ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಚು
೧ ನೇ ಸಾಲು: ೧ ನೇ ಸಾಲು:  
=ಪರಿಕಲ್ಪನಾ ನಕ್ಷೆ=
 
=ಪರಿಕಲ್ಪನಾ ನಕ್ಷೆ=
<mm>[[rajakumari.mm|Flash]]</mm>
+
[[File:rajakumari.mm]]
    
=ಹಿನ್ನೆಲೆ/ಸಂದರ್ಭ=
 
=ಹಿನ್ನೆಲೆ/ಸಂದರ್ಭ=
ರಾಜಕುಮಾರಿಯ ಜಾಣ್ಮೆ  ಜಾನಪದ ಕಥಯಾಗಿದ್ದು,ಜಾನಪದ ಸಾಹಿತ್ಯದ ಪರಿಚಯ ನೀಡುವುದು.
+
ಜಾನಪದ ಗೀತೆಗಳಂತೆ ಜಾನಪದ ಕಥೆಗಳು ಸಹ ಜನರಿಂದ ಜನರಿಗೆ ಮೌಖಿಕ ಮಾಧ್ಯಮದ ಮೂಲಕ ಪ್ರಸಾರವಾದುದ್ದಾಗಿದೆ. ಇಂತಹ ಕಥೆಗಳಿಂದ ಮಕ್ಕಳಲ್ಲಿ ಕಲ್ಪನಾ ಲೋಕ ವಿಸ್ತಾರವಾಗುತ್ತದೆ.ಅತಿ ಮಾನಿಷ ಶಕ್ತಿಗಳು,ರಾಜ,ಬಡವ,ದೇವರು. ಸತ್ಯ. ಮೋಸ ಜಾಣತನ,ಪ್ರಾಣಿಗಳ ರೂಪಕಗಳು ಮೊದಲಾದವು ಮಕ್ಕಳ ಕಲ್ಪನಾ ಲೋಕವನ್ನು ವರ್ಣಮಯ ಗೊಳಿಸುವುದರ ಜೊತೆಗೆ ಶಕ್ತ ಗೊಳಿಸುತ್ತದೆ. ಇದರಲ್ಲಿ ಸಂಸ್ಕೃತಿ ಸೊಗಡು,ಆಚರಣೆ ನಂಬಿಕೆಗಳಂತಹ ಅನೇಕ ಅಂಶಗಳು ಅಡಕವಾಗಿರುತ್ತವೆ.ಇದರಿಂದ ಮಕ್ಕಳಲ್ಲಿ ಭಾಷಾ ಕೌಶಲ ಮತ್ತು ಶಬ್ಧ ಬಂಡಾರ ವೃದ್ದಿಯಾಗುತ್ತದೆ. ರಾಜಕುಮಾರಿಯ ಜಾಣ್ಮೆ  ಜಾನಪದ ಕಥೆಯಾಗಿದ್ದು,ಜಾನಪದ ಸಾಹಿತ್ಯದ ಪರಿಚಯ ನೀಡುವುದರ ಜೊತೆಗೆ ಹೆಣ್ಣೋಬ್ಬಳ ಸಾಹಸ ಮತ್ತು ಬುದ್ದಿವಂತಿಕೆಯ ಮೂಲಕ ಈ ಎಲ್ಲಾ ಅಂಶಗಳು ಬಿಂಬಿತವಾಗಿವೆ.
    
