ಭಾರತದ ಮಣ್ಣುಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



See in English

ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಮತ್ತಷ್ಟು ಮಾಹಿತಿ

  1. ೧೦ ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಭಾರತದ ಮಣ್ಣುಗಳ ಬಗ್ಗೆ ಸಂಕ್ಷೀಪ್ತವಾಗಿ ವಿವರಿಸಲಾಗಿದೆ.
  2. ಮಣ್ಣು ನಮ್ಮ ರಾಷ್ಟ್ರೀಯ ಪ್ರಮುಖ ಸಂಪತ್ತಾಗಿದ್ದು ,ಇದರ ಸೂಕ್ತ ಬಳಕೆ ಮತ್ತು ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ.
  3. ಮಣ್ಣಿನ ಫಲವತ್ತತೆಯನ್ನು ಕಾಪಾಡಲು ಸಾವಯವ ಕೃಷಿಯನ್ನು ವಅಳವಡಿಸಿಕೊಳ್ಳಬೇಕಾಗಿದೆ .
  4. ಕಾಡು ಕೃಷಿ ಇತ್ತೀಚೆಗೆ ಹೆಚ್ಚು ಪ್ರಚಲಿತದಲ್ಲಿದ್ದು,ಅದನ್ನು ನಾವು ಅಳವಡಿಸಿಕೊಳ್ಳಬೇಕಾಗಿದೆ.
  5. ಕೇರಳದಲ್ಲಿ ಪ್ಲಾಸ್ಟಿಕ್ ಸಂಪೂರ್ಣವಾಗಿ ನಿಷೇಧಿಸಿದೆ.ಆ ಮಾದರಿ ನಾವು ಅಳವಡಿಸಿಕೊಳ್ಳಬೇಕಾಗಿದೆ.
  6. ಭಾರತ ಪ್ರಪಂಚದಲ್ಲಿ ೭ನೇ ಪ್ರಮುಖ ರಾಷ್ಟ್ರವಾಗಿದ್ದು,ಪ್ರಪಂಚದ ಒಟ್ಟು ಭೂ ಕ್ಷೇತ್ರದಲ್ಲಿ ೨.೪ ರಷ್ಟು ಮಾತ್ರ ಭೂಮಿಯನ್ನು ಹೊಂದಿದೆ.
  7. ಜಪಾನ್ ಮಾದರಿಯ ಮೆಟ್ಟಿಲು ಕೃಷಿ ಮತ್ತು ಇಸ್ರೇಲ್ ಮಾದರಿಯ ಹನಿ ನೀರಾವರಿ ಮತ್ತು ತಂ ತು ರು ನೀರಾವರಿಯ ಬಗ್ಗೆ ಅರಿವು ಮೂ ಡಿಸಬೇಕಿದೆ.
  8. ಉತ್ತರದ ಮಹಾ ಮೈದಾನದಲ್ಲಿ ನೀರಾವರಿ ಯೋಜನೆಗಿಂತ ನೇರ ನೀರಾವರಿ ಬಳಕೆಯಾಗು ತ್ತಿದೆ .
  9. ಸಾವಯವ ಕೃಷಿಯಲ್ಲಿನ ಮಹತ್ವ ಮತ್ತು ಭೂ ಮಿಯ ಫಲವತ್ತತೆ ಬಗ್ಗೆ ಮನವರಿಕೆ ಮಾಡಬೇಕಿದೆ.

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

'==ಉಪಯುಕ್ತ ವೆಬ್ ಸೈಟ್ ಗಳು==

ಸಂಬಂಧ ಪುಸ್ತಕಗಳು

ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಯ ೧೦ ನೇ ಯ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ದಲ್ಲಿ, ಭಾರತದ ಮಣ್ಣುಗಳು ಎಂಬ ಘಟಕದಲ್ಲಿ ಭಾರತದ ಮಣ್ಣುಗಳ ಮಹತ್ವ , ವಿಧಗಳು,ಮಣ್ಣಿನ ಸವೆತ ಹಾಗು ಅದರ ಸಂರಕ್ಷಣೆಯ ಬಗ್ಗೆ ಪರಿಚಯಿಸಲಾಗಿದೆ. ಅಲ್ಲದೆ ಈ ಕೆಳಗಿನ ಪುಸ್ತಗಳಲ್ಲಿ ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿಡಲಾಗಿದೆ.

  1. ಭೂಗೋಳ ಸಂಗಾತಿ, ಸಂಪುಟ ೩ [ಡಿ,ಎಸ್.ಆರ್.ಟಿ.ಸಿ.] ಅಧ್ಯಾಯ 1.4 ಮಣ್ಣು ಸಂಪನ್ಮೂಲಗಳು ಪುಟ ಸಂಖ್ಯೆ: 13-28
  2. ಪ್ರಾಕೃತಿಕ ಭೂಗೋಳಶಾಸ್ತ್ರ [ಪಿ. ಮಲ್ಲಪ್ಪ] ಅಧ್ಯಾಯ 12. ಮಣ್ಣು. ಪುಟ ಸಂಖ್ಯೆ: 125-131
  3. NCERT ಪಠ್ಯಪುಸ್ತಕ ೮ ನೇ ತರಗತಿ Land,Soil, Water,Natural Vegetation and Wildlife Resources
  4. NCERT ಪಠ್ಯಪುಸ್ತಕ ೧೦ ನೇ ತರಗತಿ Lesson 1 Resources and Development – Land Resources
  5. ಏಕಲವ್ಯ ಪಠ್ಯ ಪುಸ್ತಕಗಳು
  6. ಭಾರತದ ಪ್ರಾಕೃತಿಕ ಭೂಗೋಳಶಾಸ್ತ್ರ. _ ಡಾ|| ರಂಗನಾಥ

ಬೋಧನೆಯ ರೂಪರೇಶಗಳು

ಪರಿಕಲ್ಪನೆ #1

  1. ಮಣ್ಣಿನ ಉಗಮ
  2. ಮಣ್ಣಿನ ವಿಧಗಳು


ಕಲಿಕೆಯ ಉದ್ದೇಶಗಳು

  • ಮಣ್ಣು ಹೇಗೆ ಉಗಮವಾಗಿದೆ ಎಂಬುದನ್ನು ತಿಳಿಸಬೇಕಾಗಿದೆ
  • ತಮ್ಮ ಸುತ್ತಮುತ್ತಲಿನ ಮಣ್ಣಿನ ಮನವರಿಕೆ ಮಾಡಿಸಬೇಕಾಗಿದೆ

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಕರ್ನಾಟಕದ ಮಣ್ಣುಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಭಾರತದ ಮಣ್ಣುಗಳು - ಉಗಮ
  2. ಚಟುವಟಿಕೆ ಸಂ 2'ಮಣ್ಣಿ ಸವೆತ

ಪರಿಕಲ್ಪನೆ #2

ಕಲಿಕೆಯ ಉದ್ದೇಶಗಳು

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಮಣ್ಣಿನ ವಿದಗಳು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "

ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ

ಹಳೆಯ ಪಠ್ಯಪುಸ್ತಕದ 'ಮಣ್ಣು ಸಂಪನ್ಮೂ ಲಗಳು ' (ನಮ್ಮ ಸಂಪನ್ಮೂ ಲಗಳು ಅಧ್ಯಾಯ) ವಿಷಯಕ್ಕೆ ಹೊಲಿಸಿದಾಗ ಈ ಅಧ್ಯಾಯದಲ್ಲಿ ವಿಷಯವನ್ನು ಸರಳೀಕರಿಸಲಾಗಿದೆ. ಜಂಬಿಟ್ಟಿಗೆ ಮಣ್ಣಿನ ಕೆಂಪು ಬಣ್ಣಕ್ಕೆ ಕಾರಣ ಹಾಗೂ ಮಣ್ಣಿನ ಸವೆತದ ಬಗೆಗಿನ ಮಾಹಿತಿ - ಅರ್ಥ, ಕಾರಣಗಳು, ಪರಿಣಾಮಗಳು , ಮಣ್ಣಿನ ಸಂರಕ್ಷಣೆ ಮತ್ತು ನಿರ್ವಹಣೆಯ ಅರ್ಥ, ವಿಧಾನಗಳನ್ನು ಚೆನ್ನಾಗಿ ನಿಡಲಾಗಿದೆ. ಅದರ ಜೊತೆಗೆ ಈ ಕೆಳಗಿನ ಅಂಶಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಸೇರಿಸಬೇಕಾಗಿದೆ ಅಥವಾ ಬದಲಾಯಿಸಬೇಕಾಗಿದೆ .

