"ಬಲಿಯನಿತ್ತೊಡೆ ಮುನಿಯೆಂ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೫ ನೇ ಸಾಲು: ೫ ನೇ ಸಾಲು:
 
ಜನ್ನನ ತಂದೆ ಶಂಕರ (ಕವಿ ಸುಮನೋಬಾಣ)ನು ಹೊಯ್ಸಳ ನಾರಸಿಂಹನಲ್ಲಿ ದಂಡಾಧೀಶನಾಗಿದ್ದನು.ತಾಯಿ ಗಂಗಾದೇವಿ. ಕನ್ನಡದ ಬಹುಮುಖ್ಯ ಕಾವ್ಯಸಂಕಲನ ಗ್ರಂಥವಾದ ಸೂಕ್ತಿಸುಧಾರ್ಣವವನ್ನು ರಚಿಸಿದ ಮಲ್ಲಿಕಾರ್ಜುನನಿಗೆ(ಕ್ರಿ.ಶ.೧೨೪೫) ಜನ್ನನ ತಂಗಿಯನ್ನು ಕೊಟ್ಟು ಮದುವೆಯಾಗಿತ್ತು.ಶಬ್ದಮಣಿದರ್ಪಣವನ್ನು ರಚಿಸಿದ ವಯ್ಯಾಕರಣಿ ಕೇಶಿರಾಜನು ಜನ್ನನ ಸೋದರಳಿಯ(ಮಲ್ಲಿಕಾರ್ಜುನನ ಮಗ).ಈತನು ಹೊಯ್ಸಳ ವೀರಬಲ್ಲಾಳನ ಮಹಾಮಂತ್ರಿಯೂ,ಸೈನ್ಯಾಧಿಪತಿಯೂ,ಆಸ್ಥಾನಕವಿಯೂ ಆಗಿದ್ದನು.ವೀರಬಲ್ಲಾಳನ ನಂತರ ಪಟ್ಟಕ್ಕೆ ಬಂದ ೨ನೆಯ ನರಸಿಂಹನ ಕಾಲದಲ್ಲೂ ಜನ್ನನು ಆಸ್ಥಾನಕವಿಯಾಗಿ ಮುಂದುವರಿದನು.
 
ಜನ್ನನ ತಂದೆ ಶಂಕರ (ಕವಿ ಸುಮನೋಬಾಣ)ನು ಹೊಯ್ಸಳ ನಾರಸಿಂಹನಲ್ಲಿ ದಂಡಾಧೀಶನಾಗಿದ್ದನು.ತಾಯಿ ಗಂಗಾದೇವಿ. ಕನ್ನಡದ ಬಹುಮುಖ್ಯ ಕಾವ್ಯಸಂಕಲನ ಗ್ರಂಥವಾದ ಸೂಕ್ತಿಸುಧಾರ್ಣವವನ್ನು ರಚಿಸಿದ ಮಲ್ಲಿಕಾರ್ಜುನನಿಗೆ(ಕ್ರಿ.ಶ.೧೨೪೫) ಜನ್ನನ ತಂಗಿಯನ್ನು ಕೊಟ್ಟು ಮದುವೆಯಾಗಿತ್ತು.ಶಬ್ದಮಣಿದರ್ಪಣವನ್ನು ರಚಿಸಿದ ವಯ್ಯಾಕರಣಿ ಕೇಶಿರಾಜನು ಜನ್ನನ ಸೋದರಳಿಯ(ಮಲ್ಲಿಕಾರ್ಜುನನ ಮಗ).ಈತನು ಹೊಯ್ಸಳ ವೀರಬಲ್ಲಾಳನ ಮಹಾಮಂತ್ರಿಯೂ,ಸೈನ್ಯಾಧಿಪತಿಯೂ,ಆಸ್ಥಾನಕವಿಯೂ ಆಗಿದ್ದನು.ವೀರಬಲ್ಲಾಳನ ನಂತರ ಪಟ್ಟಕ್ಕೆ ಬಂದ ೨ನೆಯ ನರಸಿಂಹನ ಕಾಲದಲ್ಲೂ ಜನ್ನನು ಆಸ್ಥಾನಕವಿಯಾಗಿ ಮುಂದುವರಿದನು.
 
ಜೈನಮತೀಯನಾದರೂ, ಅವನ ಸಾಹಿತ್ಯ ಕೃಷಿ, ಸರ್ವಪ್ರಾಕಾರಗಳನ್ನು ವ್ಯಾಪಿಸಿತ್ತು.
 
ಜೈನಮತೀಯನಾದರೂ, ಅವನ ಸಾಹಿತ್ಯ ಕೃಷಿ, ಸರ್ವಪ್ರಾಕಾರಗಳನ್ನು ವ್ಯಾಪಿಸಿತ್ತು.
ಜನ್ನನು, ಸಿಂದಗಿ ತಾಲೂಕಿನ ಕೊಂಡಗೂಳಿಯಲ್ಲಿ ಹುಟ್ಟಿ, ಹಳೆಯಬೀಡಿನಲ್ಲಿರುವ ವಿಜಯ ಪಾರ್ಶ್ವನಾಥ ದೇವಾಲಯದ ಮುಖಭಾಗದಲ್ಲಿ ಸೊಗಸಾದ ಮುಖಮಂಟಪವನ್ನು ಕಟ್ಟಿಸಿ ,ಅಲ್ಲಿ ತನ್ನ ಕಾವ್ಯ ಅನಂತನಾಥಪುರಾಣದ ೧,೦೦೦, ತಾಳೆಗರಿಗಳ ಪ್ರತಿಗಳನ್ನು ಬರೆಸಿ,ಉದಾರ ಸಂಭಾವನೆಯೊಂದಿಗೆ ವಿದ್ವಾಂಸರಿಗೆ ಕೊಟ್ಟು, ಗೌರವಿಸಿದನೆಂದು ತಿಳಿದುಬರುತ್ತದೆ. ಬಾಲಕರಗಣದ ಮೇಘನಂದಿ ಸಿದ್ಧಾಂತಿದೇವರು, ಜನ್ನನ ಆಧ್ಯಾತ್ಮಿಕ ಗುರು ಮಕಾಶಿಗಳಾಗಿದ್ದರು.
+
ಜನ್ನನು, ಸಿಂದಗಿ ತಾಲೂಕಿನ ಕೊಂಡಗೂಳಿಯಲ್ಲಿ ಹುಟ್ಟಿ, ಹಳೆಯಬೀಡಿನಲ್ಲಿರುವ ವಿಜಯ ಪಾರ್ಶ್ವನಾಥ ದೇವಾಲಯದ ಮುಖಭಾಗದಲ್ಲಿ ಸೊಗಸಾದ ಮುಖಮಂಟಪವನ್ನು ಕಟ್ಟಿಸಿ ,ಅಲ್ಲಿ ತನ್ನ ಕಾವ್ಯ ಅನಂತನಾಥಪುರಾಣದ ೧,೦೦೦, ತಾಳೆಗರಿಗಳ ಪ್ರತಿಗಳನ್ನು ಬರೆಸಿ,ಉದಾರ ಸಂಭಾವನೆಯೊಂದಿಗೆ ವಿದ್ವಾಂಸರಿಗೆ ಕೊಟ್ಟು, ಗೌರವಿಸಿದನೆಂದು ತಿಳಿದುಬರುತ್ತದೆ. ಬಾಲಕರಗಣದ ಮೇಘನಂದಿ ಸಿದ್ಧಾಂತಿದೇವರು, ಜನ್ನನ ಆಧ್ಯಾತ್ಮಿಕ ಗುರು ಮಕಾಶಿಗಳಾಗಿದ್ದರು.<br>
ಜನ್ನನ ರಚನೆಗಳು :
+
ಜನ್ನನ ರಚನೆಗಳು :<br>
 
#ಜನ್ನನು ಕ್ರಿ.ಶ.೧೨೦೯ರಲ್ಲಿ ಯಶೋಧರ ಚರಿತ್ರೆಯನ್ನು ರಚಿಸಿದನು.
 
#ಜನ್ನನು ಕ್ರಿ.ಶ.೧೨೦೯ರಲ್ಲಿ ಯಶೋಧರ ಚರಿತ್ರೆಯನ್ನು ರಚಿಸಿದನು.
 
#ಜನ್ನನ ಎರಡನೆಯ ರಚನೆ ಅನಂತನಾಥಪುರಾಣ ಜೈನರ ೧೪ನೆಯ ತೀರ್ಥಂಕರನಾದ ಅನಂತನಾಥಸ್ವಾಮಿಯ ಜೀವನಚರಿತ್ರೆಯನ್ನು ಕುರಿತದ್ದು.
 
#ಜನ್ನನ ಎರಡನೆಯ ರಚನೆ ಅನಂತನಾಥಪುರಾಣ ಜೈನರ ೧೪ನೆಯ ತೀರ್ಥಂಕರನಾದ ಅನಂತನಾಥಸ್ವಾಮಿಯ ಜೀವನಚರಿತ್ರೆಯನ್ನು ಕುರಿತದ್ದು.

೧೧:೧೫, ೨೨ ಸೆಪ್ಟೆಂಬರ್ ೨೦೧೬ ನಂತೆ ಪರಿಷ್ಕರಣೆ

ಪರಿಕಲ್ಪನಾ ನಕ್ಷೆ

ಹಿನ್ನೆಲೆ/ಸಂದರ್ಭ

ಕಲಿಕೋದ್ದೇಶಗಳು

ಕವಿ ಪರಿಚಯ

ಜನ್ನನ ತಂದೆ ಶಂಕರ (ಕವಿ ಸುಮನೋಬಾಣ)ನು ಹೊಯ್ಸಳ ನಾರಸಿಂಹನಲ್ಲಿ ದಂಡಾಧೀಶನಾಗಿದ್ದನು.ತಾಯಿ ಗಂಗಾದೇವಿ. ಕನ್ನಡದ ಬಹುಮುಖ್ಯ ಕಾವ್ಯಸಂಕಲನ ಗ್ರಂಥವಾದ ಸೂಕ್ತಿಸುಧಾರ್ಣವವನ್ನು ರಚಿಸಿದ ಮಲ್ಲಿಕಾರ್ಜುನನಿಗೆ(ಕ್ರಿ.ಶ.೧೨೪೫) ಜನ್ನನ ತಂಗಿಯನ್ನು ಕೊಟ್ಟು ಮದುವೆಯಾಗಿತ್ತು.ಶಬ್ದಮಣಿದರ್ಪಣವನ್ನು ರಚಿಸಿದ ವಯ್ಯಾಕರಣಿ ಕೇಶಿರಾಜನು ಜನ್ನನ ಸೋದರಳಿಯ(ಮಲ್ಲಿಕಾರ್ಜುನನ ಮಗ).ಈತನು ಹೊಯ್ಸಳ ವೀರಬಲ್ಲಾಳನ ಮಹಾಮಂತ್ರಿಯೂ,ಸೈನ್ಯಾಧಿಪತಿಯೂ,ಆಸ್ಥಾನಕವಿಯೂ ಆಗಿದ್ದನು.ವೀರಬಲ್ಲಾಳನ ನಂತರ ಪಟ್ಟಕ್ಕೆ ಬಂದ ೨ನೆಯ ನರಸಿಂಹನ ಕಾಲದಲ್ಲೂ ಜನ್ನನು ಆಸ್ಥಾನಕವಿಯಾಗಿ ಮುಂದುವರಿದನು. ಜೈನಮತೀಯನಾದರೂ, ಅವನ ಸಾಹಿತ್ಯ ಕೃಷಿ, ಸರ್ವಪ್ರಾಕಾರಗಳನ್ನು ವ್ಯಾಪಿಸಿತ್ತು. ಜನ್ನನು, ಸಿಂದಗಿ ತಾಲೂಕಿನ ಕೊಂಡಗೂಳಿಯಲ್ಲಿ ಹುಟ್ಟಿ, ಹಳೆಯಬೀಡಿನಲ್ಲಿರುವ ವಿಜಯ ಪಾರ್ಶ್ವನಾಥ ದೇವಾಲಯದ ಮುಖಭಾಗದಲ್ಲಿ ಸೊಗಸಾದ ಮುಖಮಂಟಪವನ್ನು ಕಟ್ಟಿಸಿ ,ಅಲ್ಲಿ ತನ್ನ ಕಾವ್ಯ ಅನಂತನಾಥಪುರಾಣದ ೧,೦೦೦, ತಾಳೆಗರಿಗಳ ಪ್ರತಿಗಳನ್ನು ಬರೆಸಿ,ಉದಾರ ಸಂಭಾವನೆಯೊಂದಿಗೆ ವಿದ್ವಾಂಸರಿಗೆ ಕೊಟ್ಟು, ಗೌರವಿಸಿದನೆಂದು ತಿಳಿದುಬರುತ್ತದೆ. ಬಾಲಕರಗಣದ ಮೇಘನಂದಿ ಸಿದ್ಧಾಂತಿದೇವರು, ಜನ್ನನ ಆಧ್ಯಾತ್ಮಿಕ ಗುರು ಮಕಾಶಿಗಳಾಗಿದ್ದರು.
ಜನ್ನನ ರಚನೆಗಳು :

