ಬದಲಾವಣೆಗಳು

Jump to navigation Jump to search
೧೮ ನೇ ಸಾಲು: ೧೮ ನೇ ಸಾಲು:  
ಎಷ್ಟೇ ಕಷ್ಟಗಳಿದ್ದರೂ ಮನಸ್ಸನ್ನೇ ಸುಡುವ ಚಿಂತೆಯಿದ್ದರೂ ನವಿರಾದ ಹಾಸ್ಯ ಅವುಗಳನ್ನು ಸ್ವಲ್ಪಕಾಲ ಮರೆಯುವಂತೆ ಮಾಡುತ್ತದೆ. ‘ನಗು’ ಮಾನವನನ್ನು ಗೆಲುವಿನ ಹಾದಿಗೆ ತರುವ ದಿವ್ಯ ಔಷಧ.
 
ಎಷ್ಟೇ ಕಷ್ಟಗಳಿದ್ದರೂ ಮನಸ್ಸನ್ನೇ ಸುಡುವ ಚಿಂತೆಯಿದ್ದರೂ ನವಿರಾದ ಹಾಸ್ಯ ಅವುಗಳನ್ನು ಸ್ವಲ್ಪಕಾಲ ಮರೆಯುವಂತೆ ಮಾಡುತ್ತದೆ. ‘ನಗು’ ಮಾನವನನ್ನು ಗೆಲುವಿನ ಹಾದಿಗೆ ತರುವ ದಿವ್ಯ ಔಷಧ.
   −
ಶ್ರೀರಾಮೇಶ್ವಮೇಧ’ ಕೃತಿಯಲ್ಲಿ ಮಡದಿ ಮನೋರಮೆ  (ನಿಜನಾಮ ಕಮಲಬಾಯಿ) ಯೊಡನೆ
+
ಶ್ರೀರಾಮೇಶ್ವಮೇಧ’ ಕೃತಿಯಲ್ಲಿ ಮಡದಿ ಮನೋರಮೆ  (ನಿಜನಾಮ ಕಮಲಬಾಯಿ) ಯೊಡನೆ ಸಂವಾದದಲ್ಲಿ ನಿರತನಾದಾಗ ವ್ಯಕ್ತವಾಗುವ ಮಾತುಗಳು ಮುದ್ದಣ್ಣನ ಕಷ್ಟಜೀವನದ ಪ್ರತೀಕವೇ ಆಗಿವೆ. ಪ್ರಕೃತ ಗದ್ಯಭಾಗದಲ್ಲಿ ಸಪ್ತಾಕ್ಷರಿ ಮಂತ್ರದ ಶ್ರೇಷ್ಠತೆಯ ನೆಪದೊಂದಿಗೆ ತನ್ನ ಹಾಗು ಅಂದಿನ ಕವಿಗಳ ದಾರಿದ್ರ್ಯವನ್ನು ಪರೋಕ್ಷವಾಗಿ ಮುದ್ದಣ ವ್ಯಕ್ತಪಡಿಸಿದ್ದಾನೆ. ಹೊರನೋಟಕ್ಕೆ ಕುತೂಹಲಕಾರಿಯೂ ಹಾಸ್ಯಮಯವೂ ಆಗಿದ್ದರೆ ಒಳಗೆ ದಾರುಣ್ಯ ವ್ಯಥೆಯ ಕಥೆ ಅಡಗಿಕೊಂಡು ಕರುಣಾರಣ ಅಂತರ್ಗತವಾಗಿ ಹರಿಯುವುದನ್ನು ಇಲ್ಲಿ ಕಾಣಬಹುದು.
 
  −
ಸಂವಾದದಲ್ಲಿ ನಿರತನಾದಾಗ ವ್ಯಕ್ತವಾಗುವ ಮಾತುಗಳು ಮುದ್ದಣ್ಣನ ಕಷ್ಟಜೀವನದ ಪ್ರತೀಕವೇ ಆಗಿವೆ. ಪ್ರಕೃತ ಗದ್ಯಭಾಗದಲ್ಲಿ ಸಪ್ತಾಕ್ಷರಿ ಮಂತ್ರದ ಶ್ರೇಷ್ಠತೆಯ ನೆಪದೊಂದಿಗೆ ತನ್ನ ಹಾಗು ಅಂದಿನ ಕವಿಗಳ ದಾರಿದ್ರ್ಯವನ್ನು ಪರೋಕ್ಷವಾಗಿ ಮುದ್ದಣ ವ್ಯಕ್ತಪಡಿಸಿದ್ದಾನೆ. ಹೊರನೋಟಕ್ಕೆ ಕುತೂಹಲಕಾರಿಯೂ ಹಾಸ್ಯಮಯವೂ ಆಗಿದ್ದರೆ ಒಳಗೆ ದಾರುಣ್ಯ ವ್ಯಥೆಯ ಕಥೆ ಅಡಗಿಕೊಂಡು ಕರುಣಾರಣ ಅಂತರ್ಗತವಾಗಿ ಹರಿಯುವುದನ್ನು ಇಲ್ಲಿ ಕಾಣಬಹುದು  
      
===ಕವಿ ಪರಿಚಯ ===
 
===ಕವಿ ಪರಿಚಯ ===
ಮುದ್ದಣ್ಣ ಎಂದು ಪ್ರಖ್ಯಾತರಾದ ನಂದಳಿಕೆ ಲಕ್ಷ್ಮೀ ನಾರಣಪ್ಪನವರು  ದಿನಾಂಕ 24 ಜನವರಿ 1870ರಂದು ಉಡುಪಿ ಮತ್ತು ಕಾರ್ಕಳದ ಮಧ್ಯದಲ್ಲಿರುವ ನಂದಳಿಕೆ ಗ್ರಾಮದಲ್ಲಿ ಜನಿಸಿದರು.ನಂದಳಿಕೆ ತಂದೆ ಪಾಠಾಳಿ ತಿಮ್ಮಪ್ಪಯ್ಯ, ತಾಯಿ ಮಹಾಲಕ್ಷ್ಮಮ್ಮ. ನಾರಣಪ್ಪನವರ ಪ್ರಾಥಮಿಕ ಶಿಕ್ಷಣ ನಂದಳಿಕೆಯಲ್ಲಿಯೇ ಆಯಿತು. ಮುಂದಿನ ವ್ಯಾಸಂಗಕ್ಕೆ ಉಡುಪಿಯ ಮಠವನ್ನು  ಆಶ್ರಯಿಸಿದರು. ಇಂಗ್ಲಿಷ್ ಶಾಲೆಗೆ ಸೇರಲು ಫೀಸು ಕೊಡಲಾರದೆ  ಕನ್ನಡ ಶಾಲೆಗೆ ಸೇರಿದರು. ಪ್ರೌಢ ಶಿಕ್ಷಣ ಮುಗಿಸಿ ಉಪಾಧ್ಯಾಯರ ತರಬೇತು ಪಡೆದರು.
+
ಮುದ್ದಣ್ಣ ಎಂದು ಪ್ರಖ್ಯಾತರಾದ ನಂದಳಿಕೆ ಲಕ್ಷ್ಮೀ ನಾರಣಪ್ಪನವರು  ದಿನಾಂಕ 24 ಜನವರಿ 1870ರಂದು ಉಡುಪಿ ಮತ್ತು ಕಾರ್ಕಳದ ಮಧ್ಯದಲ್ಲಿರುವ ನಂದಳಿಕೆ ಗ್ರಾಮದಲ್ಲಿ ಜನಿಸಿದರು.ನಂದಳಿಕೆ ತಂದೆ ಪಾಠಾಳಿ ತಿಮ್ಮಪ್ಪಯ್ಯ, ತಾಯಿ ಮಹಾಲಕ್ಷ್ಮಮ್ಮ. ನಾರಣಪ್ಪನವರ ಪ್ರಾಥಮಿಕ ಶಿಕ್ಷಣ ನಂದಳಿಕೆಯಲ್ಲಿಯೇ ಆಯಿತು. ಮುಂದಿನ ವ್ಯಾಸಂಗಕ್ಕೆ ಉಡುಪಿಯ ಮಠವನ್ನು  ಆಶ್ರಯಿಸಿದರು. ಇಂಗ್ಲಿಷ್ ಶಾಲೆಗೆ ಸೇರಲು ಫೀಸು ಕೊಡಲಾರದೆ  ಕನ್ನಡ ಶಾಲೆಗೆ ಸೇರಿದರು. ಪ್ರೌಢ ಶಿಕ್ಷಣ ಮುಗಿಸಿ ಉಪಾಧ್ಯಾಯರ ತರಬೇತು ಪಡೆದರು. ನಾರಾಣಪ್ಪನವರ  ದೇಹದಾರ್ಢ್ಯ ನೋಡಿ ವ್ಯಾಯಾಮ ಶಿಕ್ಷಕ ತರಬೇತಿಗಾಗಿ ಅವರನ್ನು ಮದರಾಸಿಗೆ ರವಾನೆ ಮಾಡಲಾಯಿತು. ತರಬೇತಿ ಮುಗಿಸಿ ಉಡುಪಿಯ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಯಾಮ ಶಿಕ್ಷಕರಾದರು. ಇದೇ ಶಾಲೆಯಲ್ಲಿದ್ದ ಮಳಲಿ ಸುಬ್ಬರಾಯರ ಸಾಹಿತ್ಯ ಮಾರ್ಗದರ್ಶನದ ಸೌಭಾಗ್ಯ ನಾರಣಪ್ಪನವರಿಗೆ ಲಭಿಸಿತು. ಬಾಲ್ಯದ ಆಸಕ್ತಿಗನುಗುಣವಾಗಿ ಯಕ್ಷಗಾನ ನಾಟಕಗಳ ರಚನೆಯಲ್ಲಿ ತೊಡಗಿಕೊಂಡರು.
ನಾರಾಣಪ್ಪನವರ  ದೇಹದಾರ್ಢ್ಯ ನೋಡಿ ವ್ಯಾಯಾಮ ಶಿಕ್ಷಕ ತರಬೇತಿಗಾಗಿ ಅವರನ್ನು ಮದರಾಸಿಗೆ ರವಾನೆ ಮಾಡಲಾಯಿತು. ತರಬೇತಿ ಮುಗಿಸಿ ಉಡುಪಿಯ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಯಾಮ ಶಿಕ್ಷಕರಾದರು. ಇದೇ ಶಾಲೆಯಲ್ಲಿದ್ದ ಮಳಲಿ ಸುಬ್ಬರಾಯರ ಸಾಹಿತ್ಯ ಮಾರ್ಗದರ್ಶನದ ಸೌಭಾಗ್ಯ ನಾರಣಪ್ಪನವರಿಗೆ ಲಭಿಸಿತು. ಬಾಲ್ಯದ ಆಸಕ್ತಿಗನುಗುಣವಾಗಿ ಯಕ್ಷಗಾನ ನಾಟಕಗಳ ರಚನೆಯಲ್ಲಿ ತೊಡಗಿಕೊಂಡರು.
      
