ಭಾರತದ ಭೂ ಬಳಕೆ ಹಾಗೂವ್ಯವಸಾಯ
ಸಮಾಜ ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
ಮತ್ತಷ್ಟು ಮಾಹಿತಿ
ಪ್ರೀಯ ಶಿಕ್ಷಕ ಮಿತ್ರರೇ, ಈ ಕೆಳಗಿನ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಾವು ತರಗತಿಯಲ್ಲಿ ಬೋಧಿಸಬೇಕಿದೆ.
- ಇತರೇ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶವು ಅತ್ಯಂತ ಕಡಿಮೆ ವ್ಯವಸಾಯ ಭೂಮಿಯನ್ನು ಒಳಗೊಂಡಿದೆ ಎಂದು ಮನದಟ್ಟು ಮಾಡುವುದು.
- ವ್ಯವಸಾಯದ ಮೂಲಕ ನಮ್ಮ ದೇಶದ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸ ಬಹುದು ಎಂದು ತಿಳುವಳಿಕೆ ಮೂಡಿಸುವುದು.
- ದೇಶದ ಜನ ಸಂಪನ್ಮೂಲವನ್ನು ವ್ಯವಸಾಯದಲ್ಲಿ ತೊಡಗಿಸುವುದರ ಮಹತ್ವವನ್ನು ತಿಳಿಯ ಪಡಿಸುವುದು.
- ಬಳಕೆಯಾಗದೇ ಉಳಿದಿರುವ ವ್ಯವಸಾಯ ಭೂಮಿಯನ್ನು ವ್ಯವಸಾಯಕ್ಕೆ ಉಪಯೋಗಿಸುವುದರ ಮಹತ್ವವನ್ನು ಮನವರಿಕೆ ಮಾಡುವುದು.
- ಕ್ಯಗಾರಿಕೆಗಳಿಗೆ ವ್ಯವಸಾಯೇತರ ಭೂಮಿಯನ್ನು ಉಪಯೋಗಿಸುದರ ಮಹತ್ವವನ್ನು ಖಚಿತ ಪಡಿಸುವುದು.
- ವ್ಯವಸಾಯವು ಒಂದು ಜೀವನಾಧಾರ ವೃತ್ತಿಯಾಗಿದೆ ಎಂದು ಮನದಟ್ಟು ಮಾಡುತ್ತಾ ವ್ಯವಸಾಯದಲ್ಲಿ ಉಳಿದ ಎಲ್ಲಾ ಕ್ಷೇತ್ರಗಳಿಗಿಂತ ಹೆಚ್ಚು ಉದ್ಯೋಗವಕಾಶವಿದೆ ಎಂದು ಮನವರಿಕೆ ಮಾಡುವುದು.
- ಭಾರತದಲ್ಲಿ ಹಸಿವುಗಳಿಂದಲೇ ಅನೇಕಜನರು ಸಾಯುತ್ತಿರುವುದರ ಕಡೆಗೆ ಗಮನ ಸೆಳೆಯುತ್ತಾ ಬಳಕೆಯಾಗದ ಭೂಮಿಯನ್ನು ಉಪಯೋಗಿಸುವುದರ ಅಗತ್ಯತೆಯನ್ನು ತಿಳಿಸುವುದು.
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಉಪಯುಕ್ತ ವೆಬ್ ಸೈಟ್ ಗಳು
ಸಂಬಂಧ ಪುಸ್ತಕಗಳು
ಬೋಧನೆಯ ರೂಪರೇಶಗಳು
ಪರಿಕಲ್ಪನೆ #1
ಕಲಿಕೆಯ ಉದ್ದೇಶಗಳು
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
- ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
ಪರಿಕಲ್ಪನೆ #2
ಕಲಿಕೆಯ ಉದ್ದೇಶಗಳು
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
- ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು
ಯೋಜನೆಗಳು
ಸಮುದಾಯ ಆಧಾರಿತ ಯೋಜನೆಗಳು
ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು