ಕನ್ನಡಿಗರ ತಾಯಿ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಪರಿಕಲ್ಪನಾ ನಕ್ಷೆ

<mm>Flash</mm>

ಹಿನ್ನೆಲೆ/ಸಂದರ್ಭ

ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ ಎಂದು ಬರೆದವರು ಎಂ. ಗೋವಿಂದ ಪೈ. ಅವರು ಕನ್ನಡದ ಹೆಮ್ಮೆಯ ಕವಿಗಳಲ್ಲೊಬ್ಬರು. 1956ರ ನವೆಂಬರ್ 1 ರಂದು ಹರಿದು ಹಂಚಿ ಹೋಗಿದ್ದ ಕನ್ನಡನಾಡು ಒಂದಾಗಲಿದೆ ಎಂಬ ಸುದ್ದಿ ಕೇಳಿದಾಕ್ಷಣ ಪೈ ಸಿಹಿ ಹಂಚಿದ್ದರು. ಆ ಸಂಭ್ರಮದಲ್ಲೇ 'ತಾಯೆ ಬಾರ ಮೊಗವ ತೋರ' ಗೀತೆ ಬರೆದರು.

ಕಲಿಕೋದ್ದೇಶಗಳು

  • ನವೋದಯ ಪದ್ಯವನ್ನು ಪರಿಚಯಿಸುವುದು.
  • ಕನ್ನಡ ನಾಡಿನ ಹಿರಿಮೆಯನ್ನು ಪರಿಚಯಿಸುವುದು (ಅರಣ್ಯ ಸಂಪತ್ತಿನ ನೆಲೆ, ಜೀವಿಗಳ ಆಶ್ರಯ ತಾಣ, ಧಾರ್ಮಿಕ ಪುರುಷರ,ಮಹಾನ್ ಕವಿಗಳ ಜನ್ಮಭೂಮಿ, ಶಿಲ್ಪಕಲೆಯ ವೈಭವದ ಬೀಡು)
  • ಕನ್ನಡ ನಾಡಿನ ಕೀರ್ತಿಯ ಅರಿವನ್ನು ಮೂಡಿಸುವುದು, ವಿದ್ಯಾರ್ಥಿಗಳಲ್ಲಿ ಕನ್ನಡ ನಾಡಿನ ಕುರಿತು ಅಭಿಮಾನ ಮೂಡಿಸುವುದು( ನಡೆ-ನುಡಿ, ಆಚಾರ-ವಿಚಾರಗಳಲ್ಲಿ ಕನ್ನಡ ನೆಲೆಸುವಂತೆ ಪ್ರೇರೇಪಿಸುವುದು)
  • ಕನ್ನಡ ನಾಡು -ಸಂಸ್ಕೃತಿಯ ರಕ್ಷಣೆಯ ಮನೋಭಾವ ಬೆಳೆಸುವುದು.
  • ಪದ್ಯವನ್ನು ಆಲಿಸುವ , ಅರ್ಥೈಸುವ , ರಾಗಬದ್ಧವಾಗಿ ಹಾಡುವ ಕಲೆ ಬೆಳೆಸುವುದು.

ಕವಿ ಪರಿಚಯ

ಶಿಕ್ಷಕರಿಗೆ ಟಿಪ್ಪಣಿ

ಸಾರಾಂಶ

ಪರಿಕಲ್ಪನೆ ೧

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಚಟುಟವಟಿಕೆ-೨

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಪರಿಕಲ್ಪನೆ ೨

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಭಾಷಾ ವೈವಿಧ್ಯತೆಗಳು

ಶಬ್ದಕೋಶ

ವ್ಯಾಕರಣ/ಅಲಂಕಾರ/ಛಂದಸ್ಸು

ಮೌಲ್ಯಮಾಪನ

ಭಾಷಾ ಚಟುವಟಿಕೆಗಳು/ ಯೋಜನೆಗಳು

ಪಠ್ಯ ಬಗ್ಗೆ ಹಿಮ್ಮಾಹಿತಿ