ಮುದ್ದಣನವರ ಪ್ರಥಮಕೃತಿ ‘ರತ್ನಾವತೀ ಕಲ್ಯಾಣ’. ನಂತರದಲ್ಲಿ ಮೂಡಿದ್ದು ‘ಕುಮಾರ ವಿಜಯ’(ಯಕ್ಷಗಾನ ಕೃತಿಗಳು). ತಮ್ಮ  ಮಾರ್ಗದರ್ಶಕ ಗುರುಗಳಾದ ಸುಬ್ಬರಾಯರಿಗೆ ಕುಂದಾಪುರಕ್ಕೆ ವರ್ಗಾವಣೆಯಾದಾಗ ಅವರ ಸಾನಿಧ್ಯ ಬಯಸಿದ ಮುದ್ದಣ್ಣ ತಾವೂ ವರ್ಗ ಮಾಡಿಸಿಕೊಂಡರು.ಮುಂದೆ ಸಂಸ್ಕೃತ ಕಲಿಯಲು ಪ್ರಾರಂಭಿಸಿದರು. ಅದ್ಭುತ ರಾಮಾಯಣವನ್ನು ಹೇಳಿಸಿಕೊಂಡು ಹಳಗನ್ನಡದಲ್ಲಿ ರಚನೆ ಮಾಡಿದರು. ಮೈಸೂರಿನ ‘ಕಾವ್ಯಮಂಜರಿ ಪತ್ರಿಕೆ’ಯ ಸಂಪಾದಕರಲ್ಲಿ ಪ್ರಕಟಣೆಯ  ಕೋರಿಕೆ ಸಲ್ಲಿಸಿ  ಕರ್ತೃ ಗೊತ್ತಿಲ್ಲವೆಂದು ತಿಳಿಸಿದರು. ಈ ಕೃತಿ 1895ರಲ್ಲಿ ಪತ್ರಿಕೆಯಲ್ಲಿ ಪ್ರಕಟಗೊಂಡು ಸಂತೋಷ ಪಟ್ಟರು. ‘ಶ್ರೀರಾಮ ಪಟ್ಟಾಭಿಷೇಕಂ’ ಎಂಬ ಕೃತಿಯನ್ನು ಷಟ್ಪದಿಯಲ್ಲಿ ರಚಿಸಿದರು. ಮಹಾಲಕ್ಷ್ಮಿ ಎಂಬ ಕವಯಿತ್ರಿ ಹೆಸರಿನಲ್ಲಿ ಈ ಕೃತಿ ಪ್ರಕಟಣೆಗೊಂಡಿತು. ಎರಡೂ ಪುಸ್ತಕಗಳೂ ಮದರಾಸು ವಿಶ್ವವಿದ್ಯಾಲಯದ ಪರೀಕ್ಷೆಗಳಿಗೆ ಪಠ್ಯಪುಸ್ತಕಗಳಾದವು. ಕೃತಿಕಾರನ ಹೆಸರು ತಿಳಿಸದಿದ್ದುದರಿಂದ ಮುದ್ದಣನವರಿಗೆ ಇದಕ್ಕೆ ಸಲ್ಲಬೇಕಾದ ಹಣ ಮಾತ್ರ ಸಲ್ಲಲಿಲ್ಲವೆಂಬುದು ದುರಂತವೇ ಸರಿ.
 
