"ಮಗ್ಗದ ಸಾಹೇಬ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೧೭ ನೇ ಸಾಲು: ೧೭ ನೇ ಸಾಲು:
 
#ವೀಡಿಯೋ ವೀಕ್ಷಣೆ ಮೂಲಕ ಮಾತುಗಾರಿಕೆ ಮತ್ತು ಚರ್ಚೆ, ಮಾತುಗಾರಿಕೆಯಲ್ಲಿ ವಾಕ್ಯ ರಚನೆಯಲ್ಲಿನ ಭಾಷೆಯ ಬಳಕೆಯನ್ನು ಅಭಿವೃದ್ದಿಗೊಳಿಸಲು ವೀಡಿಯೋ ಸಂಪನ್ಮೂಲ ಬಳಕೆ
 
#ವೀಡಿಯೋ ವೀಕ್ಷಣೆ ಮೂಲಕ ಮಾತುಗಾರಿಕೆ ಮತ್ತು ಚರ್ಚೆ, ಮಾತುಗಾರಿಕೆಯಲ್ಲಿ ವಾಕ್ಯ ರಚನೆಯಲ್ಲಿನ ಭಾಷೆಯ ಬಳಕೆಯನ್ನು ಅಭಿವೃದ್ದಿಗೊಳಿಸಲು ವೀಡಿಯೋ ಸಂಪನ್ಮೂಲ ಬಳಕೆ
 
#ಮಾದರಿ ಪದ್ಯವಾಚನಗಳನ್ನು ಆಲಿಸಲು ಧ್ವನಿ ಸಂಪನ್ಮೂಲದ ಬಳಕೆ  
 
#ಮಾದರಿ ಪದ್ಯವಾಚನಗಳನ್ನು ಆಲಿಸಲು ಧ್ವನಿ ಸಂಪನ್ಮೂಲದ ಬಳಕೆ  
ಸಂವಹನ
 
* ಮೌಖಿಕ ಅಭಿವ್ಯಕ್ತಿ
 
ಭಾಷಾ ಶ್ಲಾಘನೆ
 
 
ಸೃಜನಾತ್ಮಕ ಅಭಿವ್ಯಕ್ತಿ
 
 
 
= ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ =
 
= ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ =
 
ವಿಕಿಪೀಡಿಯದಲ್ಲಿನ [https://kn.wikipedia.org/wiki/%E0%B2%95%E0%B2%A8%E0%B3%8D%E0%B2%A8%E0%B2%A1%E0%B2%A6%E0%B2%B2%E0%B3%8D%E0%B2%B2%E0%B2%BF_%E0%B2%B8%E0%B2%A3%E0%B3%8D%E0%B2%A3_%E0%B2%95%E0%B2%A5%E0%B3%86%E0%B2%97%E0%B2%B3%E0%B3%81 ಕನ್ನಡದಲ್ಲಿ ಸಣ್ಣಕಥೆ]ಯ ಮಾಹಿತಿ  
 
ವಿಕಿಪೀಡಿಯದಲ್ಲಿನ [https://kn.wikipedia.org/wiki/%E0%B2%95%E0%B2%A8%E0%B3%8D%E0%B2%A8%E0%B2%A1%E0%B2%A6%E0%B2%B2%E0%B3%8D%E0%B2%B2%E0%B2%BF_%E0%B2%B8%E0%B2%A3%E0%B3%8D%E0%B2%A3_%E0%B2%95%E0%B2%A5%E0%B3%86%E0%B2%97%E0%B2%B3%E0%B3%81 ಕನ್ನಡದಲ್ಲಿ ಸಣ್ಣಕಥೆ]ಯ ಮಾಹಿತಿ  
೪೩ ನೇ ಸಾಲು: ೩೭ ನೇ ಸಾಲು:
  
 
==== ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿ ತೋರಿದ ಕಡೆ ಬಳಸಬಹುದು) ====
 
==== ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿ ತೋರಿದ ಕಡೆ ಬಳಸಬಹುದು) ====
ಚಟುವಟಿಕೆ
+
 
* ಚಟುವಟಿಕೆಯ ಹೆಸರು; ಈ ಚಿತ್ರದಲ್ಲಿರುವ ಗ್ರಾಮೀಣ ಕೈಗಾರಿಕೆಗಳನ್ನು ಗುರುತಿಸಿ  
+
==== ಚಟುವಟಿಕೆ ====
* ವಿಧಾನ/ಪ್ರಕ್ರಿಯೆ: ಗ್ರಾಮೀಣ ಕೈಗಾರಿಕೆಗಳನ್ನು ಪ್ರತಿಬಿಂಬಿಸುವ ಆರು ಮುಶೈಸಂ ಚಿತ್ರಗಳನ್ನು ಸಂಗ್ರಹಿಸಿ - ಮಕ್ಕಳಿಗೆ ಪ್ರತಿಯೊಂದು ಚಿತ್ರವನ್ನು ತೋರಿಸಿ ಅದರ ವಿವರಣೆಯನ್ನು  
+
* '''ಚಟುವಟಿಕೆಯ ಹೆಸರು'''; ಈ ಚಿತ್ರದಲ್ಲಿರುವ ಗ್ರಾಮೀಣ ಕೈಗಾರಿಕೆಗಳನ್ನು ಗುರುತಿಸಿ  
 +
* '''ವಿಧಾನ/ಪ್ರಕ್ರಿಯೆ''': ಗ್ರಾಮೀಣ ಕೈಗಾರಿಕೆಗಳನ್ನು ಪ್ರತಿಬಿಂಬಿಸುವ ಆರು ಮುಶೈಸಂ ಚಿತ್ರಗಳನ್ನು ಸಂಗ್ರಹಿಸಿ - ಮಕ್ಕಳಿಗೆ ಪ್ರತಿಯೊಂದು ಚಿತ್ರವನ್ನು ತೋರಿಸಿ ಅದರ ವಿವರಣೆಯನ್ನು  
 
ಶಿಕ್ಷಕರು ಮತ್ತು ಮಕ್ಕಳು ತಿಳಿಸುತ್ತಾರೆ. ಉಳಿದವರು ಕೇಳಿಸಿಕೊಳ್ಳುತ್ತಾರೆ ಮತ್ತು ತಮಗೆ ತಿಳಿದ ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ.  ಉದಾ: [https://www.google.com/search?q=%E0%B2%97%E0%B3%81%E0%B2%A1%E0%B2%BF+%E0%B2%95%E0%B3%88%E0%B2%97%E0%B2%BE%E0%B2%B0%E0%B2%BF%E0%B2%95%E0%B3%86%E0%B2%97%E0%B2%B3%E0%B3%81&safe=active&client=ubuntu&channel=fs&tbm=isch&tbas=0&source=lnt&sa=X&ved=0ahUKEwjIy8vs ಮುಶೈಸಂ ಅಲ್ಲದ ಚಿತ್ರಗಳು]
 
ಶಿಕ್ಷಕರು ಮತ್ತು ಮಕ್ಕಳು ತಿಳಿಸುತ್ತಾರೆ. ಉಳಿದವರು ಕೇಳಿಸಿಕೊಳ್ಳುತ್ತಾರೆ ಮತ್ತು ತಮಗೆ ತಿಳಿದ ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ.  ಉದಾ: [https://www.google.com/search?q=%E0%B2%97%E0%B3%81%E0%B2%A1%E0%B2%BF+%E0%B2%95%E0%B3%88%E0%B2%97%E0%B2%BE%E0%B2%B0%E0%B2%BF%E0%B2%95%E0%B3%86%E0%B2%97%E0%B2%B3%E0%B3%81&safe=active&client=ubuntu&channel=fs&tbm=isch&tbas=0&source=lnt&sa=X&ved=0ahUKEwjIy8vs ಮುಶೈಸಂ ಅಲ್ಲದ ಚಿತ್ರಗಳು]
* ಸಮಯ: 10 ನಿಮಿಷಗಳು
+
* '''ಸಮಯ:''' 10 ನಿಮಿಷಗಳು
* ಹಂತಗಳು: ಪ್ರೊಜೆಕ್ಟರ್‌ನಲ್ಲಿ ಚಿತ್ರ ಪ್ರದರ್ಶನ - ಮಕ್ಕಳೊಂದಿಗೆ ಚಿತ್ರನೋಡಿ ಚರ್ಚೆ  
+
* '''ಹಂತಗಳು:''' ಪ್ರೊಜೆಕ್ಟರ್‌ನಲ್ಲಿ ಚಿತ್ರ ಪ್ರದರ್ಶನ - ಮಕ್ಕಳೊಂದಿಗೆ ಚಿತ್ರನೋಡಿ ಚರ್ಚೆ  
* ಸಾಮಗ್ರಿಗಳು/ಸಂಪನ್ಮೂಲಗಳು; ಪ್ರೊಜೆಕ್ಟರ್‌, ಗ್ರಾಮೀಣ ಕೈಗಾರಿಕೆಯ ಮುಶೈಸಂ ಚಿತ್ರಗಳು,  
+
* '''ಸಾಮಗ್ರಿಗಳು/ಸಂಪನ್ಮೂಲಗಳು;''' ಪ್ರೊಜೆಕ್ಟರ್‌, ಗ್ರಾಮೀಣ ಕೈಗಾರಿಕೆಯ ಮುಶೈಸಂ ಚಿತ್ರಗಳು,  
* ಚರ್ಚಾ ಪ್ರಶ್ನೆಗಳು;
+
* '''ಚರ್ಚಾ ಪ್ರಶ್ನೆಗಳು;'''
 
*# ಗುಡಿ ಕೈಗಾರಿಕೆಗಳ ಪ್ರಸ್ತುತ ಸ್ಥಿತಿಯನ್ನು ತಿಳಿಸಿ  
 
*# ಗುಡಿ ಕೈಗಾರಿಕೆಗಳ ಪ್ರಸ್ತುತ ಸ್ಥಿತಿಯನ್ನು ತಿಳಿಸಿ  
 
*# ಗೃಹ ಕೈಗಾರಿಕೆಗಳಲ್ಲಿ ತಯಾರಾಗುವ ೧೦ ವಸ್ತುಗಳನ್ನು ತಿಳಿಸಿ
 
*# ಗೃಹ ಕೈಗಾರಿಕೆಗಳಲ್ಲಿ ತಯಾರಾಗುವ ೧೦ ವಸ್ತುಗಳನ್ನು ತಿಳಿಸಿ
೫೭ ನೇ ಸಾಲು: ೫೨ ನೇ ಸಾಲು:
  
 
=== ಶಬ್ದಕೋಶ/ಪದ ವಿಶೇಷತೆ ===
 
=== ಶಬ್ದಕೋಶ/ಪದ ವಿಶೇಷತೆ ===
ವಾಡಿಕೆ - ಪ್ರತಿನಿಧಿ - ಸದಾಚಾರ - ಉರ್ಸ್‌  
+
* ಈ ಪದಗಳಿಗೆ ಗೋಲ್ಡನ್‌ ಶಬ್ದಕೋಶ ಬಳಸಿ ಅರ್ಥ ತಿಳಿಯಿರಿ - - ವಾಡಿಕೆ - ಪ್ರತಿನಿಧಿ - ಸದಾಚಾರ - ಉರ್ಸ್‌  
 
+
* ಅನ್ಯಭಾಷೆಯದು ಎನಿಸುವ ೫ ಪದಗಳನ್ನು ಪಟ್ಟಿಮಾಡಿ ಅದರ ಅರ್ಥ ತಿಳಿಯಿರಿ  
ಅನ್ಯಭಾಷೆಯದು ಎನಿಸುವ ೫ ಪದಗಳನ್ನು ಪಟ್ಟಿಮಾಡಿ ಅದರ ಅರ್ಥ ತಿಳಿಯಿರಿ  
 
  
 
=== ವ್ಯಾಕರಣಾಂಶ ===
 
=== ವ್ಯಾಕರಣಾಂಶ ===
೮೩ ನೇ ಸಾಲು: ೭೭ ನೇ ಸಾಲು:
  
 
==== ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿತೋರಿದ ಕಡೆ ಬಳಸಬಹುದು) ====
 
==== ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿತೋರಿದ ಕಡೆ ಬಳಸಬಹುದು) ====
ಚಟುವಟಿಕೆ
+
 
# '''ಚಟುವಟಿಕೆ;''' ಮಾದರಿ ಪ್ರವಾಸಾನುಭವದ ಪ್ರಬಂಧ ರಚನೆ - (ನಿಮಗೆ ತಿಳಿದಿರುವ ಭಾಷೆಯಲ್ಲಿ)
+
=== ಚಟುವಟಿಕೆ ===
# '''ವಿಧಾನ/ಪ್ರಕ್ರಿಯೆ''' ; ಹೇಳುವುದು, ಬರವಣಿಗೆ ಮತ್ತು ಚರ್ಚೆ
+
# '''ಚಟುವಟಿಕೆಯ ಹೆಸರು;''' ಈಜೀಪುರ ಶಾಲೆಯ ಮಕ್ಕಳ ಕೈ ಮಗ್ಗದ ಸ್ಥಳಕ್ಕೆ ಭೇಟಿ
# '''ಸಮಯ''' ; ೨೦ ನಿಮಿಷಗಳು
+
# '''ವಿಧಾನ/ಪ್ರಕ್ರಿಯೆ:''' ವೀಡಿಯೋ ವೀಕ್ಷಣೆ ಮತ್ತು ಪ್ರಶನೆಗಳಿಗೆ ಉತ್ತರ
# '''ಸಾಮಗ್ರಿಗಳು/ಸಂಪನ್ಮೂಲಗಳು''' : ಪುಸ್ತಕದಲ್ಲಿ ಬರೆಯುವುದು
+
# '''ಸಮಯ:''' 15ನಿಮಿಷಗಳು
# '''ಹಂತಗಳು''' ;
+
# '''ಹಂತಗಳು:''' ಮಕ್ಕಳನ್ನು ತರಗತಿಯಲ್ಲಿನ ಲಭ್ಯತೆಯ ಆಧಾರದ ಮೇಲೆ ನಾಲ್ಕು ಗುಂಪುಗಳಾಗಿ ಉದ್ದೇಶಿತ ಕೆಲವು ಚಿತ್ರಗಳಾದ ಅರಮನೆ - ಕಾಡು -ರಾಣಿ -ಸಂತ -ಮಕ್ಕಳು ಹೀಗೆ ಸುಮಾರು 10 ರಿಂದ 15 -ಭಾವಚಿತ್ರವನ್ನು ನೋಡಲು ನೀಡಿ ತಮ್ಮ ತಮ್ಮ ತಂಡದ ಜೊತೆ ಚರ್ಚಿಸಿ ಕತೆ ಹೇಳಲು ತಿಳಿಸುವುದು, ಮೊದಲ ಮತ್ತು ಎರಡನೇ ಗುಂಪಿನ ಮಕ್ಕಳಲ್ಲಿ ಯಾರಾದರೊಬ್ಬರು ಕತೆಯನ್ನು ಬರೆಯುವರು ಮತ್ತು ಓದುವರು, ಮೂರನೇ ಗುಂಪಿನ ಮಕ್ಕಳು ಕತೆಯನ್ನು ಆಲಿಸುವ ಮೂಲಕ ಮತ್ತು ಚಿತ್ರದ ಆಧಾರದ ಮೇಲೆ ಪುನಃ ತರಗತಿಯಲ್ಲಿ ಕತೆ ಹೇಳಬೇಕು. ನಂತರ ಶಿಕ್ಷಕರು ಈ ಕತೆಯ ಬಗೆಗಿನ ವಿವರಣೆ ನೀಡಬಹುದು ಅಥವಾ ತಮ್ಮ ಮನದ ಕತೆ ಹೇಳಬಹುದು,
# '''ಚರ್ಚಾ ಪ್ರಶ್ನೆಗಳು''';
+
# '''ಸಾಮಗ್ರಿಗಳು/ಸಂಪನ್ಮೂಲಗಳು;''' ಈ ಮುಶೈಸಂ ನಿಂದ 10-15 ಭಾವಚಿತ್ರಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಮಾದರಿ ಕತೆ (ಮಕ್ಕಳಿಗೆ ಮಾದರಿ ತೋರಿಸಿದರೆ ಬೇಗನೇ ಸಿದ್ದರಾಗುತ್ತಾರೆ)
 +
# '''ಚರ್ಚಾ ಪ್ರಶ್ನೆಗಳು;'''
 +
* ಈ ಕಥೆಯಿಂದ ಏನನ್ನು ಕಲಿತುಕೊಂಡಿರಿ ? (ನೀತಿ,ಮೌಲ್ಯ)
 +
* ಕತೆ ಹೇಳುವಾಗಿನ ತಪ್ಪು ಉಚ್ಚಾರಣೆಯ ಪದಗಳಾವುವು ?
 +
* ಈ ಕತೆಯನ್ನು ಬದಲಿಸಿ ಹೇಗೆ ಹೇಳ ಬಹುದಿತ್ತು?
 +
 
 
*
 
*
 
# '''ಚಟುವಟಿಕೆ;'''
 
# '''ಚಟುವಟಿಕೆ;'''
೧೨೮ ನೇ ಸಾಲು: ೧೨೭ ನೇ ಸಾಲು:
 
* ಕತೆ ಹೇಳುವಾಗಿನ ತಪ್ಪು ಉಚ್ಚಾರಣೆಯ ಪದಗಳಾವುವು ?  
 
* ಕತೆ ಹೇಳುವಾಗಿನ ತಪ್ಪು ಉಚ್ಚಾರಣೆಯ ಪದಗಳಾವುವು ?  
 
* ಈ ಕತೆಯನ್ನು ಬದಲಿಸಿ ಹೇಗೆ ಹೇಳ ಬಹುದಿತ್ತು?  
 
* ಈ ಕತೆಯನ್ನು ಬದಲಿಸಿ ಹೇಗೆ ಹೇಳ ಬಹುದಿತ್ತು?  
# '''ಚಟುವಟಿಕೆಯ ಹೆಸರು ;'''
 
# '''ಸಮಯ ;'''
 
# '''ಸಾಮಗ್ರಿಗಳು/ಸಂಪನ್ಮೂಲಗಳು ;'''
 
# '''ವಿಧಾನ/ಪ್ರಕ್ರಿಯೆ ;'''
 
# '''ಚರ್ಚಾ ಪ್ರಶ್ನೆಗಳು ;'''
 
# '''ವೃದ್ದಿಗೊಳ್ಳುವ ಸಾಮರ್ಥ್ಯಗಳು ;'''
 
# '''ಮೌಲ್ಯಮಾಪನ ಪ್ರಶ್ನೆಗಳು ;'''
 
 
 
=== ಶಬ್ದಕೋಶ/ಪದ ವಿಶೇಷತೆ ===
 
=== ಶಬ್ದಕೋಶ/ಪದ ವಿಶೇಷತೆ ===
  

೦೯:೫೮, ೧೧ ಏಪ್ರಿಲ್ ೨೦೧೯ ನಂತೆ ಪರಿಷ್ಕರಣೆ

ಪರಿಕಲ್ಪನಾ ನಕ್ಷೆ

ಚಿತ್ರ:Maggada shahebha.mm

ಕಲಿಕೋದ್ದೇಶಗಳು

ಪಾಠದ ಉದ್ದೇಶ

  1. ಸಣ್ಣ ಕಥೆ ಸಾಹಿತ್ಯದ ಪರಿಚಯ
  2. ಅಜ್ಞಾತ ಸಾಹಿತಿಯ ಪರಿಚಯ
  3. ಪ್ರಾದೇಶಿಕತೆಯ ಪರಿಚಯ
  4. ಧಾರ್ಮಿಕ ಸಹಿಷ್ಣತೆಯನ್ನು ಅರ್ಥೈಸುವುದು
  5. ಮಕ್ಕಳಲ್ಲಿ ಔದ್ಯೋಗಿಕ ಶಿಕ್ಷಣ, ಸ್ವಯಂ ಉದ್ಯೋಗ, ನವೀನ ಶಿಕ್ಷಣದ ಮಹತ್ವವನ್ನು ತಿಳಿಸುವುದು.
  6. ಗುಡಿ ಕೈಗಾರಿಕೆಯ ಪ್ರಸ್ತುತ ಪರಿಸ್ಥಿತಿಯ ಅವಲೋಕನ

ಭಾಷಾ ಕಲಿಕಾ ಗುರಿಗಳು

  1. ಚಿತ್ರ ಸಂಪನ್ಮೂಲ ಬಳಸಿ ಕನ್ನಡದ ರಾಷ್ಟ್ರಕವಿ ಪ್ರಶಸ್ತಿ ಪುರಸ್ಕೃತರ ಪರಿಚಯ
  2. ಪದ ಸಂಪತ್ತನ್ನು ಹೆಚ್ಚಿಸಲು, ಪದಪಟ್ಟಿ ರಚನೆ ಮತ್ತು ಅದಲು ಬದಲಾದ ಅಕ್ಷರಗಳ ಮೂಲಕ ಪದವನ್ನು ಗುರುತಿಸಲು ಇಂಡಿಕ್‌ ಅನಾಗ್ರಾಮ್ ಅನ್ವಯಕದ ಬಳಕೆ
  3. ವೀಡಿಯೋ ವೀಕ್ಷಣೆ ಮೂಲಕ ಮಾತುಗಾರಿಕೆ ಮತ್ತು ಚರ್ಚೆ, ಮಾತುಗಾರಿಕೆಯಲ್ಲಿ ವಾಕ್ಯ ರಚನೆಯಲ್ಲಿನ ಭಾಷೆಯ ಬಳಕೆಯನ್ನು ಅಭಿವೃದ್ದಿಗೊಳಿಸಲು ವೀಡಿಯೋ ಸಂಪನ್ಮೂಲ ಬಳಕೆ
  4. ಮಾದರಿ ಪದ್ಯವಾಚನಗಳನ್ನು ಆಲಿಸಲು ಧ್ವನಿ ಸಂಪನ್ಮೂಲದ ಬಳಕೆ

ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ

ವಿಕಿಪೀಡಿಯದಲ್ಲಿನ ಕನ್ನಡದಲ್ಲಿ ಸಣ್ಣಕಥೆಯ ಮಾಹಿತಿ

ಪ್ರಸ್ತುತ ಗದ್ಯ ಪೀಠಿಕೆ /ಹಿನ್ನೆಲೆ/ಸಂದರ್ಭ

ಈ ಗದ್ಯಪಾಠವನ್ನು ಬಾಗಲೋಡಿ ದೇವರಾಯರ ಸಣ್ಣಕಥೆಯಿಂದ ಆಯ್ದುಕೊಳ್ಳಲಾಗಿದೆ. ಇದರಲ್ಲಿ ಲೇಖಕರು ಅನೇಕ ಆಶಯವನ್ನು ತಿಳಿಸಿದ್ದಾರೆ. ಪಕೃತ ಗದ್ಯಭಾಗವು ಧಾರ್ಮಿಕ ಸಹಿಷ್ಣತೆ, ಗುಡಿಕೈಗಾರಿಕೆಗಳ ವಿನಾಶಕ್ಕೆ ಕಾರಣವಾದ ಅಂಶಗಳು, ಶಾಲೆಗಳಲ್ಲಿ ಔದ್ಯೋಗಿಕ ಶಿಕ್ಷಣ, ಮಕ್ಕಳ ಆಸಕ್ತಿಗೆ ಪೂರಕವಾದ ಶಿಕ್ಷಣ ನೀಡುವುದು, ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಮೊದಲಾದ ಅಂಶಗಳನ್ನು ಒಳಗೊಂಡಿದೆ. ತಂದೆಯು ಮಗನಿಗಿದ್ದ ಮಗ್ಗದ ಬಗೆಗಿನ ಒಲವಿಗೆ ವಿರೋಧ ವ್ಯಕ್ತಪಡಿಸಿದರು. ಇದರಿಂದ ಮನನೊಂದ ಮಗ ತನ್ನ ಮಾರ್ಗವನ್ನು ಸ್ವತಂತ್ರವಾಗಿ ಕಂಡುಕೊಂಡನು.

