ಭಾರತದ ಜಲ ಸಂಪನ್ಮೂಲಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



See in English

ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>


=ಪಠ್ಯಪುಸ್ತಕ = ಕರ್ನಾಟಕ ಸರ್ಕಾರವು ಪ್ರಸ್ತು ತ ಪಡಿಸಿರು ವ ಪಠ್ಯ ಪುಸ್ತಕದಲ್ಲಿ ಭಾರತದ ಜಲಸಂಪನ್ಮೂ ಲಗಳು ಪಾಠದಲ್ಲ ಭಾರತದ ನೀರಾವರಿಯ ಬಗ್ಗೆ ಅದರ ವಿಧಗಳ ಬಗ್ಗೆ ವಿವಿದೊದ್ದೇಶ ನದಿಕಣಿವೆಯ ಬಗ್ಗೆ ಮತ್ತು ಅದರ ಉಪಯೋಗಗಳು ಪ್ರಮು ಖ ಜಲಾಶಯಗಳು ಮತ್ತು ಜಲವಿದ್ಯುತ್ ಉತ್ಪಾದನಾ ಕೇಂದ್ರಗಳ ಬಗ್ಗೆ ಮತ್ತು ಮಳೆ ಕೊಯ್ಲು ಮಳೆನೀರು ಸಂಗ್ರಹಣೆ ಬಗ್ಗೆ ಚರ್ಚಿಸಲಾಗಿದೆ ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಯ 10 ನೇ ಯ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ದಲ್ಲಿ,ಭಾರತದ ಜಲಸಂಪನ್ಮೂಲಗಳು ಎಂಬ ಘಟಕದಲ್ಲಿ ಭಾರತದ ಜಲಸಂಪನ್ಮೂಲದ ಮಹತ್ವ ಮತ್ತು ಕರ್ನಾಟಕದ ನದಿಗಳು,ಅದರಲ್ಲಿನ ಉತ್ತರಭಾರತದ ಮತ್ತು ದಕ್ಚಿಣಬಾರತದ ನದಿಗಳ ಬಗ್ಗೆ ಪರಿಚಯಿಸಲಾಗಿದೆ. ಇದಕ್ಕೆ ಪೂರಕವಾಗಿ ಈ ಉಪಘಟಕದಲ್ಲಿ ನದಿಗಳ ಮೂಲ ಮತ್ತು ದಿಕ್ಕುಗಳ ಬಗ್ಗೆ ಚರ್ಚಿಸಲು ಅವಕಾಶ ನೀಡಲಾಗಿದೆ. ಈ ಪುಸ್ತಕಗಳನ್ನು ಪರಾಮರ್ಶನ ಮಾಡುವುದರಿಂದ ನಮಗೆ ಹೆಚ್ಚಿನ ಮಾಹಿತಿ ತಿಳಿಯುತ್ತದೆ.

  1. DSERT
  2. NCERT ಪಠ್ಯ ಪುಸ್ತಕಗಳು
  3. ಏಕಲವ್ಯ ಪಠ್ಯ ಪುಸ್ತಕಗಳು
  4. ಕರ್ನಾಟಕ ಪ್ರಾಕೃತಿಕ ಭೂಗೋಳಶಾಸ್ತ್ರ _ಪಿ.ಮಲ್ಲಪ್ಪ
  5. ಭೂಗೋಳಸಂಗಾಂತಿ (DSERT)
  6. ಭಾರತದ ಪ್ರಾಕೃತಿಕ ಭೂಗೋಳಶಾಸ್ತ್ರ. _ ಡಾ|| ರಂಗನಾಥ