  1. ಜನ್ನನು ಕ್ರಿ.ಶ.೧೨೦೯ರಲ್ಲಿ ಯಶೋಧರ ಚರಿತ್ರೆಯನ್ನು ರಚಿಸಿದನು.
  2. ಜನ್ನನ ಎರಡನೆಯ ರಚನೆ ಅನಂತನಾಥಪುರಾಣ ಜೈನರ ೧೪ನೆಯ ತೀರ್ಥಂಕರನಾದ ಅನಂತನಾಥಸ್ವಾಮಿಯ ಜೀವನಚರಿತ್ರೆಯನ್ನು ಕುರಿತದ್ದು.
  3. ಶಾಸನ ರಚನೆಯಲ್ಲಿ ಜನ್ನ ಎತ್ತಿದ ಕೈ :ಜನ್ನನ ಪ್ರತಿಭೆಯನ್ನು, ಶಾಸನಗಳ ರಚನೆಗೂ ಬಳಸಿಕೊಳ್ಳಲಾಗಿತ್ತು. ಶ್ರೇಷ್ಠಕವಿಯಾದ ಜನ್ನನ ಶಾಸನಗಳು ಒಂದು ಸಂಕಲನ ಗ್ರಂಥವಾಗಿ ಪ್ರಕಟವಾಗಿವೆ.

ಶಿಕ್ಷಕರಿಗೆ ಟಿಪ್ಪಣಿ

ಹೆಚ್ಚುವರಿ ಸಂಪನ್ಮೂಲ

ಸಾರಾಂಶ

ಪರಿಕಲ್ಪನೆ ೧

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಚಟುಟವಟಿಕೆ-೨

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಪರಿಕಲ್ಪನೆ ೨

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಭಾಷಾ ವೈವಿಧ್ಯತೆಗಳು

ಶಬ್ದಕೋಶ

ವ್ಯಾಕರಣ/ಅಲಂಕಾರ/ಛಂದಸ್ಸು

ಮೌಲ್ಯಮಾಪನ

ಭಾಷಾ ಚಟುವಟಿಕೆಗಳು/ ಯೋಜನೆಗಳು

ಪಠ್ಯ ಬಗ್ಗೆ ಹಿಮ್ಮಾಹಿತಿ