ಕವಿ/ ಲೇಖಕರ ಪರಿಚಯ

ಬಾಗಲೋಡಿ ದೇವರಾಯರ (ಜನನ; ೨೭-೨-೧೯೨೭,ಮರಣ ೨೫-೭-೧೯೮೫) ತಂದೆ ಬಾಗಲೋಡಿ ಕೃಷ್ಣರಾಯರು. ಬಾಗಲೋಡಿ ದೇವರಾಯರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಕಿನ್ನಿಕಂಬಳ ಗ್ರಾಮದವರು. ಪ್ರಾಥಮಿಕ ಶಿಕ್ಷಣವನ್ನು ಇಲ್ಲಿಯೇ ಮುಗಿಸಿದ ಇವರು ನಂತರ ಮಂಗಳೂರಿಗೆ ಬಂದರು. ನಂತರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಮುಗಿಸಿ, ನಂತರ ಮದರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಬಿ.ಎ.( ಆನರ್ಸ್) ಮಾಡಿದರು. ಅಲ್ಲಿ ಮದ್ರಾಸ್ ವಿಶ್ವವಿದ್ಯಾನಿಲಯಕ್ಕೇ ಮೊದಲ ರ‍್ಯಾಂಕ್ ಪಡೆದರು. ಆಗಲೇ ಕತೆಗಳನ್ನು ಬರೆಯಲಾರಂಭಿಸಿ ಲೇಖಕರೆನಿಸಿದ್ದರು. ನಂತರ ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರಾಗಿ ಕೆಲವು ಕಾಲ ಸೇವೆ ಸಲ್ಲಿಸಿದರು. ಐ.ಎ.ಎಸ್ ಮುಗಿಸಿ ಫಾರಿನ್ ಸರ್ವಿಸ್‌ಗೆ ಅಯ್ಕೆಯಾದರು. ಭಾರತದ ರಾಯಭಾರಿಯಾಗಿ ಇಟಲಿ, ನೇಪಾಳ, ನೈಜೀರಿಯಾ, ಫಿಲಿಫೈನ್ಸ್, ನ್ಯೂಜಿಲ್ಯಾಂಡ್, ಬಲ್ಗೇರಿಯಾ ಮೊದಲಾದ ದೇಶಗಳಲ್ಲಿ ಕಾರ್ಯ ನಿರ್ವಹಿಸಿದರು. ಇವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಮಕಾಲೀನರು. ನಿವೃತ್ತಿ ಹೊಂದಿ ಬೆಂಗಳೂರಿಗೆ ಬಂದ ಒಂದೇ ವರ್ಷದ ಒಳಗೆ ಅಂದರೆ ೧೯೮೫ರಲ್ಲಿ ತೀರಿಕೊಂಡರು. ಇವರ ಪ್ರಮುಖ ಕಥಾ ಸಂಕಲನಗಳು: 'ಹುಚ್ಚುಮನಸಿನ ಮುನಸೀಫ ಮತ್ತು ಇತರ ಕತೆಗಳು', 'ಆರಾಧನಾ', 'ರುದ್ರಪ್ಪನ ರೌದ್ರ ಮತ್ತು ಇತರ ಕತೆಗಳು' ಮುಂತಾದವುಗಳು. 'ಮಗ್ಗದ ಸಾಹೇಬ' ಎಂಬ ಗದ್ಯವನ್ನು ಇವರು ಬರೆದಿರುವ 'ಸಮಗ್ರ ಕತೆಗಳು' ಎಂಬ ಕಥಾಸಂಕಲನದ 185 ರಿಂದ 189ನೇ ವರೆಗಿನ ಪುಟಗಳಿಂದ ಆರಿಸಿಕೊಳ್ಳಲಾಗಿದೆ.

ಪ್ರಸ್ತುತ ಮಾಡಬೇಕಾದ ಪಾಠದ ವಿವರ

ಬಾಗಲೋಡಿಯವರ ಊರಿನಲ್ಲಿ ಹಿಂದು ಮುಸ್ಲಿಂರು ಅನ್ಯೋನ್ಯತೆಯಿಂದ ಬಾಳುತ್ತಿದ್ದರು.ಪರಸ್ಪರ ಅವರು ತಮ್ಮ ತಮ್ಮ ಹಬ್ಬಗಳಲ್ಲಿ ಭಾಗವಹಿಸಿ ಧಾರ್ಮಿಕ ಸಹಿಷ್ಣತೆಯನ್ನು ಮೆರೆದರು. ಆ ಊರಿನಲ್ಲಿರುವ ರಹೀಮನಿಗೆ ತನ್ನ ಮಗನನ್ನು ಓದಿಸಿ ನೌಕರಿ ಕೊಡಿಸಬೇಕೆಂಬ ಮಹದಾಸೆ ಇತ್ತು.ಆದರೆ ಅವನು ನೌಕರಿ ಹಿಡಿಯದೆ ಮಗ್ಗದ ಬಗ್ಗೆ ಆಸಕ್ತಿ ಹೊಂದಿ ಅದರಲ್ಲಿ ಸಾಧನೆ ಮಾಡಿ ಪ್ರಶಸ್ತಿ ಪಡೆದನು. ಇದರಿಂದ ತಂದೆ ತನ್ನ ಅಂತ್ಯಕಾಲದಲ್ಲಿ ಆನಂದ ಪಟ್ಟನು

ಅವಧಿ-೧ - 1. ಮಗ್ಗದ ಸಾಹೇಬನ ಮನೆತನದ ಹಿನ್ನೆಲೆ

ಪಠ್ಯಭಾಗ-1 - ಪರಿಕಲ್ಪನಾ ನಕ್ಷೆ

9ನೇ ತರಗತಿಯ ಪಠ್ಯಪುಸ್ತಕವನ್ನು ಸಂಪೂರ್ಣವಾಗಿ ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿರಿ

ವಿವರಣೆ

ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿ ತೋರಿದ ಕಡೆ ಬಳಸಬಹುದು)

ಚಟುವಟಿಕೆ

  • ಚಟುವಟಿಕೆಯ ಹೆಸರು; ಈ ಚಿತ್ರದಲ್ಲಿರುವ ಗ್ರಾಮೀಣ ಕೈಗಾರಿಕೆಗಳನ್ನು ಗುರುತಿಸಿ
  • ವಿಧಾನ/ಪ್ರಕ್ರಿಯೆ: ಗ್ರಾಮೀಣ ಕೈಗಾರಿಕೆಗಳನ್ನು ಪ್ರತಿಬಿಂಬಿಸುವ ಆರು ಮುಶೈಸಂ ಚಿತ್ರಗಳನ್ನು ಸಂಗ್ರಹಿಸಿ - ಮಕ್ಕಳಿಗೆ ಪ್ರತಿಯೊಂದು ಚಿತ್ರವನ್ನು ತೋರಿಸಿ ಅದರ ವಿವರಣೆಯನ್ನು

