿಶ್ವವಿದ್ಯಾನಿಲಯದ [https://kn.wikisource.org/wiki/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%B5%E0%B2%BF%E0%B2%A6%E0%B3%8D%E0%B2%AF%E0%B2%BE%E0%B2%A8%E0%B2%BF%E0%B2%B2%E0%B2%AF_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%95%E0%B3%8B%E0%B2%B6/%E0%B2%97%E0%B3%8B%E0%B2%B5%E0%B2%BF%E0%B2%82%E0%B2%A6_%E0%B2%AA%E0%B3%88 ಕನ್ನಡ ವಿಷಯ ವಿಶ್ವಕೋಶ]ದಲ್ಲಿನ ಮಾಹಿತಿ
 
#ಎಂ ಗೋವಿಂದ ಪೈ ರವರ ಹೆಚ್ಚಿನ ಮಾಹಿತಿಗಾಗಿ ಮೈಸೂರು ವಿಶ್ವವಿದ್ಯಾನಿಲಯದ [https://kn.wikisource.org/wiki/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%B5%E0%B2%BF%E0%B2%A6%E0%B3%8D%E0%B2%AF%E0%B2%BE%E0%B2%A8%E0%B2%BF%E0%B2%B2%E0%B2%AF_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%95%E0%B3%8B%E0%B2%B6/%E0%B2%97%E0%B3%8B%E0%B2%B5%E0%B2%BF%E0%B2%82%E0%B2%A6_%E0%B2%AA%E0%B3%88 ಕನ್ನಡ ವಿಷಯ ವಿಶ್ವಕೋಶ]ದಲ್ಲಿನ ಮಾಹಿತಿ