"ಧರ್ಮಸಮದೃಷ್ಟಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೯ ನೇ ಸಾಲು: ೯ ನೇ ಸಾಲು:
 
# ಶಾಸನ ಸಾಹಿತ್ಯದ ಗುಣ ಲಕ್ಷಣಗಳನ್ನು ಅರ್ಥೈಸುವುದು
 
# ಶಾಸನ ಸಾಹಿತ್ಯದ ಗುಣ ಲಕ್ಷಣಗಳನ್ನು ಅರ್ಥೈಸುವುದು
 
# ಶಾಸನ ಸಾಹಿತ್ಯದ ಗೂಡಾರ್ಥವನ್ನು ತಿಳಿಯುವುದು
 
# ಶಾಸನ ಸಾಹಿತ್ಯದ ಗೂಡಾರ್ಥವನ್ನು ತಿಳಿಯುವುದು
 +
# ಶಾಸ ನಪದ್ಯ ಸಾಹಿತ್ಯವನ್ನು ಅರ್ಥೈಸುವುದು  ಶಾಸನ ಸಾಹಿತ್ಯ ಪರಿಚಯದ ಮೂಲಕ ಧರ್ಮಸಮನ್ವಯತೆ ಮಹತ್ವ ತಿಳಿಸುವುದು  ಹಿಂದಿನಕಾಲದ ನ್ಯಾಯ ವ್ಯವಸ್ಥೆಯನ್ನು ಮತ್ತು ಜೀವನವನ್ನು ಪರಿಚಯಿಸುವುದು  ಶಾಸ ನಪದ್ಯದ ತಿರುಳನ್ನು ಶ್ಲಾಘಿಸುವುದು  ಶಾಸನ ಪದ್ಯದ ಗುಣಲಕ್ಷಣವನ್ನು ಅರ್ಥೈಸುವುದು
  
 
==== ಭಾಷೆ/ಛಂದಸ್ಸಿನ ಉದ್ದೇಶಗಳು ====
 
==== ಭಾಷೆ/ಛಂದಸ್ಸಿನ ಉದ್ದೇಶಗಳು ====
೧೭ ನೇ ಸಾಲು: ೧೮ ನೇ ಸಾಲು:
 
# ಶಾಸನ ಸಾಹಿತ್ಯದ ಇತರೆ ಪದ್ಯ/ಪಠ್ಯಗಳನ್ನು ಓದಿ ಅರ್ಥೈಸುವುದು
 
# ಶಾಸನ ಸಾಹಿತ್ಯದ ಇತರೆ ಪದ್ಯ/ಪಠ್ಯಗಳನ್ನು ಓದಿ ಅರ್ಥೈಸುವುದು
 
# ಶಾಸನದ ಪ್ರಕಾರವನ್ನು /ಪದ ಬಳಕೆ ಅರ್ಥೈಸುವುದು
 
# ಶಾಸನದ ಪ್ರಕಾರವನ್ನು /ಪದ ಬಳಕೆ ಅರ್ಥೈಸುವುದು
 +
# ಮಾತುಗಾರಿಕೆ ಮತ್ತು ಚರ್ಚೆಯ ಮೂಲಕ ಶಾಸನ ಪದ್ಯದ ಅರ್ಥವನ್ನು ತಿಳಿಯುವುದು  ಕಠಿಣ ಪದಕ್ಕೆ ಅರ್ಥ ಹುಡುಕುವ ಮೂಲಕ ಅದರ ಒಳ ಅರ್ಥವನ್ನು ತಿಳಿಯುವುದು  ಅರ್ಥೈಸಿಕೊಂಡ ಶಾಸನಪದ್ಯವನ್ನು  ಸಹವರ್ತಿಗಳೊಂದಿಗೆ ಸಂವಹನ ಮಾಡುವುದು  ಶಾಸನಪದ್ಯಗಳನ್ನು  ಓದುವ ಹವ್ಯಾಸ, ಗ್ರಹಿಕೆಯ ಸಾಮರ್ಥ್ಯವನ್ನು ಹೆಚ್ಚಿಸುವುದು  ಶಾಸನದ ಸಂದರ್ಭವನ್ನು ಕಥನ ಕವನದ ರೂಪದಲ್ಲಿ ಘಟನೆಯ ರೂಪದಲ್ಲಿ ಮರುಸೃಷ್ಟಿಸುವುದು  ಶಾಸನ ಮತ್ತು ಪದ್ಯದ ಪ್ರಕಾರವನ್ನು /ಪದ ಬಳಕೆ ಅರ್ಥೈಸುವುದು
  
 
===ಘಟಕ - ೧  ಸಾಹಿತ್ಯ ಪ್ರಕಾರ ಮತ್ತು ಲೇಖಕರ ಪರಿಚಯ===
 
===ಘಟಕ - ೧  ಸಾಹಿತ್ಯ ಪ್ರಕಾರ ಮತ್ತು ಲೇಖಕರ ಪರಿಚಯ===

೦೮:೧೦, ೭ ಅಕ್ಟೋಬರ್ ೨೦೧೯ ನಂತೆ ಪರಿಷ್ಕರಣೆ

ಪರಿಕಲ್ಪನಾ ನಕ್ಷೆ

ಕಲಿಕೋದ್ದೇಶಗಳು

ಸಾಮಾನ್ಯ ಉದ್ದೇಶಗಳು

  1. ಶಾಸನ ಸಾಹಿತ್ಯವನ್ನು ಅರ್ಥೈಸುವುದು
  2. ಶಾಸನ ಸಾಹಿತ್ಯ ಪರಿಚಯದ ಮೂಲಕ ರಾಜರ ಕಾಲದ ಧಾರ್ಮಿಕ ಸಮನ್ವಯತೆಯನ್ನು ಅರಿಯುವುದು
  3. ಮಾನವನ ನೈಜ ಜೀವನವನ್ನು ಉದಾಹರಣೆಗಳ ಮೂಲಕ ಪರಿಚಯಿಸುವುದು
  4. ಶಾಸನ ಸಾಹಿತ್ಯದ ಒಳ ಅರ್ಥವನ್ನು ಶ್ಲಾಘಿಸುವುದು
  5. ಶಾಸನ ಸಾಹಿತ್ಯದ ಗುಣ ಲಕ್ಷಣಗಳನ್ನು ಅರ್ಥೈಸುವುದು
  6. ಶಾಸನ ಸಾಹಿತ್ಯದ ಗೂಡಾರ್ಥವನ್ನು ತಿಳಿಯುವುದು
  7. ಶಾಸ ನಪದ್ಯ ಸಾಹಿತ್ಯವನ್ನು ಅರ್ಥೈಸುವುದು ಶಾಸನ ಸಾಹಿತ್ಯ ಪರಿಚಯದ ಮೂಲಕ ಧರ್ಮಸಮನ್ವಯತೆ ಮಹತ್ವ ತಿಳಿಸುವುದು ಹಿಂದಿನಕಾಲದ ನ್ಯಾಯ ವ್ಯವಸ್ಥೆಯನ್ನು ಮತ್ತು ಜೀವನವನ್ನು ಪರಿಚಯಿಸುವುದು ಶಾಸ ನಪದ್ಯದ ತಿರುಳನ್ನು ಶ್ಲಾಘಿಸುವುದು ಶಾಸನ ಪದ್ಯದ ಗುಣಲಕ್ಷಣವನ್ನು ಅರ್ಥೈಸುವುದು

ಭಾಷೆ/ಛಂದಸ್ಸಿನ ಉದ್ದೇಶಗಳು

  1. ಮಾತುಗಾರಿಕೆ ಮತ್ತು ಚರ್ಚೆಯ ಮೂಲಕ ಶಾಸನದ ಅರ್ಥವನ್ನು ತಿಳಿಯುವುದು
  2. ಕಠಿಣ ಪದಕ್ಕೆ ಅರ್ಥ ಹುಡುಕುವ ಮೂಲಕ ಅದರ ಒಳ ಅರ್ಥವನ್ನು ತಿಳಿಯುವುದು
  3. ಅರ್ಥೈಸಿಕೊಂಡ ಶಾಸನದ ಅರ್ಥವನ್ನು ಸಹವರ್ತಿಗಳೊಂದಿಗೆ ಸಂವಹನ ಮಾಡುವುದು
  4. ಹಳಗನ್ನಡವನ್ನು ಓದುವ ಹವ್ಯಾಸ, ಗ್ರಹಿಕೆಯ ಸಾಮರ್ಥ್ಯವನ್ನು ಹೆಚ್ಚಿಸುವುದು
  5. ಶಾಸನ ಸಾಹಿತ್ಯದ ಇತರೆ ಪದ್ಯ/ಪಠ್ಯಗಳನ್ನು ಓದಿ ಅರ್ಥೈಸುವುದು
  6. ಶಾಸನದ ಪ್ರಕಾರವನ್ನು /ಪದ ಬಳಕೆ ಅರ್ಥೈಸುವುದು
  7. ಮಾತುಗಾರಿಕೆ ಮತ್ತು ಚರ್ಚೆಯ ಮೂಲಕ ಶಾಸನ ಪದ್ಯದ ಅರ್ಥವನ್ನು ತಿಳಿಯುವುದು ಕಠಿಣ ಪದಕ್ಕೆ ಅರ್ಥ ಹುಡುಕುವ ಮೂಲಕ ಅದರ ಒಳ ಅರ್ಥವನ್ನು ತಿಳಿಯುವುದು ಅರ್ಥೈಸಿಕೊಂಡ ಶಾಸನಪದ್ಯವನ್ನು  ಸಹವರ್ತಿಗಳೊಂದಿಗೆ ಸಂವಹನ ಮಾಡುವುದು ಶಾಸನಪದ್ಯಗಳನ್ನು  ಓದುವ ಹವ್ಯಾಸ, ಗ್ರಹಿಕೆಯ ಸಾಮರ್ಥ್ಯವನ್ನು ಹೆಚ್ಚಿಸುವುದು ಶಾಸನದ ಸಂದರ್ಭವನ್ನು ಕಥನ ಕವನದ ರೂಪದಲ್ಲಿ ಘಟನೆಯ ರೂಪದಲ್ಲಿ ಮರುಸೃಷ್ಟಿಸುವುದು ಶಾಸನ ಮತ್ತು ಪದ್ಯದ ಪ್ರಕಾರವನ್ನು /ಪದ ಬಳಕೆ ಅರ್ಥೈಸುವುದು

ಘಟಕ - ೧ ಸಾಹಿತ್ಯ ಪ್ರಕಾರ ಮತ್ತು ಲೇಖಕರ ಪರಿಚಯ

ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ

ಪಾಠದ ಸನ್ನಿವೇಶ

ಮಮತ ಭಾಗ್ವತ್ ಮೇಡಮ್‌ ರವರ ಪ್ರತೀಕ್ಷಾ ಬ್ಲಾಗ್‌ ಸಹಾಯ ಪಡೆಯಲಾಗಿದೆ.

ಬಾಹುಬಲಿಗೆ ಮಹಾಮಸ್ತಕಾಭಿಷೇಕ

ಕನ್ನಡ ಎಂ.ಎ (ಅಂತಿಮ)ಕ.ರಾ.ಮು .ವಿ. ಕನ್ನಡ ಶಾಸನ ಅಧ್ಯಯನ ಕೋರ್ಸ್೧೦, ಬ್ಲಾಕ್ ೩೫ ,ಪುಟ ೩೨-೩೩,೨೮-೨೯ ನಲ್ಲಿರುವಂತೆ ಬರೆಯಲಾಗಿದೆ. 

ಬುಕ್ಕರಾಯನ ಶಾಸನ ಪಾಠವು ದೇವಚಂದ್ರನ (೧೭೭೦-೧೮೪೧) ರಾಜಾವಳಿ ಕಥಾಸಾರದಲ್ಲಿ (ಕನ್ನಡ ಅಧ್ಯಯನ ಸಂಸ್ಥೆ, ಮೈಸೂರು ವಿಶ್ವವಿದ್ಯಾನಿಲಯ,೧೯೮೮,ಪು.೧೯೮-೧೯೯)ಕೂಡ ಅಲ್ಪ ಸ್ವಲ್ಪ ವ್ಯತ್ಯಾಸಗಳೊಂದಿಗೆ ಬಂದಿದೆ.

ಆ ಶಾಸನ ಪಾಠ ಹೀಗಿದೆ....

ಸ್ವಸ್ತಿ ಸಮಸ್ತ ಪ್ರಶಸ್ತಿ ಸಹಿತಂ

ಪಾಷಂಡ ಸಾಗರ ಮಹಾವಡಬಾ ಮುಖಾಗ್ನಿಃ

ಶ್ರೀ ರಂಗರಾಜ ಚರಣಾಂಬಜಮೂಲದಾಸಃ

ಶ್ರೀ ವಿಷ್ಣು ಲೋಕಮಣಿಮಂಡಪ ಮಾರ್ಗದಾಯೀ

ರಾಮಾನುಜೋ ವಿಜಯತೇ ಯತಿರಾಜರಾಜಃ

ಶಕವರುಷ ೧೨೯೦ ನೆಯ ಕೀಲಕ ಸಂವತ್ಸರದ ಭಾದ್ರಪದ ಶು|| ೧೦ ಬೃಹಸ್ಪತಿವಾರ ಸ್ವಸ್ತಿ|| ಶ್ರೀಮನ್ಮಹಾಮಂಡಳೇಸ್ವರಂ ಅರಿರಾಯ ವಿಭಾಡ ಭಾಷೆಗೆ ತಪ್ಪುವ ರಾಯರಗಂಡ ಶ್ರೀ ವೀರಬುಕ್ಕರಾಯನು ಪೃಥ್ವೀರಾಜ್ಯಮಂಮಾಡುತ್ತಾ ಇರುವಲ್ಲಿ ಜೈನರಿಗೂ ಭಕ್ತರಿಗೂ ಸಂವಾದಮಾದಲ್ಲಿ ಆನೆಗೊಂದಿ ಹೊಸಪಟ್ಟಣ ಪೆನುಗೊಂಡೆ ಕಲ್ಲೇಹದ ಪಟ್ಟಣದೊಳಗಾದ ಸಮಸ್ತ ಭವ್ಯಜನಂಗಳ್ ಬುಕ್ಕರಾಯಂಗೆ ಭಕ್ತರ್ ಮಾಡುವ ಅನ್ಯಾಯಂಗಳನ್ನು ಬಿನ್ನಹಂ ಮಾಡಲಾಗಿ ಕೋವಿಲ್ ತಿರುಮಲೆ ಪೆರುಗೋಯಿಲ್ ತಿರುನಾರಾಯಣಪುರಂ ಮುಖ್ಯವಾದ ಸಕಳಾಚಾರ್ಯರು ಸಕಳ ಸಮಯಿಗಳ್ ಸಕಳ ಸಾತ್ವಿಕರ್ ವೇಷ್ಟಿಕರ್ ತಿರುಮಣಿ ತಿರುವಡಿ ತಣ್ಣಿರು ನಾಲ್ವತ್ತೆಂಟು ತಾತಯ್ಯಗಳು ಸಾವಂತ ಬೋವಕ್ಕಳು ತಿರುಕುಲ ಜಾಂಬವ ಕುಲ ದೊಳಾದ ದಿನ್ನೆರಡರೊಳಾದ ಒಳೆಗಾದ ಹದಿನೆಂಟು ನಾಡರಾಯನು ಶ್ರೀ ವೈಷ್ಣವರ ಕೈಯೊಳು ಜೈನರ ಕೈವಿಡಿದು ಕೊಟ್ಟು ಈ ಜೈನ ದರ್ಶನಕ್ಕೆ ಪೂರ್ವಮರ್ಯಾದೆಯಿಟ್ಟು ಪಂಚಮಹಾವಾದ್ಯಂಗಳುಂ ಕಳಸ ಕನ್ನಡಿ ಶ್ವೇತ ಚ್ಛತ್ರ ಚಾಮರೆಂಗಳ್ ಮೊದಲಾದ ಬಿರುದುಗಳು ಸಲುವವು. ಜೈನ ದರ್ಶನಕ್ಕೆ ಭಕ್ತರ ದೆಸೆಯಿಂದ ಹಾನಿವೃದ್ಧಿಯಾದೊಡಂ ವೈಷ್ಣವ ಹಾನಿವೃದ್ಧಿಯೆಂದು ಪಾಲಿಸಬೇಕು .

ಈ ಮರ್ಯಾದೆಯೊಳು ಎಲ್ಲಾ ರಾಜ್ಯಂಗಳೊಳಿಹ ಬಸ್ತಿಗಳಿಗೆ ಶ್ರೀ ವೈಷ್ಣವರು ಶಾಸನಮಂ ಕೊಟ್ಟು ಪಾಲಿಸುವರು. ಚಂದ್ರಾರ್ಕಸ್ಥಾಯಿಯಾಗಿ ವೈಷ್ಣವ ಸಮಯದವರು , ಶ್ರೀಜೈನದರ್ಶನದವರನತ್ಯಾದರದಿಂ ರಕ್ಷಿಸಿಕೊಂಡು ಬಹೆವು. ವೈಷ್ಣವರೂ ಜೈನರು ಒಂದು ಭೆದವಾಗಿ ಕಾಣಲಾಗದು. ಶ್ರೀ ತಿರುಮಲೆಯ ತಾತಯ್ಯಂಗಳು ಸಮಸ್ತ ರಾಜ್ಯದ ಭವ್ಯಜನಂಗಳನಮತಗಳಿಂದ ಬೆಳ್ಗುಳದ ತೀರ್ಥದಲ್ಲಿ ದೇವರ ಅಂಗರಕ್ಷಣೆಗೋಸ್ಕರ ಸಮಸ್ತ ರಾಜ್ಯಗಳೊಳಗು ಳ್ಳಂಥ ವೈಷ್ಣವರು ಜೈನರು ಬಾಗಿಲು ಗಟ್ಟಲೆಯಾಗಿ ಮನೆಗೆ ವರುಷ ಒಂದಕ್ಕೆ ಒಂದು ಹಣವಂ ಕೊಟ್ಟು ಆ ಯೆತ್ತಿ ಬಂದ ಹೊನ್ನಿಂಗೆ ದೇವರ ಅಂಗ ರಕ್ಷಣೆಗೆ ೨೦ ಆಳನ್ನು ಸಂತವಿಟ್ಟು ಮಿಕ್ಕ ಹೊನ್ನಿಂಗೆ ಜೀರ್ಣ ಜಿನ ಚೈತ್ಯಾಲಯೋದ್ಧರಣಕ್ಕೆ ಸೊದೆಯನಿಕ್ಕುವುದು .

ಈ ಮರ್ಯಾದೆಯಲ್ಲು ಚಂದ್ರಾರ್ಕರುಳ್ಳನ್ನಂ ತಪ್ಪಲೀಯದೆ ವರ್ಷ ವರ್ಷಂ ಪ್ರತಿಕೊಟ್ಟು ಕೀರ್ತಿ ಸಂಪಾದನೆಯನ್ನು ಪುಣ್ಯವನ್ನೂ ಉಪಾರ್ಜಿಸಿಕೊಂಬುದು. ಈ ಮಾಡಿದ ಕಟ್ಟಳೆಯನ್ನು ಆವನಾನೊಬ್ಬನು ಮೀರಿದವನು ರಾಜದ್ರೋಹಿ .ಸಂಘಸಮುದಾಯಕ್ಕೆ ದ್ರೋಹಿ,ತಪಸ್ವಿಯಾಗಲಿ ಗ್ರಾಮಣಿಯಾಗಲಿ ಈ ಧರ್ಮಮಂ ಕೆಡಿಸಿದರಾದೊಡೆ ಗಂಗೆಯ ತಡಿಯಲ್ಲಿ ಕಪಿಲೆಯನ್ನು ಬ್ರಾಹ್ಮಣನನ್ನೂ ಕೊಂದ ಪಾಪವನ್ನು ಪಡೆದು ಪೋಪರು. ಸ್ವದತ್ತಾಂ ಪರದತ್ತಾಂ ವಾ|| ಕಲ್ಲೇಹದ ಹೆತ್ತ ಶೆಟ್ಟಿ ಮಗ ಬಸವ ಶೆಟ್ಟಿಗೆ ಉಭಯ ಸಮಯಗೂಡಿ ಸಂಘನಾಯಕ ಪಟ್ಟಮಂ ಕಟ್ಟಿದರು .ಈ ಶಾಸನಂ ಬೆಳುಗುಳದ ಭಂಡಾರಿ ಬಸದಿಯ ಬಲಗಡೆ ದಕ್ಷಿಣದೊಳುತ್ತರಾಭಿಮುಖವಾಗಿ ಸ್ಥಾಪಿಸಿದೆ.

ಶಾಸನದ ಪಠ್ಯ -ಅರ್ಥ

ಒಳ್ಳೆಯದಾಗಲಿ, ನಾಸ್ತಿಕರೆಂಬ ಸಮುದ್ರವನ್ನು ಬತ್ತಿಸುವ ಬಡವಾಗ್ನಿಯಾಗಿ, ಶ್ರೀರಂಗನಾಥನ ಪಾದಕಮಲಗಳ ಸೇವಕರಾಗಿ, ಶ್ರೀ ವಿಷ್ಣು ಸನ್ನಿಧಿಯೆಂಬ ರತ್ನ ಮಂಟಪಕ್ಕೆ ಮಾರ್ಗದಾಯಕರಾಗಿ ಇರುವ ಯತಿರಾಜರಾಜರಾದ ರಾಮಾನುಜಾಚಾರ್ಯರಿಗೆ ಜಯವಾಗಲಿ.

ಶಕವರ್ಷ ೧೨೯೦ ನೆಯ ಕೀಲಕನಾಮ ಸಂವತ್ಸರಸದ ಭಾದ್ರಪದ ಮಾಸದ ಶುಕ್ಲಪಕ್ಷದ ದಶಮಿಯ ಗುರುವಾರದಂದು ಶ್ರೀ ಮನ್ಮಹಾಮಂಡಳೇಶ್ವರನೂ ಶತ್ರು ರಾಜರನ್ನೂ ಸದೆಬಡಿಯುವವನೂ, ನುಡಿದಂತೆ ನಡೆಯದ ರಾಜರ ದರ್ಪವನ್ನು ಮುರಿಯುವವನೂ ಆದ ಶ್ರೀ ಬುಕ್ಕರಾಯನು ರಾಜ್ಯಭಾರ ಮಾಡುತ್ತಿರುವಾಗ ಜೈನರಿಗೂ ಶ್ರೀವೈಷ್ಣವರಿಗೂ (ಒಂದು ಸಲ) ವಾಗ್ವಾದವಾಯಿತು.