ಶಿಕ್ಷಕರು ಮತ್ತು ಮಕ್ಕಳು ತಿಳಿಸುತ್ತಾರೆ. ಉಳಿದವರು ಕೇಳಿಸಿಕೊಳ್ಳುತ್ತಾರೆ ಮತ್ತು ತಮಗೆ ತಿಳಿದ ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ. ಉದಾ: ಮುಶೈಸಂ ಅಲ್ಲದ ಚಿತ್ರಗಳು

  • ಸಮಯ: 10 ನಿಮಿಷಗಳು
  • ಹಂತಗಳು: ಪ್ರೊಜೆಕ್ಟರ್‌ನಲ್ಲಿ ಚಿತ್ರ ಪ್ರದರ್ಶನ - ಮಕ್ಕಳೊಂದಿಗೆ ಚಿತ್ರನೋಡಿ ಚರ್ಚೆ
  • ಸಾಮಗ್ರಿಗಳು/ಸಂಪನ್ಮೂಲಗಳು; ಪ್ರೊಜೆಕ್ಟರ್‌, ಗ್ರಾಮೀಣ ಕೈಗಾರಿಕೆಯ ಮುಶೈಸಂ ಚಿತ್ರಗಳು,
  • ಚರ್ಚಾ ಪ್ರಶ್ನೆಗಳು;
    1. ಗುಡಿ ಕೈಗಾರಿಕೆಗಳ ಪ್ರಸ್ತುತ ಸ್ಥಿತಿಯನ್ನು ತಿಳಿಸಿ
    2. ಗೃಹ ಕೈಗಾರಿಕೆಗಳಲ್ಲಿ ತಯಾರಾಗುವ ೧೦ ವಸ್ತುಗಳನ್ನು ತಿಳಿಸಿ
    3. ಮಕ್ಕಳ ತಪ್ಪನ್ನು ಹಿರಿಯರು ಕ್ಷಮಿಸಿ ಮುನ್ನಡೆಯ ಬೇಕು? ಸರಿ - ತಪ್ಪು

ಈ ವೀಡಿಯೋವನ್ನು ವೀಕ್ಷಿಸಿದ ಬಳಿಕ ಗುಂಪಿಗೆ ಅನುಗುಣವಾಗಿ ಮೊದಲಿಗೆ ಚರ್ಚಿಸಿ

ಶಬ್ದಕೋಶ/ಪದ ವಿಶೇಷತೆ

  • ಈ ಪದಗಳಿಗೆ ಗೋಲ್ಡನ್‌ ಶಬ್ದಕೋಶ ಬಳಸಿ ಅರ್ಥ ತಿಳಿಯಿರಿ - - ವಾಡಿಕೆ - ಪ್ರತಿನಿಧಿ - ಸದಾಚಾರ - ಉರ್ಸ್‌
  • ಅನ್ಯಭಾಷೆಯದು ಎನಿಸುವ ೫ ಪದಗಳನ್ನು ಪಟ್ಟಿಮಾಡಿ ಅದರ ಅರ್ಥ ತಿಳಿಯಿರಿ

ವ್ಯಾಕರಣಾಂಶ

ಸಜಾತಿಯ ಒತ್ತಕ್ಷರ - ವಿಜಾತಿಯ ಒತ್ತಕ್ಷರ ಪಟ್ಟಿಮಾಡಿ

ಉದಾ: ಕಟ್ಟಿಸಿದ್ದರು - ಸದ್ಭಾವನೆ

ಶಿಕ್ಷಕರಿಗೆ ಟಿಪ್ಪಣಿ / ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು

ಈ ಪಾಠಕ್ಕೆ ಆರು ಅವಧಿಗಳನ್ನು ನಿಗಧಿಪಡಿಸಿದೆ. ಮೊದಲನೆಯ ಅವಧಿಯಲ್ಲಿ ಲೇಖಕ ದೇವರಾಯರ ಪರಿಚಯನ್ನು ಭಾವಚಿತ್ರ ತೋರಸುವುದರ ಮೂಲಕ ಮಾಡಬಹುದು. ಅಲ್ಲದೆ ಪಠ್ಯಾಧಾರಿತ ಪದಗಳ, ಅರ್ಥೈಸಿ ಓದಿ, ಆಶಯಗಳನ್ನು ತಿಳಿಸಬಹುದು. ಎರಡನೆ, ಮೂರನೆ, ನಾಲ್ಕನೆ ಅವಧಿಯಲ್ಲಿ ಪಾಠದ ವಿವರಣೆಯನ್ನು ವಿವಿಧ ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಮಾಡಬಹುದು. ಐದನೆ ಅವಧಿಯಲ್ಲಿ ವ್ಯಾಕರಣಾಂಶಗಳ ಬಗ್ಗೆ ತಿಳಸಬಹುದು. ಆರನೆಯ ಅವಧಿಯಲ್ಲಿ ಪ್ರಶ್ನೋತ್ತರಗಳ ಬಗ್ಗೆ ಚರ್ಚೆ ಮಾಡಬಹುದು. ವರ್ಣಮಾಲೆ ಚಾರ್ಟನ್ನು, ಮಗ್ಗದ ಚಿತ್ರಗಳನ್ನು, ಲೇಖಕರ ಭಾವಚಿತ್ರವನ್ನು ಬಳಸಬಹುದು.
ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ. ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ, ಏಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನೀಡಬೇಕಾಗುತ್ತದೆ. ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು. ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

೧ನೇ ಅವಧಿ ಮೌಲ್ಯಮಾಪನ

ಹೆಚ್ಚುವರಿ ಸಂಪನ್ಮೂಲ

ಅವಧಿ -೨ - 2.ಕರೀಮನ ಚಟುವಟಿಕೆಗಳು

ಪಠ್ಯಭಾಗ-೨ - ಪರಿಕಲ್ಪನಾ ನಕ್ಷೆ

ವಿವರಣೆ

ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿತೋರಿದ ಕಡೆ ಬಳಸಬಹುದು)

ಚಟುವಟಿಕೆ

  1. ಚಟುವಟಿಕೆಯ ಹೆಸರು; ಈಜೀಪುರ ಶಾಲೆಯ ಮಕ್ಕಳ ಕೈ ಮಗ್ಗದ ಸ್ಥಳಕ್ಕೆ ಭೇಟಿ
  2. ವಿಧಾನ/ಪ್ರಕ್ರಿಯೆ: ವೀಡಿಯೋ ವೀಕ್ಷಣೆ ಮತ್ತು ಪ್ರಶನೆಗಳಿಗೆ ಉತ್ತರ
  3. ಸಮಯ: 15ನಿಮಿಷಗಳು
  4. ಹಂತಗಳು: ಮಕ್ಕಳನ್ನು ತರಗತಿಯಲ್ಲಿನ ಲಭ್ಯತೆಯ ಆಧಾರದ ಮೇಲೆ ನಾಲ್ಕು ಗುಂಪುಗಳಾಗಿ ಉದ್ದೇಶಿತ ಕೆಲವು ಚಿತ್ರಗಳಾದ ಅರಮನೆ - ಕಾಡು -ರಾಣಿ -ಸಂತ -ಮಕ್ಕಳು ಹೀಗೆ ಸುಮಾರು 10 ರಿಂದ 15 -ಭಾವಚಿತ್ರವನ್ನು ನೋಡಲು ನೀಡಿ ತಮ್ಮ ತಮ್ಮ ತಂಡದ ಜೊತೆ ಚರ್ಚಿಸಿ ಕತೆ ಹೇಳಲು ತಿಳಿಸುವುದು, ಮೊದಲ ಮತ್ತು ಎರಡನೇ ಗುಂಪಿನ ಮಕ್ಕಳಲ್ಲಿ ಯಾರಾದರೊಬ್ಬರು ಕತೆಯನ್ನು ಬರೆಯುವರು ಮತ್ತು ಓದುವರು, ಮೂರನೇ ಗುಂಪಿನ ಮಕ್ಕಳು ಕತೆಯನ್ನು ಆಲಿಸುವ ಮೂಲಕ ಮತ್ತು ಚಿತ್ರದ ಆಧಾರದ ಮೇಲೆ ಪುನಃ ತರಗತಿಯಲ್ಲಿ ಕತೆ ಹೇಳಬೇಕು. ನಂತರ ಶಿಕ್ಷಕರು ಈ ಕತೆಯ ಬಗೆಗಿನ ವಿವರಣೆ ನೀಡಬಹುದು ಅಥವಾ ತಮ್ಮ ಮನದ ಕತೆ ಹೇಳಬಹುದು,
  5. ಸಾಮಗ್ರಿಗಳು/ಸಂಪನ್ಮೂಲಗಳು; ಈ ಮುಶೈಸಂ ನಿಂದ 10-15 ಭಾವಚಿತ್ರಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಮಾದರಿ ಕತೆ (ಮಕ್ಕಳಿಗೆ ಮಾದರಿ ತೋರಿಸಿದರೆ ಬೇಗನೇ ಸಿದ್ದರಾಗುತ್ತಾರೆ)
  6. ಚರ್ಚಾ ಪ್ರಶ್ನೆಗಳು;
  • ಈ ಕಥೆಯಿಂದ ಏನನ್ನು ಕಲಿತುಕೊಂಡಿರಿ ? (ನೀತಿ,ಮೌಲ್ಯ)
  • ಕತೆ ಹೇಳುವಾಗಿನ ತಪ್ಪು ಉಚ್ಚಾರಣೆಯ ಪದಗಳಾವುವು ?
  • ಈ ಕತೆಯನ್ನು ಬದಲಿಸಿ ಹೇಗೆ ಹೇಳ ಬಹುದಿತ್ತು?
  1. ಚಟುವಟಿಕೆ;
  2. ವಿಧಾನ/ಪ್ರಕ್ರಿಯೆ ;
  3. ಸಮಯ ;
  4. ಸಾಮಗ್ರಿಗಳು/ಸಂಪನ್ಮೂಲಗಳು :
  5. ಹಂತಗಳು ;
  6. ಚರ್ಚಾ ಪ್ರಶ್ನೆಗಳು;

ಶಬ್ದಕೋಶ/ಪದ ವಿಶೇಷತೆ

ವ್ಯಾಕರಣಾಂಶ

  1. ನಾಮ ಪದ ಮತ್ತು ಕ್ರಿಯಾ ಪದದ ಪರಿಚಯ (ಚಿತ್ರ ಬಳಸಿ)

ಶಿಕ್ಷಕರಿಗೆ ಟಿಪ್ಪಣಿ / ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು

೨ನೇ ಅವಧಿಯ ಮೌಲ್ಯಮಾಪನ

ಹೆಚ್ಚುವರಿ ಸಂಪನ್ಮೂಲ

ಅವಧಿ -೩ - 3. ಮನೆಬಿಟ್ಟ ಕರೀಮ್‌ ವಿಖ್ಯಾತಿಯಾದದ್ದು

ಪಠ್ಯಭಾಗ - ೩ - ಪರಿಕಲ್ಪನಾ ನಕ್ಷೆ

ವಿವರಣೆ

ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿತೋರಿದ ಕಡೆ ಬಳಸಬಹುದು)