ಮುದ್ದಣನವರ ಪ್ರಥಮಕೃತಿ ‘ರತ್ನಾವತೀ ಕಲ್ಯಾಣ’. ನಂತರದಲ್ಲಿ ಮೂಡಿದ್ದು ‘ಕುಮಾರ ವಿಜಯ’(ಯಕ್ಷಗಾನ ಕೃತಿಗಳು). ತಮ್ಮ  ಮಾರ್ಗದರ್ಶಕ ಗುರುಗಳಾದ ಸುಬ್ಬರಾಯರಿಗೆ ಕುಂದಾಪುರಕ್ಕೆ ವರ್ಗಾವಣೆಯಾದಾಗ ಅವರ ಸಾನಿಧ್ಯ ಬಯಸಿದ ಮುದ್ದಣ್ಣ ತಾವೂ ವರ್ಗ ಮಾಡಿಸಿಕೊಂಡರು.ಮುಂದೆ ಸಂಸ್ಕೃತ ಕಲಿಯಲು ಪ್ರಾರಂಭಿಸಿದರು. ಅದ್ಭುತ ರಾಮಾಯಣವನ್ನು ಹೇಳಿಸಿಕೊಂಡು ಹಳಗನ್ನಡದಲ್ಲಿ ರಚನೆ ಮಾಡಿದರು. ಮೈಸೂರಿನ ‘ಕಾವ್ಯಮಂಜರಿ ಪತ್ರಿಕೆ’ಯ ಸಂಪಾದಕರಲ್ಲಿ ಪ್ರಕಟಣೆಯ  ಕೋರಿಕೆ ಸಲ್ಲಿಸಿ  ಕರ್ತೃ ಗೊತ್ತಿಲ್ಲವೆಂದು ತಿಳಿಸಿದರು. ಈ ಕೃತಿ 1895ರಲ್ಲಿ ಪತ್ರಿಕೆಯಲ್ಲಿ ಪ್ರಕಟಗೊಂಡು ಸಂತೋಷ ಪಟ್ಟರು. ‘ಶ್ರೀರಾಮ ಪಟ್ಟಾಭಿಷೇಕಂ’ ಎಂಬ ಕೃತಿಯನ್ನು ಷಟ್ಪದಿಯಲ್ಲಿ ರಚಿಸಿದರು. ಮಹಾಲಕ್ಷ್ಮಿ ಎಂಬ ಕವಯಿತ್ರಿ ಹೆಸರಿನಲ್ಲಿ ಈ ಕೃತಿ ಪ್ರಕಟಣೆಗೊಂಡಿತು. ಎರಡೂ ಪುಸ್ತಕಗಳೂ ಮದರಾಸು ವಿಶ್ವವಿದ್ಯಾಲಯದ ಪರೀಕ್ಷೆಗಳಿಗೆ ಪಠ್ಯಪುಸ್ತಕಗಳಾದವು. ಕೃತಿಕಾರನ ಹೆಸರು ತಿಳಿಸದಿದ್ದುದರಿಂದ ಮುದ್ದಣನವರಿಗೆ ಇದಕ್ಕೆ ಸಲ್ಲಬೇಕಾದ ಹಣ ಮಾತ್ರ ಸಲ್ಲಲಿಲ್ಲವೆಂಬುದು ದುರಂತವೇ ಸರಿ.

ಸಂಚರಣೆ ಪಟ್ಟಿ