ಆಗ ಆನೆಯಗೊಂದಿ, ಹೊಸಪಟ್ಟಣ, ಪೆನುಗೊಂಡೆ, ಕಲ್ಲೆಹ -ಇವುಗಳನ್ನು ಒಳಗೊಂಡ ಎಲ್ಲ ನಾಡುಗಳ ಜೈನ ಮತೀಯರು (ಭವ್ಯಜನಂಗಳು) ಬುಕ್ಕರಾಯನಿಗೆ ಶ್ರೀವೈಷ್ಣವರು (ಭಕ್ತರು) ಮಾಡುವ ಅನ್ಯಾಯಗಳನ್ನು ವಿಜ್ಞಾಪಿಸಿಕೊಂಡರು. ಕೋವಿಲ್ ತಿರುಮಲೆ ಪೆರುಮಾಳ್, ಕೋಯಿಲ್ ತಿರುನಾರಾಯಣಪುರ -ಇವೇ ಮುಖ್ಯವಾದ (ಕ್ಷೇತ್ರಗಳ) ಸಕಲಾಚಾರ್ಯರು, ಸಕಲ ಸಮಯಿಗಳು, ಸಕಲ ಸಾತ್ವಿಕರು, ಮೋಷ್ಠಿಕರು(ಅಕ್ಕಸಾಲಿಗರು), ತಿರುಪಣಿ ತಿರುವಿಡಿ  ತಣ್ಣೀರವರು (ನೀರು ಒದಗಿಸಿವ ಜಲಗಾರರು), ನಾಲ್ವತ್ತೆಂಟು ಜನಗಳು, ಸಾಮಂತ ಬೋವರುಗಳು, ತಿರಿಕುಲ ಜಾಂಬವ ಕುಲ ಒಳಗೊಂಡ ಹದಿನೆಂಟು ನಾಡುಗಳ ಶ್ರೀವೈಷ್ಣವರನ್ನು ಬರಮಾಡಿಕೊಂಡು ಮಹಾರಾಜನು ವೈಷ್ಣವರ ಕೈಯಲ್ಲಿ ಜೈನರ ಕೈಯನ್ನು ಹಿಡಿದು ಕೊಟ್ಟು, ವೈಷ್ಣವ ಧರ್ಮಕ್ಕೂ ಜೈನಧರ್ಮಕ್ಕೂ ಭೇದವಿಲ್ಲವೆಂದು ಹೇಳಿದನು.

ಜೈನಧರ್ಮಕ್ಕೆ ಈ ಹಿಂದೆ ಸಲ್ಲುತ್ತಿದ್ದಂತೆ (ಪೂರ್ವಮರ್ಯಾದೆಯಲು) ಪಂಚಮಹಾವಾದ್ಯಗಳು (ಶೃಂಗವಾದ್ಯ, ತಮಟೆ, ಶಂಖ, ಭೇರಿ, ಜಯಘಂಟೆ) ಕಳಶವು ಸಲ್ಲುವುದು. ಶ್ರೀ ವೈಷ್ಣವರ ಕಡೆಯಿಂದ ಜೈನಧರ್ಮಕ್ಕೆ ಯಾವುದೇ ಹಾನಿಯಾಗಲಿ ವೃದ್ಧಿಯಾಗಲಿ ಆದರೆ ಅದು ವೈಷ್ಣವ ಧರ್ಮಕ್ಕೆ ಆದ ಹಾನಿಯೆಂದು ವೃದ್ಧಿಯೆಂದು ಶ್ರೀವೈಷ್ಣವರು ತಿಳಿಯಬೇಕು. ಈ ನಿಯಮದಂತೆ (ಮರ್ಯಾದೆಯಲು) ರಾಜ್ಯದಲ್ಲಿರುವ ಎಲ್ಲಾ ಬಸದಿಗಳಲ್ಲಿ ಶ್ರೀ ವೈ ಷ್ಣವರೇ ಶಾಸನವನ್ನು ಹಾಕಿಸಿ ಇದನ್ನು ಪಾಲಿಸಬೇಕು. ಚಂದ್ರ ಸೂರ್ಯರು ಇರುವವರೆಗೆ ವೈಷ್ಣವ ಧರ್ಮವು ಜೈನಧರ್ಮವನ್ನು ರಕ್ಷಿಸಿಕೊಂಡು ಬರತ್ತದೆ. ವೈಷ್ಣವ ಧರ್ಮ ಜೈನಧರ್ಮಗಳು ಒಂದೇ, ಅವುಗಳ ನಡುವೆ ಭೇದವಿಲ್ಲ. ಅದನ್ನು ಬೇರೆ ಬೇರೆ ಎಂದು ತಿಳಿಯಬಾರದು. ಶ್ರೀ ತಿರುಮಲೆ ತಾತಯ್ಯನವರು ರಾಜಯದ ಎಲ್ಲ ಜೈನಮತೀಯರ ಅನುಮತಿಯಂತೆ ಶ್ರವಣ ಬೆಳುಗೊಳ ಕ್ಷೇತ್ರದಲ್ಲಿ (ಬೆಳುಗೊಳ ತೀರ್ಥದಲ್ಲಿ) ವೈಷ್ಣವ (=ವಿಷ್ಣುದೇವಾಲಯ) ಅಂಗರಕ್ಷೆಗೆ (ಎಂದರೆ ಕಾವಲಿನ ವ್ಯವಸ್ಥೆಗಾಗಿ) ರಾಜ್ಯದಲ್ಲಿರುವ ಎಲ್ಲ ಜೈನರು ಬಾಗಿಲುಗಟ್ಟಳೆಯಾಗಿ (ಪ್ರತಿಮನೆಯವರು) ಮನೆಮನೆಗೆ ವರ್ಷಕ್ಕೆ ಒಂದು ಹಣ ಎಂದು ಕೊಡಬೇಕು. ಹಾಗೆ ಸಂಗ್ರಹಿಸಿದ ಹೊನ್ನಿನಿಂದ ದೇವರ ಕಾವಲಿಗೆ ಇಪ್ಪತ್ತು ಜನರನ್ನು ನೇಮಿಸಬೇಕು. ಉಳಿದ ಹೊನ್ನಿನಿಂದ ಜೀರ್ಣಜಿನಾಲಯಗಳಿಗೆ ಸುಣ್ಣವನ್ನು ಬಳಿಸಬೇಕು. ಈ ನಿಯಮದಂತೆ ಚಂದ್ರ ಸೂರ್ಯರು ಇರುವವರೆಗೆ ಪ್ರತಿವರ್ಷ ಹೊನ್ನನ್ನು ಕೊಟ್ಟು ಕೀರ್ತಿಯನ್ನು ಪುಣ್ಯವನ್ನು (ಜೈನರು ಅರ್ಜಿಸಿಕೊಳ್ಳಲಿ) ಹೀಗೆ ಮಾಡಿದ ಕಟ್ಟಳೆಯನ್ನು ಯಾರು ಮೀರಿದರೂ ಆತ ರಾಜದ್ರೋಹಿ. ಜೈನಸಂಘ-ವೈಷ್ಣವ ಸಮಾಜಗಳಿಗೆ ದ್ರೋಹಿ, ಮುನಿಯಾಗಲಿ, ಗ್ರಾಮೀಣನಾಗಲಿ ಈ ಧರ್ಮವನ್ನು ಯಾರಾದರೂ ಕೆಡಿಸಿದರೆ ಅವರು ಗಂಗಾನದಿಯ ದಡದಲ್ಲಿ ಹಸುವನ್ನೂ ಬ್ರಾಹ್ಮಣನ್ನೂ ಕೊಂದ ಪಾಪಕ್ಕೆ ಗುರಿಯಾಗುತ್ತಾರೆ.

ತಾನು ಕೊಟ್ಟದ್ದಾಗಲಿ, ಬೇರೆಯವರು ಕೊಟ್ಟದ್ದಾಗಲಿ ಅಪಹರಿಸಿದ್ದಾದರೆ ಅಂಥವನು ಈ ಭೂಮಿಯಲ್ಲಿ ಅರವತ್ತು ಸಾವಿರ ಕ್ರಿಮಿಯಾಗಿ ಹುಟ್ಟುತ್ತಾನೆ.

ಬಂಡಾರ ಬಸದಿ
No Activity Details Language Dimension
1 ಶಾಸನದ ಗಟ್ಟಿ ವಾಚನ ಶಾಸನವನ್ನು ಓದನ್ನು ಕೇಳುವರು (?) ಯಾರಿಂದಲಾದರು ಓದಿಸುವುದು ಮತ್ತು ತಿದ್ದುವುದು ಆಲಿಸುವುದು
2 ಶಾಸನದ ಚಿತ್ರಗಳನ್ನು ವೀಕ್ಷಿಸಿ ಮತ್ತು ಚರ್ಚಿಸಿ ೧. ಈ ಮಾದರಿಯ ಬರಹಗಳನ್ನು ಎಲ್ಲಿಯಾದರೂ ನೋಡಿರುವಿರಾ?

೨. ಈ ಮಾದರಿಯ ಬರಹವನ್ನು ಓದಲು ಸಾಧ್ಯವೇ? ೩. ಶಾಸನಗಳು ಯಾವ ಯಾವ ಪ್ರಕಾರಗಳಲ್ಲಿರುತ್ತವೆ ?

ಮಾತನಾಡುವುದು
3 ಶಾಸನದ ಪ್ರಕಾರಗಳನ್ನು ಪರಿಲ್ಪನಾನಕ್ಷಯಲ್ಲಿ ಬರೆಯಿರಿ ಕಲ್ಲಿ ಮರ ಮಡಿಕೆ ಶಾಸನಗಳ ಬಗ್ಗೆ ವಿವರಣೆ ಮಾತನಾಡುವುದು
4 ವೀಡಿಯೋ ಪುಸ್ತಕವನ್ನು ನೋಡಿ ಶ್ರವಣ ಬೆಳಗೊಳದ ಬಂಡಾರ ಬಸದಿಯ ವೀಡಿಯೋ ವೀಕ್ಷಣೆ - ಮಕ್ಕಳು ವೀಕ್ಷಣೆಯ ನಂತರ ಸ್ವತಂತ್ರವಾಗಿ ಪ್ರಶ್ನೆ ಕೇಳ ಬೇಕು https://www.youtube.com/watch?v=ckonluchG9U ಆಲಿಸುವುದು / ಓದು
5 ಪರಿಕಲ್ಪನಾ ನಕ್ಷೆಯಲ್ಲಿ ಮಕ್ಕಳು ಸೇರಿಸುವ ಹೆಚ್ಚಿನ ವಿಷಯವನ್ನು ಸೇರಿಸಿ ಮಾತನಾಡುವುದು
6 ವಿಡಿಯೋ ನೋಡಿ ತಮ್ಮ ಅನಿಸಿಕೆಯನ್ನು ಚಿತ್ರದ ಮೂಲಕ ಅಥವ ಪಠ್ಯದಲ್ಲಿ ಅಭಿವ್ಯಕ್ತಪಡಿಸಿ https://www.youtube.com/watch?v=57xPGITarFc

ಗುಂಪಿನಲ್ಲಿ ಮಕ್ಕಳು , ಚಿತ್ರಾಧಾರಿತ ಕಥೆಯನ್ನು ರಚಿಸುವರು -

ಬರಹ/ಅಭಿವ್ಯಕ್ತಿ
7 ಭಾಷಾ ಸಮೃದ್ಧಿ ಶಬ್ಧಕೋಶ - ಇಂಡಿಕ್‌ ಅನಾಗ್ರಾಮ್ ಬಳಸಿ ಕೇಳುವುದು / ಮಾತನಾಡುವುದು
8 ಭಾಷಾ ಸಮೃದ್ಧಿ ೧. ಕ್ಲಿಷ್ಟ ಪದಗಳನ್ನು ಪಟ್ಟಿಮಾಡಿ ಅಮತ್ತು ಅದರ ಅರ್ಥ ತಿಳಿಯಿರಿ

೨. ಮೊದಲ ನಾಲ್ಕು ಸಾಲುಗಳನ್ನು ಹೊಸಗನ್ನಡದಲ್ಲಿ ಬರೆಯಿರಿ

9 ಸಮನಾಂತರ ಶಾಸನವನ್ನು ಓದಿ ಯಾವುದಾದರು ಒಂದು ಶಾಸನದ ಪಠ್ಯವನ್ನು ಸಂಗ್ರಹಿಸಿ - ಹೊಸಗನ್ನಡದಲ್ಲಿ ಪ್ರಸ್ತುತ ಪಡಿಸಿ ಕೇಳುವುದು /ಮಾತನಾಡುವುದು/ ಓದುವುದು

ಲೇಖಕರ ಪರಿಚಯ

ಪಠ್ಯ ವಾಚನ ಪ್ರಕ್ರಿಯೆ

ಶಾಸನ ಪದ್ಯದ ವಾಚನದ ಆಡಿಯೋ

ಶಿಕ್ಷಕರ ವಾಚನ - ವಿದ್ಯಾರ್ಥಿ ಓದು - ಮೌನ ಓದು


ಪಾಠದ ಬೆಳವಣಿಗೆ

ಧರ್ಮಸಮದೃಷ್ಟಿ ಚಟುವಟಿಕೆ ೧ ಶಾಸನದ ಚಿತ್ರಗಳನ್ನು ವೀಕ್ಷಿಸಿ ಮತ್ತು ಚರ್ಚಿಸಿ

ಧರ್ಮಸಮದೃಷ್ಟಿ ಚಟುವಟಿಕೆ ೨ ವೀಡಿಯೋ ಪುಸ್ತಕವನ್ನು ನೋಡಿ ಉತ್ತರಿಸಿ

ಧರ್ಮಸಮದೃಷ್ಟಿ ಚಟುವಟಿಕೆ ೩ ವೀಡಿಯೋ ನೋಡಿ ತಮ್ಮ ಅನಿಸಿಕೆಯನ್ನು ಚಿತ್ರದ ಮೂಲಕ ಅಥವ ಪಠ್ಯದಲ್ಲಿ ಅಭಿವ್ಯಕ್ತಪಡಿಸಿ

ಧರ್ಮಸಮದೃಷ್ಟಿ ಚಟುವಟಿಕೆ ೪ ಭಾಷಾ ಸಮೃದ್ಧ ಚಟುವಟಿಕೆ ಅದಲು ಬದಲಾದ ಪದಗಳನ್ನು ಗುರುತಿಸಿ

ಧರ್ಮಸಮದೃಷ್ಟಿ ಚಟುವಟಿಕೆ ೫ ಕ್ಲಿಷ್ಟ ಪದಗಳನ್ನು ಪಟ್ಟಿ ಮಾಡಿ ಅರ್ಥ ತಿಳಿಯಿರಿ

ಧರ್ಮಸಮದೃಷ್ಟಿ ಚಟುವಟಿಕೆ ೬ ಶಾಸನದ ನಾಲ್ಕು ಸಾಲುಗಳನ್ನು ಹೊಸಗನ್ನಡಕ್ಕೆ ಅನುವಾದಿಸಿ

ಘಟಕ -೨ .

ಘಟಕ-೨ - ಪರಿಕಲ್ಪನಾ ನಕ್ಷೆ

ವಿವರಣೆ

ಚಟುವಟಿಕೆಗಳು

ಚಟುವಟಿಕೆ - ೧
  • ಚಟುವಟಿಕೆಯ ಹೆಸರು;
  • ವಿಧಾನ/ಪ್ರಕ್ರಿಯೆ:
  • ಸಮಯ:
  • ಹಂತಗಳು:
  • ಸಾಮಗ್ರಿಗಳು/ಸಂಪನ್ಮೂಲಗಳು;
  • ಚರ್ಚಾ ಪ್ರಶ್ನೆಗಳು;
ಚಟುವಟಿಕೆ - ೨
  1. ಚಟುವಟಿಕೆ;
  2. ವಿಧಾನ/ಪ್ರಕ್ರಿಯೆ ;
  3. ಸಮಯ ;
  4. ಸಾಮಗ್ರಿಗಳು/ಸಂಪನ್ಮೂಲಗಳು :
  5. ಹಂತಗಳು ;
  6. ಚರ್ಚಾ ಪ್ರಶ್ನೆಗಳು;

ಶಬ್ದಕೋಶ/ಪದ ವಿಶೇಷತೆ

Glossary for indic anagram hint
ಅನುಮತ ಸಮ್ಮತಿ
ಉಪಾರ್ಜಿಸು ಸಂಪಾದಿಸು
ಕಟ್ಟಳೆ ನಿಯಮ
ಚರಣ ಪಾದ
ತಿರಿಕುಲ ಅಲೆಮಾರಿಕುಲ