ಚಟುವಟಿಕೆ

  1. ಚಟುವಟಿಕೆಯ ಹೆಸರು; ವಿವಿಧ ಚಿತ್ರಗಳನ್ನು ನೋಡಿ ಕಥೆ ಹೇಳುವುದು
  2. ವಿಧಾನ/ಪ್ರಕ್ರಿಯೆ: ವಿವಿಧ ಗುಂಪಿಗೆ ವಿವಿಧ ಚಿತ್ರಗಳನ್ನು ನೀಡುವುದು ಮತ್ತು ಅಲ್ಲಿರುವ ಚಿತ್ರಗಳನ್ನು ಮಾತ್ರ ನೋಡಿ ಗುಂಪಿನೊಡನೆ ಚರ್ಚಿಸಿ ಕತೆ ಹೇಳುವುದು
  3. ಸಮಯ: 15ನಿಮಿಷಗಳು
  4. ವೃದ್ದಿಗೊಳ್ಳುವ ಸಾಮರ್ಥ್ಯಗಳು  ; ಇದರಿಂದ ಮಕ್ಕಳಲ್ಲಿ ಕಲ್ಪನೆ,ಮಾತುಗಾರಿಕೆ,ಕೇಳಿಸಿಕೊಳ್ಳುವುದು. ಚಿತ್ರದ ಅವಲೋಕನ ,ಸಾಮಾಜಿಕ ಹೊಂದಾಣಿಕೆ, ಕತೆ ಕಟ್ಟುವುದು ಮೊದಲಾದ ಸಾಮರ್ಥ್ಯ ವೃದ್ದಿಯಾಗುತ್ತದೆ.
  5. ಹಂತಗಳು: ಮಕ್ಕಳನ್ನು ತರಗತಿಯಲ್ಲಿನ ಲಭ್ಯತೆಯ ಆಧಾರದ ಮೇಲೆ ನಾಲ್ಕು ಗುಂಪುಗಳಾಗಿ ಉದ್ದೇಶಿತ ಕೆಲವು ಚಿತ್ರಗಳಾದ ಅರಮನೆ - ಕಾಡು -ರಾಣಿ -ಸಂತ -ಮಕ್ಕಳು ಹೀಗೆ ಸುಮಾರು 10 ರಿಂದ 15 -ಭಾವಚಿತ್ರವನ್ನು ನೋಡಲು ನೀಡಿ ತಮ್ಮ ತಮ್ಮ ತಂಡದ ಜೊತೆ ಚರ್ಚಿಸಿ ಕತೆ ಹೇಳಲು ತಿಳಿಸುವುದು, ಮೊದಲ ಮತ್ತು ಎರಡನೇ ಗುಂಪಿನ ಮಕ್ಕಳಲ್ಲಿ ಯಾರಾದರೊಬ್ಬರು ಕತೆಯನ್ನು ಬರೆಯುವರು ಮತ್ತು ಓದುವರು, ಮೂರನೇ ಗುಂಪಿನ ಮಕ್ಕಳು ಕತೆಯನ್ನು ಆಲಿಸುವ ಮೂಲಕ ಮತ್ತು ಚಿತ್ರದ ಆಧಾರದ ಮೇಲೆ ಪುನಃ ತರಗತಿಯಲ್ಲಿ ಕತೆ ಹೇಳಬೇಕು. ನಂತರ ಶಿಕ್ಷಕರು ಈ ಕತೆಯ ಬಗೆಗಿನ ವಿವರಣೆ ನೀಡಬಹುದು ಅಥವಾ ತಮ್ಮ ಮನದ ಕತೆ ಹೇಳಬಹುದು,
  6. ಸಾಮಗ್ರಿಗಳು/ಸಂಪನ್ಮೂಲಗಳು; ಈ ಮುಶೈಸಂ ನಿಂದ 10-15 ಭಾವಚಿತ್ರಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಮಾದರಿ ಕತೆ (ಮಕ್ಕಳಿಗೆ ಮಾದರಿ ತೋರಿಸಿದರೆ ಬೇಗನೇ ಸಿದ್ದರಾಗುತ್ತಾರೆ)
  7. ಚರ್ಚಾ ಪ್ರಶ್ನೆಗಳು;
  • ಈ ಕಥೆಯಿಂದ ಏನನ್ನು ಕಲಿತುಕೊಂಡಿರಿ ? (ನೀತಿ,ಮೌಲ್ಯ)
  • ಕತೆ ಹೇಳುವಾಗಿನ ತಪ್ಪು ಉಚ್ಚಾರಣೆಯ ಪದಗಳಾವುವು ?
  • ಈ ಕತೆಯನ್ನು ಬದಲಿಸಿ ಹೇಗೆ ಹೇಳ ಬಹುದಿತ್ತು?

ಶಬ್ದಕೋಶ/ಪದ ವಿಶೇಷತೆ

ವ್ಯಾಕರಣಾಂಶ

ಶಿಕ್ಷಕರಿಗೆ ಟಿಪ್ಪಣಿ / ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು/ ಭಾಷಾ ವೈವಿಧ್ಯತೆ

ಅವಧಿ-3ರ ಮೌಲ್ಯಮಾಪನ

ಹೆಚ್ಚುವರಿ ಸಂಪನ್ಮೂಲ

ಪೂರ್ಣ ಪಾಠದ ಉಪಸಂಹಾರ

ಬಾಗಲೋಡಿಯವರ ಊರಿನಲ್ಲಿ ಹಿಂದು ಮುಸಲ್ಮಾನರು ಅನ್ಯೋನ್ಯತೆಯಿಂದ ಬಾಳುತ್ತಿದ್ದರು. ಪರಸ್ಪರ ಅವರು ತಮ್ಮ ತಮ್ಮ ಹಬ್ಬಗಳಲ್ಲಿ ಭಾಗವಹಿಸಿ ಧಾರ್ಮಿಕ ಸಹಿಷ್ಣತೆಯನ್ನು ಮೆರೆದರು. ಆ ಊರಿನಲ್ಲಿರುವ ರಹೀಮನಿಗೆ ತನ್ನ ಮಗ ಕರೀಮನನ್ನು ಓದಿಸಿ ನೌಕರಿ ಕೊಡಿಸಬೇಕೆಂಬ ಮಹದಾಸೆ ಇತ್ತು. ಆದರೆ ಅವನು ನೌಕರಿ ಹಿಡಿಯದೆ ಮಗ್ಗದ ಬಗ್ಗೆ ಆಸಕ್ತಿ ಹೊಂದಿ ಅದರಲ್ಲಿ ಸಾಧನೆ ಮಾಡಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದನು. ಇದರಿಂದ ತಂದೆ ತನ್ನ ಅಂತ್ಯಕಾಲದಲ್ಲಿ ಆನಂದ ಪಟ್ಟನು.

ಪೂರ್ಣ ಪಾಠದ ಮೌಲ್ಯಮಾಪನ

ಮಕ್ಕಳ ಚಟುವಟಿಕೆ