=ಕಲಿಕೋದ್ದೇಶಗಳು=
 
=ಕಲಿಕೋದ್ದೇಶಗಳು=
೧೩ ನೇ ಸಾಲು: ೧೩ ನೇ ಸಾಲು:     
=ಕವಿ ಪರಿಚಯ =
 
=ಕವಿ ಪರಿಚಯ =
ಕಣಜದಲ್ಲಿನ ಡಿ ಕೆ ರಾಜೇಂದ್ರ ರವರ ಹೆಚ್ಚಿನ ಮಾಹಿತಿಗಾಗಿ [http://kanaja.in/archives/dinamani/ಪ್ರೊ-ಡಿ-ಕೆ-ರಾಜೇಂದ್ರ ಇಲ್ಲಿ ಕ್ಲಿಕ್ಕಿಸಿರಿ]
+
ಕಣಜದಲ್ಲಿನ ಡಿ ಕೆ ರಾಜೇಂದ್ರ ರವರ ಹೆಚ್ಚಿನ ಮಾಹಿತಿಗಾಗಿ [http://www.kanaja.in/dinamani/%E0%B2%AA%E0%B3%8D%E0%B2%B0%E0%B3%8A-%E0%B2%A1%E0%B2%BF-%E0%B2%95%E0%B3%86-%E0%B2%B0%E0%B2%BE%E0%B2%9C%E0%B3%87%E0%B2%82%E0%B2%A6%E0%B3%8D%E0%B2%B0/ಪ್ರೊ-ಡಿ-ಕೆ-ರಾಜೇಂದ್ರ ಇಲ್ಲಿ ಕ್ಲಿಕ್ಕಿಸಿರಿ]
    
=ಶಿಕ್ಷಕರಿಗೆ ಟಿಪ್ಪಣಿ=
 
=ಶಿಕ್ಷಕರಿಗೆ ಟಿಪ್ಪಣಿ=
 
ಶಿಕ್ಷಕರು ಈ ಕಥೆನ್ನು  ೫ ಅವಧಿಗಳಿಗೆ ನಿಗದಿಮಾಡಿಕೊಳ್ಳಬಹುದು.  
 
ಶಿಕ್ಷಕರು ಈ ಕಥೆನ್ನು  ೫ ಅವಧಿಗಳಿಗೆ ನಿಗದಿಮಾಡಿಕೊಳ್ಳಬಹುದು.  
ಮೊದಲನೇ ಅವಧಿಯಲ್ಲಿ ಈ ಜಾನಪದ ಸಾಹಿತ್ಯದ ಹಿನ್ನೆಲೆ, ಸಂಗ್ರಹಾಕಾರ ಪರಿಚಯ ಹಾಗು ಕಥೆಗೆ ಪೂರಕವಾದ ಮಾಹಿ  ಸಂಪನ್ಮೂಲಗಳನ್ನು ಮಕ್ಕಳಿಗೆ ನೀಡಬಹುದು. ಹಾಗೆಯೇ ಮುಂದಿನ ಮಕ್ಕಳು ಬರುವಾಗ  ತಾವು ಕೇಳಿರುವ ಜಾನಪದ ಕಥೆಯನ್ನು ಅಥವಾ ಇತರ ಜಾನಪದೀಯ ಅಂಶಗಳನ್ನು ಈ ಹಿಂದೆ ಕೇಳಿದ್ದಲ್ಲಿ ಸಂಗ್ರಹಿಸಿಕೊಂಡು ಬರ ತಿಳಿಸಬಹುದು.  
+
ಮೊದಲನೇ ಅವಧಿಯಲ್ಲಿ ಈ ಜಾನಪದ ಸಾಹಿತ್ಯದ ಹಿನ್ನೆಲೆ, ಸಂಗ್ರಹಕಾರ ಪರಿಚಯ ಹಾಗು ಕಥೆಗೆ ಪೂರಕವಾದ ಮಾಹಿತಿ ಸಂಪನ್ಮೂಲಗಳನ್ನು ಮಕ್ಕಳಿಗೆ ನೀಡಬಹುದು. ಹಾಗೆಯೇ ಮುಂದಿನ ತರಗತಿಗೆ ಮಕ್ಕಳು ಬರುವಾಗ  ತಾವು ಕೇಳಿರುವ ಜಾನಪದ ಕಥೆಯನ್ನು ಅಥವಾ ಇತರ ಜಾನಪದೀಯ ಅಂಶಗಳನ್ನು ಈ ಹಿಂದೆ ಕೇಳಿದ್ದಲ್ಲಿ ಸಂಗ್ರಹಿಸಿಕೊಂಡು ಬರ ತಿಳಿಸಬಹುದು.  
ಎರನೇ ಅವಧಿಯಲ್ಲಿ ಈ ಹಿಂದೆ ನೀಡಿದ ಮನೆಗೆಲಸದ ಮಾಹಿತಿಯ ಆಧಾರದ ಮೇಲೆಯೇ ತರಗತಿ ಆರಂಭಿಸಬಹುದು.
+
ಎರಡನೇ ಅವಧಿಯಲ್ಲಿ ಈ ಹಿಂದೆ ನೀಡಿದ ಮನೆಗೆಲಸದ ಮಾಹಿತಿಯ ಆಧಾರದ ಮೇಲೆಯೇ ತರಗತಿ ಆರಂಭಿಸಬಹುದು.
 
೩ಅವಧಿಯಲ್ಲಿ  ಮಕ್ಕಳಿಗೆ ಗ್ರಾಂಥಿಕ ಭಾಷಾ ರೀತಿಯನ್ನು ಪರಿಚಯಿಸಿ,ವಿವರಿಸುವುದು.
 
೩ಅವಧಿಯಲ್ಲಿ  ಮಕ್ಕಳಿಗೆ ಗ್ರಾಂಥಿಕ ಭಾಷಾ ರೀತಿಯನ್ನು ಪರಿಚಯಿಸಿ,ವಿವರಿಸುವುದು.
 
೪ನೇ ಅವಧಿಯಲ್ಲಿ ಕಥೆಯ ಕುರಿತು ಚರ್ಚೆ.
 
೪ನೇ ಅವಧಿಯಲ್ಲಿ ಕಥೆಯ ಕುರಿತು ಚರ್ಚೆ.
 
೫ನೇ  ಅವಧಿಯಲ್ಲಿ ವ್ಯಾಕರಣಾಂಶದ ಬಗ್ಗೆ ಮಾಹಿತಿ ನೀಡಬಹುದು.
 
೫ನೇ  ಅವಧಿಯಲ್ಲಿ ವ್ಯಾಕರಣಾಂಶದ ಬಗ್ಗೆ ಮಾಹಿತಿ ನೀಡಬಹುದು.
   −
ಈ ಜಾನಪದಸಾಹಿತ್ಯ ಪೂರಕವಾದ ಕೆಲವು ಮಾಹಿತಿಗಳನ್ನು ಶಿಕ್ಷಕರು ತಿಳಿದುಕೊಳ್ಳಬೇಕಿದ್ದು. ಜಾನಪದದಲ್ಲಿ ಕಥಾಸಾಹಿತ್ಯ ಪೂರಕವಾದ ಮಾಹಿತಿಗಳನ್ನು ಸಂಗ್ರಹಿಸಬೇಕು.
+
ಈ ಜಾನಪದಸಾಹಿತ್ಯ ಪೂರಕವಾದ ಕೆಲವು ಮಾಹಿತಿಗಳನ್ನು ಶಿಕ್ಷಕರು ತಿಳಿದುಕೊಳ್ಳಬೇಕಿದ್ದು. ಜಾನಪದದಲ್ಲಿ ಕಥಾಸಾಹಿತ್ಯ ಪೂರಕವಾದ ಮಾಹಿತಿಗಳನ್ನು ಸಂಗ್ರಹಿಸಬೇಕು.<br>
 +
*ಈಜಿಪುರ ಶಾಲೆಯ ಮಕ್ಕಳು ಹೇಳಿದ ರಾಜಕುಮಾರಿಯ ಜಾಣ್ಮೆ ಕಥೆಯನ್ನು ಆಲಿಸಲು [http://yourlisten.com/stfkoer/rajakumariya-janmejanapada-kate ಇಲ್ಲಿ ಕ್ಲಿಕ್ಕಿಸಿರಿ]
    
=ಹೆಚ್ಚುವರಿ ಸಂಪನ್ಮೂಲ=
 
=ಹೆಚ್ಚುವರಿ ಸಂಪನ್ಮೂಲ=
೨೯ ನೇ ಸಾಲು: ೩೦ ನೇ ಸಾಲು:  
#ಮಕ್ಕಳಿಗಾಗಿನ ರಾಜಕುಮಾರಿಯ ಕಥೆಗಾಗಿ [https://www.youtube.com/watch?v=NDOskZdJN24 ಇಲ್ಲಿ ಕ್ಲಿಕ್ಕಿಸಿರಿ]
 
#ಮಕ್ಕಳಿಗಾಗಿನ ರಾಜಕುಮಾರಿಯ ಕಥೆಗಾಗಿ [https://www.youtube.com/watch?v=NDOskZdJN24 ಇಲ್ಲಿ ಕ್ಲಿಕ್ಕಿಸಿರಿ]
 