ವ್ಯಾಕರಣಾಂಶ

ಚಂದ್ರಾರ್ಕ ಸೂರ್ಯ ಚಂದ್ರ
ಬಡವಾಮುಖಾಗ್ನಿ ನೀರು ಆಕಾಶ
ಶು ಶುಕ್ಲ ಪಕ್ಷ ಪ್ರಾಣಿ
ಬೃ ಬೃಹಸ್ಪತಿವಾರ ಗುರುವಾರ
ಚಿತ್ರವನ್ನು ನೋಡಿ - ಗುರುತಿಸಿ - ದೇವಾಲಯದ ವಿಶೇಷಣವನ್ನು ತಿಳಿಸಿ

https://teacher-network.in/?q=node/228

ನೀವು ಭೇಟಿ ನೀಡಿರುವ ಧಾರ್ಮಿಕ ಸ್ಥಳದ ವಿಶೇಷತೆ ತಿಳಿಸಿ
ಶ್ರೀವೀರಬುಕ್ಕರಾಯ
ತಿರುಮಲೆಪೆರುಮಾಳೆ
ಪಂಚಮಹಾವಾದ್ಯಂಗಳು
ಧರ್ಮಸಮದೃಷ್ಟಿ

ಶಿಕ್ಷಕರಿಗೆ ಟಿಪ್ಪಣಿ

ಪಠ್ಯಪುಸ್ತಕದಲ್ಲಿರುವ ಧರ್ಮ 'ಸಮದೃಷ್ಟಿ' ಗದ್ಯಪಾಠವನ್ನು ಅವಲೋಕಿಸಲು ಇಲ್ಲಿ ಕ್ಲಿಕ್ ಮಾಡಿರಿ

(ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು)

೧ನೇ ಅವಧಿ ಮೌಲ್ಯಮಾಪನ

ಹೆಚ್ಚುವರಿ ಸಂಪನ್ಮೂಲ

  • ಕನ್ನಡದ ದೀವಿಗೆಯಲ್ಲಿನ 'ಧರ್ಮಸಮದೃಷ್ಟಿ' ಗದ್ಯ ಪಾಠದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿರಿ
  • ಕನ್ನಡದ ದೀವಿಗೆಯಲ್ಲಿನ 'ಧರ್ಮಸಮದೃಷ್ಟಿ' ಗದ್ಯ ಪಾಠದ ಚಟುವಟಿಕೆಗಳು ಮತ್ತು ಮಾನಕಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
  • ತುಮಕೂರು ಜಿಲ್ಲೆಯ ಕನ್ನಡ ಶಿಕ್ಷಕರಾದ ಶ್ರೀ ಸಚ್ಚಿದಾನಂದ ಮೂರ್ತಿರವರ ವಿವರಣೆಯ ವೀಡಿಯೋ

ಘಟಕ - ೩.

ಘಟಕ-೩ - ಪರಿಕಲ್ಪನಾ ನಕ್ಷೆ

ವಿವರಣೆ

ಚಟುವಟಿಕೆ

ಚಟುವಟಿಕೆ ೧
  1. ಚಟುವಟಿಕೆಯ ಹೆಸರು;
  2. ವಿಧಾನ/ಪ್ರಕ್ರಿಯೆ:
  3. ಸಮಯ:
  4. ಹಂತಗಳು:
  5. ಸಾಮಗ್ರಿಗಳು/ಸಂಪನ್ಮೂಲಗಳು;
  1. ಚರ್ಚಾ ಪ್ರಶ್ನೆಗಳು;
ಚಟುವಟಿಕೆ ೨
  • ಚಟುವಟಿಕೆಯ ಹೆಸರು;
  • ವಿಧಾನ/ಪ್ರಕ್ರಿಯೆ:
  • ಸಮಯ:
  • ಹಂತಗಳು:
  • ಸಾಮಗ್ರಿಗಳು/ಸಂಪನ್ಮೂಲಗಳು;
  • ಚರ್ಚಾ ಪ್ರಶ್ನೆಗಳು;

ವ್ಯಾಕರಣಾಂಶ

ಶಿಕ್ಷಕರಿಗೆ ಟಿಪ್ಪಣಿ /

೨ನೇ ಅವಧಿಯ ಮೌಲ್ಯಮಾಪನ

ಹೆಚ್ಚುವರಿ ಸಂಪನ್ಮೂಲ

ಘಟಕ - ೪.

ಘಟಕ - ೪ - ಪರಿಕಲ್ಪನಾ ನಕ್ಷೆ

ವಿವರಣೆ

ಚಟುವಟಿಕೆಗಳು

ಚಟುವಟಿಕೆಗಳು ೧
  1. ಚಟುವಟಿಕೆಯ ಹೆಸರು;
  2. ವಿಧಾನ/ಪ್ರಕ್ರಿಯೆ:
  3. ಸಮಯ:
  4. ವೃದ್ದಿಗೊಳ್ಳುವ ಸಾಮರ್ಥ್ಯಗಳು ;,
  5. ಹಂತಗಳು:
  6. ಸಾಮಗ್ರಿಗಳು/ಸಂಪನ್ಮೂಲಗಳು;
  7. ಚರ್ಚಾ ಪ್ರಶ್ನೆಗಳು;
ಚಟುವಟಿಕೆ ೨
  1. ಚಟುವಟಿಕೆಯ ಹೆಸರು;
  2. ವಿಧಾನ/ಪ್ರಕ್ರಿಯೆ:
  3. ಸಮಯ:
  4. ಹಂತಗಳು:
  5. ಸಾಮಗ್ರಿಗಳು/ಸಂಪನ್ಮೂಲಗಳು;
  6. ಚರ್ಚಾ ಪ್ರಶ್ನೆಗಳು;

ಶಬ್ದಕೋಶ/ಪದ ವಿಶೇಷತೆ

ವ್ಯಾಕರಣಾಂಶ

ಶಿಕ್ಷಕರಿಗೆ ಟಿಪ್ಪಣಿ

ಘಟಕ-3ರ ಮೌಲ್ಯಮಾಪನ

ಹೆಚ್ಚುವರಿ ಸಂಪನ್ಮೂಲ

ಪೂರ್ಣ ಪಾಠದ ಉಪಸಂಹಾರ

ಪೂರ್ಣ ಪಾಠದ ಮೌಲ್ಯಮಾಪನ

ಮಕ್ಕಳ ಚಟುವಟಿಕೆ

೧.