"ಕನ್ನಡಿಗರ ತಾಯಿ ಚಟುವಟಿಕೆ ೧ ಪದ್ಯವಾಚನದ ಧ್ವನಿಮುದ್ರಣ ಆಲಿಸಿ ಪ್ರಶ್ನೆಗಳಿಗೆ ಉತ್ತರಿಸುವುದು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೩೦ ನೇ ಸಾಲು: ೩೦ ನೇ ಸಾಲು:
 
'''ಅಗತ್ಯ ಸಂಪನ್ಮೂಲಗಳು'''
 
'''ಅಗತ್ಯ ಸಂಪನ್ಮೂಲಗಳು'''
  
ಪ್ರೊಜೆಕ್ಟರ್‌,  ಕರ್ನಾಟಕದ ವಿವಿಧ [https://teacher-network.in/?q=node/228 ಧಾರ್ಮಿಕ ಕೇಂದ್ರಗಳನ್ನು ಗುರುತಿಸಿ]
+
ಪ್ರೊಜೆಕ್ಟರ್‌,  ತಾಯೆಬಾರ ಮೊಗವತೋರ ಕನ್ನಡಿಗರ ಮಾತೆಯೆ ಪದ್ಯದ [https://www.youtube.com/watch?time_continue=78&v=za26zgHnxnk ಧ್ವನಿ ಮತ್ತು ವೀಡಿಯೋ]  
  
 
'''ಪ್ರಕ್ರಿಯೆ (ಚಟುವಟಿಕೆಯನ್ನು ಹೇಗೆ ಮಾಡುವುದು)'''
 
'''ಪ್ರಕ್ರಿಯೆ (ಚಟುವಟಿಕೆಯನ್ನು ಹೇಗೆ ಮಾಡುವುದು)'''

೦೪:೫೬, ೨೭ ಆಗಸ್ಟ್ ೨೦೧೯ ನಂತೆ ಪರಿಷ್ಕರಣೆ

ಪದ್ಯವಾಚನದ ಧ್ವನಿಮುದ್ರಣ ಆಲಿಸಿ ಪ್ರಶ್ನೆಗಳಿಗೆ ಉತ್ತರಿಸಿ

ಈ ಚಟುವಟಿಕೆಯನ್ನು ಪದ್ಯವಾಚನದ ಧ್ವನಿ ಮುದ್ರಣವನ್ನು ಆಲಿಸಿ ಜೊತೆ ಜೊತೆಗೆ ಹಾಡಿ ಶಿಕ್ಷಕರ ಪ್ರಶ್ನೆಗಳಿಗೆ ಉತ್ತರಿಸುವುದು

ಕಲಿಕೋದ್ದೇಶಗಳು

  1. ಪದ್ಯವನ್ನು ಅರ್ಥೈಸಲು ಮತ್ತು ಪದಸಂಪತ್ತನ್ನು ಅಭಿವೃದ್ಧಿಪಡಿಸಲು ಧ್ವನಿ ಮುದ್ರಣದ ಬಳಕೆ
  2. ಮಾತುಗಾರಿಕೆ ಕೌಶಲವನ್ನು ವೃದ್ದಿಸಲು ಧ್ವನಿ ಮುದ್ರಣದ ಬಳಕೆ

ವಿಷಯ ಉದ್ದೇಶಗಳು

  1. ನಾಡು ನುಡಿ ಸಂಸ್ಕೃತಿಯ ಬಗ್ಗೆ ಗೌರವ ಮೂಡಿಸುವುದು
  2. ಕನ್ನಡ ಮತ್ತು ಕರ್ನಾಟಕದ ವೈವಿಧ್ಯತೆಯನ್ನು ಮೆಚ್ಚುವರು
  3. ಕರ್ನಾಟಕದ ಇತಿಹಾಸವನ್ನು ತಿಳಿಯುವರು

ಕೌಶಲ್ಯ ಉದ್ದೇಶಗಳು

  1. ಧ್ವನಿಯನ್ನು ಕೇಳಿ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವುದುರಿಂದ ಮಾತುಗಾರಿಕೆ ಕೌಶಲವು ವೃದ್ದಿಸುತ್ತದೆ.
  2. ಸಹಪಾಠಿಗಳ ಮತ್ತು ಶಿಕ್ಷಕರ ಮಾತುಗಳನ್ನು ಕೇಳುವುದು ಮತ್ತು ಅರ್ಥೈಸುವುದು
  3. ಪದ್ಯದ ಧ್ವನಿಯಲ್ಲಿರುವ ನಿರ್ದಿಷ್ಟ ಅಂಶಗಳನ್ನು ಅಂದರೆ ಉಚ್ಚಾರಣೆ ಕಠಿಣ ಪದಗಳನ್ನು ಗುರುತಿಸುವುದು
  4. ಪರಸ್ಪರ ಚರ್ಚೆಯ ಕಾರಣ ವಿಚಾರ ವಿನಿಮಯ ಮತ್ತು ಸಾಮಾಜಿಕ ಹೊಂದಾಣಿಕೆ ಬೆಳೆಯುತ್ತದೆ.