#ಜನಪ್ರಿಯ 'ಸಿಂಡ್ರಲಾ'ಮಕ್ಕಳ ಕಥೆಗಾಗಿ [https://www.youtube.com/watch?v=HKSRbsJVli0 ಇಲ್ಲಿ ಕ್ಲಿಕ್ಕಿಸಿರಿ]
 
#ಜನಪ್ರಿಯ 'ಸಿಂಡ್ರಲಾ'ಮಕ್ಕಳ ಕಥೆಗಾಗಿ [https://www.youtube.com/watch?v=HKSRbsJVli0 ಇಲ್ಲಿ ಕ್ಲಿಕ್ಕಿಸಿರಿ]
 +
#ಈಜೀಪುರ ಶಾಲೆಯ ವಿದ್ಯಾರ್ಥಿ ಭಾಸ್ಕರ್ ನ ಧ್ವನಿ ಮುದ್ರಿತ ಜಾನಪದ ಕಥೆ ಕೇಳಲು [http://yourlisten.com/stfkoer/story-telling-by-bhaskar ಇಲ್ಲಿ ಕ್ಲಿಕ್ಕಿಸಿರಿ]
    
=ಸಾರಾಂಶ=
 
=ಸಾರಾಂಶ=
 
==ಪರಿಕಲ್ಪನೆ ೧==
 
==ಪರಿಕಲ್ಪನೆ ೧==
===ಚಟುಟವಟಿಕೆ-೧===
+
===ಚಟುವಟಿಕೆ-೧===
 
1. ವಿಧಾನ/ಪ್ರಕ್ರಿಯೆ;  
 
1. ವಿಧಾನ/ಪ್ರಕ್ರಿಯೆ;  
 
*ಜಾನಪದ ಸಾಹಿತ್ಯ ಪರಿಚಯವನ್ನು ಎಲ್ಲಾ ಮಕ್ಕಳಿಗೂ ಮಾಡಿಸಲೇಬೇಕಿರುವುದರಿಂದ, ಶಿಕ್ಷಕರು ಕತೆ ವಿವರಿಸುವ ಮಾದರಿಯಲ್ಲಿ  ಮಕ್ಕಳಿಗೆ ಜಾನಪದ ಸಾಹಿತ್ಯ ಬಗ್ಗೆ ಪರಿಚಯಿಸುವರು.  
 
*ಜಾನಪದ ಸಾಹಿತ್ಯ ಪರಿಚಯವನ್ನು ಎಲ್ಲಾ ಮಕ್ಕಳಿಗೂ ಮಾಡಿಸಲೇಬೇಕಿರುವುದರಿಂದ, ಶಿಕ್ಷಕರು ಕತೆ ವಿವರಿಸುವ ಮಾದರಿಯಲ್ಲಿ  ಮಕ್ಕಳಿಗೆ ಜಾನಪದ ಸಾಹಿತ್ಯ ಬಗ್ಗೆ ಪರಿಚಯಿಸುವರು.  
೪೬ ನೇ ಸಾಲು: ೪೮ ನೇ ಸಾಲು:  
* ಸಂಗ್ರಹಿಸಿದ ಜಾನಪದ ಕಥೆ ಹೇಳುವುದು.
 
* ಸಂಗ್ರಹಿಸಿದ ಜಾನಪದ ಕಥೆ ಹೇಳುವುದು.
 
5. ಚರ್ಚಾ ಪ್ರಶ್ನೆಗಳು;
 
5. ಚರ್ಚಾ ಪ್ರಶ್ನೆಗಳು;
*ಸ್ರ್ತೀ ಸ್ವಾತಂತ್ರ್ಯ ದ ಬಗ್ಗೆ ಚರ್ಚೆ.  
+
*ಸ್ರ್ತೀ ಸ್ವಾತಂತ್ರ್ಯದ ಬಗ್ಗೆ ಚರ್ಚೆ.  
 
[http://karnatakaeducation.org.in/KOER/index.php/ರಾಜಕುಮಾರಿಯ_ಜಾಣ್ಮೆ_ಗುಂಪು_ಚಟುವಟಿಕೆಗಳು ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ]
 
[http://karnatakaeducation.org.in/KOER/index.php/ರಾಜಕುಮಾರಿಯ_ಜಾಣ್ಮೆ_ಗುಂಪು_ಚಟುವಟಿಕೆಗಳು ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ]
   −
===ಚಟುಟವಟಿಕೆ-೨===
+
===ಚಟುವಟಿಕೆ-೨===
 
#ವಿಧಾನ/ಪ್ರಕ್ರಿಯೆ
 
#ವಿಧಾನ/ಪ್ರಕ್ರಿಯೆ
 
#ಸಮಯ
 
#ಸಮಯ
೫೬ ನೇ ಸಾಲು: ೫೮ ನೇ ಸಾಲು:  
#ಚರ್ಚಾ ಪ್ರಶ್ನೆಗಳು
 
#ಚರ್ಚಾ ಪ್ರಶ್ನೆಗಳು
 
==ಪರಿಕಲ್ಪನೆ ೨==
 
==ಪರಿಕಲ್ಪನೆ ೨==
===ಚಟುಟವಟಿಕೆ-೧===
+
===ಚಟುವಟಿಕೆ-೧===
 
#ವಿಧಾನ/ಪ್ರಕ್ರಿಯೆ
 
#ವಿಧಾನ/ಪ್ರಕ್ರಿಯೆ
 
#ಸಮಯ
 
#ಸಮಯ
೬೩ ನೇ ಸಾಲು: ೬೫ ನೇ ಸಾಲು:  
#ಚರ್ಚಾ ಪ್ರಶ್ನೆಗಳು
 
#ಚರ್ಚಾ ಪ್ರಶ್ನೆಗಳು
 
=ಭಾಷಾ ವೈವಿಧ್ಯತೆಗಳು =
 
=ಭಾಷಾ ವೈವಿಧ್ಯತೆಗಳು =
1.ಗ್ರಂಥಸ್ಥ  ಭಾಷೆಗೂ  ಜನಪದ ಭಾಷೆಗೂ  ಇರುವ ವ್ಯತ್ಯಾಸ
+
1.ಗ್ರಂಥಸ್ಥ  ಭಾಷೆಗೂ  ಜನಪದ ಭಾಷೆಗೂ  ಇರುವ ವ್ಯತ್ಯಾಸ<br>
 
2.ತಮ್ಮ ಸುತ್ತಮುತ್ತಲಿನ  ಭಾಷಾವೈವಿಧ್ಯತೆಗಳ  ಅರಿವು.
 
2.ತಮ್ಮ ಸುತ್ತಮುತ್ತಲಿನ  ಭಾಷಾವೈವಿಧ್ಯತೆಗಳ  ಅರಿವು.
    
==ಶಬ್ದಕೋಶ ==
 
==ಶಬ್ದಕೋಶ ==
ಅಕ್ಕಸಾಲಿಗ =ಚಿನ್ನದ  ಕೆಲಸ  ಮಾಡುವವನು.
+
ಅಕ್ಕಸಾಲಿಗ =ಚಿನ್ನದ  ಕೆಲಸ  ಮಾಡುವವನು<br>
ಸೂತ್ಕ =ಮೈಲಿಗೆ  
+
ಸೂತ್ಕ =ಮೈಲಿಗೆ <br>
 
ಜರಿ =ಹೀಯಾಳಿಸು
 
ಜರಿ =ಹೀಯಾಳಿಸು
   ೮೧ ನೇ ಸಾಲು: ೮೩ ನೇ ಸಾಲು:  
=ಭಾಷಾ ಚಟುವಟಿಕೆಗಳು/ ಯೋಜನೆಗಳು=
 
=ಭಾಷಾ ಚಟುವಟಿಕೆಗಳು/ ಯೋಜನೆಗಳು=
 
=ಪಠ್ಯ ಬಗ್ಗೆ ಹಿಮ್ಮಾಹಿತಿ=
 
=ಪಠ್ಯ ಬಗ್ಗೆ ಹಿಮ್ಮಾಹಿತಿ=
 +
 +
[[ವರ್ಗ:ರಾಜಕುಮಾರಿಯ ಜಾಣ್ಮೆ]]