  1. ಕಪ್ಪು ಮಣ್ಣನ್ನು 'ರೇಗೂರ್ ಮಣ್ಣು' ಹಾಗೂ ಕಪ್ಪು ಮಣ್ಣಿನ ಪ್ರದೇಶವನ್ನು 'ಡೆಕ್ಕನ್ ಟ್ರಾಪ್' ಎಂದು ಕರೆಯಲು ಕಾರಣ
  2. ಕಪ್ಪು ಮಣ್ಣಿನ ಉತ್ಪತ್ತಿ ಹಾಗೂ ಅದರ ಬಣ್ಣಕ್ಕೆ ಕಾರಣ (೯ನೇ ತರಗತಿ ಪಠ್ಯಪುಸ್ತಕದಲ್ಲಿ ಬಸಾಲ್ಟ್ ಶಿಲೆಗಳ ಶಿಥಲೀಕರಣ ಎಂದಿದ್ದರೆ ಈ ಅಧ್ಯಾಯದಲ್ಲಿ ಅಗ್ನಿ ಶಿಲೆಗಳ ಶಿಥಲೀಕರಣದಿಂದ ಉತ್ಪತ್ತಿಯಾಗಿದೆ ಎಂದು ಹೇಳಲಾಗಿದೆ.)
  3. ಕಪ್ಪು ಮಣ್ಣು ತೇವಾಂಶವನ್ನು ಹಿಡಿದಿಟ್ಟುಕೊಳ್ಳಲು ಕಾರಣ
  4. ಪರ್ವತದ ಮಣ್ಣು ಹೆಚ್ಚು ಕೊಳೆತ ಜೈವಿಕಾಂಶ ಹೊಂದಲು ಕಾರಣ .
  5. ಕೆಂಪು ಮಣ್ಣು ಕಂಡುಬರುವ ಪ್ರದೇಶವನ್ನು ಸ್ಪಷ್ಟವಾಗಿ ತಿಳಿಸಬೇಕಿತ್ತು. ಕಾರಣ ಈ ಅಧ್ಯಾಯದಲ್ಲಿ ತಿಳಿಸಿದ ಬಹುತೇಕ ಪ್ರದೇಶದಲ್ಲಿ ಕಪ್ಪು ಮಣ್ಣು ಕಂಡುಬರುತ್ತದೆ.
  6. ಜಂಬಿಟ್ಟಿಗೆ ಮಣ್ಣನ್ನು ಲ್ಯಾಟರೈಟ್ ಮಣ್ಣು ಎಂದು ಕರೆಯಲು ಕಾರಣ
  7. ಜಂಬಿಟ್ಟಿಗೆ ಮಣ್ಣಿನ ಬಗ್ಗೆ ಕೊಟ್ಟಿರುವ ಮಾಹಿತಿಯಲ್ಲಿ ೨ ಮತ್ತು ೪ನೇ ವಾಕ್ಯಗಳು ಹೆಚ್ಚು ಕಡಿಮೆ ಪುನರಾವರ್ತನೆಯಾದಂತಿದೆ.
  8. ಮಣ್ಣಿನ ಸವೆತಕ್ಕೆ ೪ ಕಾರಣಗಳನ್ನು ಕೊಟ್ಟಿದ್ದು ಕೊನೆಗೆ ಉದಾ: ಕೊಟ್ಟಿದ್ದಾರೆ. ಆದರೆ ಆ ಉದಾ: ಯಾವ ಕಾರಣಕ್ಕೆ(ಅಂಶಕ್ಕೆ) ಎಂಬುದು ಗೊಂದಲವನ್ನುಂಟು ಮಾಡಿದೆ.
  9. ಅನೇಕ ಕಡೆಗಳಲ್ಲಿ ಲೇಖನ ಚಿಹ್ನೆಗಳ (. , ಇತ್ಯಾದಿ) ಕೊರತೆ ಕಂಡುಬಂದಿದೆ .
  10. ಅವಶ್ಯವಿರುವ ಕಡೆಗಳಲ್ಲಿ ವಾಕ್ಯಗಳ ಮಧ್ಯೆ ಇರಬೇಕಾದ ಇಲ್ಲಿ ,ಇದು, ಈ ಕಾರಣಕ್ಕಾಗಿ , ಹೀಗೆ.........ಎಂಬಂತಹ ಸಂಬಂಧ ಕಲ್ಪಿಸುವಂತಹ ಪದಗಳು ಇರಬೇಕಿತ್ತು.
  11. ಅಭ್ಯಾಸಗಳು: ಇದರಲ್ಲಿ III ಪ್ರಶ್ನೆ ಹೊಂದಿಸಿ ಬರೆಯಿರಿ . ಅದರಲ್ಲಿ 'ಅ' ಪಟ್ಟಿಯಲ್ಲಿ ಜಂಬಿಟ್ಟಿಗೆ ಮಣ್ಣಿಗೆ ಸಂಬಂಧಿಸಿದಂತೆ 'ಬಿ' ಪಟ್ಟಿಯಲ್ಲಿ ಎರಡು ಉತ್ತರಗಳನ್ನು ಕೊಡಲಾಗಿದೆ.
  12. ಅಧ್ಯಾಯದ ಕೊನೆಯಲ್ಲಿ ( ಪಠ್ಯಪುಸ್ತಕದ ಎಲ್ಲಾ ಅಧ್ಯಾಯಗಳಿಗೂ ಸಂಬಂಧಸಿದಂತೆ )ಹೆಚ್ಚು ಕಡಿಮೆ ಎಲ್ಲ ಪ್ರಶ್ನೆಗಳು ಜ್ಞಾನಾತ್ಮಕ ವಲಯಕ್ಕೆ ಸಂಬಂಧಿಸಿವೆ. ಸಿ.ಸಿ.ಇ. ಆಧಾರಿತ ಪ್ರಶ್ನೆಗಳನ್ನು ಕೊಡಬೇಕಿತ್ತು.