ತರಗತಿ ಉದ್ದೇಶಗಳು

  1. ಇದರಿಂದ ಮಕ್ಕಳಲ್ಲಿ ಕಲ್ಪನೆ,ಮಾತುಗಾರಿಕೆ,ಕೇಳಿಸಿಕೊಳ್ಳುವುದು.
  2. ಆಲಿಸುವುದು ,ಸಾಮಾಜಿಕ ಹೊಂದಾಣಿಕೆ,
  3. ಇತಿಹಾಸವನ್ನು ಅರ್ಐಸುವುದು ಮೊದಲಾದ ಸಾಮರ್ಥ್ಯ ವೃದ್ದಿಯಾಗುತ್ತದೆ.

ಉದ್ದೇಶಿತ ಸಮಯ

15 ನಿಮಿಷಗಳು

ಪೂರ್ವಾಪೇಕ್ಷಿತ / ಸೂಚನೆಗಳು, ಪೂರ್ವ ಸಿದ್ಧತೆಗಳು, ಯಾವುದಾದರೂ

ವಿವಿಧ ಗುಂಪಿಗೆ ವಿವಿಧ ಚಿತ್ರಗಳನ್ನು ನೀಡುವುದು ಮತ್ತು ಅಲ್ಲಿರುವ ತ್ರಗಳನ್ನು ಮಾತ್ರ ನೋಡಿ ಗುಂಪಿನೊಡನೆ ಚರ್ಚಿಸಿ ಕತೆ ಹೇಳುವುದು

ತರಗತಿಯ ಆರಂಭಕ್ಕೂ ಮೊದಲು ದೇವಾಲಯಗಳ ಮಾಹಿತಿ ಮತ್ತು ಮಹತ್ವವನ್ನು ತಿಳಿದುಕೊಂಡು ಬರಲು ತಿಳಿಸಿದರೆ ಮಕ್ಕಳ ಪೂರ್ವ ಜ್ಞಾನಶಕ್ತಿಗೆ ಪುಷ್ಟಿನೀಡಿದಂತಾಗಿ ಕಲಿಕೆಯು ಪರಿಣಾಮಕಾರಿಯಾಗುವ ಸಾಧ್ಯತೆಗಳಿವೆ

ಅಗತ್ಯ ಸಂಪನ್ಮೂಲಗಳು

ಪ್ರೊಜೆಕ್ಟರ್‌, ತಾಯೆಬಾರ ಮೊಗವತೋರ ಕನ್ನಡಿಗರ ಮಾತೆಯೆ ಪದ್ಯದ ಧ್ವನಿ ಮತ್ತು ವೀಡಿಯೋ

ಪ್ರಕ್ರಿಯೆ (ಚಟುವಟಿಕೆಯನ್ನು ಹೇಗೆ ಮಾಡುವುದು)

ಕರ್ನಾಟಕದ ವಿವಿಧ ಧಾರ್ಮಿಕ ಕೇಂದ್ರಗಳ ಚಿತ್ರವನ್ನು ನೋಡಿ ಅದರ ಮಹತ್ವವನ್ನು ತರಗತಿಯಲ್ಲಿ ಚರ್ಚಿಸುವುದು.

ನಮ್ಮ ತರಗತಿಯ ಗಾತ್ರಕ್ಕೆ ತಕ್ಕಂತೆ ಆರರಿಂದ ಹತ್ತು ಮುಶೈಸಂ ಚಿತ್ರಗಳನ್ನು ಆಯ್ಕೆಮಾಡಿಕೊಳ್ಳುವುದು

H5P ಸಂಪನ್ಮೂಲ ಪ್ರಕಟಣಾ ವೇದಿಕೆಯಲ್ಲಿ ಪ್ರಸ್ತುತಿ ವಿಭಾಗದಲ್ಲಿ ಸೇರಿಸುವುದು.

ಇಲ್ಲಿ ಧ್ವನಿ, ಸೇರಸಲೂ ಸಹ ಅವಕಾಶವಿರುವುದರಿಂದ ಶಿಕ್ಷಕರ ಸೃಜನಶೀಲತೆಯ ಆಧಾರದ ಮೇಲೆ ಸಂಪನ್ಮೂಲವನ್ನು ಆಧರಿಸಿ ಚಟುವಟಿಕೆಯನ್ನು ರೂಪಿಸಿಕೊಳ್ಳಬಹುದಾಗಿದೆ.

ಚಟುವಟಿಕೆಯ ವಿವಿಧ ಹಂತಗಳನ್ನು ಹೇಗೆ ಮಾಡುವುದು?

ಎಚ್‌ ಫೈವ್‌ ಪಿ ಯಲ್ಲಿನ ಚಿತ್ರಗಳನ್ನು ನೋಡಿ ಗುರುತಿಸುವರು ಗಿತ್ತಿಲ್ಲದಿದ್ದರೆ ತಂಡದಲ್ಲಿ ಅಥವ ತರಗತಿಯಲ್ಲಿ ಯಾರಾದರು ಹೇಳಬದುದು. ಯಾರಿಗೂ ತಿಳಿಯದಿದ್ದರೆ ಶಿಕ್ಷಕರು ತಿಳಿಸುವರು

ಮಕ್ಕಳನ್ನು ತರಗತಿಯಲ್ಲಿನ ಲಭ್ಯತೆಯ ಆಧಾರದ ಮೇಲೆ ನಾಲ್ಕು ಗುಂಪುಗಳಾಗಿ ಉದ್ದೇಶಿತ ಕೆಲವು ಚಿತ್ರಗಳಾದ ಅರಮನೆ - ಕಾಡು -ರಾಣಿ -ಸಂತ -ಮಕ್ಕಳು ಹೀಗೆ ಸುಮಾರು 10 ರಿಂದ 15 -ಭಾವಚಿತ್ರವನ್ನು ನೋಡಲು ನೀಡಿ ತಮ್ಮ ತಮ್ಮ ತಂಡದ ಜೊತೆ ಚರ್ಚಿಸಿ ಕತೆ ಹೇಳಲು ತಿಳಿಸುವುದು, ಮೊದಲ ಮತ್ತು ಎರಡನೇ ಗುಂಪಿನ ಮಕ್ಕಳಲ್ಲಿ ಯಾರಾದರೊಬ್ಬರು ಕತೆಯನ್ನು ಬರೆಯುವರು ಮತ್ತು ಓದುವರು, ಮೂರನೇ ಗುಂಪಿನ ಮಕ್ಕಳು ಕತೆಯನ್ನು ಆಲಿಸುವ ಮೂಲಕ ಮತ್ತು ಚಿತ್ರದ ಆಧಾರದ ಮೇಲೆ ಪುನಃ ತರಗತಿಯಲ್ಲಿ ಕತೆ ಹೇಳಬೇಕು. ನಂತರ ಶಿಕ್ಷಕರು ಈ ಕತೆಯ ಬಗೆಗಿನ ವಿವರಣೆ ನೀಡಬಹುದು ಅಥವಾ ತಮ್ಮ ಮನದ ಕತೆ ಹೇಳಬಹುದು,

ಮಕ್ಕಳಿಗೆ ಪ್ರತಿಯೊಂದು ಚಿತ್ರವನ್ನು ತೋರಿಸಿ ಅದರ ವಿವರಣೆಯನ್ನು ಮಕ್ಕಳು ಮತ್ತು ಶಿಕ್ಷಕರು ತಿಳಿಸುತ್ತಾರೆ.

ಉಳಿದವರು ಕೇಳಿಸಿಕೊಳ್ಳುತ್ತಾರೆ ಮತ್ತು ತಮಗೆ ತಿಳಿದ ಮಾಹಿತಿಗಳನ್ನು ತರಗತಿಯ ಜೊತೆ ಹಂಚಿಕೊಳ್ಳುತ್ತಾರೆ.

ಆ ಚಟುವಟಿಕೆಗೆ ನೀವು ಯಾವ ರೀತಿಯ ಪ್ರಶ್ನೆಗಳನ್ನು ಕೇಳಬಹುದು

  1. ನಿಮಗೆ ಇಷ್ಟವಾದ ದೇವಾಲಯ ಯಾವುದು ಮತ್ತು ಯಾಕೆ?
  2. ಅವಕಾಶ ಸಿಕ್ಕರೆ ನೀವು ಯಾವ ದೇವಾಲಯವನ್ನು ಮತ್ತೋಮ್ಮೆ ನೋಡಲು ಬಯಸುವಿರೆ ಯಾಕೆ
  3. ನಿಮ್ಮ ಜೀವನದಲ್ಲಿ ನೋಡಬೇಕೆಂದಿರುವ ಕರ್ನಾಟಕದ ಸ್ಥಳ ಯಾವುದು ?

ವಿದ್ಯಾರ್ಥಿ ಅನುಸರಣಾ ಚಟುವಟಿಕೆಗಳು / ಪ್ರಶ್ನೆಗಳನ್ನು ನೀವು ನೀಡಬಹುದು?

  1. ನೀವು ಬಂದು ಗುಡಿ ಕೈಗಾರಿಕೆಯನ್ನು ಆಯ್ಕೆಮಾಡಿಕೊಳ್ಳಲು ತಿಳಿಸಿದರೆ ಯಾವ ಗುಡಿ ಕೈಗಾರಿಕೆಯನ್ನು ಆಯ್ಕೆ ಮಾಡಿಕೊಳ್ಳುವಿರಿ? ಏಕೆ ?