= ಕರ್ನಾಟಕದ ಪಠ್ಯಪುಸ್ತಕದಲ್ಲಿ ಚರ್ಚಿತ ವಿಷಯಗಳು. = ಕರ್ನಾಟಕ ಸರ್ಕಾರವು ಪ್ರಸ್ತು ತ ಪಡಿಸಿರು ವ ಪಠ್ಯ ಪುಸ್ತಕದಲ್ಲಿ ಭಾರತದ ಜಲಸಂಪನ್ಮೂ ಲಗಳು ಪಾಠದಲ್ಲಿ ಭಾರತದ ನೀರಾವರಿಯ ಬಗ್ಗೆ ಅದರ ವಿಧಗಳ ಬಗ್ಗೆ ವಿವಿದೊದ್ದೇಶ ನದಿಕಣಿವೆಯ ಬಗ್ಗೆ ಮತ್ತು ಅದರ ಉಪಯೋಗಗಳು ಪ್ರಮು ಖ ಜಲಾಶಯಗಳು ಮತ್ತು ಜಲವಿದ್ಯುತ್ ಉತ್ಪಾದನಾ ಕೇಂದ್ರಗಳ ಬಗ್ಗೆ ಮತ್ತು ಮಳೆ ಕೊಯ್ಲು ಮಳೆನೀರು ಸಂಗ್ರಹಣೆ ಬಗ್ಗೆ ಚರ್ಚಿಸಲಾಗಿದೆ


ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ: (ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ)

=ಮತ್ತಷ್ಟು ಮಾಹಿತಿ =


ಪ್ರೀಯ ಶಿಕ್ಷಕ ಮಿತ್ರರೇ, ಈ ಕೆಳಗಿನ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಾವು ತರಗತಿಯಲ್ಲಿ ಬೋಧಿಸಬೇಕಿದೆ.

  • ಜಪಾನ್ ಮಾದರಿಯ ಮೆಟ್ಟಿಲು ಕೃಷಿ ಮತ್ತು ಇಸ್ರೇಲ್ ಮಾದರಿಯ ಹನಿ ನೀರಅವರಿ ಮತ್ತು ತಂ ತು ರು ನೀರಾವರಿಯ ಬಗ್ಗೆ ಅರಿವು ಮೂ ಡಿಸಬೇಕಿದೆ.
  • ಭಾರತದಲ್ಲಿ ಅಟಲ್ ಬಿಹಾರಿ ವಾಜಪೇಯಿ ರವರು ಪ್ರಧಾನ ಮಂತ್ರಿಯಾಗಿರು ವಾಗ ಗಂಗಾ-ಕಾವೇರಿ ಯೋಜನೆಯನ್ನು ಹಮಮಿಕೊಂಡಿದ್ದರು ಇದರ ವೆಚ್ಚ ಇಡಿ ಭಾರತದ ಒಟ್ಟು ವೇಚವಚದ ಸಾವಿರ ಪಟ್ಟು ದೊಡ್ಡದು .
  • ಉತ್ತರದ ಮಹಾ ಮೈದಾನದಲ್ಲಿ ನೀರಾವರಿ ಯೋಜನೆಗಿಂತ ನೇರ ನೀರಾವರಿ ಬಳಕೆಯಾಗು ತ್ತಿದೆ .
  • ಇಂದಿರಾಗಾಂಧಿ ಕಾಲು ವೆಯು ಭಾರತದಲ್ಲೆ / ಪ್ರಪಂಚದಲ್ಲೇ ಅತಿಹೆಚ್ಚು ನೀರಾವರಿ ಕಾಲು ವೆ ಜಾಲವನ್ನು ಹೋಂದಿದೆ.
  • ರಾಜಸ್ಥಾನದಲ್ಲಿ ಹೇಚ್ಚು ಮಳೆ ಕೋಯ್ಲ ಕಾರ್ಯವನ್ನು ಹಮ್ಮಿಕೊಂಡಿದೆ . ಮತ್ತು ಸೌರಶಕ್ತಿಯನ್ನು ಹೋಂದಿದೆ.
  • ಭಾರತದಲ್ಲಿ ಅಟಲ್ ಬಿಹಾರಿ ವಾಜಪೇಯಿ ರವರು ಪ್ರಧಾನ ಮಂತ್ರಿಯಾಗಿರು ವಾಗ ಗಂಗಾ-ಕಾವೇರಿ ಯೋಜನೆಯನ್ನು ಹಮಮಿಕೊಂಡಿದ್ದರು ಇದರ ವೆಚ್ಚ ಇಡಿ ಭಾರತದ ಒಟ್ಟು ವೇಚವಚದ ಸಾವಿರ ಪಟ್ಟು ದೊಡ್ಡದು .
  • ಸಾವಯವ ಕೃಷಿಯಲ್ಲಿನ ಮಹತ್ವ ಮತ್ತು ಭೂ ಮಿಯ ಫಲವತ್ತತೆ ಬಗ್ಗೆ ಮನವರಿಕೆ ಮಾಡಬೇಕಿದೆ.


== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು==

ಪ್ರೀಯ ಶಿಕ್ಷಕ ಮಿತ್ರರೇ  ಸರ್ NCERT ಪಠ್ಯ ಪುಸ್ತಕದಲ್ಲಿ  ಭಾರತದ ಜಲಸಂಪನ್ಮೂ ಲಗಳು ಪಾಠದಲ್ಲ ಭಾರತದ ನೀರಾವರಿಯ ಬಗ್ಗೆ ಅದರ ವಿಧಗಳ ಬಗ್ಗೆ ವಿವಿದೊದ್ದೇಶ ನದಿಕಣಿವೆಯ ಬಗ್ಗೆ ಮತ್ತು ಅದರ ಉಪಯೋಗಗಳು ಪ್ರಮು ಖ ಜಲಾಶಯಗಳು ಮತ್ತು ಜಲವಿದ್ಯುತ್ ಉತ್ಪಾದನಾ ಕೇಂದ್ರಗಳ ಬಗ್ಗೆ ಮತ್ತು ಮಳೆ ಕೊಯ್ಲು ಮಳೆನೀರು ಸಂಗ್ರಹಣೆ ಬಗ್ಗೆ ಚರ್ಚಿಸಲಾಗಿದೆ ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಯ 10 ನೇ ಯ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ದಲ್ಲಿ,ಭಾರತದ ಜಲಸಂಪನ್ಮೂಲಗಳು ಎಂಬ ಘಟಕದಲ್ಲಿ ಭಾರತದ ಜಲಸಂಪನ್ಮೂಲದ ಮಹತ್ವ ಮತ್ತು ಕರ್ನಾಟಕದ ನದಿಗಳು,ಅದರಲ್ಲಿನ ಉತ್ತರಭಾರತದ ಮತ್ತು ದಕ್ಚಿಣಬಾರತದ ನದಿಗಳ ಬಗ್ಗೆ ಪರಿಚಯಿಸಲಾಗಿದೆ. ಇದಕ್ಕೆ ಪೂರಕವಾಗಿ ಈ ಉಪಘಟಕದಲ್ಲಿ ನದಿಗಳ ಮೂಲ ಮತ್ತು ದಿಕ್ಕುಗಳ ಬಗ್ಗೆ ಚರ್ಚಿಸಲು ಅವಕಾಶ ನೀಡಲಾಗಿದೆ. ಈ ಪುಸ್ತಕಗಳನ್ನು ಪರಾಮರ್ಶನ ಮಾಡುವುದರಿಂದ ನಮಗೆ ಹೆಚ್ಚಿನ ಮಾಹಿತಿ ತಿಳಿಯುತ್ತದೆ.

ಇದು ಕರ್ನಾಟಕದ ಕರ್ನಾಟಕ ಸರ್ಕಾರವು ಪ್ರಸ್ತು ತ ಪಡಿಸಿರು ವ ಪಠ್ಯ ಪುಸ್ತಕದಲ್ಲಿ ಭಾರತದ ಜಲಸಂಪನ್ಮೂ ಲಗಳು ಪಾಠವು NCERT ಪಠ್ಯ ಪುಸ್ತಕಕ್ಕಿಂತ ವಿಭಿನ್ನ ವಾಗಿದೆ.


==ಉಪಯುಕ್ತ ವೆಬ್ ಸೈಟ್ ಗಳು==

ನದಿಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕಾಲಿವೆಯ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಕಾಲಿವೆಯ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಕಾಲುವೆಯ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ನದಿಗಳ ವಿದಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ನೀರು ಸಂಗ್ರಹಣೆ ಬಗ್ಗೆ immage ನೋಡಲು

==ಸಂಬಂಧ ಪುಸ್ತಕಗಳು ==

ಈ ಪುಸ್ತಕಗಳನ್ನು ಪರಾಮರ್ಶನ ಮಾಡುವುದರಿಂದ ನಮಗೆ ಹೆಚ್ಚಿನ ಮಾಹಿತಿ ತಿಳಿಯುತ್ತದೆ.

ಹೆಚ್ಚಿ ಪರಾಮರ್ಶಮ ಪುಸ್ತಕಗಳು

  1. DSERT
  2. NCERT ಪಠ್ಯ ಪುಸ್ತಕಗಳು
  3. ಏಕಲವ್ಯ ಪಠ್ಯ ಪುಸ್ತಕಗಳು
  4. ಕರ್ನಾಟಕ ಪ್ರಾಕೃತಿಕ ಭೂಗೋಳಶಾಸ್ತ್ರ _ಪಿ.ಮಲ್ಲಪ್ಪ
  5. ಭೂಗೋಳಸಂಗಾಂತಿ (DSERT)
  6. ಭಾರತದ ಪ್ರಾಕೃತಿಕ ಭೂಗೋಳಶಾಸ್ತ್ರ. _ ಡಾ|| ರಂಗನಾಥ

ಬೋಧನೆಯ ರೂಪರೇಶಗಳು

ಪ್ರಮುಖ ಪರಿಕಲ್ಪನೆಗಳು #

ಕಲಿಕೆಯ ಉದ್ದೇಶಗಳು

ಮಿತ್ರರೇ ನದಿಗಳು ಮಲಿನಗೊಳ್ಳುವುದನ್ನು ತಪ್ಪಿಸುವುದು ಎಲ್ಲರ ಜವಾಬ್ದಾರಿ ಎಂದು ಮಕ್ಕಳಿಗೆ ಮನವರಿಕೆ ಮಾಡಬೇಕಿದೆ. 2. ಭಾರತ ಅತಿಹೆಚ್ಚು ನೀರಾವರಿ ಕ್ಷೇತ್ರ ಹೊಂದಿದ್ದರೂ ಉತ್ಪಾದನೆ ಮತ್ತು ಇಳುವರಿ ಕಡಿಮೆಯಾಗುತ್ತಿದೆ ಏಕೆ ಎಂಬುದನ್ನು ಚರ್ಚಇಸಬೇಕಿದೆ. 3. ನಮ್ಮ ಸುತ್ತಮುತ್ತಲಿನ ಕೆರೆಗಳು ಯಾವಸ್ಥಿತಿಯಲ್ಲಿವೆ ಎಂಬುದರ ಬಗ್ಗೆ ಚರ್ಚಿಸಬೇಕಿದೆ. 4. ಬಂದ ಮಳೆನೀರನ್ನು ನಿಲ್ಲಿಸಿ ಸಂಗ್ರಹಿಸಿ ಅಂತರ್‍ಜಲದ ಮಟ್ಟವನ್ನು ಹೇಗೆ ಹೆಚ್ಚಿಸುವುದು ಎಂಬುದನ್ನು ಮನವರಿಕೆ ಮಾಡಬೇಕಿದೆ. 5. ಇಸ್ರೇಲ್ ಮಾದರಿಯಲ್ಲಿ ಅತಿಕಡಿಮೆ ನೀರಲ್ಲಿ ಕೃಷಿಮಾಡುವುದು ಹೇಗೆ ಎಂಬುದನ್ನು ಮನವರಿಕೆ ಮಾಡಬೇಕಿದೆ. 6. ಸಾವಯವ ಕೃಷಿಯಲ್ಲಿನ ಮಹತ್ವ ಮತ್ತು ಭೂ ಮಿಯ ಫಲವತ್ತತೆ ಬಗ್ಗೆ ಮನವರಿಕೆ ಮಾಡಬೇಕಿದೆ. 7. ಜಪಾನ್ ಮಾದರಿಯ ಮೆಟ್ಟಿಲು ಕೃಷಿ ಮತ್ತು ಇಸ್ರೇಲ್ ಮಾದರಿಯ ಹನಿ ನೀರಅವರಿ ಮತ್ತು ತುಂತುರು ನೀರಾವರಿಯ ಬಗ್ಗೆ ಅರಿವು ಮೂ ಡಿಸಬೇಕಿದೆ.

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "

ಪರಿಕಲ್ಪನೆ #2

ಕಲಿಕೆಯ ಉದ್ದೇಶಗಳು

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "


ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ

ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು